• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಕೆರೆ ಕಾಯಕಲ್ಪಕ್ಕೆ ನಿರ್ಲಕ್ಷ್ಯ!
ಕೆಜಿಎಫ್‌ನ ಬೆಟ್ಟ ಗುಡ್ಡೆಗಳಲ್ಲಿ ಸುರಿಯುವ ಮಳೆಯ ನೀರನ್ನು ಸಂಗ್ರಹಿಸುವ ಉದ್ದೇಶದಿಂದ ಗ್ರಾಮದ ದೊಡ್ಡಕೆರೆಯನ್ನು 1926 ರಲ್ಲಿ ಮೈಸೂರಿನ ದಿವಾನರು ನಿರ್ಮಿಸಿದ್ದರು. ಆದರೆ ಈಗ ಕೆರೆಯ ಏರಿ ಕೊಚ್ಚಿ ಹೋಗಿದೆ ಮತ್ತು ಕೋಡಿ ಪ್ರದೇಶಗಳು ಶಿಥಿಲವಾಗಿವೆ. ಇದರಿಂದ ಮಳೆಗಾಲದಲ್ಲಿ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ.
ಕೋಲಾರದಲ್ಲಿಂದು ರಾಜ್ಯ ಮಟ್ಟದ ಜನಪರ ಉತ್ಸವ
ಉತ್ಸವದಲ್ಲಿ ಶೇ.೫೦ ಸ್ಥಳೀಯ ಕಲಾವಿದರಿಗೆ ಉತ್ಸವದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಬೆಳಿಗ್ಗೆ ೯.೩೦ಕ್ಕೆ ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಮಾಡಿ ಜನಪದ ಕಲಾತಂಡಗಳ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ ನೀಡಲಿದ್ದಾರೆ.
ಮಕ್ಕಳಿಗೆ ನೈತಿಕ ಶಿಕ್ಷಣವೂ ಅಗತ್ಯ
ಗ್ರಾಮೀಣ ಮತ್ತು ನಗರಪ್ರದೇಶದ ಶಿಕ್ಷಣ ವ್ಯವಸ್ಥೆ ನಡುವೆ ಇನ್ನೂ ವ್ಯತ್ಯಾಸವಿದ್ದು, ಅದು ಸರಿಹೋಗಬೇಕಾಗಿದೆ, ಹಳ್ಳಿಯಲ್ಲೂ ಸಮಗ್ರವಾದ ಸುಸಜ್ಜಿತ ಸೌಲಭ್ಯಗಳುಳ್ಳ ಶಿಕ್ಷಣ ಸಿಗಬೇಕಿದೆ. ಸ್ಪರ್ಧಾತ್ಮಕ ಯುಗದಲ್ಲಿ ಯಾರಲ್ಲಿ ಶ್ರಮ,ಕನಸು, ಪ್ರಯತ್ನ ಇರುತ್ತದೆಯೋ ಅವರು ಮಾತ್ರ ಬೆಳೆಯುತ್ತಾರೆ, ಎಸ್ಸೆಸ್ಸೆಲ್ಸಿ ಟರ್ನಿಂಗ್ ಪಾಯಿಂಟ್ ಆಗಿದ್ದು, ಇಲ್ಲೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಾದಿ ನಿರ್ಧಾರವಾಗುತ್ತದೆ.
ಮೊಬೈಲ್‌ ಗೀಳಿನಿಂದ ಪುಸ್ತಕ ಓದುವ ಅಭ್ಯಾಸ ಮಾಯ
ಪುಸ್ತಕ ಬರೆಯುವುದು, ಪುಸ್ತಕ ಮುದ್ರಿಸುವುದು ಸುಲಭದ ಕೆಲಸವಲ್ಲ, ಅದೊಂದು ಸಾಧನೆಯೇ ಸರಿ ಆದರೆ ಅಂತಹ ಪುಸ್ತಕಗಳನ್ನು ಶ್ರಮವಹಿಸಿ ಹೊರತಂದರು ಕೊಳ್ಳುವ ಮನಸ್ಥಿತಿ ಇಂದಿನ ಯುವಕರಲ್ಲಿ ಇಲ್ಲ, ಪಠ್ಯ ಪುಸ್ತಕಗಳನ್ನೂ ಪಿಡಿಎಫ್‌ನಲ್ಲಿ ನೋಡಿ ಬಳಕೆಮಾಡುವಂತಹ ಮನಸ್ಥಿತಿ ನಿರ್ಮಾಣವಾಗುತ್ತಿರುವುದು ಉತ್ತಮ ಬೆಳೆವಣಿಯಲ್ಲ.
ವಿದ್ಯಾರ್ಥಿಗಳು ದಾರಿ ತಪ್ಪಿದರೆ ದೇಶದ ಭವಿಷ್ಯಕ್ಕೆ ಕುತ್ತು
ಅನೇಕ ಸಾಧಕರು ಪಡೆದ ಪ್ರಶಸ್ತಿ, ಸನ್ಮಾನಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಅ‍ರಂತೆ ತಾವುೂ ಸಹ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡಬೇಕೆಂಹ ಭಾವನೆಯನನು ಬೆಳೆಸಿಕೊಳ್ಳಬೇಕು. ಒಂದು ವೇಳೆ ವಿದ್ಯಾರ್ಥಿಗಳು ಅಡ್ಡದಾರಿ ಹಿಡಿದರೆ ವೈಯಕ್ತಿ ಬದುಕು ನಾಶವಾಗುವ ಜತೆಗೆ ದೇಶಕ್ಕೂ ನಷ್ಟವಾಗಲಿದೆ.
ಮಾಲೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ
ಎರಡು ಬಾರಿ ಶಾಸಕನಾಗಿದ್ದು, ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಶ್ರಮವಹಿಸುತ್ತಿರುವದಾಗಿ ರಾಜ್ಯ ಸರ್ಕಾರದಿಂದ ಮಾಲೂರು ತಾಲೂಕಿಗೆ ಹಲವಾರು ಅನುದಾನಗಳನ್ನು ಹೊಂದಿರುವುದಾಗಿ ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಹಕಾರ ಹೆಚ್ಚು ನೀಡಿದ್ದಾರೆ.
ಹುಲಿಬೆಲೆ ಆಸ್ಪತ್ರೆಗೆ ‘ಚಿಕಿತ್ಸೆ’ ನೀಡಿ
ಬಂಗಾರಪೇಟೆ ತಾಲೂಕಿನ ಹುಲಿಬೆಲೆ ಗ್ರಾಮ ಪಂಚಾಯ್ತಿಯ ಕೇಂದ್ರದಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಕೆಲ ವರ್ಷಗಳು ಕೇಂದ್ರ ಚನ್ನಾಗಿಯೇ ನಡೆಯಿತು. ಬಳಿಕ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಬಾಗಿಲು ಮುಚ್ಚಿದೆ. ಕೇಂದ್ರದ ಬಾಗಿಲು ಮುಚ್ಚಿರುವುದರಿಂದ ಈಗ ಆರೋಗ್ಯ ಕೇಂದ್ರದ ಮುಭಾಗ ಕಸ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದೆ.
ರಾಜ್ಯ ಸರ್ಕಾರದ ಸಾಧನೆಗಳ ಶ್ವೇತ ಪತ್ರ ಪ್ರಕಟಿಸಲಿ
ಬಿಜೆಪಿ ಸರ್ಕಾರವು ಮಾಡಿರುವ ಅಭಿವೃದ್ದಿ ಕೆಲಸಗಳೇ ರಾಜ್ಯದಲ್ಲಿ ಮುಂದುವರೆಯುತ್ತಿವೆ. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳನ್ನು ಮುಂದಿಟ್ಟು ಆಡಳಿತ ಚುಕ್ಕಾಣಿ ಹಿಡಿದು ಈಗ ಗ್ಯಾರಂಟಿಗಳನ್ನು ನೀಡಲಾಗದೆ ಮುಳುಗಿ ಹೋಗಿದೆ, ಅಭಿವೃದ್ಧಿ ಶೂನ್ಯವಾಗಿದೆ. ಅಭಿವೃದ್ಧಿಯನ್ನು ತಿಳಿಸಲು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ.
ಮಹಿಳಾ ಉದ್ಯಮಿಯಾಗಲು ತರಬೇತಿ
ಮುಂದಿನ ದಿನಗಳಲ್ಲಿ ಮಹಿಳೆಯರನ್ನು ಉದ್ಯಮಶೀಲರನ್ನಾಗಿರುವ ಮತ್ತು ಸಣ್ಣ ಉದ್ಯಮಿಗಳಾಗಲು ತರಬೇತಿ ನೀಡಲು ನೆರವಾಗುತ್ತದೆ ಸರ್ಕಾರದಿಂದ ನಿಮ್ಮ ಸಂಘಕ್ಕೆ ಸಿಗುವ ಎಲ್ಲಾ ರೀತಿಯ ಯೋಜನೆಗಳನ್ನು ನೀಡಲು ಶಿಫರಸು ಮಾಡಲಾಗುವುದು. ಹುಳದೇನಹಳ್ಳಿ ಪಂಚಾಯ್ತಿ ಆಡಳಿತ ಉತ್ತಮವಾಗಿದೆ ಇನ್ನೂ ನರೇಗಾದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ನಡೆಸುವಂತಾಗಲಿ
ಜಿಪಂ, ತಾಪಂ ಚುನಾವಣೆ: ಗರಿಗೆದರಿದ ರಾಜಕಾರಣ
ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದತೆ ಮಾಡಿ ಕೊಂಡಿದ್ದು ಮೀಸಲಾತಿ ಖಾತ್ರಿಯಾದರೆ ತಮ್ಮ ಅಖಾಡವನ್ನು ಸಿದ್ದಪಡಿಸಿಕೊಳ್ಳಲು ಕಳೆದ ಎರಡು ಮೂರು ಚುನಾವಣೆಗಳ ಮೀಸಲಾತಿಯ ಲೆಕ್ಕಚಾರಗಳ ಚರ್ಚೆಗಳು ಗ್ರಾಮೀಣ ಭಾಗದ ರಾಜಕಾರಣದ ಪಡಸಾಲೆಯಲ್ಲಿ ನೆಡೆಯುತ್ತಿರುವುದು ಮುಂದಿನ ದಿನಗಳಲ್ಲಿ ಮಹತ್ವವಾದ ಸ್ಥಾನ ಪಡೆಯಲಿದೆ
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved