• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮೆರಿಕ ಉಪಾಧ್ಯಕ್ಷರ ಭಾರತ ಭೇಟಿಗೆ ವಿರೋಧ
ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದಲ್ಲಿ ಲಕ್ಷಾಂತರ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿವೆ. ದೇಶದಲ್ಲಿ ತರಕಾರಿ, ಮೀನುಗಾರಿಕೆ, ಹೈನುಗಾರಿಕೆ, ಕೃಷಿ ಉತ್ಪನ್ನಗಳಿಗೆ ಉತ್ತಮ ದರ ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳ ಸುಂಕ ರಹಿತ ಅಮದಿಗೆ ಅ‍ವಕಾಶ ನೀಡಿದರೆ ರೈತ ದಿವಾಳಿ.
ಹಿಜಾಬ್ ಬೆಂಬಲಿತರಿಗೆ ಜನಿವಾರ ವಿವಾದ ಎನಿಸಲಿಲ್ಲವೇ? ಎಸ್.ಮುನಿಸ್ವಾಮಿ
ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ, ಒಂದು ಕೋಮಿನ ತುಷ್ಟೀಕರಣ ಮಿತಿಮೀರಿದೆ, ಇದು ಮುಂದೊಂದು ದಿನ ಅವರಿಗೆ ತಕ್ಕ ಪಾಠವಾಗಲಿದೆ. ಈ ದೇಶದಲ್ಲಿ ಹಿಂದುವಾಗಿರಲಿ, ಮುಸ್ಲೀಮರಾಗಿರಲಿ, ಕ್ರೈಸ್ತರಾಗಿರಲಿ ಎಲ್ಲರಿಗೂ ಒಂದೇ ಕಾನೂನು. ಆದರೆ ಒಂದು ಕೋಮಿನ ಕುರಿತು ಇಷ್ಟೊಂದುಕಾಳಜಿ ಏಕೆ?.
ಸಮಸಮಾಜ ನಿರ್ಮಾಣಕ್ಕೆ ಪೂರಕ ಕಾರ್ಯಕ್ರಮ ನಡೆಸಬೇಕು
ದೇಶವು ಆನೇಕ ಜಾತಿ, ಭಾಷೆ, ಪದ್ಧತಿಗಳನ್ನು ಒಳಗೊಂಡಿದೆ. ಅಂಬೇಡ್ಕರ್‌ ಅವರು ಸಮ ಸಮಾಜ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಜೀವನ ಇಡೀ ಶ್ರಮಿಸಿದರು. ಸಾವಿರಾರು ವರ್ಷಗಳ ನೋವು ಅಸಮಾನತೆ ಹೋಗಲಾಡಿಸಲು ಅಂಬೇಡ್ಕರ್‌ ಹೋರಾಡಿದರು. ಬುದ್ಧ-ಬಸವ-ಅಂಬೇಡ್ಕರ್‌ ವಿಚಾರಧಾರೆಯನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು.
ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಜಾತಿಗಣತಿ ಅಸ್ತ್ರ
೨೦೧೫ ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಮೊದಲ ಅವಧಿಯಲ್ಲಿ ಜಾತಿ ಸಮೀಕ್ಷೆ ಅಯೋಗ ರಚನೆ ಮಾಡಲಾಯಿತು. ಸರ್ವೇಯಿಂದ ಸರ್ವರಿಗೂ ಒಳ್ಳೆಯದು ಆಗಬೇಕು, ವರದಿಯಲ್ಲಿ ಕೆಲ ಲೋಪದೋಷಗಳು ಇವೆ, ಮುಂದೆ ಸರ್ವ ಪಕ್ಷಗಳ ಸಭೆ ಕರೆಯಬೇಕು, ಧಾರ್ಮಿಕ ಗುರುಗಳನ್ನು ಕರೆಸಬೇಕು, ಜಾತಿ ಗಣತಿಗೆ ೧೭೦ ಕೋಟಿ ವೆಚ್ಚವಾಗಿದೆ.
ಅದ್ಧೂರಿಯಾಗಿ ನಡೆದ ಸಿಡಿ ಉತ್ಸವ
ಸಿಡಿಯಣ್ಣ ನನ್ನು ಮೇಲ್ಬಾಗಕ್ಕೆ ತೊಗುಹಾಕಿ ತಿರುಗಿಸುವಾಗ ಸುತ್ತಲು ನೆರೆದಿದ್ದ ಸಾವಿರಾರು ಸಂಖ್ಯೆಯ ಭಕ್ತರು ಮೇಲೆ ತಿರುವ ಸಿಡಿಗೆ ಬಾಳೆ ಹಣ್ಣು ಎಸೆದು ಭಕ್ತಿ ಮೆರೆದರು. ಪದ್ಧತಿಯಂತೆ ಹತ್ತಾರು ಸುತ್ತ ಸುತ್ತಿದ ಸಿಡಿರಣ್ಣ ನನ್ನು ಕೆಳಗಿಳಿಸಿ ನಂತರ ದೇವಾಲಯದೊಳಗೆ ವಿಶೇಷ ಪೂಜೆ ಸಲ್ಲಿಸುದೊಂದಿಗೆ ಎರಡು ದಿನಗಳ ಸಿಡಿ ಉತ್ಸವ ಸಂಪನ್ನಗೊಂಡಿತು
ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ
ಕೋಲಾರ ತಾಲೂಕಿನ ತೊಟ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಹೆಚ್ಚುವರಿಯಾಗಿ ಕ್ರಿಯಾ ಯೋಜನೆ ತಯಾರಿಸಿದ್ದು ಪಂಚಾಯಿತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದಿಸಿರುವ ಕಾಮಗಾರಿಗಳನ್ನು ಕೈಗೆತ್ತುಕೊಳ್ಳಲಾಗಿದೆ. ಎಲ್ಲ ಕಾಮಗಾರಿಗಳಿಗೆ ಹೆಚ್ಚಾಗಿ ಯಂತ್ರೋಪಕರಣಗಳನ್ನೇ ಬಳಸಲಾಗುತ್ತಿದೆ
ಮಾವಿನ ಫಸಲಿಗೆ ನುಸಿರೋಗ, ಕೀಟಬಾಧೆ
ಪ್ರಕೃತಿ ವಿಕೋಪದಿಂದ ಈ ಬಾರಿ ಮಾವಿನ ಮರಗಳಲ್ಲಿ ೨ ಹಂತಗಳಲ್ಲಿ ಹೂವು ಕಾಣಿಸಿಕೊಂಡಿದ್ದು, ಡಿಸೆಂಬರ್ ಮತ್ತು ಜನವರಿಯಲ್ಲಿ ಬಂದ ಹೂವಿನಲ್ಲಿ ಸ್ವಲ್ಪ ಫಸಲನ್ನು ಕಾಣುವಂತಾಗಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಡವಾಗಿ ಕಾಣಿಸಿಕೊಂಡ ಹೂವು ಕಾಯಿ ಕಚ್ಚದೆ ಉಷ್ಣಾಂಶ ಹೆಚ್ಚಾಗಿ ಮರಗಳಿಂದ ಉದುರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸದ್ಬಳಕೆಯಾಗದ ಸರ್ಕಾರಿ ಆಸ್ಪತ್ರೆ ಅನುದಾನ
ಮಾಲೂರು ಸರ್ಕಾರಿ ಆಸ್ಪತ್ರೆಗೆ ಎಬಿಎಆರ್‌ಕೆಯಿಂದ ಮಾಸಿಕ ೧೫ ಲಕ್ಷ ರು. ಹಾಗೂ ಎ.ಆರ್.ಎಸ್.ನಿಂದ ಬರುವ ಮಾಸಿಕ ೫ ಲಕ್ಷದ ವೆಚ್ಚ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ನೀಡಿ ಎಂದರೆ ಸರಿಯಾದ ಮಾಹಿತಿ ನೀಡಲು ವೈದ್ಯಾಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ರೋಗಿಗಳಿಗೆ ಹೊರಗಡೆ ತೆಗೆದುಕೊಳ್ಳಿ ಎಂದು ಔಷಧಿ ಬರೆಯಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗೆ ಸೀಮಿತ
ಹೆಣ್ಣು ಮಕ್ಕಳಿಗೆ ೨ ಸಾವಿರ ರೂ ನೀಡುವುದಾಗಿ ಹೇಳಿ ನಾಲ್ಕು ತಿಂಗಳಿಗೊಮ್ಮೆ ಹಣ ಹಾಕುತಿದ್ದಾರೆ. ಹಾಲಿನ ದರ, ಪ್ರಯಾಣದರ, ಮುದ್ರಾಂಕ ಶುಲ್ಕ ದುಪ್ಪಟ್ಟು ಏರಿಕೆ ಮಾಡಿ ಗಂಡಸರ ಜೇಬಿಗೆ ಕತ್ತರಿಹಾಕಿ ಲೂಟಿ ಮಾಡುತ್ತಿದ್ದಾರೆ. ಹಾಲಿನ ದರ ಏರಿಕೆಯಾದರೂ ರೈತರಿಗೆ ಸಿಗಬೇಕಾದ ಪ್ರೋತ್ಸಾಹಧನ ನೀಡಿಲ್ಲ.
ಕೋಮುಲ್‌ಗೆ ಶಾಸಕ ನಾರಾಯಣಸ್ವಾಮಿ ಸ್ಪರ್ಧೆ
ಕೋಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಶಾಸಕ ನಾರಾಯಣಸ್ವಾಮಿ ಅ‍ವರಿಗೆ ಯಾವುದೇ ಆಸೆ ಇರಲಿಲ್ಲವಂತೆ, ಆದರೆ ಅಲ್ಲಿ ರೈತರ ಹೆಸರಲ್ಲಿ ಕೋಟ್ಯತರ ಹಣ ದುರುಪಯೋಗವಾಗಿದ್ದು, ಆ ಹಣವನ್ನು ಮರಳಿ ಅರ್ಹರಿಗೆ ಕೊಡಿಸುವ ಉದ್ದೇಶದಿಂದ ಚುನಾವಣೆಯಲ್ಲಿ ಸರ್ಧಿಸಲಿದ್ದಾರಂತೆ. ಇದಕ್ಕಾಗಿ ಮತದಾರರ ಬೆಂಬಲ ಕೋರಿದ್ದಾರೆ
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved