• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಸಿಎ ನಿವೇಶನ ಪುರಸಭೆ ವಶಕ್ಕೆ: ಶಾಸಕ
ಅಕ್ರಮ ನಿವೇಶನಗಳನ್ನು ಗುರುತಿಸುವಂತೆ ಪುರಸಭಾ ಅಧಿಕಾರಿಗಳಿಗೆ ಸೂಚಿಸಲಾಗಿತ್ತು, ಅದರಂತೆ ಪುರಸಭೆಯ ಕಂದಾಯ ಶಾಖೆಯ ಅಧಿಕಾರಿಗಳು ಈಗಾಗಲೇ ೩೨೯ ಸಿಎ ನಿವೇಶನಗಳನ್ನು ಗುರುತಿಸಿದ್ದಾರೆ, ಇಂತಹ ನಿವೇಶನಗಳನ್ನು ಮುಲಾಜಿಲ್ಲದೆ ಪುರಸಭೆಯ ವಶಕ್ಕೆ ಪಡೆಯಲಾಗುವುದು. ಇದಕ್ಕೆ ಪುರಸಭೆ ಸದಸ್ಯರು ಆಯಾ ವಾಡುಗಳಲ್ಲಿ ಸಂಪೂರ್ಣ ಸಹಕಾರ ನೀಡಲಿ
ಸ್ಥಳೀಯ ಗುತ್ತಿಗೆದಾರರ ಕಡೆಗಣನೆಗೆ ಆಕ್ಷೇಪ
ಕೆಜಿಎಫ್ ಜನರು ಪ್ರತಿ ಕೆಲಸಕ್ಕೂ ಗೋವಿಂದೇಗೌಡರ ಬಳಿಯೇ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗೋವಿಂದೇ ಗೌಡರು ಶಾಸಕಿ ರೂಪಕಲಾಶಶಿಧರ್‌ ಅವರು ನೇಮಿಸಿರುವ ಮಧ್ಯವರ್ತಿಯೇ ಎಂಬ ಪ್ರಶ್ನೆಗೆ ಶಾಸಕರೇ ಉತ್ತರ ನೀಡಬೇಕು. ಟೆಂಡರ್ ಗುತ್ತಿಗೆಯನ್ನು ಕೋಲಾರ ಮೂಲದವರಿಗೆ ನೀಡಲಾಗುತ್ತಿದೆ.
ಕಾಡಾನೆ ಹಾವಳಿ ತಡೆಗೆ ಸೋಲಾರ್‌ ಫೆನ್ಸಿಂಗ್‌
ಕಾಡಿನ ಸುತ್ತ ಫೆನ್ಸಿಂಗ್ ಹಾಕುವಾಗ ಯಾರೂ ವಿರೋಧವ್ಯಕ್ತಪಡಿಸಬಾರದು. ಕಾಮಸಮುದ್ರ ಹೋಬಳಿಯ ಸುತ್ತಲೂ ಇರುವ ಅರಣ್ಯದ ಸುತ್ತ ಈಗಾಗಲೇ ಬಹುತೇಕ ಸೋಲಾರ್ ಫೆನ್ಸಿಂಗ್ ಅಳವಡಿಸಲಾಗಿದೆ, ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಆಗ ಕಾಡಾನೆಗಳ ನಿಯಂತ್ರಣ ಸಾಧ್ಯವಾಗಲಿದೆ.
ಈ ನೆಲದ ಸಂಸ್ಕೃತಿ ಬೆಸೆಯುವ ಕಲೆ ಜಾನಪದ
ಸಮಾಜವನ್ನು ಕಟ್ಟುವ ಕಡೆಗೆ ಕಲಾವಿದರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಎರಡು ದಿನಗಳ ಜಾನಪದ ಸಂಭ್ರಮದಲ್ಲಿ ಸಂಸ್ಕೃತಿಯ ನೈಜತೆಯ ಸಮಾಜವನ್ನು ಕಟ್ಟುವ ಜವಾಬ್ದಾರಿಯು ಇವತ್ತಿನ ಕಲಾವಿದರು ಕೈಯಲ್ಲಿದೆ. ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕಾದರೆ ಕಲಾವಿದರು ಹಾಡು, ನಾಟಕ, ಹರಿಕಥೆ ಭಜನೆ ಮೂಲಕ ಸಮಾಜದಲ್ಲಿ ಉತ್ತಮ ಸಂದೇಶಗಳನ್ನು ನೀಡಬೇಕು.
ಮಾ.1ರಂದು ದ್ರೌಪದಿ ಪ್ರವರ ದರ್ಪಣ ಕಾರ್ಯಕ್ರಮ
ಮಾರ್ಚ್‌ ಒಂದರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ದ್ರೌಪದಿ ಪ್ರವರ ದರ್ಪಣ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ,ಈ ಕಾರ್ಯಕ್ರಮದಲ್ಲಿ ಕರಗ ಪೂಜಾರಿಗಳಿಗೆ ಸುಕೃತ ಧರ್ಮಪಾಲ ಎಂಬ ಬಿರುದು ಹಾಗೂ ಕರಗ ಪೂಜಾರಿಗಳನ್ನು ಬೆಂಬಲಿಸುವ ಪತ್ನಿಯರ ನಿಸ್ವಾರ್ಥ ಸಮರ್ಪಣೆಯನ್ನು ಗುರುತಿಸಿ ಸುಮಾರು 200 ಕರಗ ಪೂಜಾರಿಗಳ ಧರ್ಮಪತ್ನಿಯರಿಗೆ ಸುಧರ್ಮ ಧರ್ಮ ಪತ್ನಿ ಎಂಬ ಬಿರುದು ನೀಡಲಾಗುವುದು.
ಇ-ಖಾತಾ ಅಭಿಯಾನಕ್ಕೆ ಚಾಲನೆ
ನಿವೇಶನ ಹೊಂದಿರುವ ಫಲಾನುಭವಿಗಳು ಈ ಖಾತೆ ಅಥವಾ ಬಿ ಖಾತೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಿದ ೭ ದಿನಗಳಲ್ಲಿ ಪುರಸಭೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಆದೇಶದ ಪ್ರತಿ ನೀಡಲಿದೆ. ಪುರಸಭಾ ವ್ಯಾಪ್ತಿಯಲ್ಲಿ ಒಟ್ಟು ೧೬,೩೩೯ ಖಾತೆಗಳಿವೆ. ಪಟ್ಟಣದ ನಾಗರಿಕರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಅಂತರಗಂಗೆ ಕ್ಷೇತ್ರಕ್ಕೆ ರಸ್ತೆ ನಿರ್ಮಿಸಲು ಕ್ರಮ
ಅನ್ನಭಾಗ್ಯ ಯೋಜನೆಯಡಿ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ ಎರಡು ತಿಂಗಳಿನ ಒಟ್ಟಾಗಿ ಅಕ್ಕಿ ವಿತರಿಸಲಾಗುವುದು, ಕೇಂದ್ರ ಮತ್ತು ರಾಜ್ಯ ಸೇರಿದಂತೆ ತಲಾ ೫ ಕೆ.ಜಿ.ಯಲ್ಲಿ ಒಟ್ಟು ಒಬ್ಬರಿಗೆ ೧೦ ಕೆ.ಜಿ. ಅಕ್ಕಿ ವಿತರಿಸಲಾಗುವುದು, ಬ್ಯಾಂಕ್ ಖಾತೆಗೆ ಹಣವನ್ನು ಹಾಕುವುದಿಲ್ಲ, ಈಗಾಗಲೇ ೨.೧೦ ಲಕ್ಷ ಮೆಟ್ರಿಕ್ ಟನ್ ಅಕ್ಕಿ ತಿಂಗಳಿಗೊಮ್ಮೆ ಖರೀದಿಸಲಾಗುತ್ತಿದೆ.
ಕೋಟಿಲಿಂಗೇಶರಕ್ಕೆ ಹರಿದು ಬಂದ ಭಕ್ತಸಾಗರ
ಬುಧವಾರ ಬೆಳಿಗ್ಗೆ ದೇವಾಲಯದ ಅರ್ಚಕರಿಂದ ೧೦೮ ಅಡಿ ಬೃಹತ್ ಶಿವಲಿಂಗಕ್ಕೆ ಮತ್ತು ೫೧ ಅಡಿ ಎತ್ತರದ ಶಿವಲಿಂಗಕ್ಕೆ ಹಾಲು ತುಪ್ಪದ ಅಭಿಷೇಕವನ್ನು ಮಾಡಲಾಯಿತು, ನಂತರ ಹೂಗಳಿಂದ ಪುಷ್ಪರ್ಚನೆ ಮಾಡಲಾಯಿತು, ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪ್ರತಿಷ್ಠಾಪನೆ ಮಾಡಿದ್ದ ಶಿವಲಿಂಗಗಳಿಗೆ ಹಾಲಿನ ಅಭಿಷೇಕವನ್ನು ಸಲ್ಲಿಸಿ ಪೂಜೆಯನ್ನು ಮಾಡಿದರು.
ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ
ಅರಣ್ಯ ಸುತ್ತಲೂ ಸೋಲಾರ್ ಫೆನ್ಸಿಂಗ್ ಕಾಮಗಾರಿ ಪೂರ್ಣಗೊಳಿಸದ ಕಾರಣ ಆಗಾಗ ಆನೆಗಳು ಗ್ರಾಮಗಳತ್ತ ಬಂದು ಬೆಳೆ ನಾಶ ಹಾಗೂ ಪ್ರಾಣಹಾನಿ ಮಾಡುತ್ತಿವೆ. ಈಗಲಾದರೂ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಗಡಿಭಾಗದ ಜನರ ಒತ್ತಾಯ. ಇದುವರೆಗೂ ಆನೆಗಳ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ.
ಜಾನಪದ ಕಲೆ ಪರಿಶಿಷ್ಟರ ರಕ್ತದಲ್ಲೇ ಇದೆ
ಜಾನಪದ ಕಲೆಯು ಗ್ರಾಮೀಣ ಭಾಗದ ಬಡವರು ಹಿಂದುಳಿದವರು ಹಾಗೂ ದಲಿತರಲ್ಲಿ ಉಳಿದಿದೆ. ಆಗಾಗಿ ಈ ಕಲೆಯನ್ನು ತಮ್ಮ ಯುವ ಪೀಳಿಗೆಗೆ ಮುಂದುವರಿಸಿಕೊಂಡು ಹೋಗಲು, ಅವರಿಗೂ ಕಲಿಸಬೇಕು. ಇಂದಿನ ಕಲೆಗಳಲ್ಲಿ ಯಾವುದೇ ಸಂಸ್ಕೃತಿ ಉಳಿದಿಲ್ಲ. ಹಿಂದೆ ನಮ್ಮ ಹಿರಿಯರು ನಮಗೆ ಹಲವಾರು ಜಾನಪದ ಹಾಡುಗಳನ್ನು ಕಲಿಸುತ್ತಿದ್ದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved