• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲು ಕ್ವಾರಿ ಮಾಲೀಕನಿಂದ ಶೂಟೌಟ್: ವ್ಯಕ್ತಿಗೆ ಗಾಯ
ಕಲ್ಲು ಕ್ವಾರಿಗೆ ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣ ಬೇಡವೆಂದು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಕಲ್ಲು ಕ್ವಾರಿ ಮಾಲೀಕ ಗುಂಡು ಹಾರಿಸಿದ್ದಾನೆ.
ಮೇ 5ರಿಂದ 5 ರಿಂದ 17 ರವರೆಗೆ ಒಳ ಮೀಸಲಾತಿ ಸಮೀಕ್ಷೆ
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆಯನ್ನು ಜಿಲ್ಲೆಯಲ್ಲಿರುವ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನುನೇಮಕ ಮಾಡಲಾಗುತ್ತದೆ.
ಮಂಕ್ಕುತಿಮ್ಮನ ಕಗ್ಗ ಓದಿದರೆ ಎಲ್ಲಾ ಸಮಸ್ಯೆಗೆ ಪರಿಹಾರ
ಆಧುನಿಕ ಕನ್ನಡ ಸಾಹಿತ್ಯ ದಿಗ್ಗಜರಲ್ಲಿ ಒಬ್ಬರಾದ ಡಿವಿಜಿ ಅವರ ಅತ್ಯಂತ ಗಮರ್ನಾಹ ಕೃತಿ ಮಂಕುತಿಮ್ಮನ ಕಗ್ಗ ಮನುಷ್ಯನ ಎಲ್ಲಾ ಸಮಸ್ಯೆಗಳಿಗೆ ದಾರಿ ದೀಪವಾಗಿದೆ.
ಭೂಮಿ, ಪರಿಸರ ಮುಂದಿನ ಪೀಳಿಗೆಗಾಗಿ ರಕ್ಷಿಸಿ
ಭೂಮಿ ತಾಯಿ ಎಲ್ಲ ಜೀವ ಸಂಕುಲಗಳಿಗೂ ಆಶ್ರಯದಾತೆ. ಆದರೆ ಇಂದು ಮನುಷ್ಯನ ಸ್ವಾರ್ಥಕ್ಕೆ ಭೂಮಿ ವಿನಾಶದತ್ತ ಸಾಗುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದಾಗಿ, ಜಾಗತಿಕ ತಾಪಮಾನ ಏರಿಕೆ, ಶಾಖ ಹೆಚ್ಚಳ, ಪ್ರವಾಹ ಮತ್ತು ಕಾಡ್ಗಿಚ್ಚಿನಂತಹ ಸಮಸ್ಯೆಗಳು ತೀರಾ ಹೆಚ್ಚಾಗುತ್ತಿವೆ.
ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ
ಕೆಜಿಎಫ್ ನಗರಸಭೆ ನಿಗದಿಪಡಿಸಿರುವ ಕಸ ವಿಲೇವಾರಿ ಘಟಕದಿಂದ ಕೇವಲ ೧೦೦ಮೀಟರ್ ದೂರದಲ್ಲೆ ಗ್ರಾಮಗಳಿವೆ, ಮತ್ತೊಂದು ಕಡೆ ಪೊಲೀಸ್ ಡಿಆರ್ ಕಚೇರಿಯಿದೆ, ಈಗ ಕೆಜಿಎಫ್ ನಗರಸಭೆ ನಿಗದಿಪಡಿಸಿರುವ ಕಸ ವಿಲೇವಾರಿ ಘಟಕ ಸ್ಥಳದಿಂದ ಕೇಲವೇ ಮೀಟರ್ ದೂರದ ಜಮೀನುಗಳಿವೆ. ಈಗ ಕೆಜಿಎಫ್ ನಗರಸಭೆ ಕಸವನ್ನು ಇಲ್ಲಿ ತಂದು ಎಸೆದರೆ ಎಲ್ಲರಿಗೂ ಕಷ್ಟ.
ಮಾವಿನ ಫಸಲು ರಕ್ಷಣೆಗೆ ಪೇಪರ್ ಕವರ್‌ ರಕ್ಷಾಕವಚ
ಮಾವಿನಕಾಯಿ ೧.೫ ಗ್ರಾಮ್ ಗಾತ್ರ ಆದ ನಂತರ ಪ್ರತಿ ಕಾಯಿಗೆ ಪೇಪರ್ ಕವರ್‌ನ್ನು ಕವಚವಾಗಿ ಕಟ್ಟುವುದರಿಂದ ಕಾಯಿ ದೊಡ್ಡದಾಗಿ ಋತುವಿಗೆ ಬರುವ ತನಕ ಮಚ್ಚೆ ಸೇರಿದಂತೆ ಯಾವುದೇ ಗಾಯ, ಊಜಿ ಮತ್ತು ಕೀಟಭಾದೆ ಇಲ್ಲದಂತೆ ಪೇಪರ್ ಕವರ್ ರಕ್ಷಣೆ ಮಾಡುತ್ತದೆ. ತೋಟಗಾರಿಕೆ ಇಲಾಖೆಯು ರಿಯಾಯಿತಿ ದರದಲ್ಲಿ ಪೇಪರ್‌ ಕವರ್‌ ನೀಡುತ್ತಿದೆ
ಪರಿಸರ ನಾಶದಿಂದ ಜೀವಸಂಕುಲಕ್ಕೇ ಅಪಾಯ
ಸ್ವಾರ್ಥಕ್ಕಾಗಿ ಮರಗಿಡಗಳನ್ನು ಕಡಿದು, ಪರಿಸರ ನಾಶಮಾಡಿ ನಿರಂತರವಾಗಿ ಭೂಮಿಯ ಮೇಲೆ ದೌರ್ಜನ್ಯ ನಡೆಸುತ್ತಿರುವುದರಿಂದ ಜಾಗತಿಕ ತಾಪಮಾನದಲ್ಲಿ ವ್ಯತ್ಯಯವಾಗಿ ಕಾಲ ಕಾಲಕ್ಕೆ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ್ದೇವೆ. ಗಿಡಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಬೇಕು.
ಜನಿವಾರ ಪ್ರಕರಣ: ಬ್ರಾಹ್ಮಣ ಸಂಘ ಪ್ರತಿಭಟನೆ
ಜನಿವಾರ ಧರಿಸುವ ಸಂಪ್ರದಾಯ ತಲೆ ತಲೆಮಾರುಗಳ ಮೂಲಕ ಬ್ರಾಹ್ಮಣರಿಗೆ ಬಂದ ಬಳುವಳಿಯಾಗಿ ಬಂದಿದೆ. ಇಂತಹ ಸಂಪ್ರದಾಯವನ್ನು ಅವಮಾನ ಮಾಡುವ ಜನರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟು ನಿಟ್ಟಾಗಿ ಕಾನೂನು ಕ್ರಮ ಕೈಗೊಳ್ಳಬೇಕು.
ಜನಿವಾರ ತೆಗೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ
ಸ್ವಾತಂತಂತ್ರ್ಯ ಬಂದಾಗಿನಿಂದಲೂ ನಮಗೆ ಸಿಗಬೇಕಾದ ಸವಲತ್ತುಗಳಿಗೂ ಸಹ ಬ್ರಾಹ್ಮಣರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಇತಿಹಾಸವಿಲ್ಲ. ಆದರೆ ಇಂದು ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿರುವುದನ್ನು ನೋಡುತ್ತಾ ಬ್ರಾಹ್ಮಣರು ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅಧಿಕಾರಿಗಳ ವರ್ತನೆ ಖಂಡನೀಯ
ಜಿದ್ದಾಜಿದ್ದಿ ಕಣವಾದ ಕೋಮುಲ್‌ ಒಕ್ಕೂಟ ಚುನಾವಣೆ
ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಮುಲ್ ಪ್ರವೇಶ ಮಾಡಲು ಬೂದಿಕೋಟೆಯ ನಲ್ಲಹಳ್ಳಿ ಹಾಲು ಒಕ್ಕೂಟದಿಂದ ಡೆಲಿಗೇಷನ್ ಪಡೆದಿದ್ದಾರೆ, ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಶಾಸಕ ನಾರಾಯಣಸ್ವಾಮಿ ಮತ್ತು ಕೆ.ವೈ.ನಂಜೇಗೌಡ ಒಂದೇ ಪಕ್ಷದ ಶಾಸಕರಾಗಿದ್ದರೂ, ಕೋಚಿಮುಲ್‌ ಹಗರಣಗಳನ್ನು ಬಯಲಿಗೆಳೆಯಲು ನಾರಾಯಣಸ್ವಾಮಿ ಮುಂದಾಗಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved