• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ವ್ಯಕ್ತಿವ ವಿಕಸನಕ್ಕೆ ‘ಸಚೇತನ’
ಮಕ್ಕಳು ಪ್ರಾರ್ಥನಾ ಅವಧಿಯಲ್ಲಿ ಪ್ರಸ್ತುತಪಡಿಸುವ ಚಟುವಟಿಕೆಗಳನ್ನು ಒಂದು ವಾರ ಮುಂಚಿತವಾಗಿ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು, ಕ್ಯಾಲೆಂಡರ್‌ನಲ್ಲಿ ನೀಡಿದ ಒಂದು ಕ್ಷೇತ್ರಕ್ಕೆ ಸಂಬಂಧಿಸಿದ ವಾರದ ಚಟುವಟಿಕೆಗಳನ್ನು ಮಕ್ಕಳಿಂದ ಮಾಡಿಸಬೇಕು. ತರಗತಿಯ ಪ್ರತಿಯೊಬ್ಬ ವಿದ್ಯಾರ್ಥಿಗೂ ಅವಕಾಶವನ್ನು ನೀಡಬೇಕು.
ಕಲ್ಲು ಬಂಡೆ ಉರುಳಿ ಕಾರ್ಮಿಕ ಸಾವು
ಟೇಕಲ್‌ನ ಹುಣಸಿಕೋಟೆಯಲ್ಲಿ ಮಂಗಳವಾರ ಸಂಜೆ ಬಂಡೆಯನ್ನು ಸಿಡಿಸಲು ಬಂಡೆ ಕೇಪು ಹಾಕಿ ಅದರ ಕೆಳ ಭಾಗದಲ್ಲಿ ಮಣ್ಣು ತೆಗೆಯುತ್ತಿದ್ದ ವೇಳೆ ಹಿಂದೆ ಇದ್ದ ಬಂಡೆ ಆಕಸ್ಮಿಕವಾಗಿ ಉರುಳಿದೆ. ಈ ಸಂದರ್ಭದಲ್ಲಿ ಮಂಜುನಾಥ ಬಂಡೆ ಕೆಳಗೆ ಸಿಲುಕಿ ಸತ್ತಿದ್ದಾರೆ. ಮತ್ತೊಬ್ಬ ಕಾರ್ಮಿಕ ಸುನಿಲ್ ಅದೃಷ್ಟವಶಾತ್ ಸ್ಥಳದಿಂದ ಜಿಗಿದು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ
ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ಬೆರೆಸಬೇಡಿ
ದೇಶದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಸಾಧನೆ ಮನೆ ಮಾತಾಗಿದ್ದ ಡಿಸಿಸಿ ಬ್ಯಾಂಕ್‌ಗೆ ಆಡಳಿತ ಮಂಡಳಿ ಇಲ್ಲದಿರುವುದು, ಮಹಿಳಾ ಸಂಘಗಳಿಗೆ ಸಾಕಷ್ಟು ತೊಂದರೆ ಎದುರಾಗಿದೆ. ಜಿಲ್ಲೆಯ ಕೋಮುಲ್ ಮತ್ತು ಡಿಸಿಸಿ ಬ್ಯಾಂಕ್ ಸಹಕಾರ ಕ್ಷೇತ್ರಗಳು ಉತ್ತಮ ಸಾಧನೆಯ ಮೂಲಕ ಎತ್ತರದಲ್ಲಿವೆ.
ಮುಳಬಾಗಿಲು ತಾಲೂಕು ಅಭಿವೃದ್ಧಿಗೆ ಒತ್ತು
ಮುಳಬಾಗಿಲು ತಾಲೂಕಿನ ವಿವಿಧ ಭಾಗಗಳಲ್ಲಿ ಸುಸರ್ಜಿತ ಹಾಗೂ ನಿರ್ಮಲ ಆಸ್ಪತ್ರೆಗಳ ನಿರ್ಮಾಣವಾಗಬೇಕಾಗಿದೆ, ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಮುಳಬಾಗಿಲು ಎ.ಪಿ.ಎಂ.ಸಿ ಮಾರುಕಟ್ಟೆ ಒತ್ತುವರಿಯಾಗುತ್ತಿದ್ದು, ಆವರಣವು ಸರ್ವೇ ನಡೆಸಿ ಕಾಂಪೌಡ್ ನಿರ್ಮಿಸಲಾಗುವುದು.
ಕೋಮುಲ್‌ ಭ್ರಷ್ಟಾಚಾರ ಪ್ರಶ್ನಿಸಬಾರದೆ: ಶಾಸಕ
ಕೋಮುಲ್‌ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಮತ್ತು ಅಧ್ಯಕ್ಷ ನಂಜೇಗೌಡ ಇಡೀ ಆಡಳಿತ ಮಂಡಳಿಯನ್ನು ದಿಕ್ಕಿ ತಪ್ಪಿಸುತ್ತಿದ್ದಾರೆ. ಕೋಮುಲ್ ವಾರ್ಷಿಕ ಸಭೆಗೆ ಯಾರ ವಿರೋಧವೂ ಇಲ್ಲ, ಆದರೆ ಅಕ್ರಮಗಳ ಕುರಿತು ತನಿಖಾ ವರದಿ ಬರುವ ಮೊದಲೇ ಅದನ್ನು ಅನುಮೋದಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಂಡಿಸುವ ಪ್ರಸ್ತಾಪಕ್ಕೆ ಮಾತ್ರ ಶಾಸಕರ ವಿರೋಧ ಇದೆ
ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಿ
ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಸಹಾಯವಾಣಿ ೧೦೯೮ ಉಚಿತ ಕರೆ ಮಾಡಿ, ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ೨ ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶವಿದೆ. ೧೮ ವರ್ಷದ ಒಳಗಿನ ಮಕ್ಕಳು ಮೋಟಾರು ವಾಹನಗಳನ್ನು ಚಲಾಯಿಸುತ್ತಿದ್ದು, ಅದು ಕಾನೂನಡಿ ಅಪರಾಧ.
ಮಕ್ಕಳು, ಮಹಿಳೆಯರಲ್ಲಿ ಪೌಷ್ಟಿಕತೆ ಹೆಚ್ಚಿಸಬೇಕು
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಭ್ಯಾಸಗಳನ್ನು ಬೆಳೆಸಲು ಮತ್ತು ಉತ್ತೇಜಿಸಲು ಒಮ್ಮುಖ ಪರಿಸರ ವ್ಯವಸ್ಥೆಯನ್ನು ರಚಿಸುವ ಮೂಲಕ ಪೌಷ್ಟಿಕಾಂಶದ ವಿಷಯ ಮತ್ತು ವಿತರಣೆಯಲ್ಲಿ ಕಾರ್ಯತಂತ್ರದ ಬದಲಾವಣೆಯ ಮೂಲಕ ಅಪೌಷ್ಟಿಕತೆಯ ಸವಾಲುಗಳನ್ನು ಪರಿಹರಿಸಲು ಸರಕಾರದ ಮುಖ್ಯ ಉದ್ದೇಶವಾಗಿದೆ.
ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಸಮೀಕ್ಷೆ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ವರ್ಗಗಳ ಆಯೋಗದಿಂದ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕಾರ್ಯ ೬೫ ಪ್ರಶ್ನಾವಳಿಯನ್ನೊಳಗೊಂಡ ನಾಗರೀಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ಅಭಿವೃದ್ದಿಪಡಿಸಿರುವ ತಂತ್ರಾಂಶಗಳ ಮೂಲಕ ಸರ್ವೇ ಕಾರ್ಯ ಕೈಗೊಳ್ಳಬೇಕು.
ನೀರಿನ ಸಮಸ್ಯೆ: ನಾಡಕಚೇರಿ ಶೌಚಾಲಯಕ್ಕೆ ಬೀಗ
ಕಾಮಸಮುದ್ರ ಗ್ರಾಮಕ್ಕೆ ನೂತನ ಕಟ್ಟಡ ನಿರ್ಮಿಸಿದ್ದಾರೆ ಹೊರತು ಪಂಚಾಯಿತಿ ಅಥವಾ ಇಲಾಖೆಯಿಂದ ಕಟ್ಟಡಕ್ಕೆ ನೀರಿನ ಸಂಪರ್ಕವನ್ನು ಕಲ್ಪಿಸಿಲ್ಲ. ಇದರ ಪರಿಣಾಮ ಸಾರ್ವಜನಿಕರು ಹಾಗೂ ಸಿಬ್ಬಂದಿ ಶೌಚಾಲಯವನ್ನು ಬಳಸಲು ಸಾಧ್ಯವಾಗದೇ ಶೌಚಾಲಯಕ್ಕೆ ಬೀಗ ಜಡಿದಿದ್ದಾರೆ. ಈ ನಾಡ ಕಚೇರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು.
ನಾರಾಯಣಸ್ವಾಮಿಗೆ ಸಹಕಾರಿ ರಂಗದ ಅರಿವಿಲ್ಲ
ಸೆ.೨೫ ರಂದು ಸರ್ವ ಸದಸ್ಯರ ಸಭೆ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಸಂಪ್ರಾದಾಯದಂತೆ ಸಹಕಾರ ಸಂಘಗಳ ಕಾಯ್ದೆ ಅನ್ವಯ ವಾಗುವಂತೆ ತುರ್ತು ಸಭೆಯನ್ನು ಕರೆಯಲಾಗಿತ್ತು.ಆ ಸಭೆಯಲ್ಲಿ ಶಾಸಕ ನಾರಾಯಣಸ್ವಾಮಿ ಹೊರತು ಎಲ್ಲ ೧೬ ನಿರ್ದೇಶಕರು ಸಭೆಯ ತೀರ್ಮಾನದಂತೆ ನಡೆಸಲು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿತ್ತು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved