• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರು ತಿಂಗಳಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ
ಪಟ್ಟಣದಲ್ಲಿ ಬಸ್‌ ನಿಲ್ದಾಣವನ್ನು 21 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಮಂಜೂರಾತಿ ಸಿಕ್ಕಿದೆ. ಟೆಂಡರ್‌ ಪ್ರಕ್ರಿಯೆ ಸಹ ಮುಗಿದಿದೆ. ಈ ಬಗ್ಗೆ ಮೊದಲ ಸಭೆಯಲ್ಲಿ ನೀಡಿದ ಸಲಹೆಯಂತೆ ಮೊದಲು ಹರಾಜು ಹಾಕಿ ನಂತರ ಅಂಗಡಿಗಳನ್ನು ತೆರವುಗೊಳಸಿಲು ತೀರ್ಮಾನಿಸಲಾಗಿದೆ. ಬಸ್‌ ನಿಲ್ದಾಣ ನಿರ್ಮಾಣ ಅನಿವಾರ್ಯ.
ನಮ್ಮನ್ನು ತಡೆಯೋರು ಯಾರು ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್‌
ನಾನು ಡಿಸಿಸಿ ಬ್ಯಾಂಕ್ ಹಾಗೂ ಕೊಮುಲ್ ಚುನಾವಣೆಯಲ್ಲಿ ಪಕ್ಷ ಬೆಂಬಲಿಸಿದವರನ್ನು ಗೆಲ್ಲುವಂತೆ ಮಾಡಿದೆ. ಆಗ ನನ್ನ ಬಗ್ಗೆ ಬರೆಯಲಿಲ್ಲ. ಶಾಸಕರಾಗಿರುವುದರಿಂದ ನಮಗೂ ಕುಟುಂಬ ಜೀವನ ಇರಬಾರದೇ? ಪ್ರವಾಸಕ್ಕೆ ಹೋಗಬಾರದೇ? ಎಂದು ಪ್ರಶ್ನಿಸಿದರು.
ಜಾತಿಗಣತಿ ಪ್ರಧಾನಿ ಮೋದಿ ಬದ್ಧತೆಯ ಪ್ರತಿಬಿಂಬ: ಪಿ.ಸಿ.ಮೋಹನ್
ಕೆಲವು ರಾಜ್ಯಗಳು ಜಾತಿ ಗಣತಿಯ ಸಮೀಕ್ಷೆಗಳನ್ನು ನಡೆಸಿದ್ದರೂ, ಈ ಸಮೀಕ್ಷೆಗಳು ಪಾರದರ್ಶಕತೆ ಮತ್ತು ಉದ್ದೇಶದಲ್ಲಿ ಭಿನ್ನವಾಗಿವೆ.
ಜೆಡಿಎಸ್ ಬಲಪಡಿಸಲು ನಿಖಿಲ್ ನೇತೃತ್ವದಲ್ಲಿ ಶ್ರಮ: ಇಂಚರ ಗೋವಿಂದರಾಜು
ಪಕ್ಷದ ಸಂಘಟನೆಗಾಗಿ ನಾನು ಧೈರ್ಯದಿಂದ ಮುನ್ನಡೆಯುತ್ತೇನೆ ಎಂಬ ಸಂಕಲ್ಪದೊಂದಿಗೆ ನಿಖಿಲ್ ಕುಮಾರಸ್ವಾಮಿ ಕೈಗೊಂಡಿರುವ ಪ್ರವಾಸ, ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ,
ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ
ಫಾರಿನ್ ಎಕ್ಸ್‌ಚೇಂಜ್ ಮ್ಯಾನೇಜೆಂಟ್ ಆ್ಯಕ್ಟ್ (ಫೇಮಾ) ಸೆಕ್ಷನ್ 37 ಉಲಂಘನೆ ಹಿನ್ನೆಲೆ ಬೆಂಗಳೂರಿನ ಮಾರತ್ತಹಳ್ಳಿಯ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಖಚಿತ:ನಿಖಿಲ್ ಕುಮಾರಸ್ವಾಮಿ
ಎರಡೂವರೆ ವರ್ಷಗಳಿಂದ ಸರ್ಕಾರ ಜನರಿಗೆ ಅನುಕೂಲವಾಗುವಂತ ಯಾವುದೇ ಯೋಜನೆಗಳನ್ನು ಜಾರಿಮಾಡಿಲ್ಲ. ಅಭಿವೃದ್ಧಿ ಎಂಬುದು ಬರೀ ಕಾಗದದಲ್ಲಿ ಮಾತ್ರ ಕಾಣಬಹುದು. ಎಲ್ಲಾ ಕ್ಷೇತ್ರದಲ್ಲಿಯೂ ಶೂನ್ಯವಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಭ್ರಷ್ಟ ಸರ್ಕಾರವಾಗಿದೆ ಎಂದರು.
ರಸ್ತೆ ಇಲ್ಲದೆ ರೈಲ್ವೆ ಹಳಿ ದಾಟಿಕೊಂಡು ಹೋದ ಜಿಲ್ಲಾಧಿಕಾರಿ
ನಿರಾಶ್ರಿತರ ಶಿಬಿರದಲ್ಲಿ ೧೨೦ಕ್ಕೂ ಹೆಚ್ಚಿನ ಫಲಾನುಭವಿಗಳಿದ್ದು ಅವರಿಂದ ಹಗ್ಗ ನೇಯ್ಗೆ ಕೆಲಸ ಮಾಡಿಸಿಸುತ್ತಿರುವುದನ್ನು ವೀಕ್ಷಿಸಿದರು.,ಹಗ್ಗ ನೇಯ್ದ ಬಳಿಕ ಅದರಿಂದ ಬರುವ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾಯಿಸಲು ಬಹುತೇಕರ ಬಳಿ ಆಧಾರ್ ಕಾರ್ಡ್ ಇಲ್ಲದೆ ಇರುವುದರಿಂದ ಅವರ ಖಾತೆಗೆ ಹಣ ನಗದು ಆಗುತ್ತಿಲ್ಲ.
ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹ
ದಿನಕ್ಕೆ 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸಂಘ ಕಟ್ಟುವ ಹಕ್ಕು ಸೇರಿದಂತೆ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಇಲ್ಲದಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುತ್ತಿರುವ ಕೇಂದ್ರ ಸರ್ಕಾರವು ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಿಬೇಕು
ಕೇಂದ್ರದ ಕಾರ್ಮಿಕ ಸಂಹಿತೆ ವಿರೋಧಿಸಿ ಪ್ರತಿಭಟನೆ
ಡಾ.ಅಂಬೇಡ್ಕರ್ ಕಾರ್ಮಿಕ ಸಚಿವರಾಗಿದ್ದಾಗ ಹಲವಾರು ಕಾನೂನು ಜಾರಿಗೊಳಿಸಿದ್ದರು. ಈ ಎಲ್ಲಾ ಕಾನೂನುಗಳನ್ನು ಇಂದಿನ ಕೇಂದ್ರ ಸರ್ಕಾರವು ರದ್ದುಪಡಿಸಿ ೨೦೧೯ ಮತ್ತು ೨೦೨೦ ರಲ್ಲಿ ಲೋಕಸಭೆಯಲ್ಲಿ ಯಾವುದೇ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ೪ ಕಾರ್ಮಿಕ ಸಂಹಿತೆಗಳನ್ನು ಅನುಮೋಧನೆ ಪಡೆದುಕೊಂಡಿದೆ
ಗ್ರಾಪಂನಲ್ಲೇ ಆಡಳಿತಾಧಿಕಾರಿ ಲಭ್ಯ
ಸಾರ್ವಜನಿಕರು ತಮ್ಮ ವಿವಿಧ ಅರ್ಜಿಗಳನ್ನು ವಿಲೇವಾರಿ ಮಾಡಿಸಲು ಹಾಗೂ ಮಂಜೂರಾತಿಗಾಗಿ ತಾಲೂಕು ಕಚೇರಿ ಹಾಗೂ ನಾಡಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಇದನ್ನು ತಪ್ಪಿಸಲು ಗ್ರಾಪಂನಲ್ಲೇ ಆಡಳಿತಾಧಿಕಾರಿ ಲಭ್ಯವಿರುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಕಚೇರಿಯಲ್ಲೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 224
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved