• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆಗೆ ತೆರಳಿ ಸಾವನ್ನಪ್ಪಿಸ ಶಿಕ್ಷಕಿ ಮನೆಗೆ ಕೊತ್ತೂರು ಮಂಜುನಾಥ್ ಭೇಟಿ, ಸ್ವಾಂತನ
ಸಮೀಕ್ಷಾ ಕಾರ್ಯಕ್ಕೆ ತೆರಳಿದ ಶಿಕ್ಷಕಿ ಶವವಾಗಿ ಪತ್ತೆಯಾಗಿರುವುದು ನೋವಿನ ಸಂಗತಿಯಾಗಿದೆ, ಇಂತಹ ಘಟನೆ ನಡೆಯಬಾರದಿತ್ತು. ಮೃತರ ಕುಟುಂಬಸ್ಥರು ನೋವಿನಲ್ಲಿದ್ದು, ಸರ್ಕಾರ ಕುಟುಂಬದ ಜತೆಗಿದೆ, ಪೊಲೀಸ್ ಇಲಾಖೆಯಿಂದ ಪೂರ್ಣ ಪ್ರಮಾಣದಲ್ಲಿ ತನಿಖೆ ನಡೆಸಿ, ಸೂಕ್ತ ನ್ಯಾಯ ಒದಗಿಸಲಾಗುವುದು.
ಕೋಲಾರ ಬಂದ್ ಗೆ ಸಹಕರಿಸುವಂತೆ ಜನಪರ ಸಂಘಟನೆಯಿಂದ ಮನವಿ
ಪ್ರಜಾಪ್ರಭುತ್ವದ ಆತ್ಮವಾದ ಸಂವಿಧಾನಕ್ಕೆ ಹಾಗೂ ೧೪೦ ಕೋಟಿ ಜನತೆಯ ಸಾರ್ವಭೌಮತ್ವಕ್ಕೆ ಮಾಡಿದ ಅಪಮಾನವಾಗಿದೆ. ಇದು ಕೇವಲ ನ್ಯಾಯಮೂರ್ತಿ ಗವಾಯಿ ಮೇಲಿನ ಹಲ್ಲೆಯಾಗಿರದೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡುವ ಬಹುದೊಡ್ಡ ಷಡ್ಯಂತ್ರದ ಭಾಗವಾಗಿದೆ. ಕೋಮುವಾದಿ ಸಂಘಟನೆ ಆರ್.ಎಸ್.ಎಸ್.ಗೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿಯೇ ಇಂತಹ ಕೃತ್ಯ ನಡೆದಿರುವುದು ಮನುಸ್ಮ್ರತಿ ಅನುಷ್ಠಾನಗೊಳಿಸುವ ಹುನ್ನಾರವಾಗಿದೆ .
ಕೋಲಾರ ಬಂದ್‌ಗೆ ಮಾದಿಗ ದಂಡೋರ ಸಮಿತಿಯಿಂದ ಬೆಂಬಲ ಘೋಷಣೆ
ರಾಜ್ಯಾದ್ಯಂತ ನಡೆಸುತ್ತಿರುವ ಜಾತಿ- ಜನ ಗಣತಿಯ ಪ್ರಕಾರ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗಧಿಪಡಿಸಬೇಕು. ಈ ಹಿಂದೆ ಅಲೆಮಾರಿಗಳಿಗೆ ಶೇ.೧ರಷ್ಟು ಮೀಸಲಾತಿಯನ್ನು ಸದಾಶಿವ ಆಯೋಗದಲ್ಲಿ ನಿಗದಿಪಡಿಸಿರುವುದನ್ನು ಸೇರ್ಪಡೆ ಮಾಡಿಕೊಂಡು ಇತರೆ ಸೇರಿಸಿ ಶೇ.೫ರಷ್ಟು ಮೀಸಲಾತಿ ನೀಡಿರುವುದು. ಈ ಸಂಬಂಧವಾಗಿ ಮೀಸಲಾತಿ ಪರಾಮರ್ಶಿಸಿ ಮಾದಿಗ ಸಮುದಾಯದವರಿಗೆ ನಿಗದಿಪಡಿಸಬೇಕು ಮತ್ತು ರಾಜಕೀಯ ರಂಗದಲ್ಲೂ ಮೀಸಲಾತಿ ಅವಕಾಶ ನಿಗದಿಪಡಿಸಬೇಕೆಂದು ಆಗ್ರಹಿಸಿದರು.
ಶಿಕ್ಷಕಿ ಕೆರೆಯಲ್ಲಿ ಶವವಾಗಿ ಪತ್ತೆ : ಗಣತಿ ಒತ್ತಡದಿಂದ ಆತ್ಮ*ತ್ಯೆ ?

ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂದಾಗಿಯೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಉತ್ತಮ ನಾಳೆಗಳನ್ನು ಸೃಷ್ಟಿಸಬೇಕು
ಈ ಜಗತ್ತು ಎಂದಿಗೂ ಶಾಂತಿಯುತ ಸ್ಥಳವಲ್ಲ, 21ನೇ ಶತಮಾನದಲ್ಲಿಯೂ ಏನಾದರೂ ಒಂದು ರೀತಿಯ ಘಟನೆಗಳು ನಡೆಯುತ್ತಲೇ ಇರುತ್ತವೆ. ನಮ್ಮ ಹೋರಾಟ, ಯುದ್ಧ, ಘರ್ಷಣೆಗಳು ಮತ್ತು ಅವ್ಯವಸ್ಥೆಗಳು ಇನ್ನೂ ಮುಗಿದಿಲ್ಲ. ತಪ್ಪುಗಳನ್ನು ಪುನರಾವರ್ತಿಸುತ್ತಲೇ ಇರುತ್ತೇವೆ. ಆದರೆ ಈ ಸಂದರ್ಭದಲ್ಲಿ ಪರಸ್ಪರ ಸಂವಾದ ನಡೆಸಿ, ಬಿರುಕುಗಳನ್ನು ತುಂಬಬಹುದು
ಬಡ ದಲಿತರಿಗೆ ನಿವೇಶನ ಮಂಜೂರು ಮಾಡಲು ಆಗ್ರಹ
ಗ್ರಾಮ ಪಂಚಾಯ್ತಿ ಕಚೇರಿಯು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ನೀಡಲು ಜಮೀನು ಇದೆ. ಆದರೆ ದಲಿತರಿಗೆ ಮನೆ ಕಟ್ಟಿಕೊಳ್ಳಲು ೫ ಎಕರೆ ಜಮೀನು ನೀಡಲು ಸಾಧ್ಯವಾಗುತ್ತಿಲ್ಲವೆ. ದಲಿತ ಕುಟುಂಬಗಳಿಗೆ ನಿವೇಶನಕ್ಕಾಗಿ ಜಮೀನು ಮಂಜೂರು ಮಾಡಬೇಕು. ಇಲ್ಲದಿದ್ದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ದಲಿತರು ಎಚ್ಚರಿಸಿದ್ದಾರೆ.
ಶಿಕ್ಷಕಿ ಶವ ಕೆರೆಯಲ್ಲಿ ಪತ್ತೆ
ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಅಕ್ತರ್‌ ಬೇಗಂ ಶವವಾಗಿ ಪತ್ತೆಯಾಗಿದ್ದಾರೆ. ಸಾಮಾಜಿಕ-ಆರ್ಥಿಕ ಸಮೀಕ್ಷೆ ಕಾರ್ಯ ಕಷ್ಟಕರವಾಗಿದ್ದರಿಂದ ಅವರು ಮಾನಸಿಕ ಒತ್ತಡದಿಂದ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು ಎನ್ನಲಾಗಿದೆ. ಮನೆಯಲ್ಲೇ ಮೊಬೈಲ್‌ ಬಿಟ್ಟು ಸಮೀಕ್ಷೆಗೆ ತೆರಳಿದ್ದರು. ರಾತ್ರಿಯಾದರೂ ಮನಗೆ ಬಾರದಿದ್ದಾಗ ಠಾಣೆಗೆ ದೂರು ನೀಡಲಾಗಿತ್ತು.
ಎಸ್ಟಿಗೆ ಬಲಿಷ್ಠ ಜಾತಿಗಳ ಸೇರ್ಪಡೆಗೆ ವಿರೋಧ
ವಾಲ್ಮೀಕಿ ನಾಯಕ ಸಮುದಾಯವು ಸಾಕಷ್ಟು ಹಿಂದೆ ಉಳಿದಿದೆ. ಹೀಗಿರುವ ಸಂದರ್ಭದಲ್ಲಿ ಬಲಿಷ್ಠ ಜಾತಿಗಳನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವುದರಿಂದ ಮತ್ತಷ್ಟು ಹೊಡೆತ ಬಿದ್ದಂತಾಗುತ್ತದೆ. ಹೀಗಾಗಿ ಈ ಪಟ್ಟಿಯಲ್ಲಿರುವ ಜಾತಿಗಳನ್ನು ಬಿಟ್ಟು ಬೇರೆ ವರ್ಗಗಳನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು.
ವಸತಿ ಪ್ರದೇಶದಲ್ಲಿ ಮದ್ಯದಂಗಡಿ: ವಿರೋಧ
ಅಬಕಾರಿ ನಿಯಮದಂತೆ ಜನವಸತಿ ಪ್ರದೇಶದಲ್ಲಿ ಯಾವುದೇ ಮದ್ಯದಂಗಡಿ ತೆರೆಯುವಂತಿಲ್ಲ ಎಂಬ ನಿಯಮವಿದೆ. ಆದರೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡ ಸಮುದಾಯಗಳು ವಾಸಮಾಡುವ ಸ್ಥಳದಲ್ಲಿ ನಿಯಮಬಾಹಿರ ಮದ್ಯದಂಗಡಿ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಇದನ್ನು ಕಂಡರೂ ಕಾಣದವರಂತೆ ಮೌನಕ್ಕೆ ಶರಣಾಗಿದ್ದಾರೆ
ಶಾಸಕ ನಾರಾಯಣಸ್ವಾಮಿಗೆ ಸಿಗುವುದೇ ಮಂತ್ರಿ ಭಾಗ್ಯ?
ಕೋಲಾರ ಜಿಲ್ಲೆಯಲ್ಲಿ ೬ ವಿಧಾನಸಭೆ ಕ್ಷೇತ್ರಗಳಲ್ಲಿ ೪ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರೂ ಸಹ ಜಿಲ್ಲೆಯವರಿಗೇ ಸಚಿವ ಸ್ಥಾನ ನೀಡಿಲ್ಲ, ಕಳೆದ ಬಾರಿ ಸಹ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡದೆ ಹೊರಗಿನವರಿಗೆ ನೀಡಿದ್ದರು. ಇದರಿಂದ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ನೀಗಿಸಲು ಕಷ್ಟವಾಗಿದೆ, ಹೊರಗಿನವರಿಗೆ ಉಸ್ತುವಾರಿ ನೀಡಿದರೆ ಸಮಸ್ಯೆಗೆ ಪರಿಹಾರ ಆಗೋದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 223
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved