ದೌರ್ಜನ್ಯ ತಡೆಗೆ ಸಂವಿಧಾನ ಅಗತ್ಯಸಂವಿಧಾನ ಬದಲಾಯಿಸಬೇಕು, ಸಂವಿಧಾನದಲ್ಲಿ ಜಾತ್ಯತೀತೆ ತೆಗೆದು ಹಾಕಬೇಕು, ಸಮಾಜವಾದ ತೆಗೆಯಬೇಕೆಂಬ ಇತ್ಯಾದಿಗಳು ಚರ್ಚೆಗಳಾಗುತ್ತಿದೆ, ಆದರೆ ನಾವುಗಳು ಸಂವಿಧಾನ ದಾರಿಯಲ್ಲಿ ಹೋಗಿ ಕುಂದು ಕೊರತೆಗಳನ್ನು ನೀಗಿಸಲು ಸಂವಿಧಾನ ಅಧ್ಯಯನ ಮಾಡಬೇಕು. ಇಡೀ ಜನತೆಗೆ ಸಂವಿಧಾನವನ್ನು ತಲುಪಿಸಬೇಕು.