ಮಹಾನ್ ವ್ಯಕ್ತಿಗಳ ಜಯಂತಿ ಯಾವುದೇ ಧರ್ಮಕ್ಕೆ ಸೀಮಿತವಲ್ಲಗಣರಾಜ್ಯೋತ್ಸವ ದಿನದಂದು ಬೆಳಗ್ಗೆ ೯ ಗಂಟೆಗೆ ನಗರಸಭೆ ಮೈದಾನದಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂಧ ಧ್ವಜರೋಹಣ, ನಂತರ ಪಥಸಚಲನ, ಕರ್ಯಕ್ರಮದಲ್ಲಿ ಪೊಲೀಸ್ ಪಡೆಗಳು, ಗೃಹರಕ್ಷಕ ದಳ, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್ಸಿಸಿ ಕೆಡೆಟ್ಗಳನ್ನು ಅಹ್ವಾನಿಸಲು ಸೂಚಿಸಲಾಯಿತು