• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಂಠಿತ: ಶಾಸಕ ಎಸ್.ಎನ್.ನಾರಾಯಣಸ್ವಾಮಿ
ಸರ್ಕಾರ ಬಡವರ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿದೆ, ಆದರೆ ಗ್ರಾಮೀಣ ಪ್ರದೇಶದಲ್ಲಿರುವ ಪೋಷಕರು ಖಾಸಗಿ ಶಾಲೆಗಳ ಕಡೆ ಆಸಕ್ತಿ ತೋರುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣಿಸುತ್ತಿರುವುದು ಆತಂಕ ಮೂಡಿಸುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ಪ್ರತಿಯೊಬ್ಬರೂ ಅನ್ನದಾತ, ಸೈನಿಕರನ್ನು ಗೌರವಿಸಿ
ಜೈ ಜವಾನ್‌, ಜೈ ಕಿಸಾನ್‌ ಎಂಬ ಘೋಷವಾಕ್ಯದಂತೆ ಗಡಿಕಾಯುವ ಸೈನಿಕರನ್ನು ಮತ್ತು ಅನ್ನದಾತರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಕರೆ ನೀಡಿದರು.
ಮಕ್ಕಳ ಶಿಕ್ಷಣಕ್ಕೆ ಪೋಷಕರು ಆದ್ಯತೆ ನೀಡಲಿ
೬ ರಿಂದ ೧೪ ವರ್ಷದೊಳಗಿನ ಎಲ್ಲ ಮಕ್ಕಳನ್ನು ನಮ್ಮ ಸರ್ಕಾರಿ ಶಾಲೆಗಳಿಗೆ ಸೇರಿಸಿ ಅವರ ಭವಿಷ್ಯತ್ತನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರ ಅಗತ್ಯ
ಕಮಲ್ ಕ್ಷಮೆ ಯಾಚಿಸಲು ಒತ್ತಾಯ
ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಕನ್ನಡ ತಮಿಳು ಭಾಷೆಯಿಂದ ಹುಟ್ಟಿದ್ದು ಎಂದು ಚೆನ್ನೈನಲ್ಲಿ ನೀಡಿರುವ ಹೇಳಿಕೆ ಖಂಡನೀಯ. ಕನ್ನಡ, ತಮಿಳು, ತೆಲುಗು ಭಾಷೆಗಳು ದ್ರಾವಿಡ ಕುಟುಂಬದ ಭಾಷೆಗಳು. ಹೀಗಾಗಿ ಸಮಾನತೆಯನ್ನು ಕಾಣಬೇಕಿದೆ, ಆದರೆ ಒಂದು ಭಾಷಿಗರನ್ನ ಓಲೈಕೆ ಎಷ್ಟರ ಮಟ್ಟಿಗೆ ಸರಿ ಎಂಬುದೇ ಪ್ರಶ್
ಬೆಮೆಲ್‌ ಅಭಿವೃದ್ಧಿಗೆ 100 ಎಕರೆ ಜಮೀನಿಗೆ ಬೇಡಿಕೆ
ಸಾರಿಗೆ ವಲಯಕ್ಕಾಗಿ ಬೆಮೆಲ್‌ ಹೆವಿ-ಡ್ಯೂಟಿ ಟ್ರಕ್‌ಗಳು ಮತ್ತು ಟ್ರೇಲರ್‌ಗಳು ಮತ್ತು ಹೈಡ್ರಾಲಿಕ್ ಸಮುಚ್ಚಯಗಳನ್ನು ತಯಾರಿಸುತ್ತಿದೆ. ಪ್ರತಿ ವರ್ಷ ಲಾಭದಾಯಕವಾಗಿ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಬೆಮಲ್ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಅಥವಾ ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡುವುದಿಲ್ಲ.
ಕಾಂಗ್ರೆಸ್‌ ವಿರುದ್ಧ ಮುಯ್ಯಿ ತೀರಿಸಿದ್ದೇವೆ
ಜೂ.೨೫ರಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆ ನಡೆಯಲಿದ್ದು, ಮುಳಬಾಗಿಲಿನ ಪೂರ್ವ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ನಿರ್ಧರಿಸಲು ಭಾನುವಾರ ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನಿಸಲಾಗುವುದು. ತಾಲೂಕಿನಲ್ಲಿ ಮಾತ್ರ ಅಲ್ಲ ಜಿಲ್ಲೆಯಲ್ಲೂ ಪಕ್ಷ ಪ್ರಬಲವಾಗಿದೆ ಎಂಬುದನ್ನು ಸಾಬೀತಾಗಿದೆ.
ನಗರಕ್ಕೆ ನೀರು ಪೂರೈಸಲು ೫ ಟ್ಯಾಂಕರ್ ಖರೀದಿ
ಕೋಲಾರ ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ, ಯರಗೋಳ್ ಡ್ಯಾಂ ನೀರು ಬಹುತೇಕ ವಾರ್ಡ್‌ಗಳಿಗೆ ಪೂರೈಕೆ ಮಾಡುತ್ತಿದೆ. ಜೊತೆಗೆ ಈಗಾಗಲೇ ಶುದ್ದ ಕುಡಿಯುವ ನೀರು ಪೂರೈಕೆ ಘಟಕಗಳಿಂದ ಕುಡಿಯುವ ನೀರು ಪೂರೈಸಲಾಗುತ್ತಿರುವುದರಿಂದ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಸಮಸ್ಯೆ ಇರುವಲ್ಲಿ ಟ್ಯಾಂಕರ್‌ ನೀರು ಪೂರೈಕೆ
ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ
ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪಿಲ್ಲ, ಡಿಸಿಸಿ ಚುನಾವಣೆಯಲ್ಲಿ ಪಕ್ಷದ ೬ ಜನರು ಅವಿರೋಧ ಆಯ್ಕೆಯಾಗಿದ್ದಾರೆ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕಾಂಗ್ರೆಸ್ ಅಭ್ಯರ್ಥಿ ಅಲ್ಲ, ಅವರ ವಿರುದ್ದ ಸ್ಪರ್ಧಿಸಿದ್ದ ಶ್ರೀನಿವಾಸ್ ಪಕ್ಕಾ ಕಾಂಗ್ರೆಸ್ ಅಭ್ಯರ್ಥಿ. ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಅಲ್ಲಿರುವುದು ಕೇವಲ ಕಾಂಗ್ರೆಸ್ ಬಣ ಮಾತ್ರ
ಡಿಸಿಸಿ ಬ್ಯಾಂಕ್‌ ಆಡಳಿತ ಕಾಂಗ್ರೆಸ್‌ ತೆಕ್ಕೆಗೆ: ವಿಶ್ವಾಸ
ಕಾಂಗ್ರೇಸ್ ನಲ್ಲಿ ಯಾವುದೇ ಗುಂಪುಗಳಿಲ್ಲ. ಬ್ಯಾಲಹಳ್ಳಿ ಗೌವಿಂದಗೌಡರು ಯಾವ ಪಕ್ಷ ಎನ್ನುವುದು ನಮಗೆ ಗೊತ್ತಿಲ್ಲ. ಡಿಸಿಸಿ ಬ್ಯಾಂಕ್‌ನ ನಾಲ್ಕು ನಿರ್ದೇಶಕರ ಫಲಿತಾಂಶ ನ್ಯಾಯಾಲಯದಲ್ಲಿದೆ. ಕಾಂಗ್ರೆಸ್‌ನ ೧೦ ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗುವುದಕ್ಕೆ ನಮಗೆ ಯಾವುದೇ ತೊಂದರೆ ಇಲ್ಲ ಎನ್ನುತ್ತಾರೆ ಸಾಸಕ ಕೊತ್ತೂರು ಮಂಜುನಾಥ್‌.
ದುಡಿಯುವ ಮಹಿಳೆಯರಿಗೆ ಹಾಸ್ಟೆಲ್‌ ಸ್ಥಾಪಿಸಿ
ಮಹಿಳೆಯರು ಸ್ವಾವಲಂಭಿಗಳಾಗಿ ದುಡಿಯುತ್ತಿದ್ದು ಹೊರಗಿನ ಸ್ಥಳಗಳಿಂದ ನಿತ್ಯ ಪ್ರಯಾಣಿಸುವವರಿಗೆ ವಸತಿ ನಿಲಯಗಳನ್ನು ನಿರ್ಮಿಸಿ ಕೊಡುವ ಮೂಲಕ ವಸತಿ ಸೌಲಭ್ಯವನ್ನು ಕಲ್ಪಿಸಿಕೊಟ್ಟರೆ ಬಹಳಷ್ಟು ಅನುಕೂಲಕರವಾಗಲಿದೆ. ಶಿಕ್ಷಣ, ತರಬೇತಿ, ಕೆಲಸಗಳು ಮಾಡುವಂತ ಮಹಿಳೆಯರು ವಸತಿ ಸೌಲಭ್ಯಗಳಿಲ್ಲದೆ ನಿತ್ಯ ಪ್ರಯಾಣಿಸುವ ಹರಸಾಹಸ ಮಾಡುವ ಮೂಲಕ ಪರದಾಡುತ್ತಿದ್ದಾರೆ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 210
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved