ರೈತರಿಗೆ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ: ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರರೆಡ್ಡಿಕೆ.ಎಚ್.ಪಿ.ಫೌಂಡೇಷನ್ ಕಾರ್ಯನಿರ್ವಾಹಕ ಶ್ರೀನಿವಾಸಗೌಡ ಮೊದಲಿಗೆ ತಾಲೂಕಿನ ಕೃಷಿಕ ಸಮಾಜದ ಎಲ್ಲರಿಗೂ ಅಭಿನಂದನೆ ತಿಳಿಸುತ್ತಾ, ತಾಲೂಕಿನ ಅಭಿವೃದ್ಧಿಗಾಗಿ ನಿರ್ದೇಶಕರು ಶ್ರಮಿಸಬೇಕು, ಕೃಷಿಕ ಸಮಾಜ ರೈತರ ನೆರವಿಗೆ ಬರಬೇಕು. ರೈತರ ಯೋಜನೆಗಳನ್ನು ಸಮರ್ಪಕವಾಗಿ ತಿಳಿಸಿ, ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಬೇಕು. ರೈತರಿಗೆ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.