• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈದ್ ನಲ್ಲಿ ಪ್ಯಾಲೆಸ್ತೀನ್ ಬಾವುಟ ಪ್ರದರ್ಶಿಸಿದ ಕಿಡಿಗೇಡಿಗಳನ್ನು ಬಂಧಿಸಲು ಬಜರಂಗದಳ ಆಗ್ರಹ
ನಮ್ಮ ದೇಶದ ತ್ರಿವರ್ಣ ಧ್ವಜದ ಬದಲು ಅನ್ಯ ದೇಶದ ಬಾವುಟ ಪ್ರದರ್ಶನ ಮಾಡಿರುವುದು ಎರಡೂ ಸಮುದಾಯದ ನಡುವೆ ವೈಮನಸ್ಯ ಉಂಟಾಗುವ ಸಾಧ್ಯತೆ ಇದೆ.
ಪುಸ್ತಕ ಬರೆಯುವುದು ಸುಲಭದ ಮಾತಲ್ಲ: ನಾಗಾನಂದ ಕೆಂಪರಾಜ್
ರವೀಂದ್ರಸಿಂಗ್‌ರ ‘ಹಸ್ತಮಳೆಯ ರಾತ್ರಿ’ ಕಥಾ ಸಂಕಲನದಲ್ಲಿ ಬರುವ ಕಥೆಗಳನ್ನು ಓದಿ ಆಸ್ವಾದಿಸಿದರೆ ಅದರ ಹಿತ ಅನುಭವ ಓದುಗರಿಗೆ ಸಿಗುತ್ತದೆ.
ಉದ್ಯಾನವನಗಳ ಸೌಂದರ್ಯಕ್ಕೆ ಆದ್ಯತೆ ನೀಡಲು ಡೀಸಿ ಡಾ.ಎಂ.ಆರ್.ರವಿ ಸೂಚನೆ
ಅಧಿಕಾರಿಗಳು ಎಷ್ಟೇ ಕೆಲಸ ಮಾಡಿದರೂ ಸಾರ್ವಜನಿಕರ ಸಹಕಾರ ಇಲ್ಲದೆ ಸ್ವಚ್ಛತೆ ಸಾಧ್ಯವಿಲ್ಲ. ಆದ್ದರಿಂದ, ನಗರಸಭೆ ಅಧಿಕಾರಿಗಳೊಂದಿಗೆ ನಾಗರಿಕರು ಕೈಜೋಡಿಸಬೇಕು. ಪಾರ್ಕ್‌ಗಳನ್ನು ಸ್ವಚ್ಛವಾಗಿಡುವಂತೆ ಮನವಿ ಮಾಡುವ ಹಾಗೂ ವ್ಯಾಯಾಮ ಪರಿಕರಗಳನ್ನು ಬಳಸುವ ಕ್ರಮ ಕುರಿತ ಫಲಕಗಳನ್ನು ಅಳವಡಿಸುವಂತೆಯೂ ಸೂಚಿಸಲಾಯಿತು.
ಸಮುದಾಯ ಆರೋಗ್ಯ ಕೇಂದ್ರ: ಸೂಕ್ತ ಜಾಗದ ಆಯ್ಕೆ ಅನಿವಾರ್ಯ
ಸಮುದಾಯ ಆರೋಗ್ಯ ಕೇಂದ್ರವನ್ನು ಪಟ್ಟಣದ ಹೊರವಲಯದಲ್ಲಿ ವಿಶಾಲವಾದ ಜಾಗದಲ್ಲಿ ನಿರ್ಮಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಯುವಕರು ಉತ್ತಮರನ್ನು ಆಯ್ಕೆ ಮಾಡಿ: ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ
ವಿದ್ಯಾರ್ಥಿಗಳು ಯಾವುದೇ ವ್ಯಸನಕ್ಕೆ ಬೀಳದೆ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಚೆನ್ನಾಗಿ ಓದಬೇಕು. ಉತ್ತಮ ವ್ಯಾಸಂಗ ಪಡೆದರೆ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಾಗುತ್ತದೆ.
ಉರುಸ್‌ಗೆ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್
ಅಮ್ಮಾಜಾನ್ ಬಾವಾಜಾನ್‌ರ ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಎಲ್ಲರಿಗೂ ಒಳಿತು ಮಾಡಲೆಂದು ಪ್ರಾರ್ಥಿಸಿರುವುದಾಗಿ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಜಿಎಸ್‌ಟಿ ಸರಳೀಕರಣ ಮೂಲಕ ಐತಿಹಾಸಿಕ ನಿರ್ಣಯ: ಮಾಜಿ ಸಂಸದ ಎಸ್.ಮುನಿಸ್ವಾಮಿ
ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮೂಲ ಮಂತ್ರದೊಂದಿಗೆ ಜಿಎಸ್‌ಟಿ ಸರಳೀಕರಣ ಮಾಡಿರುವುದಕ್ಕೆ ವಿರೋಧ ಪಕ್ಷಗಳವರೂ ಬೆಂಬಲಿಸಿರುವುದು ಹೆಮ್ಮೆಯ ವಿಚಾರ ಎಂದರು.
ಗುರುಭವನ ನಿರ್ಮಾಣಕ್ಕೆ ೨.೫೦ ಕೋಟಿ ಅನುದಾನ
ಜಿಲ್ಲೆಯ ಶಿಕ್ಷಕ ಸಂಘಟನೆಗಳಲ್ಲಿನ ಗೊಂದಲ ಮತ್ತು ನಾನಾ ಕಾರಣಗಳಿಗಾಗಿ ಸುಮಾರು ಐದಾರು ಬಾರಿ ಶಂಕುಸ್ಥಾಪನೆ ಮಾಡಲಾಗಿದೆ. ಗುರುಭವಕ್ಕೆ ಮುಂದೆ ಅಂತಹ ಪರಿಸ್ಥಿತಿ ಬರುವುದಿಲ್ಲ. ವಾರದೊಳಗೆ ಅನುದಾನಕ್ಕೆ ಅನುಮೋದನೆ ಪಡೆದು ಕಾಮಗಾರಿ ಪ್ರಾರಂಭಿಸಲಾಗುತ್ತದೆ. ಸರ್ಕಾರಿ ನೌಕರರು ಹಾಗೂ ಶಿಕ್ಷಕರು ನೆರವು ನೀಡಲಿ
ಚಿನ್ನದ ನಿಕ್ಷೇಪ ಇಲ್ಲದ ಬಿಜಿಎಂಲ್‌ ಪ್ರಾರಂಭ ಕಷ್ಟ
ಈಗಾಗಲೇ ಸೈನೈಡ್ ದಿಬ್ಬಗಳ ಹರಾಜಿಗೆ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಈ ಹಿಂದೆ ಮಾಡಿರುವ ಮೌಲ್ಯಮಾಪನ ಪ್ರಕಾರ ೩೬ ಸಾವಿರ ಕೋಟಿ ರುಪಾಯಿಗಳ ನಿಕ್ಷೇಪ ಇರುವುದು ಪತ್ರಿಕೆಗಳಲ್ಲಿ ಬಂದಿರುವ ಸುದಿಯಷ್ಟೇ, ಸೈನೈಡ್ ದಿಬ್ಬಗಳನ್ನು ಮರು ಮೌಲ್ಯಮಾಪನ ಮಾಡಿ ದಿಬ್ಬಗಳಲ್ಲಿ ಸಿಗುವ ಖನಿಜಗಳ ಬೆಲೆಯನ್ನು ನಿಗದಿ ಮಾಡಿ ಟೆಂಡರ್ ಕರೆಯಲಾಗುವುದು.
ಅಂತರ್ಜಲ ವೃದ್ಧಿಯೇ ಕೆಸಿ ವ್ಯಾಲಿ ಯೋಜನೆಯ ಉದ್ದೇಶ
ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ ೩೦ ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ -ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved