• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತ ನಿರಂತರ ಅಧ್ಯಯನಶೀಲನಾಗಬೇಕು
ಪತ್ರಿಕೋದ್ಯಮ ಇತ್ತೀಚೆಗೆ ಚೇತರಿಸಿಕೊಳ್ಳುತ್ತಿದೆ. ಮುದ್ರಣ ಮಾಧ್ಯಮಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ಅಬ್ಬರದ ಹೊರತಾಗಿಯೂ, ವಿಶ್ವಾಸಾರ್ಹ ಸುದ್ಧಿಗಳನ್ನು ನೀಡುವಲ್ಲಿ ಹಾಗೂ ಓದುಗರ ಮನಗೆಲ್ಲುವಲ್ಲಿ ಮೇಲುಗೈ ಸಾಧಿಸಿವೆ. ಸುದ್ದಿ ಮಾಡುವ ಮುನ್ನ ಮರುಪರಿಶೀಲನೆ ಮಾಡಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು.
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ರೈತರ ಬೆಂಬಲ
ಈ ಹಿಂದೆ ರಾಜ್ಯಾದ್ಯಂತ ಮುಷ್ಕರ ನಡೆಸಿರುವ ಹಿನ್ನೆಲೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮಾಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ತಕ್ಷಣವೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಯಿತು. ಆದರೆ, ಬೇಡಿಕೆಗಳು ಈಡೇರಿಸದ ಪ್ರಯುಕ್ತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮರ್ಥವಾಗಿ ಎದುರಿಸಿ
ಪ್ರಶ್ನೆಪತ್ರಿಕೆ ಯಾವುದೇ ರೀತಿ ಕೊಟ್ಟರೂ ನೀವು ಉತ್ತರಿಸಲು ಸಿದ್ದರಾಗಿರಬೇಕು, ಅದಕ್ಕೆ ಪರಿಶ್ರಮ ಅಗತ್ಯವಿದೆ, ಕ್ರೀಡೆ, ಆಟ,ಸಿನಿಮಾ ಎಲ್ಲವನ್ನು ಪರೀಕ್ಷೆ ಮುಗಿಯುವವರೆಗೂ ಮರೆತುಬಿಡಿ ನಿಮ್ಮ ಗುರಿ ಕೇವಲ ಉತ್ತಮ ಫಲಿತಾಂಶದತ್ತ. ಮೊಬೈಲ್ ನೋಡದಿರಿ, ಓದಲು ಆಸಕ್ತಿ ಹೆಚ್ಚಲು ಉತ್ತಮ ನಿದ್ದೆಯೂ ಅಗತ್ಯವಿದೆ, ಆರೋಗ್ಯದ ಕಡೆ ಗಮನ ನೀಡಬೇಕು
ಶಿಥಿಲ ಅಂಗನವಾಡಿ ಕಟ್ಟಡದಲ್ಲೇ ಮಕ್ಕಳಿಗೆ ಪಾಠ
ಶಿಥಿಲವಾಗಿರುವ ಮೇಲ್ಛಾವಣಿ ಯಾವಾಗ ಕಳಚಿ ಮಕ್ಕಳ ಮೇಲೆ ಬೀಳುವುದೊ ಎನ್ನುವ ಆತಂಕದಲ್ಲಿಯೇ ಅಂಗನವಾಡಿ ನಡೆಯುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ದಾಸರಹೊಸಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯ ಸಿಮೆಂಟ್ ಕಳಚಿ ಮಕ್ಕಳ ತಲೆ ಮೇಲೆ ಬಿದ್ದು ನಾಲ್ವರು ಮಕ್ಕಳಿಗೆ ಗಾಯವಾಗಿದ್ದರೂ ಇಲಾಖೆ ಎಚ್ಚತ್ತುಕೊಂಡು ಅವ್ಯವಸ್ಥೆಯ ಕೇಂದ್ರಗಳನ್ನು ದುರಸ್ತಿಗೆ ಮುಂದಾಗಿಲ್ಲ.
ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ ಬಿ-ಖಾತಾ
ನಗರಸಭೆ ವ್ಯಾಪ್ತಿಯಲ್ಲಿ ಬಿ-ಖಾತಾ ಸಮಸ್ಯೆ ಬಗೆಹರಿಸಲು ಕಾಯ್ದೆಗೆ ಬದಲಾವಣೆ ಮಾಡಲಾಗಿದ್ದು, ಇದಕ್ಕೆ ತಕ್ಕಂತೆ ನಿಯಮಾವಳಿ ರೂಪಿಸಲಾಗಿದೆ. ಆಸ್ತಿ ತೆರಿಗೆ ಪರಿಷ್ಕರಿಸಿ ಅನಧಿಕೃತ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಪೌರ ಸಂಸ್ಥೆಗಳು ಸಶಕ್ತ ಆಗುತ್ತದೆ, ಇದರಿಂದ ನಗರ ಹಾಗೂ ಪಟ್ಟಣಗಳಿಗೆ ಮೂಲಸೌಕರ್ಯ ಒದಗಿಸಬಹುದಾಗಿದೆ.
ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ
ಮಾಲೂರು ಪಟ್ಟಣದ ಬಹುತೇಕ ರಸ್ತೆಗಳಲ್ಲಿ ಡಾಂಬರ ಕಾಣದೇ ಕೇವಲ ಹಳ್ಳ ಕೊಳ್ಳಗಳ ದಾರಿಯಾಗಿದೆ.ಇಲ್ಲಿನ ಡಾ.ರಾಜ್‌ ವೃತ್ತ ಹಾಗೂ ರೈಲ್ವೇ ಸೇತುವೆಯ ವಾಲ್ಮೀಕಿ ವೃತದಲ್ಲಿ ಮೊಣಕಾಲಿನಷ್ಟು ಹಳ್ಳಗಳಿದ್ದು,ಬಾರಿ ವಾಹನ ಸೇರಿದಂತೆ ದ್ವಿಚಕ್ರಗಳು ಅಘಫಾತಕ್ಕೆ ಈಡಾಗುತ್ತಿವೆ. ಪ್ರತಿ ನಿತ್ಯ ಇದರಿಂದ ರಸ್ತೆ ಜಾಮ್‌ ಆಗಿ ಎರಡು ಬದಿಗಳಲ್ಲಿ ಕಿ.ಮೀ.ಉದ್ದದ ವಾಹನಗಳು ನಿಲ್ಲುತ್ತಿವೆ.
ಕನ್ನಡ ಬೆಳೆಸಲು ಸಾಹಿತ್ಯ ಸಮ್ಮೇಳನ ಸಹಕಾರಿ
ಇಂದಿನ ಕೈಗಾರಿಕರಣ, ಜಾಗತೀಕರಣದ ಪ್ರಭಾವ ಪಟ್ಟಣದಲ್ಲಿ ಹೆಚ್ಚಾಗಿದ್ದು ,ಈಗ ಹಳ್ಳಿಗಳಲ್ಲೂ ಪ್ರಭಾವ ಬೀರುತ್ತಿದೆ, ಅನ್ಯಭಾಷಿಕರು ಗ್ರಾಮಗಳಿಗೆ ವಲಸೆ ಬರುತ್ತಿದ್ದಾರೆ. ಇಂತಹ ವಾತಾವರಣದಲ್ಲಿ ಗ್ರಾಮಗಳಲ್ಲಿ ಉಳಿದಿರುವ ಕನ್ನಡದ ಕಂಪನ್ನು ಉಳಿಸಲು ಇಂತಹ ಸಮ್ಮೇಳನ ಸಹಕಾರಿಯಾಗುತ್ತದೆ. ಕನ್ನಡಿಗರಲ್ಲಿ ಭಾಷಾಭಿಮಾನ ಕಡಿಮೆ ಎನ್ನಲು ಬೇಸರವಾಗುತ್ತದೆ.
‘ಕನ್ನಡ ಉಳಿಸಿಕೊಳ್ಳದಿದ್ದಲ್ಲಿ ಹಿಂದಿ ಆಕ್ರಮಿಸೀತು’
ಜಾಗತೀಕರಣದ ಸಂದರ್ಭದಲ್ಲಿ ದೇಶದಲ್ಲಿ ಸಣ್ಣಪುಟ್ಟ ಭಾಷೆಗಳು ನಶಿಸಿ ಹೋಗುವ ಆತಂಕವಿದೆ, ಅದನ್ನು ಉಳಿಸುವ ಕೆಲಸವನ್ನು ರಾಜ್ಯದ ಪ್ರತಿ ಕನ್ನಡಿಗರು, ಇಲಾಖೆಗಳು ವಿವಿಗಳು ಮಾಡಬೇಕಾಗಿದೆ. ಪ್ರತಿಹಂತದಲ್ಲೂ ಕನ್ನಡ ಉಳಿಸುವ ಕಾರ್ಯ ನಿರಂತರವಾಗಿರಲಿ, ಗಡಿಜಿಲ್ಲೆಯ ವಿವಿ ಇದಾಗಿದ್ದು, ಇಲ್ಲಿ ಕನ್ನಡವನ್ನು ಬೆಳೆಸುವ ಕಾಯಕದಲ್ಲಿ ನಿಮ್ಮ ಪಾತ್ರ ಹೆಚ್ಚಿನದಾಗಿದೆ
ಇಂದು ಅರಳೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಅರಳೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.೧೩ ರಂದು ನಡೆಯುವ ೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ನಡೆಯಲಿದ್ದು, ಬೆಳಗ್ಗೆ ೮ ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ, ಪರಿಷತ್ ಧ್ವಜಾರೋಹಣ ನಡೆಯಲಿದೆ. ೯ಗಂಟೆಗೆ ಗ್ರಾಪಂ ಕಚೇರಿಯ ಆವರಣದಿಂದ ಮೆರವಣಿಗೆ ಕಾರ್ಯಕ್ರಮ, ೧೦ ಗಂಟೆಗೆ ವೇಕೆಯ ಕಾರ್ಯಕ್ರಮ ನಡೆಯಲಿದೆ.
ವಿದ್ಯುನ್ಮಾನ ಸಾಧನಗಳನ್ನು ಮಿತವಾಗಿ ಬಳಸಿ
ಮೊಬೈಲ್ ಮತ್ತು ಅಂರ್ತಜಾಲವು ಮನುಷ್ಯನ ಕ್ರಿಯಾಶೀಲತೆ ಹಾಗೂ ಬುದ್ಧಿಮತ್ತೆಯನ್ನು ಮೊಟಕುಗೊಳಿಸುತ್ತಿದೆ. ದಿನೇ ದಿನೇ ಕೃತಕ ಬುದ್ಧಿಮತ್ತೆಯು ಮನುಷ್ಯನನ್ನು ನಿಯಂತ್ರಿಸುತ್ತಿದೆ. ಇದು ಕಳವಳ ಉಂಟು ಮಾಡುತ್ತಿದೆ. ಅದರಲ್ಲೂ ಯುವ ಜನತೆಯಂತೂ ಪ್ರತಿ ಕ್ಷಣವೆಂಬಂತೆ ಅಂತರ್ಜಾಲದಲ್ಲಿ ಜಾಲಾಡುವುದನ್ನು ಕಾಣಬಹುದು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved