• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಹೈನೋದ್ಯಮ
ತಾಪಮಾನ ಹೆಚ್ಚಳದಿಂದ ಈಗಾಗಲೇ ಹಾಲಿನ ಉತ್ಪಾದನೆ ಕುಂಠಿತಗೊಳ್ಳುತ್ತಿದ್ದು, ಆದಾಯದ ಮೂಲಕ್ಕೆ ಸಮಸ್ಯೆ ಎದುರಾಗಿದೆ. ಇದಕ್ಕಾಗಿ ರೈತರು ಹಲವು ಮಾರ್ಗೋಪಾಯಗಳತ್ತ ಗಮನ ಹರಿಸಿದ್ದಾರೆ. ಜಾನುವಾರುಗಳನ್ನು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಮಾತ್ರ ಹೊರಗಡೆ ಮೇಯಿಸಲು ಬಿಡುತ್ತಿದ್ದು, ಹೆಚ್ಚಿನ ಸಮಯ ಶೆಡ್‌ಗಳಲ್ಲಿ ಕೂಡಿ ಹಾಕಿ ಹಸಿರು ಮೇವು ಹಾಕಲಾಗುತ್ತಿದೆ.
ಜಾತಿ ಗಣತಿಯಲ್ಲಿ ಮಾದಿಗ ಎಂದೇ ನಮೂದಿಸಿ: ಶ್ರೀಗಳ ಸಲಹೆ
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕ ಸದಸ್ಯ ಸಮಿತಿ ತಂಡ ಒಳ ಮೀಸಲಾತಿ ಜಾರಿಗಾಗಿ ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿಗಳ ಗಣತಿಗಾಗಿ ಮನೆಗಳಿಗೆ ಭೇಟಿ ನೀಡಿದಾಗ ಮೂಲ ಜಾತಿ ಮಾದಿಗ ಎಂದು ಬರೆಸುವ ಮೂಲಕ ಸರಿಯಾದ ಮಾಹಿತಿ ನೀಡಿ. ಉಪಜಾತಿಗಳನ್ನು ಬರೆಸಬೇಡಿ
ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ ಉಪಲೋಕಾಯುಕ್ತರು
ಪುರಸಭೆಯು ಬೀದಿ ಬದಿ ಅಂಗಡಿಯವರಿಂದ ನಿತ್ಯ ವಸೂಲಿ ಮಾಡುವ ಶುಲ್ಕಕ್ಕೆ ಜಿಎಸ್‌ಟಿ ಸೇರಿಸಿ ಪಡೆಯುತ್ತಿರುವುದನ್ನು ಗಮನಿಸಿದ ಉಪಲೋಕಾಯುಕ್ತರು, ಯಾವ ಪುರಸಭೆ ಆಡಳಿತ ಪುಸ್ತಕದಲ್ಲಿ ಈ ಕಾನೂನು ಇದೆ ಎಂದು ಮುಖ್ಯಾಧಿಕಾರಿಗಳನ್ನು ಪ್ರಶ್ನಿಸಿದರಲ್ಲದೆ, ಜಿಎಸ್ಟಿ ವಸೂಲು ಮಾಡದಂತೆ ಸೂಚಿಸಿದರು.
ಜಾತಿ ಸಮೀಕ್ಷೆ ಅವೈಜ್ಞಾನಿಕ ಅನ್ನೋದು ಸರಿಯಲ್ಲ
ಇದು ವೈಜ್ಞಾನಿಕವಾಗಿ ಮಾಡಲಾದ ಸಮೀಕ್ಷೆ, ಆದರೆ ಅವೈಜ್ಞಾನಿಕ ಎಂಬುದನ್ನ ನಾನು ಒಪ್ಪಲ್ಲ. ವಿಚಾರ ಆಧಾರಿತವಾಗಿ ಚರ್ಚೆಯಾಗಲಿ. ಸಮೀಕ್ಷೆಯಲ್ಲಿ ೧ ಕೋಟಿ ೩೦ ಲಕ್ಷ ಕುಟುಂಬಗಳು, ೫ ಕೋಟಿ ೯೮ ಲಕ್ಷ ಜನ ಭಾಗವಹಿಸಿದ್ದಾರೆ, ೧ ಲಕ್ಷ ೩೩ ಸಾವಿರ ಸರ್ಕಾರಿ ನೌಕರರು ಜನ ಗಣತಿಯಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ನ್ಯೂನತೆಗಳಿರಬಹುದು ಆದರೆ ಅವೈಜ್ಞಾನಿಕ ಅಲ್ಲ.
ನಿಯಮ ಉಲ್ಲಂಘಿಸಿದ ಕ್ರಷರ್‌ಗಳ ವಿರುದ್ಧ ಕ್ರಮ
ಇಲ್ಲಿನ ಅನೇಕ ಕ್ರಷರ್, ಕ್ವಾರಿಗಳಿಗೆ ಫೆನ್ಸಿಂಗ್ ಮಾಡಿ ಗಡಿ ಗುರುತು ಮಾಡಿ ನಂತರ ಕ್ರಷರ್ ಆರಂಭಿಸಲು ಅಧಿಕಾರಿಗಳು ಸೂಚನೆ ನೀಡಬೇಕಾಗಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಉಪಲೋಕಾಯುಕ್ತರ ಗಮನಕ್ಕೆ ಬಂದಿತು. ಈ ಬಗ್ಗೆ ಅ‍ರು ಅಧಿಕಾರಿಗಳ ಮೇಲೆ ಕಿಡಿಕಾರಿದರು. ಕೆಲವು ಕ್ರಷರ್ ಮಾಲೀಕರು ವಾಹನಗಳ ಓಡಾಟಕ್ಕೆ ಕೆರೆಗಳನ್ನು ಮುಚ್ಚಿರುವುದು ಪತ್ತೆಯಾಗಿದೆ.
ದ್ರೌಪತಾಂಬ ಜಯಂತಿ ಸರ್ಕಾರ ಆಚರಿಸಲಿ
ಸಾವಿರಾರು ವರ್ಷಗಳಿಂದ ಶ್ರೀ ದ್ರೌಪತಾಂಭ ದೇವಾಲಯಗಳಲ್ಲಿ ಮಾತ್ರ ಕರಗ ಶಕ್ತ್ಯೋತ್ಸವವನ್ನು ಅತ್ಯಂತ ಭಕ್ತಿ ಶ್ರದ್ಧೆಗಳಿಂದ ಆಚರಣೆ ಮಾಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಇತರೆ ಸಮುದಾಯದವರು ಜಾತ್ರೆ, ಉತ್ಸವಗಳ ಸಂದರ್ಭಗಳಲ್ಲಿ ಯಾವುದೇ ಧಾರ್ಮಿಕ ಶಿಷ್ಠಾಚಾರಗಳಿಲ್ಲದೆ ಮನರಂಜನೆಗಾಗಿ ಆಚರಿಸುವುದು ಸರಿಯಲ್ಲ.
ನಿಯಮಿತವಾಗಿ ನೇತ್ರ ತಪಾಸಣೆ ಮಾಡಿಸಿ
ಕಣ್ಣಿನ ಆರೋಗ್ಯಕ್ಕೆ ಬಹುಮುಖ್ಯವಾಗಿ ಬೇಕಾಗಿರುವುದು ಆರೋಗ್ಯಕರ ಕೊಬ್ಬಿನ ಅಂಶ. ಉತ್ತಮ ಪ್ರಮಾಣ ಪ್ರೋಟೀನ್ ಆಹಾರ ಅಗತ್ಯವಾದ ಹಾಲು ಮತ್ತು ಹಾಲಿನ ಉತ್ಪನ್ನಗಳು ಕಣ್ಣು ಮಾತ್ರವಲ್ಲದೆ ದೇಹದ ಆರೋಗ್ಯವನ್ನು ಕಾಪಡುತ್ತದೆ. ಪ್ರತಿಯೊಬ್ಬರೂ ಹೆಚ್ಚು ಹೊತ್ತು ಮೊಬೈಲ್, ಕಂಪ್ಯೊಟರ್ ನೋಡುವದರಿಂದ ಕಣ್ಣಿಗೆ ದಣಿವಾಗುತ್ತದೆ, ಹೀಗಾಗಿ ಪ್ರತಿ ೨೦ ನಿಮಿಷಕ್ಕೊಮ್ಮೆ ಕನಿಷ್ಟ ೫ ನಿಮಿಷವಾದರೂ ವಿಶ್ರಾಂತಿ ನೀಡಬೇಕು
ಕೆರೆ-ಕುಂಟೆಗಳ ಒತ್ತುವರಿ ತೆರವಿಗೆ ಸರ್ವೇ
ಮುಳಬಾಗಿಲು ತಾಲೂಕಿನಾದ್ಯಂತ ಜಿಪಂಗೆ ಸೇರಿದ ೫೮೪ ಕೆರೆಗಳು, ಸಣ್ಣ ನೀರಾವರಿ ಇಲಾಖೆಗೆ ಸೇರಿದ ೩೫ ಕೆರೆಗಳು ಮತ್ತು ೨೧೯ ಕುಂಟೆಗಳು, ನಗರ ಪ್ರದೇಶದಲ್ಲಿ ೬ ಕೆರೆಗಳು ಇದ್ದು ಈ ಪೈಕಿ ಸಣ್ಣ ನೀರಾವರಿ ಇಲಾಖೆಗೆ ಸೇರಿದ ೩೪ ಕೆರೆಗಳ ಸರ್ವೇ ಕಾರ್ಯ ಮುಗಿದಿದೆ. ೨ನೇ ಹಂತದಲ್ಲಿ ರಾಜಕಾಲುವೆ, ಗುಂಡುತೋಪು ತೆರವು.
ಶಿಕ್ಷಣದ ಜತೆ ಕ್ರೀಡೆಗೂ ಆದ್ಯತೆ ನೀಡಿ
ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಅಂಕ ಗಳಿಕೆ ಯಂತ್ರದಂತೆ ಕಾಣುತ್ತಿದ್ದು, ಇದು ಉತ್ತಮ ಬೆಳವಣಿಗೆಯಲ್ಲ, ಶಿಕ್ಷಣದೊಂದಿಗೆ ಕ್ರೀಡೆಯೂ ಅಗತ್ಯವಿದೆ ಎಂಬುದನ್ನು ಅರಿಯಬೇಕು. ದೊಡ್ಡ ನಗರಗಳಲ್ಲಿ ಇಂತಹ ಶಿಬಿರ ನಡೆಸಲು ಸಾವಿರಾರು ರು. ಪಡೆಯುತ್ತಾರೆ ಆದರೆ ಇಲ್ಲಿ ಉಚಿತವಾಗಿ ಉತ್ತಮ ತರಬೇತಿ ನೀಡಲಾಗುತ್ತಿದೆ
ಲೋಟ ಕೊಟ್ಟ ಹಂಡೆ ಕಸಿದುಕೊಂಡ ‘ಗ್ಯಾರಂಟ’
ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರೇ ಈ ಅವೈಜ್ಞಾನಿಕ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಹಾಲಿನ ದರ, ಪ್ರಯಾಣದರ, ಮುದ್ರಾಂಕ ಶುಲ್ಕ ಏರಿಕೆ ಹೀಗೆ ಜನರ ರಕ್ತ ಹೀರುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಅದರ ಕಾರ್ಯಕರ್ತರು ತಮ್ಮ ಸರ್ಕಾರದ ತಪ್ಪು ಮುಚ್ಚಿಕೊಳ್ಳಲು ಅಡುಗೆ ಅನಿಲ್ ಸಿಲೆಂಡರ್ ದರ ಏರಿಕೆ ಮಾಡಲಾಗಿದೆ ಎಂದು ಬೊಬ್ಬೆ ಇಡುತ್ತಿದ್ದಾರೆ
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved