• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ನೂತನ ಕೃಷಿ ತಂತ್ರಜ್ಞಾನದ ಮಾಹಿತಿ ನೀಡಿ
ಕೃಷಿ ಪದ್ಧತಿಯಲ್ಲಿ ಇಂದು ಹೊಸ ಹೊಸ ತಂತ್ರಜ್ಞಾನದ ಅಳವಡಿಕೆ ನಡೆಯುತ್ತಿದೆ, ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳುವ ಪ್ರಯತ್ನ ಇಂದಿನ ಅಗತ್ಯವಾಗಿದೆ, ಕೃಷಿ ಚಟುವಟಿಕೆಗಳಿಗೆ ಕಾರ್ಮಿಕರ ಕೊರತೆ ಕಾಡುತ್ತಿದೆ, ಕೃಷಿಯಲ್ಲಿ ಖರ್ಚು ಹೆಚ್ಚಳದಿಂದ ರೈತರು ಕೃಷಿಯಿಂದ ವಿಚಲಿತರಾಗದತೆ ಅವರಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಲು ಅರಿವು ನೀಡಬೇಕು
೧೭ ರಂದು ಕೋಲಾರ ಜಿಲ್ಲೆ ಸ್ವಯಂ ಘೋಷಿತ ಬಂದ್
ಇದು ಕೇವಲ ನ್ಯಾಯಮೂರ್ತಿ ಗವಾಯಿ ಮೇಲಿನ ಹಲ್ಲೆಯಾಗಿರದೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡುವ ಬಹುದೊಡ್ಡ ಷಡ್ಯಂತ್ರದ ಭಾಗವಾಗಿದೆ. ಇದು ಕೋಮುವಾದಿ ಸಂಘಟನೆ ಆರ್.ಎಸ್.ಎಸ್.ಗೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿಯೇ ಇಂತಹ ಕೃತ್ಯ ನಡೆದಿದೆ.
ಟಿಎಪಿಸಿಎಂಎಸ್‌: ಎನ್‌ಡಿಎ ಬೆಂಬಲಿತರಿಗೆ ಜಯ
ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕರ ಜೊತೆಯಲ್ಲಿ ಕೂತಿದ್ದವರೆಲ್ಲಾ ಎನ್.ಡಿ.ಎ ಮೈತ್ರಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ 7 ಸ್ಥಾನಗಳಲ್ಲಿ ಗೆಲುವನ್ನು ತಂದುಕೊಟ್ಟಿದ್ದಾರೆ. ಮುಂಬರುವ ವಿಧಾನ ಸಬಾ ಚುನಾವಣೆಗಳಲ್ಲಿ ಈಗಿನ ಶಾಸಕ ಎಸ್.ಎನ್ ನಾರಾಯಣಸ್ವಾಮಿರನ್ನು ೪೫ ರಿಂದ ೫೦ ಸಾವಿರ ಮತಗಳ ಅಂತರದಲ್ಲಿ ಸೋಲಿಸೋದು ಗ್ಯಾರಂಟಿ.
ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹ
ಕೆ.ಸಿ ವ್ಯಾಲಿ ನೀರು ಹರಿಯುವ ರಾಜಕಾಲುವೆಗಳನ್ನು ಒತ್ತುವರಿ ಮಾಡಲಾಗಿದೆ. ಇದರಿಂದಾಗಿ ಮಳೆಗಾಲದಲ್ಲಿ ಮಳೆ ನೀರು ಕಾಲುವೆಗಳಲ್ಲಿ ಹರಿಯದೆ ಕೃಷಿ ಜಮೀನುಗಳಿಗೆ ನುಗ್ಗಿ ರೈತರಿಗೆ ಲಕ್ಷಾಂತರ ರು.ಗಳ ನಷ್ಟ ಉಂಟಾಗುತ್ತಿದೆ. ಆದರೂ ಈ ಸಮಸ್ಯೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ.
ಸಚಿವ ಪ್ರಿಯಾಂಕ್‌ ಖರ್ಗೆ ಹಿಂದೂಗಳ ಕ್ಷಮೆ ಯಾಚಿಸಲಿ
ಬಕ್ರಿದ್, ರಂಜಾನ್ ಪ್ರಾರ್ಥನೆಗೆ ನಡುರಸ್ತೆ, ಬಸ್, ರೈಲ್ವೆ, ವಿಮಾನ ನಿಲ್ದಾಣದಲ್ಲೂ ಜಾಗ ನೀಡುವ ಈ ಮರಿ ಖರ್ಗೆ ಸಚಿವರಾಗಿರುವ ಸರ್ಕಾರ ಬಹುಸಂಖ್ಯಾತ ಹಿಂದೂಗಳ ಕಾರ್ಯಕ್ರಮ ಹಾಗೂ ಗಣವೇಷಧಾರಿಗಳು ದೊಣ್ಣೆ ಹಿಡಿದು ಪಥಸಂಚಲನ ಮಾಡಲು ನಿಷೇಧ ಹೇರಬೇಕೆಂದು ಹೇಳವು ರಸ್ತೆ, ಪಾರ್ಕ್‌ಗಳು ಪ್ರಿಯಾಂಕ ಖರ್ಗೆ ಅವರ ಸ್ವಂತ ಆಸ್ತಿಯಲ್ಲ
ವೃತ್ತಿ ಕೌಶಲ ಪಡೆದು ಸ್ವಾಲಂಬಿ ಬದುಕು ಕಟ್ಟಿಕೊಳ್ಳಿ
ಬೆಂಗಳೂರಿನ ಗಾಣಿಗ ಎಜುಕೇಷನ್ ಮತ್ತು ಚಾರಿಟಬಲ್ ಟ್ರಸ್ಟ್‌ನ ನಾಗರಾಜಶೆಟ್ಟಿ ಇಂತಹ ಸಮುದಾಯಕ್ಕೆ ನೆರವಾಗುವ ಕೆಲಸಗಳನ್ನು ಹಲವಾರು ವರ್ಷಗಳ ಹಿಂದಿನಿಂದಲೇ ಮಾಡುತ್ತಿದ್ದಾರೆ, ಬಡವರ ಮಕ್ಕಳ ಶಿಕ್ಷಣಕ್ಕೂ ನೆರವಾಗುತ್ತಿದೆ. ಮಾಜಿ ಸಭಾಪತಿ ಸುದರ್ಶನ್‌ರ ಪ್ರಯತ್ನ, ಹಿಂದುಳಿದ ವರ್ಗಗಳ ಮೇಲಿನ ಸಿಎಂ ಸಿದ್ದರಾಮಯ್ಯರ ಕಾಳಜಿಯಿಂದಾಗಿ ಗಾಣಿಕ ಅಭಿವೃದ್ದಿ ನಿಗಮ ಸ್ಥಾಪನೆಯಾಗಿದೆ,
ಕೋಲಾರಮ್ಮ ಕೆರೆ ಕಳಪೆ ಕಾಮಗಾರಿ ತನಿಖೆಗೆ ಆಗ್ರಹ
ಕೋಲಾರಮ್ಮ ಕೆರೆ ಅಭಿವೃದ್ದಿಪಡಿಸಿ ಪ್ರವಾಸಿ ತಾಣವಾಗಿ ಮಾಡುವ ಯೋಜನೆ ಇನ್ಪೋಸಿಸ್ ಸಂಸ್ಥೆ ರೂಪಿಸಿ ಅನುಷ್ಠಾನಕ್ಕೆ ತರಲು ಜಿಲ್ಲಾಡಳಿತಕ್ಕೆ ಸಿ.ಎಸ್.ಆರ್. ಫಂಡ್‌ನಿಂದ ೨೦ ಕೋಟಿ ರು.ಗಳನ್ನು ಮಂಜೂರು ಮಾಡಿತ್ತು. ಆದರೆ ಈ ಯೋಜನೆ ಪಾರದರ್ಶಕವಾಗಿ ಅನುಷ್ಠನಕ್ಕೆ ತಾರದೆ ಗುಪ್ತವಾಗಿರಿಸಿಕೊಂಡು ಹೊರಗಿನವರಿಗೆ ಗುತ್ತಿಗೆ ನೀಡಲಾಗಿದೆ.
ಹಿಂದುತ್ವ ಪರಂಪರೆ ಪಾಲಿಸಬೇಕು
ದೇಶದಲ್ಲಿ ೧೪೦ ಕೋಟಿ ಜನಸಂಖ್ಯೆ ಇದ್ದರೂ ಸಹ, ದೇಶಭಕ್ತಿಯ ಕೊರತೆ ಪರಿಣಾಮದಿಂದ ಭಯೋತ್ಪಾಧನ ಚಟುವಟಿಕೆ, ಲವ್ ಜಿಹಾದ್ ಗಳಿಗೆ ಬಲಿಯಾಗುತ್ತಿದ್ದಾರೆ. ಕಾನೂನು, ಪೊಲೀಸ್ ರಾಜಕಾರಣಿಗಳ ಭಯವಿಲ್ಲದೆ ಹೋಗಿದ್ದು, ಪ್ರತಿ ದಿನ ಹತ್ತು ಸಾವಿರ ಮಂದಿ ಹೆಣ್ಣು ಮಕ್ಕಳು ಮತಾಂತರಗೊಂಡು ಬುರ್ಕಿ ಆಗುತ್ತಿದ್ದಾರೆ.
ಕೋಲಾರದಲ್ಲಿ ಧಾರಾಕಾರ ಮಳೆ: ಜೀವನ ಅಸ್ತವ್ಯಸ್ತ
ಪ್ರತಿಭಾರಿ ಮಳೆ ಬಂದಾಗಲು ಈ ಕಚೇರಿ ಕಟ್ಟಡಗಳ ಸುತ್ತಲೂ ಜಲಾವೃತ್ತಗೊಳ್ಳುವುದು ಸಾಮಾನ್ಯವಾಗಿದೆ. ನಗರದ ಖಾದ್ರಿಪುರ, ಕಾರಂಜಿಕಟ್ಟೆ, ಮುನೇಶ್ವರ ನಗರ, ಸಾರಿಗೆ ನಗರ, ರಹಮತ್ ನಗರ ಮುಂತಾದ ತಗ್ಗು ಪ್ರದೇಶಗಳು ಜಲವೃತಗೊಂಡು ಮನೆಗಳಿಗೆ ನೀರು ನುಗ್ಗಿತ್ತು. ಇದರಿಂದಾಗಿ ಜನರು ರಾತ್ರಿಯೆಲ್ಲಾ ಜಾಗರಣೆ ಮಾಡಬೇಕಾದ ಪರಿಸ್ಥಿತಿ ಉಂಟಾಯಿತು.
ಮಳೆ ಅರ್ಭಟ: ಕೋಡಿಬಿದ್ದ ಕೆರೆಗಳು
ಶ್ರೀನಿವಾಸಪುರ ತಾಲೂಕಿನ ಉತ್ತರ ಭಾಗದ ಕೆರೆಗಳಲ್ಲಿ ಪಾಪಶೆಟ್ಟಿಪಲ್ಲಿ ಕೆರೆ, ಬಾಲರೆಡ್ಡಿ ಕೆರೆ, ಕೊಂಡಾಮರಿ, ಕಶೇಟ್ಟಿಪಲ್ಲಿ, ಇಲ್ದೋಣಿ ಗುಂದೇಡು, ರಾಯಲ್ಪಾಡು ಪೈ ಕೆರೆ, ಅಡವಿಬೈರಗಾನಪಲ್ಲಿ ಕೆರೆ, ಕೂರಿಗೆಪಲ್ಲಿ ಸೇರಿದಂತೆ ಹಲವು ಕೆರೆಗಳು ಕೊಡಿ ಬಿದ್ದಿವೆ, ಕೆರೆಗಳು ತುಂಬಿ ಹರಿಯುವ ನೀರು ಬೀರಂಗಿ ಹಳ್ಳ ಸೇರಿ ಅನಾಯಾಸವಾಗಿ ಆಂಧ್ರಕ್ಕೆ ಹರಿದು ಹೋಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 223
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved