• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇತಮಂಗಲದಲ್ಲಿ ಅದ್ಧೂರಿ ಕರಗ
ಸೋಮವಾರ ರಾತ್ರಿ ಕರಗದ ಪೂಜಾರಿ ಕೃಷ್ಣಮೂರ್ತಿ ಕರಗದಮನನ್ನು ತಲೆಮೇಲೆ ಹೊತ್ತು ದೇವಾಲಯದಿಂದ ಹೊರಗೆ ಬರುತ್ತಿದ್ದಂತೆ ಭಕ್ತರು ಮಲ್ಲಿಗೆ ಹೂಗಳನ್ನು ಚೆಲ್ಲುವ ಮೂಲಕ ಗೋವಿಂದ ನಾಮ ಸ್ಮರಣೆ ಮಾಡುತ್ತಾ ಭಾವಪರಶರಾದರು. ಬಸ್ ನಿಲ್ದಾಣದ ಬಳಿಯ ವೇದಿಕೆಯಲ್ಲಿ ವಿವಿದ ಭಂಗಿಗಳಲ್ಲಿ ನೃತ್ಯ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರನ್ನು ರಂಜಿಸಿದರು.
ದ್ವಿತೀಯ ಪಿಯು: ಕೋಲಾರ ಜಿಲ್ಲೆಗೆ ಶೇ.72.45ರಷ್ಟು ಫಲಿತಾಂಶ
ಕೋಲಾರ ಜಿಲ್ಲೆಯಲ್ಲಿ ನಗರದ ಮಹಿಳಾ ಸಮಾಜ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಎಚ್.ಬಿ.ಭಾರ್ಗವಿ, ವಿಜ್ಞಾನ ವಿಭಾಗದಲ್ಲಿ ಎಸ್‌ಡಿಸಿ ಕಾಲೇಜಿನ ಕಾಲೇಜಿನ ಆರ್.ಸಿರಿ ಹಾಗೂ ಕಲಾ ವಿಭಾಗದಲ್ಲಿ ಕೋಲಾರದ ಬಾಲಕಿಯರ ಪಿಯುಕಾಲೇಜಿನ ಧೈರ್ಯಲಕ್ಷ್ಮಿ ಜಿಲ್ಲೆಗೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.
ಜನಸಂಖ್ಯೆ ಆಧರಿಸಿ ಒಳಮೀಸಲು ನೀಡಲಿ
ಪರಿಶಿಷ್ಟ ಜಾತಿಯ ವಿವಿಧ ಜಾತಿಗಳ ನಿಖರ ಮಾಹಿತಿಗಾಗಿ ಮತ್ತೊಮ್ಮೆ ಜಾತಿ ಗಣತಿ ನಡೆಸುವಂತೆ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಶಿಫಾರಸು ಮಾಡಿದ್ದು, ಅದರಂತೆ ರಾಜ್ಯ ಸರ್ಕಾರ ಜಾತಿ ಗಣತಿ ನಡೆಸಲು ಆದೇಶ ಹೊರಡಿಸಿದ್ದು, ಏ. ೬ ರಿಂದಲೇ ಗಣತಿ ಕಾರ್ಯ ಆರಂಭವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಕಲ್ಪಿಸಲಿ.
ಬುದ್ಧ ಮಂದಿರವನ್ನು ಬೌದ್ಧರಿಗೆ ಬಿಟ್ಟುಕೊಡಿ
ಬೌದ್ಧರ ಇತಿಹಾಸವನ್ನು ಮುಚ್ಚು ಹಾಕಲ್ಪಟ್ಟಿದೆ. ಏಕೆಂದರೆ ಅಶೋಕನ ೮೪,೦೦೦ ಶಾಸನಗಳು ಮೂಲ ನಿವಾಸಿ ಬೌದ್ಧರ ಪರವಾಗಿದೆ. ಭೀಮರಾವ್ ಅಂಬೇಡ್ಕರ್ ಅವರು ರಾಷ್ಟ್ರದಾಧ್ಯಂತ ಪ್ರತಿಭಟನೆಗಳನ್ನು ಮಾಡಲು ಕರೆ ನೀಡಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ಮಾಡಲು ಸಿದ್ಧತೆ ನಡೆಸಲಾಗಿದೆ.
ಜಡ್ಜ್‌ ಆಗುವ ಮುನ್ನ ಇತಿಹಾಸ ಅರಿತುಕೊಳ್ಳಿ
ಸಮಾಜದಲ್ಲಿನ ಭ್ರಷ್ಟಾಚಾರ, ಶೋಷಣೆ ತಡೆಯಲು ವಕೀಲರು ಹೆಚ್ಚಿನ ಜವಾಬ್ದಾರಿ ವಹಿಸಬೇಕು, ಶಾಸಕಾಂಗ ವ್ಯವಸ್ಥೆಯಲ್ಲಿನ ಲೋಪಗಳ ಕುರಿತಾದ ಪ್ರಕರಣಗಳಲ್ಲಿ ನ್ಯಾಯ ರಕ್ಷಣೆಯ ಜವಾಬ್ದಾರಿ ವಕೀಲದ್ದಾಗಿದೆ. ಹಣ ಗಳಿಕೆಯೊಂದೇ ಮುಖ್ಯ ಕಾರ್ಯವಾಗಬಾರದು, ಸಮಾಜದಲ್ಲಿನ ಶೋಷಿತರ ನೆರವಿಗೆ ನಿಲ್ಲುವ ಸಂಕಲ್ಪವೂ ಅಗತ್ಯವಿದೆ,
ವೇಮಗಲ್‌: ಸರ್ಕಾರಿ ಜಮೀನು ರಕ್ಷಣೆ ಮಾಡಿ
ವೇಮಗಲ್‌ನನ್ನು ಹೊಸ ತಾಲೂಕು ಕೇಂದ್ರ ಮಾಡಿದರೆ ಆ ಭಾಗದಲ್ಲಿ ಹೊಸದಾಗಿ ತಾಲೂಕು ಮಟ್ಟದ ಕಚೇರಿಗಳು, ಶಾಲೆ, ಕಾಲೇಜು ಆಸ್ಪತ್ರೆಗಾಗಿ ಜಮೀನಿನ ಅಗತ್ಯ ಇರುತ್ತದೆ. ಅದಕ್ಕಾಗಿ ಗುಂಡು ತೋಪು ಕೆರೆ, ಕುಂಟೆ ಸ್ಮಶಾನ ಜಮೀನುಗಳನ್ನು ಯಾರೂ ಭೋಗಸ್ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸದಂತೆ ಸಂರಕ್ಷಿಸಬೇಕು..
ದಲಿತ ಸಮುದಾಯದ 2 ಕಣ್ಣು ಬಾಬೂಜಿ, ಅಂಬೇಡ್ಕರ್‌
ಶೋಷಿತ ವರ್ಗಗಳ ಧ್ವನಿಯಾಗಿದ್ದ ಬಾಬು ಜಗಜೀವನ್ ರಾಮ್ ಕೇಂದ್ರ ಸರ್ಕಾರದಲ್ಲಿ ಉಪ ಪ್ರಧಾನಮಂತ್ರಿಯಾಗಿ ಹಸಿರು ಕ್ರಾಂತಿಯ ಹರಿಕಾರರಾಗಿದ್ದರು. ಇವರ ಆದರ್ಶ ಮತ್ತು ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಇಂತಹ ಮಹಾನ್ ನಾಯಕರ ಜಯಂತಿಗೆ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಲ್ಲ.
ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವುದೇ ‘ಗ್ಯಾರಂಟಿ’ ತಂತ್ರ
ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲೇ ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ಆವರಿಸಿರುವುದರಿಂದ ರಾಜ್ಯದ ಜನತೆ ರಾಜ್ಯ ಸರ್ಕಾರ ಯಾವಾಗ ಬೀಳುತ್ತದೆ ಎಂದು ಕಾಯುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಒಂದು ಕೈಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಬೆಲೆ ಏರಿಕೆ ಮಾಡುವ ಮೂಲಕ ಮತ್ತೊಂದು ಕೈಯಲ್ಲಿ ಗಂಡು ಮಕ್ಕಳಿಂದ ಕಿತ್ತುಕೊಳ್ಳುತ್ತಿದೆ.
ಆಂಧ್ರ ಪ್ರದೇಶದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ ದರೋಡೆ ಪ್ರಕರಣದಲ್ಲಿ ಕೋಲಾರ ರಾಜಕಾರಣಿ ಬಂಧನ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ವಿಕೋಟ ಮಂಡಲ ವ್ಯಾಪ್ತಿಯ ನಾಯಕನರಿ ಬಳಿ ನಡೆದ 3 ಕೋಟಿ ರೂಪಾಯಿಗಳ ಬೆಲೆ ಬಾಳುವ 3.5 ಕೆ.ಜಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್‌ ನಗರಸಭೆಯ ಕಾಂಗ್ರೆಸ್‌ ಸದಸ್ಯ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಯಪಾಲ್ ಹಾಗೂ ಇತರೆ ಮೂವರ ಬಂಧನ 

ಧರ್ಮ ಉಳಿಸಲು ಯುವಶಕ್ತಿ ಸಂಘಟಿತವಾಗಲಿ
ಇಡೀ ವಿಶ್ವದಲ್ಲೇ ಹಿಂದೂ ಧರ್ಮದಷ್ಟು ಪುರಾತನವಾದ ಧರ್ಮ ಬೇರೊಂದಿಲ್ಲ, ಭಾರತ ವಿಶ್ವಗುರುವಾಗುವ ಹಾದಿಯಲ್ಲಿ ಧರ್ಮ ಉಳಿಸುವ ಕಾರ್ಯವೂ ಅದರ ಜತೆಗೆ ನಡೆಯಬೇಕು ಎಂದು ತಿಳಿಸಿ ಪ್ರತಿ ವರ್ಷವೂ ರಾಮೋತ್ಸವ ಮತ್ತಷ್ಟು ವೈಭವದಿಂದ ಆಚರಿಸಿ ಧರ್ಮ ರಕ್ಷಣೆಗೆ ಸಂಕಲ್ಪ ತೊಡಬೇಕು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 197
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved