• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಊರ್ಧ್ವಮುಖಿಯನ್ನಾಗಿಸಲು ಶ್ರಮಿಸಬೇಕು
ಮುಂದಿನ ಐವತ್ತು ವರ್ಷಗಳಲ್ಲಿ ನಮ್ಮ ಕನ್ನಡ ಭಾಷೆಯು ಕೇವಲ ಮಾತನಾಡುವ ಭಾಷೆಯಾಗಿ ಮಾತ್ರ ಉಳಿಯುತ್ತದೆ ಎಂಬ ಆತಂಕ ಇದೆ. ಏಕೆಂದರೆ ಅನ್ಯ ಭಾಷೆಗಳು ನಮ್ಮ ಭಾಷೆಯ ಮೇಲೆ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಪೋಷಕರು ತಮ್ಮ ಮನೆಗಳಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಮಾತಾಡಿ. ಬಗ್ಗೆ ಗ್ರಾಮೀಣ ಭಾಗಗಳಲ್ಲಿ ಅರಿವು ಮೂಡಿಸಬೇಕಾಗಿದೆ
ಕೆಸಿ ವ್ಯಾಲಿ ನೀರು ಅನಧಿಕೃತ ಬಳಕೆ: ಪಂಪ್‌ಸೆಟ್‌ ವಶ
ಕೆಸಿ ವ್ಯಾಲಿ ನೀರು ಕೋಲಾರ ಜಿಲ್ಲೆಯ ಅಂತರ್ಜಲ ವೃದ್ಧಿಗಾಗಿ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ ವ್ಯಯಿಸಿ ಯೋಜನೆಯನ್ನು ಅನುಷ್ಟಾನ ಗೊಳಿಸಿದೆ. ಕೆಸಿ ವ್ಯಾಲಿ ಹರಿಯುವ ಕಾಲುವೆ ಸಮೀಪ ಇರುವ ರೈತರು ಅಧಿಕಾರಿಗಳ ಕಣ್ತಪ್ಪಿಸಿ ನೀರನ್ನು ಅನಧಿಕೃತವಾಗಿ ಪಂಪು ಮೋಟಾರ್ ಅಳವಡಿಸಿಕೊಂಡು ನೀರನ್ನು ಎತ್ತುವಳಿ ಮಾಡುವುದು ಅಪರಾಧ.
ಪಕ್ಷ ಸಂಘಟಿಸಲು ಯುವ ಕಾಂಗ್ರೆಸ್‌ ಶ್ರಮಿಸಲಿ
ಯುವಕರನ್ನು ಪಕ್ಷಕ್ಕೆ ಸೆಳೆಯಲಾಗುವುದು. ಹೆಚ್ಚು ಸದಸ್ಯರನ್ನು ಮಾಡಲು ಶ್ರಮಿಸಲಾಗುವುದು. ಅಲ್ಲದೆ ಮುಂಬರುವ ದಿನಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ತಾಲೂಕಿನಲ್ಲಿ ಸಮಾವೇಶ ನಡೆಸಲು ಯುವ ಕಾಂಗ್ರೆಸ್ ಅಧ್ಯಕ್ಷರ ಬಳಿ ಚರ್ಚಿಸಲಾಗುವುದು ಎಂದು ಯೂತ್‌ ಕಾಂಗ್ರೆಸ್‌ನ ಪ್ರಧಾನಕಾರ್ಯದರ್ಶಿ ಸುನೀಲ್‌ ನಂಜೇಗೌಡ ಹೋಳಿದ್ದಾರೆ.
ಸವಿತಾ ಮಹರ್ಷಿಯ ತತ್ವ, ಸಂದೇಶಗಳು ಸಾರ್ವಕಾಲಿಕ: ಆರ್. ರಾಜೇಂದ್ರ
ಶಿವನ ದಿವ್ಯ ದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿರುವುದರಿಂದಲೇ ಚತುರ್ವೇದಗಳಲ್ಲಿ ಒಂದಾದ ಸಾಮವೇದವನ್ನು ಬರೆದ್ದಾರೆ. ಸವಿತಾ ಮಹರ್ಷಿಯ ಪುತ್ರಿಯಾಗಿರುವ ಗಾಯತ್ರಿದೇವಿಯ ಮಂತ್ರಗಳಲ್ಲಿ ಸವಿತೃ ಎಂಬ ಪದವು ಸ್ಪಷ್ಟವಾಗಿ ಕಾಣುತ್ತಿದೆ, ಪ್ರತಿಯೊಂದು ಸಮುದಾಯವನ್ನು ಗೌರವಿಸಿ, ಆದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವಲ್ಲಿ ರಾಜ್ಯ ಸರಕಾರವು ಜಯಂತಿಗಳನ್ನು ಆಚರಿಸುವ ಸತ್ಕಾರ್ಯ ನಡೆಸಿದೆ.
ಪತ್ರಕರ್ತರ ಕುಟುಂಬಗಳಿಗೆ ಉಚಿತ ಆರೋಗ್ಯ ತಪಾಸಣೆ
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ನಾರಾಯಣ ಹಾರ್ಟ್ ಸೆಂಟರ್, ಜಾಲಪ್ಪ ಮೆಡಿಕಲ್ ಕಾಲೇಜ್ ವತಿಯಿಂದ ಕಾರ್ಯನಿರತ ಪತ್ರಕರ್ತ ಸಂಘದ ಸದಸ್ಯರಿಗೆ ಹಾಗೂ ಅವರ ಕುಟುಂಬಗಳಿಗೆ ಫೆ.20 ರಂದು ಪಟ್ಟಣದಲ್ಲಿ ಹೃದಯ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ
ಒಂಬತ್ತುಗುಳಿ ಡೇರಿ ಕಾಂಗ್ರೆಸ್ ವಶ
ತಾಲೂಕಿನ ಒಂಬತ್ತುಗುಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯೂ ಎರಡು ಬಣಗಳ ನಡುವೆ ಭಾರೀ ಜಿದ್ದಾಜಿದ್ದಿಯಿಂದ ನಡೆದು ಅಂತಿಮವಾಗಿ ಕಾಂಗ್ರೆಸ್ ಬೆಂಬಲಿತರ ನಿರ್ದೇಶಕರು ಜಯಶೀಲರಾಗಿದ್ದಾರೆ.
ಮಾತೃಭಾಷೆಯಲ್ಲಿ ಶೇ.100 ರಷ್ಟು ಸಾಧನೆಗೆ ಬರವಣಿಗೆ ಮುಖ್ಯ :ಶಂಕರೇಗೌಡ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಕುರಿತು ಭಯಪಡುವ ಅಗತ್ಯವಿಲ್ಲ, ಚೆನ್ನಾಗಿ ಓದಿ ಸಿದ್ಧವಾದವರಿಗೆ ಭಯ ಏಕೆ ಎಂದು ಪ್ರಶ್ನಿಸಿದರು. ಪಠ್ಯಕ್ರಮ ಪೂರ್ಣಗೊಂಡಿರುವುದನ್ನು ಖಾತ್ರಿ ಮಾಡಿಕೊಂಡು, ನೈಜಗುರಿ ಸಾಧನೆಗೆ ಓದು ಮುಂದುವರಿಸಿ ಎಂದು ಸಲಹೆ ನೀಡಿದರು
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಭೆ
ಈ ಬಾರಿಯೂ ಸಹ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಶೀಘ್ರದಲ್ಲೇ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು ಎಂದರು
ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಜಲ್ಲಿ ರಸ್ತೆಯಲ್ಲೇ ಸಂಚಾರ
ಗುತ್ತಿಗೆದಾರರೊಬ್ಬ ಕಾಮಗಾರಿಯ ಗುತ್ತಿಗೆ ಪಡೆದು ಅಲ್ಪಸ್ವಲ್ಪ ಚೆನ್ನಾಗಿದ್ದ ರಸ್ತೆಯನ್ನು ಸಂಪೂರ್ಣವಾಗಿ ಅಗೆದು ಡಾಂಬರೀಕರಣಗೊಳಿಸುವುದಾಗಿ ಹೇಳಿ, ಜಲ್ಲಿ ಕಲ್ಲುಗಳನ್ನು ರಸ್ತೆಯಲ್ಲಿ ಹಾಕಿ ಮೂರು ತಿಂಗಳಾಗಿದೆ. ಇದುವರೆಗೂ ಗುತ್ತಿಗೆದಾರ ಗ್ರಾಮದ ಕಡೆ ಮುಖ ಮಾಡಿಲ್ಲ.
ಶ್ರೀ ಕೃಷ್ಣದೇವರಾಯನ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಗೆ ರಾಣಿಯೊಡನೆ ಭೇಟಿಕೊಟ್ಟು ಕನಕಾಭಿಷೇಕ ಮಾಡಿಸಿ, ನಗ- ನಾಣ್ಯ ದಾನ ನೀಡಿದ ಬಗ್ಗೆ ಪ್ರಸ್ತುತ ವಿಗ್ರಹಗಳು ಸಾಕ್ಷಿಯಾಗಿ ತಿಳಿಸುತ್ತವೆ. ಶ್ರೀ ಕೃಷ್ಣದೇವರಾಯರ ಹೆಸರು ಎಂದೆಂದಿಗೂ ಅಜರಾಮರ ಎಂದು ಬಣ್ಣಿಸಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved