• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ನಾರಾಯಣಸ್ವಾಮಿ ಆಪಾದನೆ ಸತ್ಯಕ್ಕೆ ದೂರ
ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ ಅವರು ಕೋಚಿಮುಲ್‌ ಆಡಳಿತದಲ್ಲಿ ಭ್ರಷ್ಠಚಾರ ನಡೆದಿದೆ ಎನ್ನುವ ಅಪಾದನೆ ಮಾಡಿದ್ದಾರೆ. ಇದರಿಂದ ರೈತರಿಗೆ ತಪ್ಪು ಸಂದೇಶ ಹೂಗದಿರಲಿ ಎಂಬ ಉದ್ದೇಶದಿಂದ ಅವರು ಮಾಡಿರುವ ಆರೋಪಗಳಿಗೆ ಶಾಸಕ ಕೆ.ವೈ.ನಂಜೇಗೌಡಅಂಕಿ ಅಂಶ ಸಹಿತ ಉತ್ತರ ನೀಡಿದ್ದಾರೆ
ರಸ್ತೆ ಕಾಮಗಾರಿ ಅಪೂರ್ಣ: ಗುತ್ತಿಗೆದಾರರಿಗೆ ತರಾಟೆ
ಕಾಮಗಾರಿಗಳ ವಿಳಂಬ ಕುರಿತು ಪತ್ರಿಕೆಗಳಲ್ಲಿ ತಾಲೂಕಿನ ಮಾನ ಹರಾಜು ಹಾಕುತ್ತಿದ್ದರೂ ಗುತ್ತಿಗೆದಾರರಿಗೆ ಏನು ಅನಿಸುವುದಿಲ್ಲವೇ, ಒಬ್ಬ ಒಬ್ಬ ಗುತ್ತಿಗೆದಾರರ ೮ ರಿಂದ ೧೦ ಗುತ್ತಿಗೆಯ ಟೆಂಡರ್‌ಗಳನ್ನು ಪಡೆದು ಒಂದುರೆಡು ಕಾಮಗಾರಿಗಳನ್ನು ಪ್ರಾರಂಭಿಸಿ ನಂತರ ಕಾಮಗಾರಿಯನ್ನು ಅರ್ಧದಲ್ಲಿ ಬಿಟ್ಟು ಹೋಗಿದ್ದಾರೆ.
ಹೂಡಿಕೆ ಒಪ್ಪಂದ ಏರ್ಪಟ್ಟ ಆರೇ ದಿನಕ್ಕೆ ಘಟಕಕ್ಕೆ ಶಂಕು! - ಇನ್ವೆಸ್ಟ್‌ ಕರ್ನಾಟಕದಲ್ಲಿ ಜರ್ಮನಿ ಕಂಪನಿ ಒಪ್ಪಂದ

ಫೆ.12ರಿಂದ 14ರವರೆಗೆ ಬೆಂಗಳೂರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್‌ ಕರ್ನಾಟಕ’ದಲ್ಲಿ ಏರ್ಪಟ್ಟ ಒಪ್ಪಂದವೊಂದು ಒಂದೇ ವಾರದಲ್ಲಿ ಸಾಕಾರಗೊಂಡಿದೆ.

ಬಿ-ಖಾತೆ ನೀಡಿ ಅನಧಿಕೃತ ಬಡಾವಣೆಗಳಿಗೆ ಬ್ರೇಕ್‌
ಮುಂದಿನ ೩ ತಿಂಗಳಲ್ಲಿ ರಾಜ್ಯದೆಲ್ಲೆಡೆ ಇರುವ ಖಾತಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ಪುರಸಭೆ, ಪಟ್ಟಣ ಪಂಚಾಯಿತಿ, ಮುಖ್ಯಾಧಿಕಾರಿಗಳು, ಯೋಜನಾ ಪ್ರಾಧಿಕಾರದ ಅಧ್ಯಕ್ಷರು, ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದ್ದು ,ಪುರಸಭೆ, ಗ್ರಾ.ಪಂ.ವ್ಯಾಪ್ತಿಯ ಹಳ್ಳಿಗಳಲ್ಲಿರುವ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುವಂತೆ ಸೂಚನೆ ನೀಡಲಾಗಿದೆ.
ಕೈಗಾರಿಕೆಗಳಲ್ಲಿ ಉದ್ಯೋಗ: ಸ್ಥಳೀಯರಿಗೆ ಆದ್ಯತೆ
ನೂತನ ಕೈಗಾರಿಕಾ ಕೇಂದ್ರಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು, ಇದಕ್ಕೆ ಸ್ಥಳೀಯ ತಾಂತ್ರಿಕ ನಿಪುಣತೆ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಎಐ ತಂತ್ರಜ್ಞಾನ ಬಂದ ನಂತರ ಉದ್ಯೋಗಗಳ ಸೃಷ್ಟಿ ಕಡಿಮೆ ಆಗಲಿದೆ, ಹೀಗಾಗಿ ನಮ್ಮ ಕೈಗಾರಿಕಾ ನೀತಿಯಲ್ಲಿ ಸ್ಪಷ್ಟತೆ ಇದೆ
ಹೂಡಿಕೆ ಒಪ್ಪಂದ ಏರ್ಪಟ್ಟ ಆರೇ ದಿನಕ್ಕೆ ಘಟಕಕ್ಕೆ ಶಂಕು!
ಫೆ.12ರಿಂದ 14ರವರೆಗೆ ಬೆಂಗಳೂರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್‌ ಕರ್ನಾಟಕ’ದಲ್ಲಿ ಏರ್ಪಟ್ಟ ಒಪ್ಪಂದವೊಂದು ಒಂದೇ ವಾರದಲ್ಲಿ ಸಾಕಾರಗೊಂಡಿದೆ.
ಭೂಮಿ ಕಳೆದುಕೊಂಜವರಿಗೆ ಉದ್ಯೋಗ ನೀಡಿ
ವೇಮಗಲ್ ಕೈಗಾರಿಕಾ ಪ್ರದೇಶದ ೨ನೇ ಹಂತದಲ್ಲಿ ಭೂ ಸ್ವಾಧೀನಪಡಿಸಿಕೊಂಡಿರುವ ರಸ್ತೆ, ಕಾಮಗಾರಿಗಳು, ಮೂಲಭೂತ ಸೌಕರ್ಯಗಳು ಸಹ ಸರಿಯಾದ ರೀತಿಯಲ್ಲಿ ಪ್ರಾರಂಭವಾಗಿರುವುದಿಲ್ಲ, ಇದನ್ನೆಲ್ಲ ಬದಿಗೊತ್ತಿ ೩ನೇ ಹಂತದಲ್ಲಿ, ಸುಮಾರು ೬೫೦ ಎಕರೆಗೂ ಹೆಚ್ಚು ಜಮೀನನ್ನು ಸಹ ೨೮(೧) ರ ಪ್ರಕಾರ ಭೂ ಸ್ವಾಧೀನಪಡಿಸಿಕೊಂಡಿದ್ದಾರೆ, ಇನ್ನು ಪರಿಹಾರ ಬಾಕಿ ಹಣ ನೀಡಿಲ್ಲ.
ಯುವಕರು ಉದ್ಯೋಗ ಆಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ
ದಲಿತ ಯುವಕರು ಉದ್ಯೋಗ ಆಕಾಂಕ್ಷಿಗಳಾಗದೆ ಉದ್ದಿಮೆದಾರರಾಗುವ ಮೂಲಕ ಉದ್ಯೋಗದಾತರಾಗಬೇಕೆಂದು ಡಿಕ್ಕಿ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್ ಹೇಳಿದರು.
ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಕರವೇ ಬೆಂಬಲ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಎರಡನೇ ಹಂತದ ಮುಷ್ಕರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮುನಿರಾಜು ಧರಣಿ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಿದರು.
ಪರೀಕ್ಷೆ ಭಯ ಬೇಡ ಹಬ್ಬದಂತೆ ಸಂಭ್ರಮಿಸಲು ಸಿದ್ಧರಾಗಿ
ಪರೀಕ್ಷೆ ಎಂಬುದು ಯುದ್ದವಲ್ಲ, ಅದೊಂದು ಹಬ್ಬದಂತೆ ಸಂಭ್ರಮಿಸಬೇಕು. ಓದಿದ್ದನ್ನು ಅರ್ಥ ಮಾಡಿಕೊಂಡು ಮಲಗುವ ಮುನ್ನ ಮತ್ತೊಮ್ಮೆ ನೆನಪು ಮಾಡಿಕೊಂಡು ಮನಸ್ಸಿನಲ್ಲಿ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಓ.ಮಲ್ಲಿಕಾರ್ಜುನ್ ತಿಳಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved