• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಬಜೆಟ್ 2025 : ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜು
ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಮಾಲೂರು ತಾಲೂಕು ಮಟ್ಟದ ಆಸ್ಪತ್ರೆಯ ನವೀಕರಣ. ೩೧೯೦ ಕೋಟಿ ರು.ಗಳ ವೆಚ್ಚದಲ್ಲಿ ದೇವನಹಳ್ಳಿ, ವಿಜಯಪುರ, ಎಚ್.ಕ್ರಾಸ್, ವೇಮಗಲ್, ಮಾಲೂರು, ತಮಿಳುನಾಡು ಗಡಿಯವರೆಗೆ ರಸ್ತೆ ನಿರ್ಮಾಣ
ಕೆಜಿಎಫ್‌ ಸ್ಮಶಾನ ಅಭಿವೃದ್ಧಿಗೆ ₹25 ಲಕ್ಷ ಮಂಜೂರು
ಹಿಂದು ಮುಸ್ಲಿಂ ಕ್ರಿಶ್ಚಿಯನ್ ಸಮುದಾಯಗಳ ಸ್ಮಶಾನವು ಅಕ್ಕ ಪಕ್ಕದಲ್ಲಿ ಇರುವುದು ಕೆಜಿಎಫ್ ನಗರದಲ್ಲಿ ಮಾತ್ರ. ಅದರಲ್ಲೂ ಚಾಂಪೀಯಿನ್ ರೀಫ್ ಸ್ಮಶಾನದಲ್ಲಿ ಇಂತಹ ಸ್ಮಶಾನದಲ್ಲಿ ಶವಗಳನ್ನು ಹೂಳಲು ಎಲ್ಲಾ ಸಮುದಾಯಗಳ ಜನರು ಆಗಮಿಸುತ್ತಾರೆ. ಪ್ರತಿ ವರ್ಷ ನವೆಂಬರ್ ತಿಂಗಳ ೨ ನೇ ತಾರೀಖಿನಂದು ಕಲ್‌ರೈ ತಿರುನಲ್ ಎಂಬ ಹಬ್ಬವನ್ನು ಆಚರಿಸುತ್ತಾರೆ
ಬಜೆಟ್‌: ಜಿಲ್ಲೆಗೆ ಈ ಬಾರಿಯಾದರೂ ನ್ಯಾಯ ಸಿಗುವುದೇ?
ರಾಜಧಾನಿ ಬೆಂಗಳೂರಿಗೆ ೭೦ ಕಿ.ಮೀ ದೂರದಲ್ಲಿರುವ ಕೋಲಾರ ಜಿಲ್ಲೆಯು ನೆರೆಯ ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೋಲಿಸಿದರೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದಿದೆ, ಅನೇಕ ವರ್ಷದಿಂದಲೂ ಈ ವಿಚಾರ ಚರ್ಚೆಯ ಹಂತದಲ್ಲಿ ಇದ್ದರೂ ಬಗೆಹರಿಸುವಲ್ಲಿ ಯಾವುದೇ ಸರ್ಕಾರ ಮುಂದಾಗುತ್ತಿಲ್ಲ.
ಪೂರ್ಣ ಪ್ರಮಾಣದ ತಾಲೂಕು ಆಡಳಿತ ಮರೀಚಿಕೆ
ಸುಮಾರು ೧೦ ಕೋಟಿ ರೂಗಳ ವೆಚ್ಚದಲ್ಲಿ ಭವ್ಯವಾದ ತಾಲೂಕು ಆಡಳಿತ ಸೌಧ ನಿರ್ಮಾಣವಾಗಿದ್ದರೂ ಜನರಿಗೆ ಮುಖ್ಯವಾಗಿ ಬೇಕಾಗಿರುವ ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ, ಸಣ್ಣ ನೀರಾವರಿ ಇಲಾಖೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಅರಣ್ಯ ಇಲಾಖೆ, ಸರ್ವೇ ಕಚೇರಿ, ಅಬಕಾರಿ ಇಲಾಖೆ ಕಚೇರಿ ತೆರೆದಿಲ್ಲ
ಬಜೆಟ್‌ನಲ್ಲಿ ಮಾಲೂರಿಗೆ ಬಂಪರ್‌: ವಿಶ್ವಾಸ
ತಾಲೂಕಿನಲ್ಲಿ ಹಾದುಹೋಗುವ ಕೈಗಾರಿಕಾ ಕಾರಿಡಾರ್‌ ಗಾಗಿ ೩೬೦೦ ಕೋಟಿ ರು.ಗಳ ಯೋಜನೆ ಘೋಷಿಸಿದ್ದರು. ಆ ಯೋಜನೆಯಲ್ಲಿ ತಾಲೂಕಿನಲ್ಲಿ ಎರಡು ಪ್ಯಾಕೇಜ್‌ ನಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದ್ದು,ಒಟ್ಟು ೨೧೫೦ ಕೋಟಿ ಇದಕ್ಕಾಗಿ ಸರ್ಕಾರವು ಮೀಸಲಿಟ್ಟಿದೆ. ೪೦ ಕೋಟಿ ವೆಚ್ಚದಲ್ಲಿ ನೂತನ ಸುಸಜ್ಜಿತ ಆಸ್ವತ್ರೆ ನಿರ್ಮಾಣದ ಘೋಷಣೆ ಆಗಬಹುದು.
ಅನಧಿಕೃ ಆಸ್ತಿಗಳ ಖಾತಾ ಅಭಿಯಾನ ಸದ್ಬಳಕೆಯಾಗಲಿ
ಪುರಸಭಾ ವ್ಯಾಪ್ತಿಯ ವಾರ್ಡುಗಳ ಬಡಾವಣೆಗಳಲ್ಲಿ ಅಧಿಕೃತ ಬಡಾವಣೆಗಳಲ್ಲಿ ಇ ಖಾತೆ ಹಾಗೂ ಅನಧಿಕೃತ ಬಡಾವಣೆಗಳಲ್ಲಿ ಬಿ ಖಾತೆ ಮಾಡಿಕೊಡಲಾಗುವುದು. ನಿವೇಶನ ಹೊಂದಿರುವ ಫಲಾನುಭವಿಗಳು ಈ ಖಾತೆ ಅಥವಾ ಬಿ ಖಾತೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಿದ ೭ ದಿನಗಳಲ್ಲಿ ಆದೇಶ ಪ್ರತಿ ನೀಡಲಾಗುವುದು.
ಗರ್ಭಿಣಿಯರ ಸಾವು ತಡೆಗೆ ವೈದ್ಯಾಧಿಕಾರಿಗಳು ಹಾಗೂ ಸ್ತ್ರೀ ತಜ್ಞರು ಒಟ್ಟಿಗೆ ತಂಡ ರಚಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ

ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಉತ್ತಮ ಆರೈಕೆ ಹಾಗೂ ಚಿಕಿತ್ಸೆ ನೀಡುವ ದೃಷ್ಟಿಯಿಂದ ಆರು ತಾಲೂಕಿನ ವೈದ್ಯಾಧಿಕಾರಿಗಳು ಹಾಗೂ ಸ್ತ್ರೀ ತಜ್ಞರು ಒಟ್ಟಿಗೆ ತಂಡವನ್ನು ರಚಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ. 

ಅಗ್ರಹಾರದಲ್ಲಿ ನೀರಿಗೆ ಹಾಹಾಕಾರ: ಸ್ಪಂದಿಸದ ಗ್ರಾಪಂ
ತಾಲೂಕಿನ ಅರಳೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಕಂಠ ಅಗ್ರಹಾರ ಗ್ರಾಮದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಯಾವುದೇ ಕ್ರ ಕೈಗೊಳ್ಳದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಆದರೆ ಸರ್ಕಾರ ಇನ್ನೂ ಹಣ ನೀಡಿಲ್ಲ ಎಂಬುದು ಪಿಡಿಒ ವಾದ.
ಕಾಡು ಪ್ರಾಣಿಗಳಿಗೆ ನೀರು ಪೂರೈಸಲು ತೊಟ್ಟಿ ಅಳವಡಿಕೆ
ಬಂಗಾರಪೇಟೆ ತಾಲೂಕಿನ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿರುವ ಕಾಡಿನಲ್ಲಿ ಜಿಂಕೆ, ಕಾಡುಹಂದಿ, ಮೊಲ, ನವಿಲುಗಳು, ಕೋತಿಗಳು ಕರಡಿಗಳು ಸೇರಿದಂತೆ ಅನೇಕ ಪ್ರಾಣಿಗಳಿವೆ ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಡಿನಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನೀರಿನ ತೊಟ್ಟಿ ಇಡುವ ಮೂಲಕ ನೀರುಪೂರೈಸಲಾಗುತ್ತಿದೆ
ಮಾವು ಸಂಸ್ಕರಣಾ ಘಟಕ ಸ್ಥಾಪಿಸಲಿ
ಶ್ರೀನಿವಾಸಪುರದಲ್ಲಿ ಮೂರು ಖಾಸಗಿ ಮಾವು ಸಂಸ್ಕರಣದ ಘಟಕಗಳು ಇವೆ. ಇದರೊಂದಿಗೆ ದೊಡ್ದಮಟ್ಟದ ಸರ್ಕಾರಿ ಮಾವು ಸಂಸ್ಕರಣದ ಘಟಕ ಬೇಕು ಎನ್ನುವ ಕೂಗು ಸಾಕಷ್ಟು ವರ್ಷದಿಂದ ತಾಲೂಕಿನ ಮಾವು ಬೆಳಗಾರರಿಗೆ ನಿರೀಕ್ಷೆ ಇದೆ, ಇದಕ್ಕೆ ಜೀವ ತುಂಬ ಕೆಲಸ ಬಜೆಟ್ ನಲ್ಲಿ ಆಗಬೇಕಿದೆ ಹಾಗೆಯೇ ಮಾವು ಮಂಡಳಿಗೆ ಸರ್ಕಾರ ಅಗತ್ಯ ಅನುದಾನ ನೀಡಬೇಕು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved