• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಹಲ್ಗಾಂ ಪ್ರಕರಣಕ್ಕೆ ಕೇಂದ್ರ ಕಠಿಣ ಉತ್ತರ ನೀಡಲಿ
ಕಾಶ್ಮೀರದ ಪಬಲ್ಗಾಂನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಪಾಪಿಗಳ ಅಮಾನವೀಯ ವರ್ತನೆಗೆ ಸಾಕ್ಷಿಯಾಗಿದೆ, ಅವರು ನಿಜಕ್ಕೂ ಮನುಷ್ಯರಲ್ಲ, ಅಂತಹ ನೀಚ ಮೃಗಗಳನ್ನು ಸದೆಬಡಿಯಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು.
ಗ್ರಾಮಗಳಲ್ಲಿ ನೀರು, ಮೇವು ಪೂರೈಕೆಗೆ ಆದ್ಯತೆ ನೀಡಿ
ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಜೊತೆಗೆ ರಾಸುಗಳಿಗೆ ಮೇವಿನ ಸಮಸ್ಯೆಯು ಬಿಗಡಾಯಿಸುವ ಸನ್ನಿವೇಶ ಎದುರಾಗಬಹುದು ಅದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಿ ಎಂದು ಸೂಚನೆ ನೀಡಿದರಲ್ಲದೆ ನೀರಿನ ಸಮಸ್ಯೆ ಉಂಟಾದರೆ ಅದಕ್ಕೆ ನೇರವಾಗಿ ಅಧಿಕಾರಿಗಳೇ ಹೊಣೆಯಾಗುತ್ತೀರಿ. ಎರಡು ತಿಂಗಳು ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಿ.
ಕಾಶ್ಮೀರ ಘಟನೆ ಖಂಡಿಸಿ ವಿಹಿಂಜಾವೇ, ಬಿಜೆಪಿ ಪ್ರತಿಭಟನೆ
ಉಗ್ರರು ಎಲ್ಲೆ ಅವಿತುಕೊಂಡಿದ್ದರೂ ಸಹ ಬಿಡದೆ ಪ್ರತೀಕಾರ ತೀರಿಸಿಕೊಳ್ಳದೆ ಬಿಡುವುದಿಲ್ಲ. ಇಂತಹ ನೀಚ ಕೃತ್ಯಕ್ಕೆ ದೇಶದಲ್ಲಿ ಮುಸ್ಲಿಮರು, ಹಿಂದೂಗಳ ಜೊತೆ ನಿಂತು ಜಾತಿ ಭೇದವಿಲ್ಲದೆ ಖಂಡಿಸಬೇಕು, ಭಾರತದಲ್ಲಿ ವಾಸಿಸುವ ಎಲ್ಲ ಧರ್ಮಿಯರೂ ಭಾರತೀಯರೇ. ಅವರೆಲ್ಲರೂ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತದ ಸರ್ಕಾರದ ಜೊತೆ ಕೈಜೋಡಿಸಬೇಕು.
ಮೇ ೨೦ಕ್ಕೆ ದೇಶಾದ್ಯಂತ ಸಿಐಟಿಯು ಪ್ರತಿಭಟನೆ
ಬಂಡವಾಳ ಶಾಹಿಯು ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ವೇತನ ನೀಡಬೇಕು. ಆದರೆ, ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಕಾನೂನು ಜಾರಿಗೆ ತಂದು ಕಾರ್ಮಿಕರನ್ನು ಶೋಷಿಸುತ್ತಿದೆ. ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ಬಂಡವಾಳಶಾಹಿ ವ್ಯವಸ್ಥೆಗೆ ಶರಣಾಗುವಂತೆ ಮಾಡಿದೆ. ಕಾರ್ಪೊರೇಟ್ ಕಂಪನಿಗಳ ಕೈಗೊಂಬೆಯಾಗಿದೆ.
ಸಮಸ್ಯೆ ಪರಿಹರಿಸಲು ಶಿಫಾರಸು ಮಾಡಿಸಬೇಡಿ
ಪರೀಕ್ಷಾ ಕಾರ್ಯಗಳಿಗೆ ಹಾಗೂ ಸಂಯೋಜನೆಗೆ ಸಂಬಂಧಿಸಿದಂತೆ ಯಾವುದಾದರು ಸಮಸ್ಯೆಗಳಿದ್ದರೆ ಈ ಸಭೆಯಲ್ಲೇ ತಿಳಿಸಿ ಪರಿಹರಿಸಿಕೊಳ್ಳಬೇಕು. , ಬೆಂಗಳೂರು ಉತ್ತರ ವಿವಿಯ ಘನತೆಗೆ ಕುತ್ತಾಗದಂತೆ ಕೆಲಸ ಮಾಡುವುದು ನನಗೆ ಮಾತ್ರವಲ್ಲ ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲರ ಜವಾಬ್ದಾರಿಯೂ ಆಗಿದೆ. ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ವಿವಿ ಸಂಪರ್ಕಿಸಿ.
ಜೀವನದಲ್ಲಿ ಮೌಲ್ಯಗಳನ್ನು ಪಾಲಿಸಿದ ಡಾ.ರಾಜ್‌
ಎಲ್ಲ ಭಾಷೆಗೆ ಗೌರವ ನೀಡುತ್ತಿದ್ದ ಡಾ,ರಾಜ್‌ ಕುಮಾರ್‌ ಅವರು ಕನ್ನಡ ಭಾಷೆಗೆ ವಿಶೇಷ ಗೌರವ ನೀಡುತ್ತಿದ್ದರು. ಅವರ ಹಾದಿಯಲ್ಲಿ ಸಾಗಬೇಕಾದ ನಾವೆಲ್ಲರೂ ಜಾಗತೀಕರಣದ ಹೆಸರಿನಲ್ಲಿ ಹೆಚ್ಚಾಗಿರುವ ಕಾರ್ಖಾನೆ ,ಕಂಪನಿಗಳಿಂದ ಹಿಂದಿಭಾಷಿಕರ ಪ್ರಭಾವ ಹೆಚ್ಚಾಗುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ
ಗ್ರಾಮಗಳ ಅಭಿವೃದ್ಧಿಯೇ ಗ್ರಾಮಸಭೆಯ ಉದ್ದೇಶ
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರ ಮನೆ ಬಾಗಿಲಿಗೆ ಕೊಂಡೊಯ್ಯಲು ಗ್ರಾಮಸಭೆ ಸಹಕಾರಿಯಾಗಿದೆ, ಈ ಸಭೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸುವುದರಿಂದ ಬಹುತೇಕ ಗ್ರಾಮಸ್ಥರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಭೆಯಲ್ಲಿ ಯಾವ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರ ಸಮ್ಮುಖದಲ್ಲೆ ನಿರ್ಧರಿಸಬಹುದು.
ಡೇರಿ ನಿರ್ದೇಶಕ ಸ್ಥಾನಕ್ಕಾಗಿ ನಕಲಿ ದಾಖಲೆ ಸೃಷ್ಟಿ
ಹಾಲು ಒಕ್ಕೂಟದಲ್ಲಿ ಅವ್ಯವಹಾರ ನಿಯಂತ್ರಿಸಲು ಹಾಗೂ ಬೆಳಕಿಗೆ ತರಲು ನಾನೇ ಹಾಲು ಒಕ್ಕೂಟವನ್ನು ಪ್ರವೇಶಿಸುತ್ತೇನೆಂದು ಹೇಳಿಕೊಂಡು ಅಕ್ರಮವಾಗಿ ಸದಸ್ಯತ್ವ ಪಡೆದಿದ್ದಾರೆ, ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ, ನೀತಿ, ನಿಯಮಗಳನ್ನು ಪಾಲನೆ ಮಾಡಬೇಕು. ಕ್ಷೇತ್ರದ ಜನಪ್ರತಿನಿಧಿಯದವರು ಜನರಿಗೆ ಮಾದರಿಯಾಗಿರಬೇಕು
ಪಹಲ್ಗಾವ್‌ನಲ್ಲಿನ ಉಗ್ರರ ದಾಳಿಗೆ ಶಾಸಕ ಪ್ರದೀಪ್ ಈಶ್ವರ್ ಖಂಡನೆ
ನನಗೆ ನನ್ನ ದೇಶದ ಸೈನಿಕರ ಮೇಲೆ ಹೆಮ್ಮೆ ಇದೆ. ಅವರು ಎಂತಹ ಭಯೋತ್ಪಾದಕರನ್ನೇ ಆಗಲಿ ಅಟ್ಟಾಡಿಸಿ, ಉಡಾಯಿಸುವಂತಹ ಶಕ್ತಿ ಇದೆ ಎಂಬ ದೃಢನಂಬಿಕೆಯನ್ನು ದೇಶದ ಸೈನ್ಯದ ಮೇಲೆ ದೇಶದ ಜನತೆ ಇಟ್ಟಿದ್ದಾರೆ
ಈಶಾ ಫೌಂಡೇಶನ್ ಚಟುವಟಿಕೆಗಳಿಗೆ ಸ್ಥಳೀಯರ ವಿರೋಧ
ಈಶಾ ಫೌಂಡೇಶನ್ ಸರ್ಕಾರಕ್ಕೆ ಸ್ಥಳೀಯರಿಗೆ ಶಿಕ್ಷಣವನ್ನು ನೀಡುವುದಾಗಿ ಹೇಳಿ ಪರವಾನಿಗೆಯನ್ನು ಪಡೆದಿದ್ದು, ಇಂದು ಅದರ ತದ್ವಿರುದ್ಧವಾಗಿ ನಡೆದುಕೊಂಡು ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ರಸ್ತೆಯನ್ನು ನಿರ್ಮಿಸಲಾಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved