• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶ ಟಾಪ್‌ 5ರೊಳಗೆ ತನ್ನಿ
ಲಕ್ಷ ಲಕ್ಷ ಸಂಬಳ ಪಡೆಯುವ ಶಿಕ್ಷಕರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು, ಇಷ್ಟಬಂದಂತೆ ನೀವೂ ರಜೆ ಹಾಕಬೇಡಿ, ಶಿಕ್ಷಕರಿಗೂ ರಜೆ ನೀಡಬೇಡಿ, ನೀವು ಬಿಇಒ ಗಮನಕ್ಕೆ ತಂದು ರಜೆ ಹಾಕಬೇಕು, ಶಿಕ್ಷಕರಿಗೆ ಮೊದಲೇ ರಜೆ ಚೀಟಿ ಪಡೆದು ರಜೆ ಮಂಜೂರು ಮಾಡಿಸಿಕೊಂಡರೆ ಮಾತ್ರ ಅವಕಾಶ ನೀಡಬೇಕು.
ಕೋಮುಲ್‌ ತುರ್ತು ಸಭೆಯಲ್ಲಿ ತುರ್ತು ವಿಷಯವೇ ಇಲ್ಲ!
ಹಾಲು ಒಕ್ಕೂಟದಲ್ಲಿ ಎಂ.ಡಿ ಗೋಪಾಲಮೂರ್ತಿ ಇಲ್ಲಿನ ನಿರ್ದೇಶಕರಗಳನ್ನು ಜಾಣತನದಿಂದ ವಂಚಿಸಲು ಮುಂದಾಗಿದ್ದಾರೆ ಎಂಬುದು ಶಾಸಕ ನಾರಾಯಣಸ್ವಾಮಿ ಆರೋಪ. ತುರ್ತು ಸಭೆಯಲ್ಲಿ ಕೇವಲ ಮೂರು ವಿಷಯಗಳ ಬಗ್ಗೆ ಮಾತ್ರ ಚರ್ಚೆ ನಡೆಸಬೇಕು ಆದರೆ ಇವರು ಮೂರನೇ ವಿಷಯದಲ್ಲಿ ಎಬಿಸಿಡಿ ಎಂದು 26 ವಿಷಯಗಳನ್ನು ಸೇರಿಸಿದ್ದಾರೆ ಎಂದರೆ ಅವರ ಜಾಣತನಕ್ಕೆ ನಾವು ಮೆಚ್ಚಲೇಬೇಕು ಎಂದಿದ್ದಾರೆ.
ಶೇ. 100ರಷ್ಟು ಅನುದಾನ ಬಳಸಲು ತಾಪಂಗೆ ಸೂಚನೆ
ಆರೋಗ್ಯ ಇಲಾಖೆಯಲ್ಲಿ ಆಸ್ಪತ್ರೆಗೆ ಬರುವ ಒಳ ಹಾಗೂ ಹೊರ ರೋಗಿಗಳಿಗೆ ವೈದ್ಯರು ಯಾವುದೇ ಲೋಪವಿಲ್ಲದಂತೆ ಚಿಕಿತ್ಸೆ ನೀಡಬೇಕು, ಶಿಶು ಹಾಗೂ ತಾಯಿ ಮರಣವನ್ನು ತಡೆಯಬೇಕು, ವೈದ್ಯರ ಕೊರತೆಯಿದ್ದರೆ ತಕ್ಷಣವೇ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ರೋಗಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು
ಬಾಲ್ಯವಿವಾಹ ಮುಕ್ತ ಕೋಲಾರ ಜಿಲ್ಲೆಯನ್ನಾಗಿಸಿ
ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ, ಬಾಲ್ಯ ವಿವಾಹ ನಿಷಧ ಕಾಯ್ದೆಯಲ್ಲಿ ೧೮ ವರ್ಷ ಒಳಗಿನ ಹೆಣ್ಣು ಮಕ್ಕಳು ಮತ್ತು ೨೧ ವರ್ಷ ಒಳಗಿನ ಗಂಡು ಮಕ್ಕಳು ಮದುವೆ ಆಗುವುದು ಅಪರಾಧ. ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಮತ್ತು ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮ಕ್ಕೆ ಕರೆ ಮಾಡಿ ತಿಳಿಸಬೇಕು
ಉಪಪಂಗಡ ಬಿಟ್ಟು ರೆಡ್ಡಿ ಎಂದೇ ನಮೂದಿಸಿ
ರಾಜ್ಯದಲ್ಲಿ ರೆಡ್ಡಿ ಸಮುದಾಯದಲ್ಲಿ ಕೇವಲ ಮೂರು ಪಂಗಡಗಳಿವೆ. ರಡ್ಡಿ, ರೆಡ್ಡಿ, ರೆಡ್ಡಿ(ಒಕ್ಕಲಿಗ) ಎಂದು ವಿಂಗಡಿಸಲಾಗಿದೆ. ಈ ಪಟ್ಟಿಯಲ್ಲಿ ೧೧೦೫-ರೆಡ್ಡಿ, ೧೧೦೬-ರೆಡ್ಡಿ ಕ್ರಿಶ್ಚಿಯನ್, ೧೧೦೭-ರೆಡ್ಡಿ ಲಿಂಗಾಯಿತ, ೧೦೭೦-ರೆಡ್ಡಿ ಲಿಂಗಾಯಿತ, ೧೧೦೯ ರೆಡ್ಡಿ ಬಲಿಜ, ೧೧೧೦ ರೆಡ್ಡಿ ದಾಸರ, ೧೧೧೧ ರೆಡ್ಡಿ ಗೌಂಡರ್, ಹಾಗೂ ೧೦೭೮ ಶೈವರೆಡ್ಡಿ ಉಪಪಂಗಡದಿಂದ ಗೊಂದಲ.
ಸರ್ಕಾರಿ ಆಸ್ಪತ್ರೆ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ಅಸಮಾಧಾನ ಮೂಡಿದ್ದು, ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಇದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದ್ಬಳಕೆಯಾಗಲಿ.
ಧರ್ಮಸ್ಥಳ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ಹಿಂದುಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ದೊಡ್ಡ ಪಿತೂರಿ ನಡೆದಿದೆ. ಯಾರೋ ಒಬ್ಬ ನಾನು ಸಾವಿರಾರು ಹೆಣ ಹೊಳಿದಿದ್ದೇನೆ ಎಂದ ತಕ್ಷಣ ಅತನ ಪೂರ್ವಪರ ವಿಚಾರಿಸದೆ ನಗರ ನಕ್ಸಲರ ಒತ್ತಡಕ್ಕೆ ಮಣಿದು ಎಸ್‌.ಐ.ಟಿ. ರಚಿಸಿದ ರಾಜ್ಯ ಸರ್ಕಾರವು ಈಗ ಷಡ್ಯಂತ್ರದ ನಿಜರೂಪ ಹೊರಬಂದ ಮೇಲೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಿಧಾನ ನೀತಿ ಅನುಸರಿಸುತ್ತಿದೆ
ಹೆಚ್ಚುವರಿ ನ್ಯಾಯಬೆಲೆ ಅಂಗಡಿ ತೆರೆಯಲು ಶಿಫಾರಸು
ಪದವಿ ಮುಗಿಸಿರುವ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುವರೆಗೂ ಸರ್ಕಾರ ಯುವನಿಧಿ ಯೋಜನೆಯಲ್ಲಿ ಪ್ರತಿ ತಿಂಗಳು ಮೂರು ಸಾವಿರ ಗೌರವ ದನ ನೀಡುತ್ತಿದೆ, ಆದರೆ ತಾಲೂಕಿನಲ್ಲಿ ಪದವಿಧರ ನಿರುದ್ಯೋಗಿಗಳು ಯಾರೂ ಅಷ್ಟಾಗಿ ಹೆಸರುಗಳನ್ನು ನೋಂದಣಿ ಮಾಡಿಸಿಕೊಂಡಿಲ್ಲ,ಇದರಿಂದ ಸರ್ಕಾರದ ಯೋಜನೆ ತಾಲೂಕಿನಲ್ಲಿ ವ್ಯರ್ಥವಾಗುತ್ತಿದೆ
ಸಚಿವ ಕೆಎಚ್ಚೆಂಗೆ ಕೋಲಾರ ಜಿಲ್ಲಾ ಉಸ್ತುವಾರಿ ನೀಡಿ
ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವಂತೆ ಎಸ್.ಎನ್.ನಾರಾಯಣಸ್ವಾಮಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಜಿಲ್ಲೆಯ ನಾಡಿ ಮಿಡಿತ ಗೊತ್ತಿರುವ ಕೆ.ಎಚ್.ಮುನಿಯಪ್ಪನವರ ಅಪಾರ ಅನುಭವ, ಹಿರಿಯ ಮತ್ಸದಿ ಒಬ್ಬರು ನಮಗೆ ಬೇಕಿದ್ದು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತಾರೆ ಎಂದಿದ್ದಾರೆ.
ಮೊರಾರ್ಜಿ ಶಾಲೆ ಜಾಗ ಕೋಮುಲ್‌ ಬಳಕೆಗೆ ವಿರೋಧ
ಶಾಲೆಯ ಜಾಗವನ್ನು ಕೋಮುಲ್‌ ಸಂಸ್ಥೆಗೆ ಬಳಸಿರುವುದು ಉಪವಿಭಾಗಾಧಿಕಾರಿ ಕಾರಣ ಎಂದು ಏಕೆ ಪರಿಗಣಿಸಬಾರದು, ಈಗ ಅಂಬೇಡ್ಕರ್ ವಸತಿ ಶಾಲೆ ಮಂಜೂರಾಗಿದ್ದು ಕೂಡಲೇ ಕ್ರಮವಹಿಸಬೇಕು. ತಪ್ಪಿದ್ದಲ್ಲಿ ನ್ಯಾಯಾಂಗ ಉಲ್ಲಂಘನೆ ಮಾಡಿದವರನ್ನು ರಕ್ಷಿಸುತ್ತಿರುವ ಆರೋಪದ ಮೇಲೆ ಉಪವಿಭಾಗಾಧಿಕಾರಿಗಳ ವಿರುದ್ಧ ಕೋರ್ಟ್‌ಗೆ ಮೊರೆ ಹೋಗಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved