• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲಾರ್ ಫೆನ್ಸಿಂಗ್ ಅಳವಡಿಕೆಗೆ ಅಡ್ಡಿ
ತಮಿಳುನಾಡು ಅರಣ್ಯ ಪ್ರದೇಶದಿಂದ ಬರುವಂತಹ ಕಾಡಾನೆಗಳು ರೈತರ ಬೆಳೆಗಳನ್ನು ನಾಶಪಡಿಸುವುದರ ಜೊತೆಗೆ ರೈತರನ್ನು ಸಹ ಬಲಿ ತೆಗೆದುಕೊಳ್ಳುತ್ತಿದೆ. ಸಾವುನೋವುಗಳನ್ನು ತಪ್ಪಿಸಲು ಮತ್ತು ಬೆಳೆ ಹಾನಿಯನ್ನು‌ ನಿಯಂತ್ರಿಸುವ ಸಲುವಾಗಿ ಬಾಕಿ‌ ಇರುವಂತಹ ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಸೋಲಾರ್ ಫೆನ್ಸಿಂಗ್ ಅಳವಡಿಸಲು ಮುಂದಾಗಿದ್ದಾರೆ
ನೀರಿಗಾಗಿ ಜಲಮೂಲಗಳ ಸಂರಕ್ಷಣೆ ಅಗತ್ಯ
ನೀರು ಎಲ್ಲ ಜೀವಿಗಳಿಗೆ ಅವಶ್ಯಕ. ಆಹಾರ ಮತ್ತು ಗಾಳಿ ಎಷ್ಟು ಮುಖ್ಯವೋ ಅಷ್ಟೇ ನೀರೂ ಮುಖ್ಯ. ಅಸಮರ್ಪಕ ಬಳಕೆ, ಜಲಮಾಲಿನ್ಯ ಮತ್ತು ಹವಾಮಾನ ಬದಲಾವಣೆಯಂತಹ ಕಾರಣಗಳಿಂದ ನೀರಿನ ಕೊರತೆ ತೀವ್ರಗೊಳ್ಳುತ್ತಿದೆ, ಇದರಿಂದ ಕೃಷಿ, ಕೈಗಾರಿಕೆ ಮತ್ತು ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರಲಿದೆ.
ಬಂಗಾರಪೇಟೆ ಪುರಸಭೆಗೆ 48 ಲಕ್ಷ ರು.ಗಳ ಉಳಿತಾಯ ಬಜೆಟ್‌
ಬಂಗಾರಪೇಟೆ ಪಟ್ಟಣದ ದೊಡ್ಡಕೆರೆ ಶುದ್ಧೀಕರಣಕ್ಕೆ ೪ ಕೋಟಿ ಮೀಸಲಿಡಲಾಗಿದೆ, ಪಟ್ಟಾಭಿಶೇಕೋದ್ಯಾನವನ ಅಭಿವೃದ್ದಿಗೆ ೨ಕೋಟಿ, ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ೧೦ ಕೋಟಿ ಮಂಜೂರು ಮಾಡಲಾಗಿದೆ ಇಷ್ಟರಲ್ಲೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲಾಗುವುದು. ದೇಶಿಹಳ್ಳಿ ಬಳಿ ೪ಕೋಟಿ ವೆಚ್ಚದಲ್ಲಿ ಕಸಾಯಿ ಖಾನೆ ಮಾರುಕಟ್ಟೆ ನಿರ್ಮಾಣಗೊಳ್ಳಲಿದೆ.
ಹಾಜರಾತಿ ಕೊರತೆ: ಎಸ್ಸೆಸ್ಸೆಲ್ಸಿ 20 ಮಕ್ಕಳು ಪರೀಕ್ಷೆಗೆ ಅನರ್ಹ
ಮುಖ್ಯ ಶಿಕ್ಷಕರು ಹಾಗೂ ತರಗತಿ ಮೇಲ್ವಿಚಾರಕರು ಬೇಕಂತಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪ್ರವೇಶ ಪತ್ರ ನೀಡದೆ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ನಮ್ಮ ಮಕ್ಕಳು ಶಾಲೆಗೆ ನಿರಂತರವಾಗಿ ಬರುತ್ತಿದ್ದರೂ ಸಹ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ, ಇದರಿಂದ ಶಾಲೆಯ ಫಲಿತಾಂಶ ಪ್ರಮಾಣ ಕಡಿಮೆಯಾಗುತ್ತದೆ ಎಂದು ಪರೀಕ್ಷೆಗೆ ಅವಕಾಶ ನೀಡುತ್ತಿಲ್ಲ ಎಂಬುದು ಪೊಷಕರ ಆರೋಪ.
ಅಂಚೆ ವಿಮೆಯನ್ನು ಮಾಡಿಸಿ ಕಷ್ಟಕಾಲದಲ್ಲಿ ಬಳಸಿ
ದೇಶದ ಅತ್ಯಂತ ಹಳೆಯ ವಿಮಾ ಸಂಸ್ಥೆಗಳಲ್ಲಿ ಒಂದಾದ ಅಂಚೆ ಜೀವ ವಿಮೆಯು ೧೮೮೪ ರಲ್ಲಿ ಪ್ರಾರಂಭವಾದ ವಿಮಾ ಯೋಜನೆಯಾಗಿದೆ. ಈ ಯೋಜನೆಯು ಈಗ ಭಾರತ ಸರ್ಕಾರದ ಅಂಚೆ ಇಲಾಖೆಯ ಅಡಿಯಲ್ಲಿ ಬರುತ್ತದೆ. ವೆಚ್ಚ-ಪರಿಣಾಮಕಾರಿತ್ವಕ್ಕೆ ಹೆಸರುವಾಸಿಯಾದ ಈ ವಿಮಾ ಉತ್ಪನ್ನವು ಕಡಿಮೆ ಪ್ರೀಮಿಯಂಗಳಲ್ಲಿ ಹೆಚ್ಚಿನ ಲಾಭವನ್ನು ನೀಡುತ್ತದೆ.
ಅಧಿಕಾರಿಗಳ ಗೈರು: ಕ್ರೀಡಾಂಗಣವೇ ಖಾಲಿ ಖಾಲಿ
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ೬ ತಾಲ್ಲೂಕುಗಳಿಂದ ಭಾಗವಹಿಸಬೇಕಾಗಿದ್ದ ನೂರಾರು ಕ್ರೀಡಾ ಪಟುಗಳ ನಿರೀಕ್ಷೆಯಲ್ಲಿ ಕಾರ್ಯಕ್ರಮಕ್ಕೆ ಹೋದ ಮಾಧ್ಯಮದವರಿಗೆ ಬಿಗ್ ಶಾಕ್ ಕಾದಿತ್ತು, ಬೆಳಗ್ಗೆ ೧೦.೩೦ಕ್ಕೆ ನಿಗಧಿಯಾದ ಕಾರ್ಯಕ್ರಮಕ್ಕೆ ೧೧.೩೦ ಆದರೂ ಓರ್ವ ಸರ್ಕಾರಿ ಅಧಿಕಾರಿಗಳು ಇಲ್ಲ, ಓರ್ವ ಕ್ರೀಡಾ ಪಟುಗಳು ಇರಲಿಲ್ಲ. ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿದ್ದರೂ ಯಾರೂ ಬರಲಿಲ್ಲ.
ಇಂದು ಕೋಲಾರದಲ್ಲಿ ಪ್ರತಿಭಟನೆ
ದೇವಸ್ಥಾನ ಹುಂಡಿ ಹಣವನ್ನು ಬೇರೆದಕ್ಕೆ ಬಳಸಿಕೊಳ್ಳಕಾಗುತ್ತಿದೆ, ಅಲ್ಪ ಸಂಖ್ಯಾತರು ಎಂದರೆ ಜೈನ್ ಹಾಗೂ ಕ್ರಿಶ್ಚಿಯನ್ ಸಮುದಾಯವೂ ಇದೆ, ಆದರೆ ಅವರಿಗೆ ಮಾತ್ರ ಏನು ಕೊಟ್ಟಿಲ್ಲ. ಜಮೀರ್ ಅಹ್ಮದ್, ನಜೀರ್ ಅಹ್ಮದ್ ಸೇರಿ ಹಲವು ನಾಯಕರು ಸೂಪರ್ ಸಿಎಂ ಗಳಾಗಿದ್ದು , ಸಿಎಂ ಸಿದ್ದರಾಮಯ್ಯ ಅವರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ.
ಕೋಲಾರ ಜಿಲ್ಲೆಗೆ ಕೃಷ್ಣಾ ನೀರು ಹರಿಸಲು ಒತ್ತಾಯ
ಬಯಲು ಸೀಮೆ ಜಿಲ್ಲೆಗಳಾಗಿರುವ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯಾವುದೇ ನೀರಾವರಿ ಮೂಲಗಳಿಲ್ಲದ ಕಾರಣ ರಾಜ್ಯ ಸರ್ಕಾರ ಬೆಂಗಳೂರಿನ ಕೊಳಚೆ ನೀರನ್ನು ಎರಡು ಹಂತಗಳಲ್ಲಿ ಶುದ್ದೀಕರಿಸಿ ಕೆ.ಸಿ ವ್ಯಾಲಿ ಮತ್ತು ಎನ್ ಹೆಚ್ ವ್ಯಾಲಿ ಯೋಜನೆಗಳ ಮೂಲಕ ಹರಿಸಲಾಗುತ್ತಿರುವ ನೀರಿನಿಂದ ಮಹಿಳೆಯರು ಮತ್ತು ಮಕ್ಕಳು ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ
ಇಂದಿನಿಂದ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀ ವ್ಯಾಪ್ತಿಯಲ್ಲಿ ೧೪೪ನೇ ಸೆಕ್ಷನ್ ಅನ್ವಯ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಜಾರಿ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಜಿಲ್ಲೆಯ ಎಲ್ಲಾ ೬೫ ಕೇಂದ್ರಗಳಲ್ಲೂ ಕೊಠಡಿಗಳಲ್ಲೂ ಸೌಲಭ್ಯಗಳ ಕುರಿತು ನಿಗಾ ವಹಿಸಿದ್ದು, ಯಾವುದೇ ಸಮಸ್ಯೆಗಳಿಗೆ ಅವಕಾಶವಿಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ.
ಮಹಿಳಾ ಸಾಧಕಿಯರ ಕೊಡುಗೆ ಸ್ಮರಿಸಬೇಕು
ಪ್ರಪಂಚಕ್ಕೆ ಮತ್ತು ದೇಶಕ್ಕೆ ಮಹಿಳಾ ಸಾಧಕರ ಕೊಡುಗೆಗಳನ್ನು ಸ್ಮರಿಸುವುದು ಅಂತಾರಾಷ್ಟ್ರೀಯ ಮಹಿಳಾ ದಿನದ ಆಚರಣೆ ಉದ್ದೇಶ ಆಗಿದೆ, ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಕಾರ್ಮಿಕ ಕಾನೂನುಗಳಾದ ಕನಿಷ್ಠ ವೇತನ ಕಾಯ್ವೆ ಬೋನಸ್ ಕಾಯ್ದೆ ಹಾಗೂ ಕಾರ್ಮಿಕ ವಿವಾದಗಳ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 183
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved