• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಡಿತರ ಅಂಗಡಿ ಮಾಲೀಕರ ಕಮಿಷನ್‌ಗೂ ಕೊಕ್ಕೆ
ಕೆಲವು ಅಂಗಡಿ ಮಾಲೀಕರು ಕಮಿಷನ್ ಹಣವನ್ನೇ ನಂಬಿಕೊಂಡು ಬದುಕುತ್ತಿದ್ದು ಅಂತಹ ಮಾಲೀಕರಿಗೆ ೪ ತಿಂಗಳಿಂದ ಸರ್ಕಾರ ಕಮಿಷನ್ ಹಣ ಪಾವತಿ ಮಾಡದೆ ವಿಳಂಬ ಮಾಡುತ್ತಿರುವುದು ಅಂಗಡಿಗಳನ್ನು ನಡೆಸಲು ಕಷ್ಟವಾಗಿದೆ. ಸರ್ಕಾರ ಕಮಿಷನ್ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬುದು ಮೊದಲಿನಿಂದಲೂ ವಿಪಕ್ಷಗಳ ಟೀಕೆ.
ಬಿಸಿಯೂಟ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ
ಮೊಟ್ಟೆ ಖರೀದಿ ಬಹುದೊಡ್ಡ ಸಮಸ್ಯೆಯಾಗಿದೆ, ಅನೇಕ ಸಂದರ್ಭದಲ್ಲಿ ಇಲಾಖೆ ನೀಡುವ ಅನುದಾನ ಮೊಟ್ಟೆ ಖರೀದಿಗೆ ಸಾಕಾಗುವುದಿಲ್ಲ, ಶಿಕ್ಷಕರು ತಮ್ಮ ಜೇಬಿನಿಂದ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ. ಕಡಿಮೆ ಸಂಖ್ಯೆ ಮಕ್ಕಳಿರುವ ಶಾಲೆಗಳಲ್ಲಿ ಬಿಸಿಯೂಟ ನಿರ್ವಹಣೆ ಬಹುದೊಡ್ಡ ಸವಾಲಾಗಿದೆ. ಇಂದಿನ ಬೆಲೆ ಏರಿಕೆ ಸಂದರ್ಭದಲ್ಲಿ ಅನುದಾನ ಹೆಚ್ಚಿಸಬೇಕು.
ಇನ್ನು 3 ತಿಂಗಳೊಳಗೆ 100 ಡೇರಿ ಸಂಘ ಪ್ರಾರಂಭ
ಜೆಲ್ಲೆಯಲ್ಲಿ ಎಲ್ಲೆಲ್ಲಿ ಹಾಲು ಉತ್ಪಾದನೆ ಇದೆ, ಹಾಲು ಶೇಖರಣ ಆಗುತ್ತಿಲ್ಲ ಅಲ್ಲಿ ಹೊಸ ಹಾಲು ಶೇಖರಣಾ ಕೇಂದ್ರ ಪ್ರಾರಂಭಿಸಲಾಗುವುದು. ಹಾಲು ಉತ್ಪಾದಕರಿಗೆ ಹೆಚ್ಚಿನ ಧರ ನೀಡಲು ಒಕ್ಕೂಟದ ಲಾಭಾಂಶದಲ್ಲಿ ಯಾವ ರೀತಿ ನೀಡಬೆಕೆಂದು ಚಿಂತಿಸಲಾಗುತ್ತಿದೆ. ಹಸುಗಳಿಗೆ ವಿಮೆ ಮಾಡುತ್ತಿದ್ದರೂ ಕೇವಲ ಶೇ.೬೦ ಮಾತ್ರ ವಿಮೆ ಕ್ಲೈಮ್ ಆಗುತ್ತಿದೆ
ಸಿಎಂ ಕುರ್ಚಿ ಅಲುಗಾಡಿದಾಗ ಜಾತಿ ಗಣತಿ ಪ್ರಸ್ತಾಪ : ಪಿ.ಸಿ.ಮೋಹನ್

ಜನಗಣತಿಗೆ ಕಾಂಗ್ರೆಸ್ ಸರ್ಕಾರ   ಜನರ ನಂಬಿಕೆ ಕಳೆದುಕೊಂಡಿದೆ.  ಮತ್ತೆ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿಗಾಗಿ ಸಮೀಕ್ಷೆಗೆ ಮುಂದಾಗಿದ್ದಾರೆ -  ಪಿ.ಸಿ.ಮೋಹನ್

ಅಲ್ಪಸಂಖ್ಯಾತರ ಯೋಜನೆಗಳ ಪ್ರಗತಿ ಪರಿಶೀಲನೆ
ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತರುತಿದ್ದು, ಅಧಿಕಾರಿಗಳು ಅದನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ನೂತನವಾಗಿ ಸಮಿತಿ ರಚಿಸಿದ್ದು ಅವರೊಂದಿಗೂ ಅಧಿಕಾರಿಗಳು ಸೇರಿ ಯೋಜನೆಗಳ ಮಾಹಿತಿ ಹಂಚಿಕೊಂಡು ಅವರ ಸಹಯೋಗದೊಂದಿಗೆ ಕಾರ್ಯಕ್ರಮ ಅನುಷ್ಠಾನ ಗೊಳಿಸಬೇಕು.
ಬಂಗಾರಪೇಟೆ ಪಟ್ಟಾಭಿಶೇಕೋದ್ಯಾನಕ್ಕೆ ಆಧುನಿಕ ಸ್ಪರ್ಶ
ಪಟ್ಟಾಭಿಶೇಕೋದ್ಯಾನವನಕ್ಕೆ ಬಂದವರಿಗೆ ಒಟ್ಟಾರೆಯಾಗಿ ಹೊಸ ಉಲ್ಲಾಸ, ಮುದಾ ನೀಡುವಂತೆ ಪುರಸಭೆ ಯೋಜನೆ ಹಾಕಿಕೊಂಡಿದೆ. ಪಟ್ಟಣದ ಮಕ್ಕಳಿಗೆ ಆಟವಾಡಲು ಮೂರು ಕಿ.ಮೀ ದೂರದ ಇಂದಿರಾ ಗಾಂಧಿ ಪಾರ್ಕ್‌ಗೆ ಹೋಗಬೇಕು, ಪಟ್ಟಾಭಿಶೇಕೋದ್ಯಾನವನದಲ್ಲೆ ಮಕ್ಕಳಿಗೆ ಹಾಗೂ ಹಿರಿಯರಿಗೆ ಎಲ್ಲ ಅನುಕೂಲ ದೊರೆತರೆ ಹೆಚ್ಚು ಉಪಯೋಗವಾಗಲಿದೆ
ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯ
ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ ಮಾತ್ರವಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆ ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡ ಒಡ್ಡುತ್ತಿದೆ.
ಕನ್ನಡ ಉಳಿದಿರುವುದೇ ಶಾಲೆಗಳಲ್ಲಿ
ಕಾನ್ವೆಂಟ್ ವ್ಯಾಮೋಹ, ಪರಭಾಷೆ ಬಳಸುವ ಪ್ರೀತಿ ಮತ್ತುತೋರ್ಪಡಿಕೆ ಪ್ರದರ್ಶನದಿಂದಾಗಿ ಇಂದು ಕನ್ನಡ ಮಾತನಾಡುವವರು, ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಕನ್ನಡ ಭಾಷೆ ಜೀವಂತಿಕೆಯಾಗಿ ಪ್ರತಿಯೊಬ್ಬರ ಮನೆಮಾತಾಗಿರುವುದು ಗ್ರಾಮೀಣ ಭಾಗದಲ್ಲಿ ಮಾತ್ರ. ಕನ್ನಡ ಶಾಲೆಗಳು ನಶಿಸಿಹೋದರೆ ಕನ್ನಡಕ್ಕೆ ಖಂಡಿತಾ ಕುತ್ತು ಬರುತ್ತದೆ.
ಸಮಾನತೆ ಬೆಳೆಸುವ ಸರ್ಕಾರಿ ಶಾಲೆ ಉಳಿಸಬೇಕು
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸುವ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳ ನೆರವು ಅಗತ್ಯವಿದ್ದು, ಖಾಸಗಿ ಪೈಪೋಟಿ ಸರ್ಕಾರಿ ಶಾಲೆಗಳನ್ನು ಇಂದು ಕಾಡುತ್ತಿದೆ, ಇಂತಹ ಸಂದರ್ಭದಲ್ಲಿ ಈ ಶಾಲೆಗಳ ಬಡ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸುವ ಮೂಲಕ ಅವರನ್ನು ಸ್ಪರ್ಧಾತ್ಮಕ ಪೈಪೋಟಿಗೆ ಎದುರಾಗಿ ನಿಲ್ಲುವ ಶಕ್ತಿ ತುಂಬಬೇಕು.
ಯೋಗಿಯಾದವನಿಗೆ ಯೋಗ ಲಭಿಸುತ್ತದೆ
ಬಹುತೇಕ ರೈತರ ಮಕ್ಕಳು ಐಎಎಸ್, ಐಪಿಎಸ್, ಐಎಫ್‌ಎಸ್. ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ರಾಷ್ಟ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಡ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್‌ ನಿರ್ಮಿಸಲು ೧೦ ಕೋಟಿ ಮೀಸಲಿಟ್ಟಿದ್ದು ಬೈರೇಗೌಡ ನಗರದಲ್ಲಿ ನಿರ್ಮಾಣ ಮಾಡಲಾಗುವುದು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 224
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved