ಲೋಟ ಕೊಟ್ಟ ಹಂಡೆ ಕಸಿದುಕೊಂಡ ‘ಗ್ಯಾರಂಟ’ ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರೇ ಈ ಅವೈಜ್ಞಾನಿಕ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಹಾಲಿನ ದರ, ಪ್ರಯಾಣದರ, ಮುದ್ರಾಂಕ ಶುಲ್ಕ ಏರಿಕೆ ಹೀಗೆ ಜನರ ರಕ್ತ ಹೀರುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಅದರ ಕಾರ್ಯಕರ್ತರು ತಮ್ಮ ಸರ್ಕಾರದ ತಪ್ಪು ಮುಚ್ಚಿಕೊಳ್ಳಲು ಅಡುಗೆ ಅನಿಲ್ ಸಿಲೆಂಡರ್ ದರ ಏರಿಕೆ ಮಾಡಲಾಗಿದೆ ಎಂದು ಬೊಬ್ಬೆ ಇಡುತ್ತಿದ್ದಾರೆ