• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು
ಕ್ರೀಡೆಗಳು ದೈನಂದಿನ ಬದುಕಿನ ಭಾಗವಾಗಿದೆ, ಬದಲಾದ ಆಹಾರ ಪದ್ಧತಿಯಿಂದ ಇಂದು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ, ಇದನ್ನು ತಡೆಯಲು ಮತ್ತು ಉತ್ತಮ ಜೀವನ ನಡೆಸಲು ಕ್ರೀಡೆ, ವ್ಯಾಯಾಮ ಅಗತ್ಯ ಎಂಬುದನ್ನು ಮಕ್ಕಳು ಅರಿಯಬೇಕು. ಕ್ರೀಡೆಯೂ ಸಮಗ್ರ ಶಿಕ್ಷಣದ ಭಾಗವಾಗಿದ್ದು, ಪಠ್ಯದಷ್ಟೇ ಕ್ರೀಡೆಗಳಿಗೂ ಪ್ರೋತ್ಸಾಹ ಅಗತ್ಯ.
ಡಿಸಿಸಿ ಬ್ಯಾಂಕ್‌ ಚುನಾವಣೆ: 8 ಮಂದಿ ಆಯ್ಕೆ
ಡಿಸಿಸಿ ಬ್ಯಾಂಕ್‌ನ ೧೨ ನಿರ್ದೇಶಕರ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ೧೨ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಈ ಮೊದಲೇ ೬ ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಒಟ್ಟು ೧೨ ಕ್ಷೇತ್ರಗಳಲ್ಲಿ ೪ ಕ್ಷೇತ್ರಗಳ ಫಲಿತಾಂಶಕ್ಕೆ ಕೋರ್ಟ್ ತಡೆ ನೀಡಿದೆ.
ಹಣ್ಣು ಸಂಸ್ಕರಣಾ ಘಟಕ ಸ್ಥಾಪನೆಗೆ ರಾಜ್ಯ ನಿರ್ಲಕ್ಷ್ಯ
ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಕೇಂದ್ರದ ಸಬ್ಸಿಡಿ ಜತೆಗೆ ಹಲವು ರಾಜ್ಯಗಳು ಶೇ. 25ರಷ್ಟು ಸಬ್ಸಿಡೀ ನೀಡುವ ಮೂಲಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹಿಸುತ್ತಿವೆ, ಆದರೆ ರಾಜ್ಯದಲ್ಲಿ ಇಂತಹ ಯಾವುದೇ ಉತ್ತೇಜನೆ ನೀಡುತ್ತಿಲ್ಲ. ಹೀಗಾಗಿ ಇಲ್ಲಿ ತರಕಾರಿ, ಮಾವು ಹೆಚ್ಚಾಗಿ ಉತ್ಪಾದನೆಯಾಗುತ್ತಿದ್ದರೂ ಸಂಸ್ಕರಣಾ ಘಟಕಗಳಿಲ್ಲ,
ಕನ್ನಡಕ್ಕೆ ಇಂಗ್ಲಿಷ್‌ ಕಥೆಗಳ ಅನುವಾದ ಸವಾಲಿನ ಕೆಲಸ
ತೆಲುಗಿನಿಂದ ಕನ್ನಡಕ್ಕೆ ಅನುವಾದಿಸುವುದು ತುಂಬಾ ಸುಲಭ. ಅವು ದ್ರಾವಿಡ ಭಾಷೆಗಳು, ಆದ್ದರಿಂದ ನೀವು ಗಾದೆಗಳಿಗೆ ಉಲ್ಲೇಖಗಳನ್ನು ಸಹ ಹೊಂದಿದ್ದೀರಿ, ಆದರೆ ಇಂಗ್ಲಿಷ್ ಹಾಗಲ್ಲ. ಸಂಸ್ಕೃತಿ ಮತ್ತು ಭಾಷೆ ವಿಭಿನ್ನವಾಗಿವೆ. ಕನ್ನಡಕ್ಕೆ ಅನುವಾದಿಸಲು ಸಾಧ್ಯವಾಗದ ಹಲವು ಪದಗಳಿವೆ, ಆದ್ದರಿಂದ ಅದು ಅತ್ಯಂತ ಸವಾಲಿನ ಕೆಲಸ.
ಅನುದಾನ ಕೊರತೆ: ಅರ್ಧಕ್ಕೆ ನಿಂತ ಗ್ರಾಪಂ ಕಟ್ಟಡ
ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ ಯೋಜನೆಯಡಿ ₹15 ಲಕ್ಷ, ವಿಧಾನ ಪರಿಷತ್ ಸದಸ್ಯರಾದ ಎಂ ಎಲ್ ಅನಿಲ್ ಕುಮಾರ್ ವಿಶೇಷ ಅನುದಾನದಲ್ಲಿ 5 ಲಕ್ಷ ರು. ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹40 ಲಕ್ಷ ಮೂಂಜೂರು ಮಾಡಲಾಗಿತ್ತು. ಕಟ್ಟಡ ಪೂರ್ಣಗೊಳಿಸಲು ಹಣದ ಕೊರತೆ.
ಕೋಲಾರದಲ್ಲಿ ಏರ್‌ಬಸ್‌-ಟಾಟಾ ಕಾಪ್ಟರ್ ಘಟಕ - ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಫ್ಯಾಕ್ಟರಿ

ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆಯನ್ನು ಸ್ಥಾಪನೆ ಮಾಡಲು ಕರ್ನಾಟಕದ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿವೆ.

ಕೊರೋನಾ ಬಗ್ಗೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಹಿಸಲಿ
ಕಳೆದ ೫ ವರ್ಷಗಳ ಹಿಂದೆ ದೇಶದ ಆರ್ಥಿಕತೆಯನ್ನೇ ಬುಡಮೇಲು ಮಾಡಿದ ಸಾಂಕ್ರಾಮಿಕ ಕೊರೋನಾ ವೈರಸ್ ಈಗ ಮತ್ತೆ ಸಿಂಗಾಪುರ, ಚೀನಾ, ಹಾಂಗ್‌ಕಾಂಗ್ ಸೇರಿದಂತೆ ಕೆಲವು ದೇಶಗಳಲ್ಲಿ ಕಾಣಿಸಿಕೊಂಡಿದೆ. ಕರ್ನಾಟಕವೂ ಸೇರಿದಂತೆ ವಿವಿಧ ದೇಶಗಳಲ್ಲಿ ಸುಮಾರು ೬೫೪ ಪ್ರಕರಣಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದ ಕೋಲಾರ ಜಿಲ್ಲೆಯಲ್ಲಿ ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಬೇಕೆಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ
ಜಿಲ್ಲಾ ಕನ್ನಡ ಭವನ ಲೋಕಾರ್ಪಣೆ ಕಾರ್ಯದಲ್ಲಿ ಭಾಗವಹಿಸಿ
ಜಿಲ್ಲಾ ಕನ್ನಡ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ನಾಗರಿಕರು ಮತ್ತು ಜನಪ್ರತಿನಿಧಿಗಳು ಆಗಮಿಸುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮನವಿ ಮಾಡಿದರು.
ಭಾರತದ ತಂಡ ಪ್ರತಿನಿಧಿಸಿದ ಸಿಸ್ಟೋಬಾಲ್ ಗ್ರೀಷ್ಮಾ
ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಜನಪ್ರಿಯವಾಗುತ್ತಿರುವ ಸಿಸ್ಟೋಬಾಲ್ ಕ್ರೀಡೆಯಲ್ಲಿ ಕೋಲಾರ ಜಿಲ್ಲೆ ಮೂಲದ ವಿ.ಎನ್.ಗ್ರೀಷ್ಮಾ ಭಾರತ ತಂಡವನ್ನು ಪ್ರತಿನಿಧಿಸಿರುವ ಸಾಧಕಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ.
ಹಾಪ್‌ಕಾಮ್ಸ್ ರಾಜ್ಯಾಧ್ಯಕ್ಷ ಜಿಲ್ಲೇಲಿ ಹಾಪ್‌ಕಾಮ್ಸ್ ಅವನತಿ ಹಾದಿ
ರೈತರು ದಲ್ಲಾಳಿಗಳ ಕಪಿಮುಷ್ಟಿಂದ ಹೊರತಾಗಿ ತಾವು ಬೆಳೆದ ಹಣ್ಣು, ತರಕಾರಿಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲು ಸ್ಥಾಪಿಸಿಕೊಂಡಿದ್ದ ನೇರ ಮಾರುಕಟ್ಟೆ ಹಾಫ್ ಕಾಮ್ಸ್ ಸಹಕಾರ ಸಂಸ್ಥೆ ಇದೀಗ ದಿನೇ ದಿನೇ ಕುಸಿಯುತ್ತಿದ್ದು, ಸಂಸ್ಥೆಯ ರಾಜ್ಯಾಧ್ಯಕ್ಷ ಗೋಪಾಲ್‌ಕೃಷ್ಣೇಗೌಡರ ತವರು ಜಿಲ್ಲೆಯಲ್ಲಿಯೇ ಅವನತಿಯ ಹಾದಿ ಹಿಡಿದಿದೆ. ಅದನ್ನು ಉಳಿಸಿ ಉತ್ತೇಜಿಸಲು ಹಾಪ್ ಕಾಮ್ಸ್ ಸಹಕಾರ ಸಂಸ್ಥೆ, ರೈತರು ಮತ್ತು ಸರ್ಕಾರ ದಿಟ್ಟ ಹೆಜ್ಜೆ ಇಡಬೇಕಿದೆ
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 210
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved