• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಗಳ ಮೇಲೆ ಹೊಲೆಯ ಸ್ಟಿಕ್ಕರ್ ಅಂಟಿಸಿ: ಮುನಿಸ್ವಾಮಿ
ಮೇ ೫ ರಿಂದ ಆರಂಭವಾಗುವ ಒಳ ಮೀಸಲಾತಿಯ ಜನಸಂಖ್ಯಾ ಗಣತಿ ಕಾಲಕ್ಕೆ ನಮ್ಮ ಸಮುದಾಯದ ನಿಖರವಾದ ಜನಸಂಖ್ಯೆ ದಾಖಲು ಮಾಡುವ ಸಲುವಾಗಿ ಎಲ್ಲ ಬಲಗೈ ಜನಾಂಗದವರು ತಮ್ಮ ಮನೆಗಳ ಮೇಲೆ "ಹೊಲೆಯ " ಎಂಬ ಸ್ಟಿಕ್ಕರ್ ಅಂಟಿಸಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಸಲಹೆ ನೀಡಿದರು.
ಬಂದೂಕುಗಳನ್ನು ಆತ್ಮರಕ್ಷಣೆಗೆ ಮಾತ್ರ ಸದ್ಬಳಿಸಿ
ಪೊಲೀಸ್ ಇಲಾಖೆಯ ಸಿಬ್ಬಂದಿ ದಿನದ ೨೪ ಗಂಟೆಗಳು ಸಾರ್ವಜನಿಕರ ಸಮಾಜ ಸೇವೆಗೆ ಮುಡುಪಾಗಿಡುವರು ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದು, ವೃತ್ತಿಯಲ್ಲಿ ಇತಿಮಿತಿ ಇರುವುದು, ಅದರಡಿಯಲ್ಲಿ ಜವಾಬ್ದಾರಿಯಿಂದ ಸಂವಿಧಾನ ಬದ್ದವಾಗಿ ನಡೆದುಕೊಳ್ಳಬೇಕು, ಪೊಲೀಸ್ ಇಲಾಖೆಯ ಸಾಧಕ-ಬಾಧಕಗಳನ್ನು ಅರಿತು ಮಾತನಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಭಿಪ್ರಾಯಪಟ್ಟರು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕೋಲಾರಲ್ಲಿ ಬೃಹತ್ ಪ್ರತಿಭಟನೆ
ಮುಸ್ಲಿಂ ಸಮುದಾಯದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ನಗರದ ಶಾಹಿ ಈದ್ಗಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು.
ಸತ್ಯದ ಅನ್ವೇಷಣೆಯಿಂದ ಸಂಶೋಧನೆ ಸಾಧ್ಯ
ಎಸ್‌ಜೆಸಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 3ನೇ ಐಇಇಇ ನಾಲೆಡ್ಜ್ ಇಂಜಿನಿಯರಿಂಗ್ ಮತ್ತು ಕಮ್ಯುನಿಕೇಷನ್ ಸಿಸ್ಟಮ್ಸ್ (ಜ್ಞಾನ ಇಂಜಿನಿಯರಿಂಗ್ ಸಂವಹನ ವ್ಯವಸ್ಥೆಗಳು) ಎಂಬ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆದಿ ಚುಂಚನಗಿರಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.
ಉಪ ನಿಬಂಧಕರ ಕಚೇರಿಗೆ ಘೇರಾವ್‌
ನಿಯಮ ಉಲ್ಲಂಘಿಸಿ ಚುನಾವಣೆ ಪ್ರಕ್ರಿಯೆ ನಡೆಸಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು, ಮುಳಬಾಗಲು ಶಾಸಕ ಸಮೃದ್ಧಿ ಮಂಜುನಾಥ ಮತ್ತು ಬೆಂಬಲಿಗರು ಒತ್ತಾಯಿಸಿ ಸಹಕಾರ ಇಲಾಖೆಯ ಉಪ ನಿಬಂಧಕರ ಕಚೇರಿಗೆ ಈ ವಿಚಾರವಾಗಿ ಘೇರಾವ್ ಹಾಕಿದ ಘಟನೆ ನಡೆಯಿತು.
ಬಸವಣ್ಣ ಯಾವುದೆ ಜಾತಿ ಧರ್ಮಕ್ಕೆ ಸೀಮಿತರಲ್ಲ
ಬಸವಣ್ಣ ಯಾವುದೇ ಜಾತಿ, ಧರ್ಮಗಳಿಗೆ ಸೀಮಿತವಾದವರಲ್ಲ ಅವರು ಮಾನವಧರ್ಮಕ್ಕೆ ಸೀಮಿತರಾದವರು, ಇಂತಹ ಮಹಾನ್ ನಾಯಕರು ಸಾವಿರಾರು ವಚನಗಳನ್ನು ರಚಿಸಿ ಸಮಾಜಕ್ಕೆ ಅರ್ಪಿಸಿದ್ದಾರೆ ಎಂದು ನಾಗಲಾಪುರ ವೀರಧರ್ಮ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮಿ ಅಭಿಪ್ರಾಯಪಟ್ಟರು
ಎಸ್ಟಿ ಒಳ ಮೀಸಲಾತಿಗೆ ಜನಗಣತಿ
ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಉಪ ಜಾತಿಯನ್ನೂ ಕಡ್ಡಾಯವಾಗಿ ನಮೂದಿಸಬೇಕು. ಅದೇ ರೀತಿ, ಉಪಜಾತಿಗಳ ಜನಸಂಖ್ಯೆ, ಕುಟುಂಬ ಸಂಖ್ಯೆ, ಪಡೆದಿರುವ ಶಿಕ್ಷಣ, ಮಾಡುತ್ತಿರುವ ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯ ಮುಂತಾದ ಮಾಹಿತಿ ಸಂಗ್ರಹಿಸಲಾಗುತ್ತದೆ.
ರಸ್ತೆ ಬಿಟ್ಟುಕೊಡಲು ಅರಣ್ಯ ಇಲಾಖೆಗೆ ವಾರದ ಗಡುವು
ಗಡಿಭಾಗದ ಮಲ್ಲೇಶನಪಾಳ್ಯಕ್ಕೆ ಗ್ರಾಮಕ್ಕೆ ಇದ್ದ ರಸ್ತೆಯನ್ನು ಆನೆಗಳ ಹಾವಳಿಯನ್ನು ತಡೆಗಟ್ಟುವ ನೆಪದಲ್ಲಿ ಅರಣ್ಯ ಇಲಾಖೆ ಬಂದ್‌ ಮಾಡಿಸಿದೆ. ಇದರಿಂದ ಗ್ರಾಮಸ್ಥರು ಸುಮಾರು ಐದಾರು ಕಿಮೀ ದೂರ ಸುತ್ತು ಬಳಿಸಿ ಹೊಳೆ ಹಾಗೂ ಗದ್ದೆಗಳ ಮೂಲಕ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಕೂಡಲೇ ರಸ್ತೆ ಬಿಟ್ಟುಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ
ಉಗ್ರರ ಹುಡುಕಿ ನಿರ್ನಾಮ ಮಾಡಲು ಒತ್ತಾಯ
ಇದು ಹಿಂದೂಗಳನ್ನು ದಮನ ಮಾಡುವ ಕೃತ್ಯವಾಗಿದೆ, ಕೇವಲ ಹಿಂದೂಗಳನ್ನೇ ಗುರಿಯಾಗಿಸಿ ಈ ಕೃತ್ಯ ನಡೆದಿರುವ ಕುರಿತು ವರದಿಯಾಗಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದ್ದು, ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರ ನೀಡಿ ಇಂತಹ ದೇಶದ್ರೋಹಿ, ಇಲ್ಲಿನ ಉಪ್ಪು ತಿಂದ ಮನೆಗೆ ದ್ರೋಹ ಬಗೆಯುವ ಪರಮ ನೀಚರನ್ನು ಮುಲಾಜಿಲ್ಲದೇ ಗುಂಡಿಟ್ಟು ಕೊಲ್ಲಬೇಕು.
ಈಡುಗಾಯಿ ಒಡೆಯುವ ಚಳವಳಿ
ಅಖಂಡ ಕರ್ನಾಟಕದ ಕನ್ನಡಿಗರ ಸಮಗ್ರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳಿಂದ ರಾಜ್ಯಾದ್ಯಂತ ಎರಡು ಕೋಟಿ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 196
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved