• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೌರ್ಜನ್ಯ ತಡೆಗೆ ಸಂವಿಧಾನ ಅಗತ್ಯ
ಸಂವಿಧಾನ ಬದಲಾಯಿಸಬೇಕು, ಸಂವಿಧಾನದಲ್ಲಿ ಜಾತ್ಯತೀತೆ ತೆಗೆದು ಹಾಕಬೇಕು, ಸಮಾಜವಾದ ತೆಗೆಯಬೇಕೆಂಬ ಇತ್ಯಾದಿಗಳು ಚರ್ಚೆಗಳಾಗುತ್ತಿದೆ, ಆದರೆ ನಾವುಗಳು ಸಂವಿಧಾನ ದಾರಿಯಲ್ಲಿ ಹೋಗಿ ಕುಂದು ಕೊರತೆಗಳನ್ನು ನೀಗಿಸಲು ಸಂವಿಧಾನ ಅಧ್ಯಯನ ಮಾಡಬೇಕು. ಇಡೀ ಜನತೆಗೆ ಸಂವಿಧಾನವನ್ನು ತಲುಪಿಸಬೇಕು.
ಬಡ ವಿಪ್ರರ ನೆರವಿಗೆ ₹೧೦೦ ಕೋಟಿ ಕ್ಷೇಮಾಭಿವೃದ್ಧಿ ನಿಧಿ
ಬ್ರಾಹ್ಮಣ ಸಮುದಾಯದಲ್ಲಿನ ಕನಿಷ್ಟ ೧೦ ಸಾವಿರ ಮಂದಿ ಉಳ್ಳವರಿಂದ ತಲಾ ೧ ಲಕ್ಷ ಸಂಗ್ರಹಿಸಿ ರಾಜ್ಯ ಬ್ರಾಹ್ಮಣ ಮಹಾಸಭಾದಲ್ಲಿ ೧೦೦ ಕೋಟಿ ನಿಧಿ ಇಡುವ ಗುರಿ ಇದ್ದು, ಈಗಾಗಲೇ ೩ ತಿಂಗಳಲ್ಲಿ ೮೦ ಲಕ್ಷ ಸಂಗ್ರಹವಾಗಿದೆ. ಈ ಕಾರ್ಯದಲ್ಲಿ ಪಾರದರ್ಶಕತೆ ಕಾಪಾಡಲು ಮತ್ತು ಲೋಪವಾದಂತೆ ಎಚ್ಚರವಹಿಸಲು ಉಪಸಮಿತಿ ರಚಿಸಲಾಗುವುದು.
ಅಕ್ರಮ ಕ್ರಷರ್‌ ತಡೆಗೆ ಅಧಿಕಾರಿಗಳು ವಿಫಲ
ಮಾಲೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಶಾಸಕ ಕೆ.ವೈ.ನಂಜೇಗೌಡರು ಸುಮಾರು ೧೦೦ ಎಕರೆಗೂ ಹೆಚ್ಚು ಬಫರ್ ಜೋನ್‌ನಲ್ಲಿ ಅಕ್ರಮವಾಗಿ ಗಣಿಗಾರಿಕೆಯ ಸಾಮ್ರಾಜ್ಯ ನಿರ್ಮಿಸಿಕೊಂಡು ಸುಮಾರು ೩ ಸಾವಿರ ಕೋಟಿ ರು.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳು ಉಪ ಲೋಕಾಯುಕ್ತರ ಆದೇಶವನ್ನು ಪಾಲನೆ ಮಾಡುತ್ತಿಲ್ಲ
ಪಪಂ ಅಭ್ಯರ್ಥಿ ಆಯ್ಕೆ ಹೊಣೆ ‘ಕೈ’ ಕಾರ್ಯಕರ್ತರಿಗೆ
ಬಹಳ ಕಾಲದ ಅಪೇಕ್ಷೆಯಂತೆ ಈ ಭಾಗದ ಗ್ರಾಮಗಳು ವೇಮಗಲ್‌ಗೆ ಸೇರಿಸಲಾಗಿದೆ ಈಗಾಗಲೇ ಬಹ ದೊಡ್ಡ ಪ್ರಮಾಣದಲ್ಲಿ ರಸ್ತೆ ಆಗಲಿದೆ. ಈಗಾಗಲೇ ವೇಮಗಲ್ ಕುರುಗಲ್ ಭಾಗದಲ್ಲಿ ಬಹಳಷ್ಟು ಅಭಿವೃದ್ಧಿ ತಮ್ಮ ಮುಂದೆಯೇ ಕಾಣುತ್ತಿದೆ. ತಮ್ಮ ವಾರ್ಡ್ ಗಳಲ್ಲಿರುವ ಅಭ್ಯರ್ಥಿಗಳು ಈ ತಿಂಗಳ ೨೮ರ ತನಕ ಶಾಸಕರ ಬಳಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು,
ಸ್ವಾವಲಂಬಿ ಬದುಕಿಗೆ ವೃತ್ತಿಶಿಕ್ಷಣ ಭದ್ರ ಬುನಾದಿ
ಕಲಿಕೆಯ ಜತೆಗೆ ಗಳಿಕೆ ಹಾಗೂ ಸ್ವಾವಲಂಬಿ ಬದುಕಿಗೆ ದಾರಿ ತೋರುವ ಜೀವನ ಶಿಕ್ಷಣವೇ ವೃತ್ತಿ ಶಿಕ್ಷಣವಾಗಿದೆ, ಪಠ್ಯದ ಜತೆಯಲ್ಲೇ ಪಠ್ಯೇತರ ಚಟುವಟಿಕೆಗಳು ಸಹಾ ಸಮಗ್ರ ಶಿಕ್ಷಣದ ಭಾಗವಾಗಿದ್ದು, ಮಕ್ಕಳ ಮುಂದಿನ ಬದುಕಿಗೆ ಆಸರೆಯಾಗುವ ವೃತ್ತಿ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯವಿದೆ. ವೃತ್ತಿ ಕೌಶಲ್ಯ ರೂಪಿಸಿಕೊಂಡು ಸ್ವಾವಲಂಬಿಯಾಗಬೇಕು.
ಶಾಲಾ ಮಕ್ಕಳು ಮೊಟ್ಟೆಯಿಂದ ವಂಚಿತರಾಗಬಾರದು
ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಇಂತಹ ಯೋಜನೆಯು ಎಲ್ಲಾ ಶಾಲಾ ಮಕ್ಕಳಿಗೆ ತಲುಪುವ ರೀತಿ ಕಾರ್ಯನಿರ್ವಹಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮೊಟ್ಟೆ ನೀಡುವ ಮುಖ್ಯ ಉದ್ದೇಶವೆಂದರೆ ಮೊಟ್ಟೆಯಲ್ಲಿ ಎ ಜೀವಸತ್ವವಿರುತ್ತದೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿ,
ಉದ್ಘಾಟನೆಯಾಗದೇ ಉಳಿದ ಚಿಕ್ಕಬಳ್ಳಾಪುರ ಕೋಟಿ ರು. ಚಿತಾಗಾರ
ಕೆಲ ಸಮುದಾಯಗಳಿಗೆ ಸ್ಮಶಾನಕ್ಕಾಗಿ ಪ್ರತ್ಯೇಕ ಜಾಗ ಇದ್ದರೂ ಕೆಲವೊಂದು ಬಡ ಹಾಗೂ ಮಧ್ಯಮ ವರ್ಗದ ಸಮುದಾಯಗಳಿಗೆ ಸ್ಮಶಾನಕ್ಕಾಗಿ ಜಾಗದ ಸಮಸ್ಯೆ ಇಂದಿಗೂ ಕಾಡುತ್ತಿದೆ.
ರೇಮಂಡ್ಸ್ ಕಾರ್ಮಿಕರಿಂದ ಪ್ರತಿಭಟನೆ
ಈ ಯೂನಿಟ್‌ನಲ್ಲಿ ಮಾಲಾ ಎಂಬುವವರು ಯಾವ ಹುದ್ದೆಯಲ್ಲಿದ್ದಾರೆಂಬುದು ನಮಗೆ ಸರಿಯಾಗಿ ತಿಳಿದಿಲ್ಲ, ಕೆಲವರು ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಾರೆಂದು ತಿಳಿಸಿದ್ದಾರೆ.
ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಒತ್ತಾಯಿಸಿ ಬೆಂಗಳೂರು ಚಲೋ
ರಾಜ್ಯದಲ್ಲಿ ಅನೇಕ ಇಲಾಖೆಗಳಲ್ಲಿ 3 ರಿಂದ 4000 ಉದ್ಯೋಗಗಳು ಖಾಲಿ ಇದ್ದರೂ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಸೇರಿದ ನಿರುದ್ಯೋಗಿಗಳಿಗೆ ಕೆಲಸ ಇಲ್ಲದಂತಾಗಿದೆ.
ಸಹಕಾರ ಕ್ಷೇತ್ರದಿಂದ ರೈತರ ಜೀವನ ಹಸನು: ಕೆ.ಎನ್.ನವೀನ್
2025ರ ವರ್ಷವನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷವೆಂದು ಘೋಷಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಗುಜರಾತಿನ ಸಹಕಾರ ಸಂಘದಿಂದ ಬೆಳೆದುಬಂದ ರಾಜಕಾರಣಿಯಾಗಿದ್ದು ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಸಹಕಾರ ಕ್ಷೇತ್ರವು ಎಲ್ಲೆಡೆ ಪಸರಿಸುತ್ತಿದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 196
  • next >
Top Stories
ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎನ್ನುತ್ತಲೇ ಕುಟುಕಿದ ಟ್ರಂಪ್‌ : ಭಾರತಕ್ಕೆ ಟ್ರಂಪ್‌ ಟ್ಯಾಕ್ಸ್‌ ಶಾಕ್‌
ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ
ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು
ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved