• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಲೂರು ಪುರಸಭೆಗೆ ₹73 ಲಕ್ಷ ಉಳಿತಾಯ ಬಜೆಟ್
ಆಯವ್ಯಯ ಸಭೆಯ ನಂತರ ನಡೆದ ಸಭೆಯಲ್ಲಿ ಶಾಸಕ ಕೆ ವೈ ನಂಜೇಗೌಡ ಭಾಗವಹಿಸಿ ಸಲಹೆಗಳನ್ನು ನೀಡಿದರು. ಪಟ್ಟಣದಲ್ಲಿ ಮುಂದಿನ ತಿಂಗಳು ಕರಗ ಮಹೋತ್ಸವ ನಡೆಯುವುದರಿಂದ ಕರಗ ಸಂಚರಿಸುವ ರಸ್ತೆಗಳ ಗುಂಡಿ ಮುಚ್ಚುವುದು ಸ್ವಚ್ಛತೆ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಪರಿಸರ ಸಂರಕ್ಷಣೆ, ಮಾಲಿನ್ಯ ತಡೆ ಪ್ರತಿಯೊಬ್ಬರ ಹೊಣೆ
ಐ.ಒ.ಸಿ.ಎಲ್. ಎಸ್.ಆರ್.ಪಿ.ಎಲ್. ಸಂಸ್ಥೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನ ಅಂಗವಾಗಿದ್ದು, ಚೆನ್ನೈಯಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ದೇವನಹಳ್ಳಿಗೆ ಪೆಟ್ರೋಲಿಯಂ ಪೈಪ್ ಲೈನಿನ ಮುಖಾಂತರ ಪೆಟ್ರೋಲಿಯಂ ಉತ್ಪನ್ನಗಳ ಸಾಗಾಣಿಕೆ ಕಾರ್ಯದಲ್ಲಿ ತೊಡಗಿದೆ. ಐ.ಓ.ಸಿ.ಎಲ್.ಯ ಎಸ್.ಆರ್.ಪಿ.ಎಲ್. ಪೈಪ್ ಲೈನಿನ ಸುರಕ್ಷತೆ ಮತ್ತು ಭದ್ರತೆ ಹಾಗೂ ಪರಿಸರ ರಕ್ಷಣೆಗೆ ಆದ್ಯತೆ ನೀಡಲಿದೆ
ಅಸ್ತಿತ್ವದಲ್ಲಿ ಇಲ್ಲದ ಮಹಿಳಾ ಸಂಘಕ್ಕೆ ಸಾಲ ನೀಡಿಲ್ಲ
ಸರ್ಕಾರವೇ ನೇಮಿಸಿದ್ದ ಸಹಕಾರ ಸಂಘಗಳ ಜಂಟಿ ನಿರ್ದೇಶಕ ಕಲ್ಲಪ್ಪ ಓಬಣ್ಣಗೋಳ್ ನೇತೃತ್ವದ ಪರಿಶೀಲನಾ ಸಮಿತಿ ಮಹಿಳಾ ಸ್ವಸಹಾಯ ಸಂಘಗಳ ಗುಂಪುಗಳ ಪ್ರತಿನಿಧಿ, ಸದಸ್ಯರನ್ನೇ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿ ಈ ವರದಿ ನೀಡಿದ್ದು, ಅಸ್ಥಿತ್ವದಲ್ಲಿ ಇರದ ಯಾವುದೇ ಸ್ವಸಹಾಯ ಗುಂಪುಗಳಿಗೆ ಸಾಲ ನೀಡಿರುವ ಪೂರಕ ದಾಖಲೆ ಕಂಡು ಬಂದಿಲ್ಲ ಎಂದು ಉಲ್ಲೇಖಿಸಿದೆ.
ಮೃತ್ಯಕೂಪವಾಗಿರುವ ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಯಾವುದೇ ಅನಾಹುತಗಳು ನಡೆಯುವುದನ್ನು ತಪ್ಪಿಸಲು ಸುತ್ತಲೂ ತಂತಿ ಬೇಲಿಯನ್ನು ನಿರ್ಮಿಸುವುದನ್ನು ಸರ್ಕಾರ ಕಡ್ಡಾಯ ಮಾಡಿದೆ. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿಯನ್ನು ನಿರ್ಮಿಸಲು ಶೇ. 40 ರಿಂದ 50 ರಷ್ಟು ಸಹಾಯಧನವನ್ನು ಸಹ ನೀಡಲಾಗುತ್ತದೆ. ಆದರೂ ರೈತರು ಹೊಂಡಕ್ಕೆ ತಂತಿಬೇಲಿ ನಿರ್ಮಿಸುತ್ತಿಲ್ಲ.
ಸೈಬರ್‌ ಕ್ರೈಂ ವಿರುದ್ಧ ಎಚ್ಚರ ವಹಿಸ: ಎಸ್ಪಿ
ಮಹಿಳೆಯನ್ನು ಕೇವಲ ಮನೆಯ ಕೆಲಸದಾಕೆ ಎಂದು ಪುರುಷ ವರ್ಗ ತಿಳಿದುಕೊಂಡಿದೆ. ಮಹಿಳೆಯರು ಸಹ ನಾವು ಕೆಲಸಕ್ಕೆ ಹೋಗುತ್ತಿಲ್ಲ ಮನೆಯಲ್ಲಿ ಹೌಸ್ ವೈಫ್ ಎಂದು ಹೇಳುತ್ತಿರಿ. ಮನೆಯಲ್ಲಿನ ಪ್ರತಿಯೊಂದು ಕೆಲಸ ಮಾಡುವುದು ಸಹ ಒಂದು ಕೆಲಸವೆಂದು ಮೋದಲು ಮಹಿಳೆಯರು ತಿಳಿಯಬೇಕು. ದೌರ್ಜನ್ಯದ ವಿರುದ್ಧ ಪ್ರತಿಭಟಿಸಬೇಕು.
ಪ್ರೇಮ ಕವಿ ಎನಿಸಿಕೊಳ್ಳಲು ಇಷ್ಟ: ಕವಿ ಬಿಆರ್‌ಎಲ್‌
ಕನ್ನಡದ ಅನೇಕ ಸಾಹಿತಿಗಳು ನವೋದಯದಿಂದ ನವ್ಯಕ್ಕೆ ಹೊರಳಿದರೆ, ಬಿ.ಆರ್.ಲಕ್ಷ್ಮಣರಾವ್ ನವ್ಯದಿಂದ ನವೋದಯದತ್ತ ಹೊರಟು ಆನಂತರ ರಮ್ಯತೆಯನ್ನು ಬರವಣಿಗೆಯಲ್ಲಿ ಅಳವಡಿಸಿಕೊಂಡರು. ಲಕ್ಷಣರಾವ್‌ ವಿನೋದ ಹಾಗೂ ಕಾಮಿಕ್ ಶೈಲಿಯಲ್ಲಿ ಕವನಗಳನ್ನು ರಚಿಸಿದರೂ ಅವುಗಳಲ್ಲಿ ಜನಪರವಾದ ನಿಲುವು ಇರುತ್ತಿತ್ತು.
ದೊಡ್ಡಶಿವಾರದಲ್ಲಿ ಕೆಪಿಎಸ್‌, ಪಿಯು ಕಾಲೇಜು ಸ್ಥಾಪನೆ
ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿಯೂ ಸಹ ಓಸಾಟ್ ಸಂಸ್ಥೆಯು ೬.೫ ಕೋಟಿ ರೂಗಳ ವೆಚ್ಚದಲ್ಲಿ ಶಾಲಾ ಸಂಕೀರ್ಣ ನಿರ್ಮಿಸಿ ಕೊಡುತ್ತಿದೆ. ನಾವು ಜವಾಬ್ದಾರಿ ವಹಿಸಿಕೊಂಡರೆ ಸಾಮಾನ್ಯ ವರ್ಗದ ಮಕ್ಕಳು ಸರಕಾರಿ ಶಾಲೆಗಳಿಗೆ ಬರುತ್ತಾರೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಪರಿಸರ ಮತ್ತು ಗುಣಾತ್ಮಕ ಶಿಕ್ಷಣವನ್ನು ನೀಡಬೇಕಾಗಿದೆ.
ಪಡಿತರ ಅಕ್ಕಿ ಮಾರಿದರೆ ಫಲಾನುಭವಿ ಕಾರ್ಡ್ ರದ್ದು
ಅಂತ್ಯೋದಯ ಯೋಜನೆಯ ಕಾರ್ಡುದಾರರಿಗೆ ಕುಟುಂಬ ಸದಸ್ಯರು ೩ ಜನ ಇದ್ದರೆ ೩೫ ಕೆ.ಜಿ. ನೀಡಲಾಗುವುದು. ಅದಕ್ಕೂ ಹೆಚ್ಚು ಜನ ಇದ್ದರೆ ಅದಕ್ಕೆ ತಕ್ಕ ಹಾಗೆ ಅಕ್ಕಿ ನೀಡಲಾಗುತ್ತಿದೆ. ಫಲಾನುಭವಿಗಳು ನ್ಯಾಯಬೆಲೆ ಅಂಗಡಿಯಲ್ಲ ಕೇಳಿ ಪಡೆಯಬೇಕು. ನ್ಯಾಯಬೆಲೆ ಅಂಗಡಿಯವರು ಇದರಲ್ಲಿ ವ್ಯತ್ಯಾಸ ಮಾಡಿದರೆ ಗ್ಯಾರಂಟಿ ಕಚೇರಿಗೆ ದೂರು ನೀಡಿ.
ಡಿಸಿಸಿ ಬ್ಯಾಂಕ್‌ ಅರ್ಹತೆ ಕಳೆದುಕೊಳ್ಳುವ ಸಾಧ್ಯತೆ
೨೦೧೭-೧೮ರಲ್ಲಿ ವಿತರಣೆ ಮಾಡಿರುವ ಮಹಿಳಾ ಸಂಘಗಳ ಸಾಲಮರುಪಾವತಿಯಾಗಿಲ್ಲ, ಆಗಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ ಬ್ಯಾಂಕ್ ಗೌರವ ಉಳಿದಿರೋದು. ಪ್ರಸಕ್ತ ಸಾಲಿನಲ್ಲಿ ಡಿಸಿಸಿ ಬ್ಯಾಂಕ್ ಎನ್‌ಪಿಎ ಶೇ.೨೫ಕ್ಕೆ ಹೋಗಲಿದ್ದು, ಆರ್‌ಬಿಐ ಪ್ರಕಾರ ಶೇ.೯ಕ್ಕಿಂತ ಕಡಿಮೆಯಿರಬೇಕು. ರಾಜ್ಯ ಮಟ್ಟದ ಸಹಕಾರ ಇಲಾಖೆ ಅಧಿಕಾರಿಗಳು ಸೊಸೈಟಿಗೆ ಭೇಟಿ ಮಾಡಿ ಪರಿಶೀಲಿಸಬೇಕು.
.ಗ್ರಾಪಂ ವತಿಯಿಂದ ಸೋಲಾರ್‌ ವಿದ್ಯುತ್‌ ಉತ್ಪಾದನೆ
ಗ್ರಾಪಂಗಳಿಂದ ಬೆಸ್ಕಾಂ ಇಲಾಖೆಗೆ ೨,೫೦೦ ಕೋಟಿ ಬಾಕಿ ನೀಡಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಬಜೆಟ್‌ನಲ್ಲಿ ಗ್ರಾಪಂನಲ್ಲಿ ಸಾಕಷ್ಟು ರೆವಿನ್ಯೂ ಆಸ್ತಿಯಿದ್ದು, ನಾವು ಸ್ವಂತ ವಿದ್ಯುತ್‌ನ್ನು ಏಕೆ ತಯಾರಿಸಬಾರದು ಎಂಬುದರ ಬಗ್ಗೆ ಮನವಿ ಸಲ್ಲಿಸಲಾಯಿತು. ಪ್ರಾಯೋಗಿಕವಾಗಿ ಗ್ರಾಪಂ ವತಿಯಿಂದ ಸೋಲಾರ್‌ನಿಂದ ವಿದ್ಯುತ್ ತಯಾರಿಸಲು ಅನುಮೋದನೆ ನೀಡಿದ್ದಾರೆ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 197
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved