• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಇಲಾಖೆ ವಿರುದ್ಧ ರೈತರ ಪ್ರತಿಭಟನೆ
ಭೂಹೀನರಿಗೆ, ಸಣ್ಣ ರೈತರಿಗೆ ಹಾಗೂ ದಲಿತರಿಗೆ ಭೂಮಿ ಹಂಚಲಾಗಿದೆ. ಭೂಕಾಯ್ದೆಗಳಿಂದ ಕೋಲಾರ ಜಿಲ್ಲೆಯಾದ್ಯಂತ ಲಕ್ಷಾಂತರ ರೈತರು ಕಾನೂನು ಬದ್ಧವಾಗಿ ಭೂಮಿಯ ಹಕ್ಕುದಾರರಾಗಿದ್ದಾರೆ. ಸರ್ಕಾರದ ನಿಯಮಾನುಸಾರ ಸಾಗುವಳಿ ಚೀಟಿಯನ್ನು ರೈತರು ಪಡೆದಿದ್ದಾರೆ. ಆದರೂ ಅವರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿದೆ
ನಾಳೆ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
ಹಾಲಿನ ದರ ೪ ರೂ. ಏರಿಕೆ ಮಾಡಿ ಹಾಲು ಉತ್ಪಾದಕರಾದ ರೈತರಿಗೆ ನೀಡುವುದನ್ನು ವಿರೋಧಿಸಿ ಬಿಜೆಪಿ ಪಕ್ಷವು ಜನಾಕ್ರೋಶ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಗ್ಯಾಸ್, ಡಿಸೇಲ್, ಪ್ರೆಟೋಲ್ ದರಗಳನ್ನು ಏರಿಕೆ ಮಾಡುವ ಮೂಲಕ ಕಪಾಳ ಮೋಕ್ಷ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೆ ಗುರಿಯಾಗಿದೆ
ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿ ಡಾ.ಅಂಬೇಡ್ಕರ್‌
ಡಾ.ಅಂಬೇಡ್ಕರ್ ಕನಸು ಎಲ್ಲರಿಗೂ ಸಮಾನ ಹಕ್ಕುಗಳು ದೊರಕುವ ಸಮಾಜ ನಿರ್ಮಾಣವಾಗಬೇಕೆಂಬುದು ಆಗಿತ್ತು. ಮಹಿಳೆಯರಿಗೂ ಸಮಾನ ಶಿಕ್ಷಣ, ಗೌರವ ಹಾಗೂ ಅವಕಾಶಗಳು ಸಿಗಬೇಕು ಎಂಬ ಅವರ ದೃಷ್ಟಿಕೋನವನ್ನು ಈಗಿನ ಸರ್ಕಾರ ಹಂತ ಹಂತವಾಗಿ ಸಾಕಾರಗೊಳಿಸುತ್ತಿದೆ. ಮಹಿಳೆಯರು ಈಗ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಪಾಲ್ಗೊಳ್ಳುತ್ತಿದ್ದಾರೆ,
ಅಂಬೇಡ್ಕರ್ ಎಲ್ಲರಿಗಾಗಿ ಶ್ರಮಿಸಿದ ಮಹಾನ್ ನಾಯಕ: ಡಾ.ಕೆ.ಸುಧಾಕರ್
ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು.
ಅಂಬೇಡ್ಕರರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಕಳವಳಕಾರಿ: ಕೋಟಿಗಾನಹಳ್ಳಿ ರಾಮಯ್ಯ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಕುಲಕ್ಕೆ ಸಂವಿಧಾನದ ಮೂಲಕ ನೀಡಿರುವ ಕೊಡುಗೆ ಅಪಾರವಾದದ್ದು, ಅವರು ನಮ್ಮ ದೇಶಕ್ಕೆ ಸಂವಿಧಾನವನ್ನು ನೀಡದಿದ್ದರೆ ಮನುಸ್ಮೃತಿ ನಮ್ಮನ್ನು ಆಳುತ್ತಿತ್ತು.
ಅಂಬೇಡ್ಕರ್ ಅನುಸರಿಸಿದರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ: ಶಾಸಕ ನಾರಾಯಣಸ್ವಾಮಿ
ಸಮಾಜದಲ್ಲಿ ಇಂದಿಗೂ ಅಂಬೇಡ್ಕರ್ ಎಂದರೆ ಅವರಾ ಬರೀ ಎಸ್‌ಸಿ ಸಮುದಾಯಕ್ಕೆ ಮಾತ್ರ ಸೀಮಿತರು ಎನ್ನುವ ಭಾವನೆ ಇದೆ, ಆದರೆ ವಾಸ್ತವವಾಗಿ ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸಂವಿಧಾನದಲ್ಲಿ ಸಮಾನವಾಗಿ ಮೀಸಲಾತಿ ಕಲ್ಪಿಸಿದ್ದಾರೆ.
ಕಾಂಗ್ರೆಸ್‌ನವರಿಗೆ ದಲಿತರ ವೋಟು ಮಾತ್ರ ಬೇಕು
ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರನ್ನು ಓಟ್ ಬ್ಯಾಂಕ್ ಆಗಿ ಪರಿವರ್ತನೆ ಮಾಡಿಕೊಂಡು ಸರ್ಕಾರ ನಡೆಸುತ್ತಿದೆ.
ವಿಪಕ್ಷಗಳಿಗೆ ಕನಿಷ್ಟ ಮಾನ ಮರ್ಯಾದೆ ಇಲ್ಲ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್
ಜಾತಿ ಗಣತಿ ಸಮೀಕ್ಷೆಯಲ್ಲಿ ನಿರೀಕ್ಷೆಯಂತೆ ಲಿಂಗಾಯತರು ಪ್ರಥಮ, ಅಲ್ಪಸಂಖ್ಯಾತರು ದ್ವಿತೀಯ ಹಾಗೂ ಒಕ್ಕಲಿಗರು ತೃತೀಯ, ಕುರುಬ ಸಮುದಾಯದವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಸಮೀಕ್ಷೆಯ ವರದಿ ಎಲ್ಲಾ ಜಾತಿಯ ಮುಖಂಡರು ಸಮ್ಮತಿಸಿದ್ದಾರೆ.
ಕೋಮುಲ್‌ನ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ : ಶಾಸಕ ಎಸ್.ಎನ್. ನಾರಾಯಣಸ್ವಾಮಿ

ಕೋಮುಲ್‌ನಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ, ಯಾವುದೇ ಅಧಿಕಾರಿಗಳಾಗಲಿ, ಸಚಿವರಾಗಲಿ ಅಥವಾ ಮಾಧ್ಯಮಗಳ , ಮುಂದೆ ಮುಖಾಮುಖಿ ಕುಳಿತು ಅಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿವರಿಸುವೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ಚಿಣ್ಣರಿಂದ ಉದ್ಯಾನ ಸ್ವಚ್ಛತಾ ಕಾರ್ಯ
ಉಚಿತ ಶಿಬಿರ ನಡೆಸಲಾಗುತ್ತಿದೆ, ದೊಡ್ಡ ನಗರಗಳಲ್ಲಿ ಇಂತಹ ಶಿಬಿರ ನಡೆಸಲು ಸಾವಿರಾರು ರು.ಗಳನ್ನು ಪಡೆಯುತ್ತಾರೆ. ಆದರೆ ಇಲ್ಲಿ ಸಂಘದ ಪದಾಧಿಕಾರಿಗಳು ಅನೇಕರ ನೆರವು ಪಡೆದು ಮಕ್ಕಳಿಗೆ ತಿಂಡಿ ನೀಡುವ ಜತೆಗೆ ವಿವಿಧ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಮಕ್ಕಳಲ್ಲಿ ಸಂಸ್ಕಾರ, ಸಮಯಪ್ರಜ್ಞೆ ಮೂಡಿಸಿ ಆರೋಗ್ಯರ ಜೀವನವನ್ನು ಕಲಿಸಿಕೊಡುತ್ತಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved