• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಕೆ.ವೈ.ನಂಜೇಗೌಡರ 1.32 ಕೋಟಿ ಮೊತ್ತದ ಆಸ್ತಿ ಮುಟ್ಟುಗೋಲು
ಕೆ.ವೈ.ನಂಜೇಗೌಡ ಮತ್ತು ಇತರರಿಗೆ ಸೇರಿದ 1.32 ಕೋಟಿ ರು. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಮಾಡಲಾಗಿದೆ ಎಂದು ಇಡಿ ಹೇಳಿದೆ.
ಖಾದಿಯಿಂದ 1.94 ಕೋಟಿ ಉದ್ಯೋಗಾವಕಾಶ ಸೃಜನೆ: ಸಚಿವ ಶರಣಬಸಪ್ಪ ದರ್ಶನಾಪುರ
ರಾಷ್ಟ್ರಪಿತ ಮಹಾತ್ಮಗಾಂಧಿ ಅವರು ಸ್ವದೇಶಿ ಚಳುವಳಿಯ ಪ್ರತೀಕವಾಗಿ ಖಾದಿ ಪ್ರತಿನಿಧಿಸಿದೆ. ಖಾದಿ ಕೇವಲ ಬಟ್ಟೆ ಮಾತ್ರವಲ್ಲ ಅದು ಸ್ವಾವಲಂಬನೆಯ ಮತ್ತು ಪರಿಸರಸ್ನೇಹಿ ಜೀವನ ಶೈಲಿ ಪ್ರತೀಕವೂ ಆಗಿದೆ.
ಭ್ರಷ್ಟ ಸರ್ಕಾರ ಕೊತ್ತೊಗೆಯಲು ಬಿಜೆಪಿ ಸಂಕಲ್ಪ: ಮಾಜಿ ಸಂಸದ ಮುನಿಸ್ವಾಮಿ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳನ್ನು ಮಾತನಾಡುತ್ತಾ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಅನ್ನು ಕಿತ್ತೊಗೆಯುತ್ತೇವೆ ಎಂದು ಹೇಳುತ್ತಾ ಲೇವಡಿಗೊಳಗಾಗಿದ್ದಾರೆ ಎಂದು ಛೇಡಿಸಿದರು.
ಸಿಎಂ ಮಾಡುವುದಕ್ಕೆ ಆಗಲ್ಲ: ಸಚಿವ ಶರಣಬಸಪ್ಪ ದರ್ಶನಾಪುರ
ಸಿಎಂ ಆಗಬೇಕಾದರೆ ರಾಜ್ಯದಲಿ ಮೇಜರಿಟಿ ಶಾಸಕರು ಗೆಲ್ಲಬೇಕು, ಮೇಜಾರಿಟಿ ಬಂದ ಮೇಲೆ ಆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತೆ,
ಪೊಲೀಸ್ ವಸತಿಗೃಹದಲ್ಲೇ ಮುಖ್ಯಪೇದೆ ನೇಣಿಗೆ ಶರಣು
2005ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದು, ಕಳೆದ 2 ವರ್ಷಗಳಿಂದ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶಿಥಿಲಾವಸ್ಥೆಗೆ ತಲುಪಿದ ಸರ್ಕಾರಿ ಶಾಲೆ: ಜೀವಭಯದಲ್ಲಿ ಮಕ್ಕಳು!
1ರಿಂದ 5ನೇ ತರಗತಿವರೆಗೆ ಈ ಶಾಲೆಯಲ್ಲಿ ಸುಮಾರು 12 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಇಬ್ಬರು ಶಿಕ್ಷಕಿಯರಿದ್ದಾರೆ. ಶಾಲೆಗೆ 2 ಕಟ್ಟಡಗಳಿದ್ದು 1 ಕಟ್ಟಡ ಸಂಪೂರ್ಣವಾಗಿ ಹಾಳಾಗಿ ಉಪಯೋಗಕ್ಕೆ ಬಾರದಂತಾಗಿದೆ.
ಭರಪೂರ ಫಸಲು: ಮಾರುಕಟ್ಟೆಯಲ್ಲಿ ನೇರಳೆ ಕಾರುಬಾರು!
ಕಾಡು ಮೇಡು ಬೆಟ್ಟಗುಡ್ಡ, ರೈತರ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕಂಡರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲದ್ದು ಎಂದು ಬಾರೀ ಡಿಮ್ಯಾಂಡ್ ಬಂದಿದೆ.
ಪೌರಕಾರ್ಮಿಕರಿಗೆ ರಜೆ ನೀಡಿದೆ ಕೆಲಸ: ದೂರು
ಸಾರ್ವಜನಿಕರು ಕಸವನ್ನು ಎಲ್ಲೆಂದರೆ ಸುರಿಯುವ ಮೂಲಕ ಹಸಿ ಕಸ ಮತ್ತು ಒಣ ಕಸವನ್ನು ಸುರಿಯುತ್ತಿರುವುದರಿಂದ ಹಸಿಕಸವು ಕೊಳೆತು ದುರ್ವಾಸನೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ.
ವೀಳ್ಯದೆಲೆ ದಿಢೀರನೆ ಬೆಲೆ ಕುಸಿತ: ರೈತರು ಕಂಗಾಲು
ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಒಂದು ಹೊರೆಗೆ 12,000 ವೀಳ್ಯದೆಲೆಯ ಒಂದು ಹೊರೆಗೆ ಸರಾಸರಿ 14,000 ದರವಿತ್ತು. ಮೂಡಣ ದಿಕ್ಕಿನಿಂದ ಗಾಳಿ ಬೀಸುತ್ತಿದ್ದಾಗ ವೀಳ್ಯದೆಲೆ ಇಳುವರಿ ಕುಂಠಿತವಾಗುತ್ತದೆ.
ಅವಿಭಜಿತ ಜಿಲ್ಲೆಗೆ ಶಾಶ್ವತವಾದ ಕುಡಿಯುವ ನೀರು ತನ್ನಿ
ಕೋಲಾರ- ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಗೆ ಶುದ್ಧವಾದ ಕುಡಿಯುವ ನೀರು ಒದಗಿಸಲು ಕಳೆದ ಎರಡೂವರೆ ದಶಕದಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 196
  • next >
Top Stories
ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎನ್ನುತ್ತಲೇ ಕುಟುಕಿದ ಟ್ರಂಪ್‌ : ಭಾರತಕ್ಕೆ ಟ್ರಂಪ್‌ ಟ್ಯಾಕ್ಸ್‌ ಶಾಕ್‌
ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ
ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು
ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved