• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ಸದಸ್ಯರ ವಿರುದ್ಧ ಸುಮೊಟೋ ಕೇಸ್‌
ಲೇಔಟ್‌ಗಳಲ್ಲಿ ಪಾರ್ಕಿಂಗ್, ಸಿ.ಎ. ಇತ್ಯಾದಿ ಮೀಸಲಾಗಿರುವುದನ್ನು ಖಾತೆ ಮಾಡಲು ಯಾವ ಸದಸ್ಯರು ನನಗೆ ಒತ್ತಾಯಿಸಿಲ್ಲ, ಒಂದು ವೇಳೆ ಒತ್ತಾಯಿಸಿದರೂ ಸಹ ನಾನು ಮಾಡುವುದೂ ಇಲ್ಲ, ಅವರಿಗೆ ದೂರು ಬಂದಿರುವ ಬಗ್ಗೆ ವಿಚಾರಣೆ ನಡೆಸಿದ್ದಾರೆ ಹೊರತಾಗಿ ನಾನೇನು ದೂರು ನೀಡಿಲ್ಲ ಎಂದು ಕೋಲಾರ ನಗರಸಭೆ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ನನ್ನ ರಾಜಕೀಯ ಬೆಳವಣಿಗೆಯಲ್ಲಿ ನೀಲಕಂಠೇಗೌಡರದ್ದು ಪ್ರಮುಖ ಪಾತ್ರ: ಕೊತ್ತೂರು ಮಂಜುನಾಥ್
ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವಾಗಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಸಂತಾಪ ವ್ಯಕ್ತಪಡಿಸಿದರು.
ನೀರನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಸುನೀಲ್ ಎಸ್.ಹೊಸಮನಿ
ನೀರು ಮನುಷ್ಯ, ಪ್ರಾಣಿ, ಗಿಡಮರಗಳ ಜೀವ ರಕ್ಷಣೆಗೆ ಅಮೂಲ್ಯವಾಗಿದ್ದು, ನೀರಿನ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು. ನೀರು ಮತ್ತು ನೀರಿನ ಮೂಲಗಳನ್ನು ರಕ್ಷಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್.ಹೊಸಮನಿ ಕರೆ ನೀಡಿದರು.
ನಂಬಿಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಾತೃವಂದನಾ ಕಾರ್ಯಕ್ರಮ
ವಿದ್ಯಾರ್ಥಿಗಳು ತಂದೆ- ತಾಯಿ ಮತ್ತು ಹಿರಿಯರನ್ನು ಗೌರವದಿಂದ ಕಾಣಬೇಕು. ಗುರುಗಳು ತೋರಿದ ದಾರಿಯಲ್ಲಿ ನಡೆಯುವಂತಾದಾಗ ಜೀವನದುದ್ದಕ್ಕೂ ಯಶಸ್ಸು ನಿಮ್ಮದಾಗಲಿದೆ
ಭಾವಿ ಪತ್ನಿಯಿಂದಲೇ ರೌಡಿಶೀಟರ್‌ ಬರ್ಬರ ಹತ್ಯೆ
ಕಳೆದ ಮಾ. 23ರ ಭಾನುವಾರ ಆ್ಯಂಡರ್ ಸನ್‌ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಶಿವಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್‌ನ ಕೆಎನ್‌ಜೆ ಮತ್ತು ಎಸ್ ಬ್ಲಾಕ್‌ನ ಯುವತಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕೃತಿ ಉಳಿಸಿ ಬೆಳಸಿದರೆ ನಾವು ಉಳಿಯಲು ಸಾಧ್ಯ: ಪದ್ಮಯ್ಯ
ಪರಿಸರ ಅಭಿವೃದ್ಧಿಯಾದರೆ ಮಾತ್ರ ಮನುಷ್ಯನ ಜೀವನ ಹಸನಾಗಲು ಸಾಧ್ಯ, ಪ್ರಕೃತಿ ಉಳಿಸಿ ಬೆಳಸಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಪದ್ಮಯ್ಯ ಅಭಿಪ್ರಾಯಪಟ್ಟರು.
ಮುಸ್ಲಿಮರಿಗೆ ಶೇ.೪ ಮೀಸಲಾತಿ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯವನ್ನು ಓಲೈಸಲು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.೪ ರಷ್ಟು ಮೀಸಲಾತಿ ಘೋಷಣೆ, ಬೆಲೆ ಏರಿಕೆ ಮತ್ತು ಬಿಜೆಪಿಯ ೧೮ ಶಾಸಕರ ಅಮಾನತು ಮಾಡಿದ ನಿಲುವನ್ನು ಖಂಡಿಸಿ, ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರಿನ ಕೊರತೆ ಆಗದಂತೆ ಎಚ್ಚರ ವಹಿಸಿ
ಹಲವು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಅಡಿ ಕೊಳವೆಬಾವಿಗಳನ್ನು ಕೊರೆಸಿದ್ದು, ನೀರು ಸಹಾ ಕೊಳವೆಬಾವಿಗಳಲ್ಲಿ ಲಭ್ಯವಿದ್ದು, ಪಂಪು, ಮೋಟಾರ್ ಹಾಗು ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಮತ್ತೆ ಕೆಲವು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಪೈಪ್ ಲೈನ್ ಅಳವಡಿಸಿದ್ದು, ಕೊಳವೆ ಬಾವಿ ಹಾಗೂ ನೀರಿನ ಟ್ಯಾಂಕ್ ವ್ಯವಸ್ಥೆ ಕಲ್ಪಿಸಿಲ್ಲ. ಈ ಬಗ್ಗೆ ಪಡಿಒಗಳು ಕ್ರಮ ಕೈಗೊಳ್ಳಬೇಕು
ಯರಗೋಳ್ ಡ್ಯಾಂ ಸುತ್ತಮುತ್ತ ಕಾಡಾನೆಗಳ ಹಾವಳಿ
ಯರಗೋಳ್ ಅಣೆ ಕಟ್ಟು ಬಳಿಯಿರುವ ರಾಮಕೃಷ್ಣಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ರೈತರು ಬೆಳೆದಿರುವ ರಾಗಿ, ಟೊಮೆಟೋ, ತರಕಾರಿ ಬೆಳೆಗಳನ್ನು ರಾತ್ರಿಯ ವೇಳೆ ದಾಳಿ ಮಾಡಿ ಹಿಗ್ಗಾಮುಗ್ಗ ತುಳಿದು ಕೈಗೆ ಬಂದು ತುತ್ತು ಬಾಯಿಗೆ ಬಾರದಂತೆ ಮಾಡಿದೆ. ಆದರೂ ಮಾಲೂರು ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ.
ಕ್ಷಯ ಮುಕ್ತ ಭಾರತಕ್ಕೆ ಕೈಜೋಡಿಸಿ
ಪ್ರಸಕ್ತ ವರ್ಷ ಕ್ಷಯ ರೋಗ ನಿಯಂತ್ರಣದಲ್ಲಿ ಕೋಲಾರ ಜಿಲ್ಲೆ ಗಣನೀಯ ಪ್ರಗತಿ ಸಾಧಿಸಿದೆ. ಈಗ ಹ್ಯಾಂಡ್ ಹೆಲ್ಡ್ ಕ್ಷ-ಕಿರಣ ಯಂತ್ರದೊಂದಿಗೆ ರೋಗಿಗಳು ಇರುವ ಗ್ರಾಮ, ಸಂತೆ, ಜಾತ್ರೆ, ಉತ್ಸವ ಮೊದಲಾದ ಕಡೆಗೆ ಹೋಗಿ ಕ್ಷಯ ರೋಗ ತಪಾಸಣೆ ಮಾಡಲಾಗುತ್ತಿದೆ. ರೋಗ ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 197
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved