• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಧರಿಗೆ ಜಮೀನು ನೀಡಿದ್ದು ನನಗೆ ಸಂತೋಷವಿದೆ
ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದೇವೆಂದು ಕೀಳರಿಮೆ ಬೇಡ, ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಇಂದು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ದಕ್ಷಿಣ ಭಾರತದ ಖ್ಯಾತ ಬಹುಭಾಷಾ ಚಲನಚಿತ್ರ ನಟ ಸುಮನ್ ತಿಳಿಸಿದರು.ದಿ. ಎಚ್.ತಿಪ್ಪಾರೆಡ್ಡಿರವರ ಸ್ಮರಣಾರ್ಥವಾಗಿ ಕ್ಯಾಸಂಬಳ್ಳಿ ಗ್ರಾಮದಲ್ಲಿ ಟಿ.ಕೆ.ಆರ್.ಫೌಂಡೇಷನ್ ಹಾಗೂ ಫೌಂಡೇಷನ್ ನ ಕಿರಣಕುಮಾರ್‌ ರೆಡ್ಡಿ ಅಭಿಮಾನಿ ಬಳಗದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲಿ ಪುಟ್‌ಪಾತ್‌ಗಳ ಒತ್ತುವರಿ/ಹೇಳೋವವರಿಲ್ಲ ಕೇಳೋರಿಲ್ಲ
ಹೆಸರಿಗಷ್ಟೇ ಜಿಲ್ಲಾ ಕೇಂದ್ರವಾಗಿದ್ದರೂ ಜಿಲ್ಲಾ ಕೇಂದ್ರದಲ್ಲಿ ಸ್ವಚ್ಛತೆ ಇಲ್ಲ, ಪುಟ್‌ಪಾತ್ ಒತ್ತುವರಿ, ಪ್ರಮುಖ ರಸ್ತೆಗಳಲ್ಲಿ ಕಸದ ರಾಶಿ ರಾರಾಜಿಸುತ್ತಿದ್ದರೂ ಹೇಳುವವರು ಕೇಳುವವರಿಲ್ಲ, ನಗರಸಭೆಯಂತೂ ಜಾಣ ನಿದ್ರೆಗೆ ಶರಣಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂಬುದು ಕಟುಸತ್ಯವಾಗಿದೆ.
ಮನುಷ್ಯ ಸತ್ತರೂ ಸಾಧನೆಗಳಿಂದ ಜೀವಂತವಾಗಿರಲು ಸಾಧ್ಯ : ಅಧ್ಯಕ್ಷ ಕೆ.ಚಂದ್ರಾರೆಡ್ಡಿ
ಮನುಷ್ಯ ಸತ್ತ ಮೇಲೂ ಅವನ ಹೆಸರು ಜೀವಂತವಾಗಿದ್ದರೆ ಅವನು ಸಮಾಜಕ್ಕೆ ನೀಡಿದ ಕೊಡುಗೆಯೇ ಕಾರಣವಾಗಿರುತ್ತದೆ. ಅಂತವರ ಸಾಲಿಗೆ ಅಗಲಿದ ನಾಲ್ವರು ಶಿಕ್ಷಕರ ಸಾಧನೆಯೇ ಸಾಕ್ಷಿಯಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯಮ ಶೀಲತೆಯಲ್ಲಿ ತೊಡಗಿಸಿಕೊಳ್ಳಲು 2 ಲಕ್ಷ ರು. ಆರ್ಥಿಕ ನೆರವಿಗೆ ಆಗ್ರಹ

ಲಿಂಗತ್ವ ಅಲ್ಪಸಂಖ್ಯಾತರಿಗೆ ಸಾರ್ವಜನಿಕವಾಗಿ ವಸತಿ ಸೌಲಭ್ಯವು ಸಿಗುತ್ತಿಲ್ಲ, ಅಕ್ಕ ಪಕ್ಕದವರಿಂದ ಕಿರುಕುಳ ಅನುಭವಿಸಬೇಕಾಗುತ್ತಿದೆ. ಹಾಗಾಗಿ ನಮಗೆ ಪ್ರತ್ಯೇಕವಾದ ಪ್ರದೇಶದಲ್ಲಿ ವಸತಿ ಸೌಲಭ್ಯನೀಡಬೇಕು, ಲಿಂಗತ್ವ ಅಲ್ಪಸಂಖ್ಯಾತರು ಉದ್ಯಮ ಶೀಲತೆಯಲ್ಲಿ ತೊಡಗಿಸಿಕೊಳ್ಳಲು 2 ಲಕ್ಷ ರು. ಆರ್ಥಿಕ ನೆರವು ನೀಡಲಿ

ರೆಬಲ್ ಶಾಸಕರ ವಿರುದ್ದ ಹರಿಹಾಯ್ದ ಶಾಸಕ ಕೊತ್ತೂರು
ಕೋಲಾರ ಕ್ಷೇತ್ರದ ಶಾಸಕನಾದ ನನಗೆ ಯಾರೇ ಜಿಲ್ಲೆಗೆ ಬಂದರೂ ಮಾಹಿತಿ ಕೊಡುತ್ತಾರೆ. ಹಾಗಾಗಿ ಅವರು ಬಂದಾಗ ತಾವು ಅವರನ್ನು ಆಹ್ವಾನಿಸಿ ಕ್ಷೇತ್ರಕ್ಕೆ ಕೆಲಸ ಮಾಡಿಸಿಕೊಳ್ಳುವುದು ನನ್ನ ಜವಬ್ದಾರಿ. ಉಸ್ತುವಾರಿ ಸಚಿವರು, ಸಿಎಂ, ಡಿಸಿಎಂರನ್ನ ಹಗಲು ರಾತ್ರಿ ಹಿಡಿದು ಕ್ಷೇತ್ರದ ಕೆಲಸಮಾಡಸಿಕೊಂಡು ಬರುವೆ. ನಮ್ಮ ಮನೆಯ ಸಮಸ್ಯೆ ಬೇರೆಯವರಿಗೆ ಹೇಗೆ ಗೊತ್ತಾಗುತ್ತೆ
ಎರಡು ತಿಂಗಳಿಗೊಮ್ಮೆ ಉದ್ಯೋಗ ಮೇಳ ಆಯೋಜನೆ
ಕೆಜಿಎಫ್ ಬಂಗಾರಪೇಟೆ ನಡುವೆ ಇರುವ ದಾಸರಹೊಸಹಳ್ಳಿ ಬಳಿ ೭೦೦ ಎಕರೆ ಪ್ರದೇಶದಲ್ಲಿ ಹತ್ತಾರು ಕೈಗಾರಿಕೆಗಳನ್ನು ಸ್ಥಾಪಿಸಿ ಕನಿಷ್ಟ ಪಕ್ಷ ೨೫ ಸಾವಿರ ಜನರಿಗೆ ಉದ್ಯೋಗ ನೀಡಲಾಗುವುದು,ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುದ್ಯೋಗಿಗಳ ಮೇಲಿರುವ ಕಾಳಜಿಯಿಂದ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತಿದೆ.
ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ
ಸರ್ಕಾರ ಆದೇಶದಂತೆ ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ನೀತಿ ಅನುಷ್ಠಾನಗೊಳಿಸಲು ಈಗಾಗಲೇ ಹಿಂದಿನ ಸಭೆಯಲ್ಲಿ ತಿಳಿಸಲಾಗಿದೆ, ರಾಜ್ಯ ಮಟ್ಟದಿಂದ ತರಬೇತಿಯು ಸಹ ನೀಡಿದ್ದು ಸದರಿ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ವಿತರಣೆಯಾಗಿರುವವರಿಗೆ ತಂಬಾಕು ಮಾರಾಟ ಪರವಾನಗಿ ನೀಡಬೇಕು
ವರ್ಷದೊಳಗೆ ಕನ್ನಡ ಕನ್ನಡ ಭವನ ನಿರ್ಮಾಣ
ಇಲ್ಲಿನ ಕನ್ನಡ ಸಂಘ ಬರೀ ಕನ್ನಡ ಪರ ಕೆಲಸಗಳಿಗೆ ಮಾತ್ರ ಸೀಮಿತವಾಗದೆ ಸಮಾಜ ಸೇವೆಯಲ್ಲಿಯೂ ತೊಡಗಿದೆ. ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕೆಂಬುದು ಕನ್ನಡ ಸಂಘದ ಅಧ್ಯಕ್ಷರ ಹಾಗೂ ನಾಗರಿಕರ ಬಹು ವರ್ಷಗಳಿಂದ ಕನಸಾಗಿತ್ತು, ಈ ಕನಸಿಗೆ ಈಗ ಜೀವ ಬಂದಿದೆ ವರ್ಷದೊಳಗೆ ಭವನ ತಲೆ ಎತ್ತಲಿದೆ.
ಎಲ್ಲ ಸಿಎ ನಿವೇಶನ ಪುರಸಭೆ ವಶಕ್ಕೆ: ಶಾಸಕ
ಅಕ್ರಮ ನಿವೇಶನಗಳನ್ನು ಗುರುತಿಸುವಂತೆ ಪುರಸಭಾ ಅಧಿಕಾರಿಗಳಿಗೆ ಸೂಚಿಸಲಾಗಿತ್ತು, ಅದರಂತೆ ಪುರಸಭೆಯ ಕಂದಾಯ ಶಾಖೆಯ ಅಧಿಕಾರಿಗಳು ಈಗಾಗಲೇ ೩೨೯ ಸಿಎ ನಿವೇಶನಗಳನ್ನು ಗುರುತಿಸಿದ್ದಾರೆ, ಇಂತಹ ನಿವೇಶನಗಳನ್ನು ಮುಲಾಜಿಲ್ಲದೆ ಪುರಸಭೆಯ ವಶಕ್ಕೆ ಪಡೆಯಲಾಗುವುದು. ಇದಕ್ಕೆ ಪುರಸಭೆ ಸದಸ್ಯರು ಆಯಾ ವಾಡುಗಳಲ್ಲಿ ಸಂಪೂರ್ಣ ಸಹಕಾರ ನೀಡಲಿ
ಸ್ಥಳೀಯ ಗುತ್ತಿಗೆದಾರರ ಕಡೆಗಣನೆಗೆ ಆಕ್ಷೇಪ
ಕೆಜಿಎಫ್ ಜನರು ಪ್ರತಿ ಕೆಲಸಕ್ಕೂ ಗೋವಿಂದೇಗೌಡರ ಬಳಿಯೇ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗೋವಿಂದೇ ಗೌಡರು ಶಾಸಕಿ ರೂಪಕಲಾಶಶಿಧರ್‌ ಅವರು ನೇಮಿಸಿರುವ ಮಧ್ಯವರ್ತಿಯೇ ಎಂಬ ಪ್ರಶ್ನೆಗೆ ಶಾಸಕರೇ ಉತ್ತರ ನೀಡಬೇಕು. ಟೆಂಡರ್ ಗುತ್ತಿಗೆಯನ್ನು ಕೋಲಾರ ಮೂಲದವರಿಗೆ ನೀಡಲಾಗುತ್ತಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved