• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25ಕ್ಕೆ ಜಿಲ್ಲೆಯಲ್ಲಿ ಶೇ.100ರಷ್ಟು ಪರಿಶಿಷ್ಟ ಜಾತಿ ಗಣತಿ ಪೂರ್ಣ
ಕೋಲಾರ, ಬಂಗಾರಪೇಟೆ, ಕೆಜಿಎಫ್‌ಗಳಲ್ಲಿ ಸಮೀಕ್ಷೆ ಕಾರ್ಯ ಬಾಕಿ ಉಳಿದಿದ್ದು ಸಮೀಕ್ಷೆ ಸಿಬ್ಬಂದಿಗಳಿಗೆ ೨ ದಿನದಲ್ಲಿ ಪೂರ್ಣಗೊಳಿಸಿ ನಿಖರವಾದ ದತ್ತಾಂಶ ಸಲ್ಲಿಸಲು ಸೂಚಿಸಲಾಗಿದೆ. ಪ್ರತಿದಿನ ಮನೆಮನೆಗೆ ಭೇಟಿನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಹಾಗಾಗಿ ಮೇ ೨೫ಕ್ಕೆ ಶೇ.೧೦೦ರಷ್ಟು ಸಮೀಕ್ಷಾ ಕಾರ್ಯ ಪೂರ್ಣಗೊಳ್ಳಲಿದೆ.
ಶಾಸಕರು ನಿಜವಾದ ಸಹಕಾರಿಗಳಲ್ಲ
ಈ ಹಿಂದೆ ಡಿಸಿಸಿ ಬ್ಯಾಂಕ್ ಅದೋಗತಿಗೆ ಹೋಗಿದ್ದಾಗ ಯಾರೂ ಬರಲಿಲ್ಲ. ಈಗ ಅದೊಂದು ಜೇನುಗೂಡು ಎಂಬುವುದು ತಿಳಿದು ಎಲ್ಲರೂ ಜೇನು ಸವಿಯಲು ಬರುತ್ತಿದ್ದಾರೆ. ಬ್ಯಾಲಹಳ್ಳಿ ಗೋವಿಂದೇಗೌಡರು ಬ್ಯಾಂಕ್ ಸುಧಾರಣೆ ಮಾಡಿ ಉನ್ನತ ಮಟ್ಟಕ್ಕೆ ಕೊಂಡೋಯ್ದಾಗ ಎಲ್ಲರೂ ಅವರನ್ನು ಚುನಾವಣೆಯಲ್ಲಿ ಬಳಸಿಕೊಂಡು ಬಳಿಕ ಪಾತಾಳಕ್ಕೆ ತುಳಿದರು.
ಕೆರೆಗಳ ಸರ್ವೇ: ಒತ್ತುವರಿ ತೆರವು
ಕೆಜಿಎಫ್‌ ತಾಲೂಕಿನಲ್ಲಿ ಈಗ ೧೧೮ ಕೆರೆಗಳ ಸರ್ವೇ ಮಾಡಲಾಗಿದ್ದು, ೭೬ ಕೆರೆಗಳ ಒತ್ತುವರಿಯನ್ನು ತೆರವು ಮಾಡಿಸಲಾಗಿದೆ. ಮುಂದಿನ ೪ ದಿನಗಳಲ್ಲಿ ೧೦೦ ಕೆರೆಗಳನ್ನು ಸರ್ವೇ ಮಾಡಲಾಗುವುದು. ಈ ಕೆರೆಗಳ ಒತ್ತುವರಿ ಮಾಡಿರುವುದು ಕಂಡುಬಂದಲ್ಲಿ ಒತ್ತುವರಿಯನ್ನು ಮುಲಾಜಿಲ್ಲದೇ ತೆರವುಗೊಳಿಸಲಾಗುವುದು
ಕೆಜಿಎಫ್‌ನಲ್ಲಿ ಬಾರಿ ಮಳೆ: ೭೩.೦೬ ಹೆಕ್ಟರ್ ಬೆಳೆ ನಾಶ
ಕೆಜಿಎಫ್‌ನಲ್ಲಿ ವಾಡಿಕೆಗಿಂತ ಶೇ.೧೦೦ ರಷ್ಟು ಹೆಚ್ಚು ಮಳೆ ಸುರಿದ ಹಿನ್ನೆಲೆಯಲ್ಲಿ ಬೆಳೆ ಹಾನಿ ಉಂಟಾಗಿದೆ. ಕೆಲವು ಗ್ರಾಮಗಳಲ್ಲಿ ಶೇ.೪೦ ರಷ್ಟು ಪ್ರಮಾಣದಲ್ಲಿ ಮನೆಗಳಿಗೆ ಹಾನಿ ಆಗಿದೆ. ತಾಲೂಕು ಕಂದಾಯ ಅಧಿಕಾರಿಗಳು ತೋಟಗಾರಿಕೆ , ಕೃಷಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಿದ್ದಪಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಕೆಎಂಎಫ್ ಅಧ್ಯಕ್ಷ ಗಾದಿ: ಶಾಸಕರಿಗೆ ನಿರಾಸೆ
ತಮಗೆ ಕೆಎಂಎಫ್ ಅಧ್ಯಕ್ಷನಾಗುವ ಆಸೆ ಇತ್ತು, ಸಚಿವ ಸ್ಥಾನವೂ ಬೇಡ ಕೆಎಂಎಫ್ ಕೊಡಿ ಎಂದಿದ್ದೆ. ಆದ್ರೆ ಡಿ.ಕೆ.ಸುರೇಶ್ ಹೆಸರು ಮುನ್ನೆಲೆಗ ಬಂದಿದೆ. ಅದನ್ನು ತಾವು ಸ್ವಾಗತ ಮಾಡುತ್ತೇನೆ, ಕಾಂಗ್ರೆಸ್‌ ಹೈ ಕಮಾಂಡ್ ತೀರ್ಮಾನ ಮಾಡಿದ್ರೆ ಅವರು ಆಸೆ ಇಟ್ಟುಕೊಂಡಿದ್ರೆ, ಅವರೇನಾದ್ರು ಅಧ್ಯಕ್ಷರಾಗಬೇಕು ಎಂದುಕೊಂಡಿದ್ರೆ ಸ್ವಾಗತ ಮಾಡುತ್ತೇನೆ ಎಂದಿದ್ದಾರೆ ಶಾಸಕ ನಂಜೇಗೌಡ
ರಾಜ್ಯದಲ್ಲಿ ಜೀವನ ದುಬಾರಿ, ಅಭಿವೃದ್ಧಿ ಶೂನ್ಯ
ಭ್ರಷ್ಟ ಕಾಂಗ್ರೆಸ್ ಸರ್ಕಾರದ ಪಿತಾಮಹಾ ಸಿಎಂ ಸಿದ್ದರಾಮಯ್ಯರ ೨ ವರ್ಷದ ಸಾಧನೆಯೆಂದು ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆ, ೨ ವರ್ಷದಲ್ಲಿ ಅವರ ಸಾಧನೆಯೇನು, ಗ್ಯಾರಂಟಿಗಳನ್ನು ಮುಂದೆ ತಲೆಮರೆಸಿಕೊಳ್ಳುತ್ತಿದ್ದವರು ಈಗ ಗ್ಯಾರಂಟಿಗಳ ಗೃಹಲಕ್ಷ್ಮೀ ಯೋಜನೆಗೆ ಕಳೆದ ೪ ತಿಂಗಳಿಂದ ಖಾತೆಗಳಿಗೆ ಹಣ ಹಾಕಿಲ್ಲ.
ಎದ್ದುಲಗುಟ್ಟ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಆಸಕ್ತಿ
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ವೃಷಭಾವತಿ ಕೆರೆಗೆ ತಾಲೂಕಿನ ಹಲವು ಭಾಗಗಳಿಂದ ಹರಿದ ಬರುವ ಮಳೆ ನೀರು ವೃಷಭಾವತಿ ಕೆರೆ ಸೇರುತ್ತದೆ. ಕೆರೆ ತುಂಬಿ ವ್ಯರ್ಥವಾಗಿ ತಮಿಳುನಾಡು ಮೂಲಕ ಸಮುದ್ರ ಪಾಲಾಗುತ್ತಿದೆ. ಈ ನೀರನ್ನು ತಡೆದು ದೊಡ್ಡಪೊನ್ನಾಂಡಹಳ್ಳಿ ಬಳಿಯಿರುವ ಎದ್ದುಲಗುಟ್ಟದಲ್ಲಿ ಡ್ಯಾಂ ನಿರ್ಮಿಸುವ ಉದ್ದೇಶ
ಉದ್ಯೋಗ ನೀಡುವಲ್ಲಿ ಸ್ಥಳಿಯರಿಗೆ ಅದ್ಯತೆ ನೀಡಿ
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಹೇಂದ್ರ ಏರೋಸ್ಪೇಸ್ ಕಂಪನಿಯ ಎರಡನೇ ಶಾಖೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೋಲಾರ ಜಿಲ್ಲೆಯ ಜನತೆಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಮಾಡುವುದು ಕಂಪನಿಗಳ ಜವಾಬ್ದಾರಿಯಾಗಬೇಕು. ಯಾವುದೇ ಕೆಲಸವಾಗಲಿ ಜಿಲ್ಲೆಯವರಿಗೆ ಹೆಚ್ಚಿನ ಆದ್ಯತೆ ನೀಡಬೇಕು.
.ಅಂಗನವಾಡಿ ಹುದ್ದೆ: ಲಂಚಕ್ಕೆ ಲಗಾಮು
ಈ ಹಿಂದೆ ಲಂಚವನ್ನು ಪಡೆದುಕೊಂಡು ಅಂಗನವಾಡಿಯಲ್ಲಿ ಅನರ್ಹರಿಗೆ ಉದ್ಯೋಗವನ್ನು ನೀಡುತ್ತಿದ್ದರು. ಈಗ ಆ ಪ್ರಕ್ರಿಯೆ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಅರ್ಹ ವಿದ್ಯಾವಂತರಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಮಾಡಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.
ಸಾಹಿತ್ಯ ಕ್ಷೇತ್ರಕ್ಕೆ ಡಾ.ಮೌನಿ ಕೊಡುಗೆ ಸ್ಮರಣೀಯ
ಡಾ.ಮೌನಿ ಯವರಿಗೆ ಸಾಹಿತ್ಯದ ಆಸಕ್ತಿ ಬಹಳ ಇತ್ತು. ವೈದ್ಯಕೀಯ ವೃತ್ತಿಯೊಂದಿಗೆ ಬಿಡುವಿನ ವೇಳೆಯಲ್ಲಿ ಪ್ರವೃತ್ತಿಯಾಗಿ ಸಾಹಿತ್ಯದ ಪ್ರಕಾರಗಳನ್ನು ಗುರುತಿಸುವಲ್ಲಿ ಮಾಡಿದ ಸಾಧನೆ ಶ್ಲಾಘನೀಯ. ಜೊತೆಗೆ ಇರುವವರನ್ನು ಬೆಳೆಸುವ ಒಳ್ಳೆಯ ಗುಣದ ವ್ಯಕ್ತಿತ್ವವನ್ನು ಪಡೆದಿದ್ದರು. ಯುವಕರು ಬೆಳೆಯಲು ಪ್ರೋತ್ಸಾಹಿಸುತ್ತಿದ್ದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 210
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved