• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರಾಧಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ
ಪಟ್ಟಣದಲ್ಲಿ ಅಪರಾಧ ಪ್ರಕರಣಗಳಿಗ ಸಂಪೂರ್ಣವಾಗಿ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಂಕಣ ತೊಟ್ಟಿದ್ದು, ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪ್ರತಿ ಮನೆ ಮನೆಗೂ ತೆರಳಿ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ದಯನಂದ್ ಹೇಳಿದರು.
ಹಾಲು ಒಕ್ಕೂಟದ ಭ್ರಷ್ಟಾಚಾರ ಸಿಬಿಐಗೆ ಒಪ್ಪಿಸಿ: ರೈತಸಂಘದ ಒತ್ತಾಯ
ಹಾಲು ಒಕ್ಕೂಟದ ಭ್ರಷ್ಟಾಚಾರ ಸಿಬಿಐ ತನಿಖೆಗೆ ಒಪ್ಪಿಸಿ ಬಾಕಿ ಇರುವ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ರೈತಸಂಘದಿಂದ ಕೋಮುಲ್ ಆಡಳಿತಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ವಿಶೇಷ ತಂಡ ರಚಿಸಲು ಆಗ್ರಹ
ತಾಲೂಕಿನ ಟೇಕಲ್‌ ಹಾಗೂ ಮಾಸ್ತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡುವ ಮೂಲಕ ಬಡ ಕಾರ್ಮಿಕರ ಜೀವವನ್ನು, ರೈತರು ಬೆಳೆದ ಬೆಳೆಯನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ, ರೈತ ಸಂಘದ ಕಾರ್ಯಕರ್ತರು ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.
ಗೋವಿಂದ ನಾಮಸ್ಮರಣೆಯಲ್ಲಿ ಸಾಗಿದ ವೈಭವದ ಪುಷ್ಪಪಲ್ಲಕ್ಕಿ ಉತ್ಸವ
ನಗರದ ಐತಿಹಾಸಿಕ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದ ೯೦ನೇ ವರ್ಷದ ಪುಷ್ಪ ಪಲ್ಲಕ್ಕಿ ಉತ್ಸವವು ಭಕ್ತರ ಗೋವಿಂದ ನಾಮಸ್ಮರಣೆಯಿಂದ ಅದ್ಧೂರಿಯಾಗಿ ನಡೆಯಿತು.
ವೃದ್ಧೆಯ ಮೇಲೆ ಅತ್ಯಾಚಾರವ್ಯಸಗಿ ಕೊಲೆಗೈದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
ಸುದೀರ್ಘ ವಿಚಾರಣೆ ನಡೆಸಿದ ನಗರದ ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿ ನಾಗರಾಜನಿಗೆ ಜೀವಾವಧಿ ಶಿಕ್ಷೆ ಮತ್ತು ೫೦ ಸಾವಿರ ದಂಡವನ್ನು ವಿಧಿಸಿ ಬುಧವಾರ ತೀರ್ಪು ಪ್ರಕಟಿಸಿದೆ.
ಘರ್ಷಣೆ ತಪ್ಪಿಸಲು ಲಾಠಿ: ಪುರಸಭಾ ಸದಸ್ಯನಿಗೆ ಗಾಯ
ಪಂದ್ಯಾವಳಿಯಲ್ಲಿ ಘರ್ಷಣೆಗೆ ಇಳಿದ ಗುಂಪುಗಳು ಚದುರಿದರೂ ನಾಗೇಶ್‌ಕುಮಾರ್‌ ಸ್ಥಳದಿಂದ ಕದಲದೆ ಎಚ್ಚರಿಕೆಯನ್ನೂ ಕಡೆಗಣಿಸಿ ನಮ್ಮ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರಿಂದ ನಮ್ಮನ್ನು ರಕ್ಷಿಸಿ ಕೊಳ್ಳಲು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ದಿಸೆಯಲ್ಲಿ ಅವರನ್ನು ಥಳಿಸಿದ್ದು ನಿಜ ಎಂದು ತಿಳಿಸಿದ್ದಾರೆ. ನಾಗೇಶ್‌ ಮೈಮೇಲೆ ಆಗರುವ ಗಾಯಗಳು ಘರ್ಷಣೆಯಲ್ಲಿ ಅವರಿಗೆ ಉಂಟಾದ ಗಾಯಗಳು ಎಂದು ಪೊಲೀಸರು ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ
ಕೇಂದ್ರದಲ್ಲಿನ ಕೊಠಡಿಗಳಿಗೆ ಭೇಟಿ ನೀಡಿ, ಸಿಸಿ ಕ್ಯಾಮರಾ ಸೌಲಭ್ಯ, ಡೆಸ್ಕ್ ಅಳವಡಿಕೆ, ಗಾಳಿ, ಬೆಳಕಿನ ವ್ಯವಸ್ಥೆ ಕುರಿತು ಗಮನಹರಿಸಿ, ಪ್ರವೇಶದ್ವಾರ, ಕೇಂದ್ರದ ಕಾರಿಡಾರ್, ಬಂಡಲ್ ಕಟ್ಟುವ ಕಚೇರಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು.
ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಜಿಲ್ಲೆಯ ರೈತರು ಶ್ರಮಜೀವಿಗಳು ಮಳೆ ಇಲ್ಲದಿದ್ದರೂ ಕೊಳವೆ ಬಾವಿಗಳ ಮೂಲಕ ನೀರು ತೆಗೆದು ತರಕಾರಿಗಳನ್ನು ಬೆಳೆದು ನೆರೆ ರಾಜ್ಯಗಳಿಗೂ ಕಳುಹಿಸಿ ಕೊಡುವಷ್ಟು ಸಮರ್ಥರಾಗಿರುವುದು ಶ್ಲಾಘನೀಯ, ಪ್ರಸ್ತುತ ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಪಡೆಯುವ ಮೂಲಕ ಅಂರ್ತಜಲ ಅಭಿವೃದ್ದಿಗೊಂಡು ನೀರಿನ ಸಮಸ್ಯೆ ಸುಧಾರಣೆ ಕಂಡಿದೆ
ಕೋಲಾರ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲು ಶ್ರಮಿಸಿ
ಬಾಲ ಕಾರ್ಮಿಕ ಎಂದರೆ ೧೪ ವರ್ಷ ಪೂರ್ಣವಾಗದೆ ಇರುವವರು ಅಥವಾ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ೨೦೦೯ರಲ್ಲಿ. ನಿಗಧಿಪಡಿಸಿರುವ ವಯಸ್ಸಿಗೆ ಒಳಪಟ್ಟವರು. ಕಿಶೋರ ಕಾರ್ಮಿಕ ಎಂದರೆ ೧೪ ವರ್ಷ ಪೂರ್ಣಗೊಂಡಿರುವ ಮತ್ತು ೧೮ ವರ್ಷ ಪೂರ್ಣಗೊಳಿಸದವರು. ಇಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನುಬಾಹಿರ.
ಸಾಮರಸ್ಯದ ಕೇಂದ್ರ ಆದಿಮ
ಆದಿಮ ಕೇಂದ್ರವು ರಾಜ್ಯದಲ್ಲೇ ವಿಶಿಷ್ಟವಾದ ಛಾಪು ಮೂಡಿಸಿದೆ. ಬೆಟ್ಟದ ಮೇಲೊಂದು ಸಾಂಸ್ಕೃತಿಕ ಕೇಂದ್ರ ನಿರ್ಮಿಸಿ ಕೋಲಾರದ ಸೃಜನಶೀಲ ಸಾಹಿತಿಗಳು, ಕಲಾವಿದರು, ಕಲಾರಸಿಕರು ಹುಣ್ಣಿಮೆಯ ಸವಿ ಸವಿಯುವ ಅವಕಾಶ ಮಾಡಿಕೊಡುತ್ತಿದೆ. ಕಲೆ ಹಾಗೂ ಕಲಾವಿದರನ್ನು ನಾವು ಯಾವತ್ತೂ ಕೈಬಿಡಬಾರದು. ಪ್ರೋತ್ಸಾಹಿಸಿ ಉತ್ತೇಜನ ನೀಡಬೇಕು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 183
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved