ಸವಿತಾ ಮಹರ್ಷಿಯ ತತ್ವ, ಸಂದೇಶಗಳು ಸಾರ್ವಕಾಲಿಕ: ಆರ್. ರಾಜೇಂದ್ರಶಿವನ ದಿವ್ಯ ದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿರುವುದರಿಂದಲೇ ಚತುರ್ವೇದಗಳಲ್ಲಿ ಒಂದಾದ ಸಾಮವೇದವನ್ನು ಬರೆದ್ದಾರೆ. ಸವಿತಾ ಮಹರ್ಷಿಯ ಪುತ್ರಿಯಾಗಿರುವ ಗಾಯತ್ರಿದೇವಿಯ ಮಂತ್ರಗಳಲ್ಲಿ ಸವಿತೃ ಎಂಬ ಪದವು ಸ್ಪಷ್ಟವಾಗಿ ಕಾಣುತ್ತಿದೆ, ಪ್ರತಿಯೊಂದು ಸಮುದಾಯವನ್ನು ಗೌರವಿಸಿ, ಆದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವಲ್ಲಿ ರಾಜ್ಯ ಸರಕಾರವು ಜಯಂತಿಗಳನ್ನು ಆಚರಿಸುವ ಸತ್ಕಾರ್ಯ ನಡೆಸಿದೆ.