• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಇಂಡೀಕರಣ ನಿಲ್ಲಿಸಲು ಆಗ್ರಹ
ಜಿಲ್ಲಾಡಳಿತ ಬಗರ್ ಹುಕುಂ ಸಾಗುವಳಿ ಭೂಮಿಗಳ ಅರಣ್ಯ ಇಂಡೀಕರಣ ರದ್ದುಪಡಿಸಬೇಕು, ದೌರ್ಜನ್ಯ ಹಿಂಸೆ ಮೂಲಕ ಒಕ್ಕಲೆಬ್ಬಿಸಿರುವ ಎಲ್ಲಾ ರೈತರಿಗೆ ಸ್ವಾಧೀನ ವಾಪಸ್‌ ನೀಡಬೇಕು. ಅರಣ್ಯ ಇಂಡೀಕರಣದ ಹೆಸರಿನಲ್ಲಿ ನೀಡುತ್ತಿರುವ ಕಂದಾಯ ಹಾಗೂ ಅರಣ್ಯ ಇಲಾಖೆ ನೋಟಿಸ್ ನೀಡುವುದು ನಿಲ್ಲಬೇಕು ಎಂಬುದು ರೈತರ ಒತ್ತಾಯ.
ಸೇವೆಯ ಒತ್ತಡದಲ್ಲಿ ಆರೋಗ್ಯ ನಿರ್ಲಕ್ಷಿಸಬೇಡಿ
ಸಾರ್ವಜನಿಕ ವಲಯದಲ್ಲಿ ನಾವು ಸೇವೆ ಸಲ್ಲಿಸುವಾಗ ನಮ್ಮನ್ನು ನಾವು ನಿರ್ಲಕ್ಷಿಸಿಕೊಳ್ಳುವುದು ಸಹಜ, ಅದರಲ್ಲಿ ಕುಟುಂಬ, ಸಂಸಾರ, ವೃತ್ತಿಯಲ್ಲಿ ಹೆಣ್ಣು ಪ್ರಮುಖ ಪಾತ್ರವಹಿಸುತ್ತಾಳೆ. ಅದೇ ರೀತಿ ಒಬ್ಬ ಪುರುಷನು ಬೆಳಿಗ್ಗೆ ಮನೆಯಿಂದ ಹೊರಟ ನಂತರ ಮತ್ತೆ ಮನೆಗೆ ಬರುವವರೆಗೂ ಎಂದು ಒತ್ತಡಗಳೊಂದಿಗೆ ಕೆಲಸ ಮಾಡಿ ಬರುತ್ತಿದ್ದಾನೆ ಎಂಬುದನ್ನು ಗಮನಿಸಬೇಕು
ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನ ಅಗತ್ಯ
ಅಂಬೇಡ್ಕರ್ ರಚಿಸಿರುವ ಸಂವಿಧಾನ ಪ್ರಸ್ತುತ ಎಲ್ಲರಿಗೂ ಅನಿವಾರ್ಯವಾಗಿದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನದ ಅಗತ್ಯವಿದ್ದು, ಅದೊಂದು ಪವಿತ್ರ ಗ್ರಂಥವಾಗಿದೆ, ಪ್ರತಿಯೊಬ್ಬರ ಜೀವನಕ್ಕೂ ಸಂವಿಧಾನ ಅವಶ್ಯವಾಗಿದ್ದು, ಇದನ್ನು ಸದ್ಬಳಿಸಿಕೊಂಡು ಸಮಾಜಮುಖಿಗಳಾಗಲು ಪೂರಕವಾಗಿದೆ.
ಕನ್ನಡ ಸಂಸ್ಕೃತಿಯ ರಾಯಭಾರಿ ಡಾ,ರಾಜ್‌
ಡಾ ರಾಜಕುಮಾರ್ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ಹಲವಾರು ಮೌಲ್ಯಧಾರಿತ ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡ ಸಂಸ್ಕೃತಿಯ ರಾಯಬಾರಿಯಾಗಿ ಭಾಷೆಯನ್ನು ಹಾಗೂ ಚಲನಚಿತ್ರ ರಂಗವನ್ನು ಶ್ರೀಮಂತ ಗೊಳಿಸಿದ್ದಾರೆ, ಅವರು ನಮ್ಮನ್ನು ಅಗಲಿ ೧೯ ವರ್ಷಗಳು ಕಳೆದರೂ ಸಹ ನಾವು ಅವರನ್ನು ಪುಣ್ಯ ಸ್ಮರಣೆ ಪ್ರತಿ ಕನ್ನಡಿಗರ ಮನದಲ್ಲಿದೆ.
3 ತಿಂಗಳಲ್ಲಿ ಮಾಲೂರು ರಸ್ತೆಗಳ ಡಾಂಬರೀಕರಣ
ಮಾಲೂರು ಪಟ್ಟಣದಲ್ಲಿ ಅಲ್ಪಸಂಖ್ಯಾತರ ನಿಧಿಯ ಅಡಿಯಲ್ಲಿ ಬಿಡುಗಡೆಯಾಗಿರುವ 5 ಕೋಟಿ ವೆಚ್ಚದ ಸಿ.ಸಿ.ರಸ್ತೆಗಳು ಪಟ್ಟಣದ ಹಲವಡೆ ಪ್ರಾರಂಭವಾಗಿದೆ. ನಗರೋತ್ಧಾನ ಹಾಗೂ ಅಲ್ಪಸಂಖ್ಯಾತರ ನಿಧಿ ಅಡಿಯಲ್ಲಿ ಒಟ್ಟು 10 ಕೋಟಿ ಈಗಾಗಲೇ ಬಂದಿದ್ದು, ಇನ್ನೂ ವಿಶೇಷ ಅನುದಾನದಡಿಯಲ್ಲಿ 20 ಕೋಟಿ ರು.ಗಳ ಮಂಜೂರಾತಿಗೆ ಸರ್ಕಾರ ಸಮ್ಮತಿಸಿದೆ
ಶುದ್ಧ ನೀರಿನ ಘಟಕ ನಿರ್ವಹಣೆ ಅಗತ್ಯ
ಸರ್ಕಾರ ನೀರಿನ ಘಟಕವನ್ನು ಲಕ್ಷಾಂತರ ರೂ. ವೆಚ್ವ್ಚದಲ್ಲಿ ನಿರ್ಮಿಸಿ ಕೊಟ್ಟು ಇದರ ನಿರ್ವಾಹಣೆಗೆ ಟೆಂಡರ್ ನೀಡಲಾಗಿದೆ. ಆದರೆ ಟೆಂಡರ್‌ದಾರರು ಹೇಳುವವರೂ ಕೇಳುವವರೂ ಇಲ್ಲದೆ ನಿರ್ಲಕ್ಷಿಸುತ್ತಿದ್ದಾರೆ. ಈ ಕುರಿತು ನಗರಸಭಾ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಕನಿಷ್ಠ ಪಕ್ಷ ಜನಪ್ರತಿನಿಧಿಗಳಾದರೂ ಗಮನ ಹರಿಸಬೇಕಾಗಿ ಸಾರ್ವಜನಿಕರ ಮನವಿ ಮಾಡಿದ್ದಾರೆ.
ಅಂಬೇಡ್ಕರ್‌ ಜಯಂತಿಗೆ ಶಾಸಕ ಕೊತ್ತೂರ್‌ ಬೇಡ
ಶಾಸಕ ಕೊತ್ತೂರು ಮಂಜುನಾಥ್ ಸಂವಿಧಾನಕ್ಕೆ ವಿರುದ್ದವಾಗಿ ಕಳೆದ ೨೦೧೩ರಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಂವಿಧಾನಕ್ಕೆ ವಿರುದ್ದವಾಗಿ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಶಾಸಕರಾಗಿದ್ದರು, ಆಗ ಸುಳ್ಳು ಜಾತಿ ಪತ್ರ ಸಲ್ಲಿಸಿ ಮೀಸಲಾತಿ ಕಸಿದಿದ್ದರು. ಇದನ್ನು ಪ್ರಶ್ನಿಸಿದಂತ ದಲಿತ ಸಂಘಟನೆಗಳ ಮುಖಂಡರನ್ನು ಅಪಮಾನಿಸಿದ್ದರು
26ಕ್ಕೆ ಎರಡು ಕೋಟಿ ಈಡುಗಾಯಿ ಒಡೆಯುವ ಚಳವಳಿ
ಸಾಮಾನ್ಯವಾಗಿ ಹರಕೆಗಳಿಗೆ ಈಡೇರಿಕಾಗಿ, ಈಡೇರಿದ್ದಕ್ಕಾಗಿ ಈಡುಗಾಯಿ ಒಡೆಯುತ್ತಾರೆ. ಆದರೆ ಕನ್ನಡ ಚಳವಳಿ ವಾಟಾಳ್‌ ಪಕ್ಷ ಜನತೆಯ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಈಡುಕಾಯಿ ಒಡೆಯುವ ವಿನೂತನ ಚಳವಳಿ ಹಮ್ಮಿಕೊಂಡಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದೆ
ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಎಚ್ಚರವಹಿಸಿ
ಕುಡಿಯುವ ನೀರು ಪೂರೈಕೆ ನಮ್ಮೆಲ್ಲರ ಮೊದಲ ಆದ್ಯತೆಯಾಗಿರಬೇಕು. ಇದರಲ್ಲಿ ವಿಳಂಬ ಧೋರಣೆ ಸಹಿಸೋಲ್ಲ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದಿದ್ದರೆ ಅಂತಹವರ ಮೇಲೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.
ನಚಿಕೇತನ ನಿಲಯ ವಸತಿ ಶಾಲೆಯನ್ನಾಗಿಸಲು ಕ್ರಮ
ಕೋಲಾರ ನಗರದಲ್ಲಿ ಮುಂದಿನ ದಿನಗಳನ್ನು ಟಿ ಚನ್ನಯ್ಯ ಅವರ ವಸತಿ ಶಾಲೆಯನ್ನು ನಿರ್ಮಾಣ ಮಾಡುವ ಕನಸು ಇದೆ ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಈ ಬಗ್ಗೆ ಪತ್ರವನ್ನು ಬರೆಯಲಾಗಿದೆ ಅವರು ಸಹ ಸ್ಪಂದನೆ ನೀಡಿದ್ದು ಅತಿ ಶೀಘ್ರದಲ್ಲೇ ಟಿ ಚನ್ನಯ್ಯ ಅವರ ಹೆಸರಿನಲ್ಲಿ ವಸತಿ ಶಾಲೆ ಕಾಮಗಾರಿ ಪ್ರಾರಂಭಿಸಲಾಗುವುದು
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved