• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ನಮ್ಮ ವ್ಯಕ್ತಿತ್ವ ರೂಪಿಸಿದವರನ್ನು ಮರೆಯಬಾರದು’
ಪತ್ರಕರ್ತನಾಗಿ ಕಷ್ಟ ಸುಖಗಳನ್ನು ಅನುಭವಿಸಿರುವ ನನಗೆ ಕೊರೋನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹಾಗೂ ಅನೇಕ ಗೆಳೆಯರನ್ನು ಕಳೆದುಕೊಂಡ ನೋವು ಮರೆಯಲು ಸಾಧ್ಯವಿಲ್ಲ ಹಾಗಾಗಿ ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಎಂಬ ಯೋಜನೆಯಡಿ ೫ ಲಕ್ಷದ ವರೆಗೆ ಉಚಿತ ಚಿಕಿತ್ಸೆ ನೀಡಲು ಯೋಜನೆ ಜಾರಿಗೊಳಿಸಲಾಗಿದೆ.
ಶೀಘ್ರದಲ್ಲೇ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ : ಈ ತಿಂಗಳಿನಿಂದ ಬಡವರಿಗೆ ಹಣದ ಬದಲು ಅಕ್ಕಿ

ಕೆಜಿಎಫ್‌ ತಾಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಅನ್ನಭಾಗ್ಯ ಕಾರ್ಯಕ್ರಮದ ಅಡಿ ಕಳೆದ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ ತಲಾ 15 ಕೆಜಿ ಅಕ್ಕಿಯನ್ನು ಈ ತಿಂಗಳು ನೀಡಲಾಗುತ್ತಿದೆ.  

ಮಾವಿನ ಮರಗಳಲ್ಲಿ ಚಿಗುರು: ರೈತರಿಗೆ ಆತಂಕ
ಕಳೆದೊಂದು ವಾರದಿಂದ ಶೇ.೭೦ ರಷ್ಟು ಮಾವಿನ ಮರಗಳಲ್ಲಿ ಹೂವಿನ ಜೊತೆಗೆ ಚಿಗುರು ಕಾಣಿಸಿಕೊಂಡಿದೆ. ಚಿಗುರನ್ನು ತಿನ್ನಲು ಜಿಗಿಹುಳ ಕಾಣಿಸಿಕೊಳ್ಳುತ್ತಿವೆ. ಚಿಗುರು ತಿಂದ ನಂತರ ಮಾವಿನ ಪಿಂದೆಯ ಮೇಲಿನ ಹಸಿರನ್ನೂ ಸಹ ತಿನ್ನುವುದರಿಂದ ಪಿಂದೆ ಹಳದಿ ಬಣ್ಣ ಬಂದು ಉದುರಲು ಪ್ರಾರಂಭಿಸುತ್ತದೆ
ಹುಂಡಿ ಹಣ ಸಾಮಾಜಮುಖಿ ಕಾರ್ಯಕ್ಕೆ ಬಳಕೆ
ಮಾಲೂರು ಪಟ್ಟಣದಲ್ಲಿ ಕಸದ ವಿಲೇವಾರಿ ಮಾಡುವುದು ಪುರಸಭೆಗೆ ಕಷ್ಟವಾಗಿತ್ತು. ಮಾರಿಕಾಂಬ ಟ್ರಸ್ಟಿನ್ ಅವರ ಬಳಿ ಸ್ವಚ್ಛತ ವಾಹನಗಳು ನೀಡಲು ಮನವಿ ಮಾಡಲಾಗಿತ್ತು, ಅದರಂತೆ ೫೦ ಲಕ್ಷ ವೆಚ್ಚದ ೫ ಸ್ವಚ್ಛತಾ ವಾಹನಗಳು ಪುರಸಭೆಗೆ ನೀಡಿರುವುದು ಸ್ವಾಗತಾರ್ಹ. ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು.
₹ ೫೦ ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶ
ಈಗ ಪತ್ತೆ ಹಚ್ಚಿರುವ ಎಂ.ಡಿ.ಎಂ.ಎ ಮಾದಕ ವಸ್ತುವಿನ ಮೌಲ್ಯವು ಸುಮಾರು ೫೦ ಲಕ್ಷಗಳೆದು ಅಂದಾಜು ಮಾಡಲಾಗಿದೆ. ಹಲವಾರು ತಿಂಗಳಿಂದ ನಮಗೆ ಕಾಲೇಜು ಹಾಗೂ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟವಾಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬರುತ್ತಿತ್ತು. ಈ ಬಗ್ಗೆ ನಮ್ಮ ಸಿ.ಇ.ಎನ್. ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಕೆಜಿಎಫ್‌ನಲ್ಲಿ ಇಂಟಿಗ್ರೇಟೆಡ್‌ ಟೌನ್‌ಶಿಪ್‌ ನಿರ್ಮಾಣ
ನಗರದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಇಂಟಿಗ್ರೆಟೆಡ್ ಟೌನ್‌ಶಿಪ್ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು. ಇಂಟಿಗ್ರೆಟೆಡ್ ಟೌನ್‌ಶಿಪ್ ಅನ್ನು ಪಿಪಿಪಿ (ಖಾಸಗಿ- ಸರ್ಕಾರಿ ಸಹಭಾಗಿತ್ವ )ಮಾದರಿಯಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಇದಕ್ಕಾಗಿ ಇಲ್ಲಿನ ಗಿಡಗಂಟಿಗಳನ್ನೆಲ್ಲ ತೆರವುಗೊಳಿಸಿ ರಸ್ತೆಯನ್ನು ನಿರ್ಮಾಣ ಮಾಡುವಂತೆ ಸೂಚಿಸಲಾಗಿದೆ.
ತಾತಯ್ಯನವರ ತತ್ವಪದ ಅನುಕರಣೀಯ
ಕೈವಾರ ನಾರಾಯಣ ತಾತಯ್ಯ ತ್ರೆತ ಯುಗದಲ್ಲಿ ಶ್ರೇಷ್ಠ ದಾರ್ಶನಿಕರು ಸಂತರು ಆಧ್ಯಾತ್ಮಿಕವುಳ್ಳವರಾಗಿದ್ದರು. ಅವರು ರಚಿಸಿರುವ ತತ್ವಪದಗಳು ಸಮಾಜಕ್ಕೆ ಮಾರ್ಗ ದರ್ಶಕವಾಗಿವೆ. ಇಲ್ಲಿನ ಬಲಜ ಸಮುದಾಯದವರು ಮುಖ್ಯರಸ್ತೆಯ ಒಂದು ವೃತ್ತದಲ್ಲಿ ಕೈವಾರ ನಾರಾಯಣ ತಾತಯ್ಯನವರ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು.
ಅಂತರಗಂಗೆ ಬೆಟ್ಟದಲ್ಲಿ ಬಲಿಜರ ಭವನಕ್ಕೆ ಜಾಗ
ಕೋಲಾರ ನಗರದ ಸುತ್ತಮುತ್ತಲು ಯಾವುದೇ ಸರ್ಕಾರಿ ಸ್ಥಳ ಇಲ್ಲದೆ ಇರುವುದರಿಂದ ಬಲಿಜ ಸಮುದಾಯದ ಭವನ ನಿರ್ಮಾಣ ಮಾಡಲು ಅಂತರಗಂಗೆ ಬೆಟ್ಟದಲ್ಲಿ ಸರ್ಕಾರದ ಜಾಗ ನೀಡಲಾಗುವುದು. ಕೈವಾರ ತಾತಯ್ಯ ಸಮಾಜ ಸುಧಾರಕರಾಗಿದ್ದು, ಅವರ ತತ್ವ, ತೋರಿದ ಮಾರ್ಗದರ್ಶನ ಪಾಲಿಸಿದರೆ ಎಲ್ಲೆಡೆ ಶಾಂತಿ ನೆಲೆಸುವುದರಲ್ಲಿ ಸಂಶಯವಿಲ್ಲ
ಕೈವಾರ ತಾತಯ್ಯ ಕುರಿತ ಅಧ್ಯಯನ ಪೀಠ ಸ್ಥಾಪಿಸಲಿ
ಶ್ರೀ ಕೈವಾರ ತಾತಯ್ಯ ರಚಿಸಿರುವ ಕಾಲಜ್ಞಾನದಂತೆ ಜಗತ್ತಿನ ಭವಿಷ್ಯ ನಡೆಯುತ್ತಿರುವುದು ವಿಸ್ಮಯಕಾರಿಯಾಗಿದ್ದರೂ ಅವರ ದಿವ್ಯಜ್ಞಾನ ಶಕ್ತಿಯು ಸರ್ವರಿಗೂ ಆದರ್ಶವಾಗಿದೆ, ತಾತಯ್ಯ ರಚಿಸಿರುವ ಕೀರ್ತನೆಗಳು ತತ್ವಪದಗಳಲ್ಲಿನ ಸಂದೇಶಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸಾರ್ಥಕಪಡಿಸಿಕೊಳ್ಳಬೇಕು.
ಸಮಾಜ ಸುಧಾರಣೆಗೆ ಹೋರಾಡಿದವನ್ನು ಸ್ಮರಿಸಿ
ಯೋಗಿ ಯತೀಂದ್ರರು ಜಾತಿ ಪದ್ದತಿ, ಅಸ್ಪೃಶ್ಯತೆ ಸೇರಿದಂತೆ ಹಲವಾರು ಮೂಡನಂಬಿಕೆಗಳ ವಿರುದ್ಧ ಜನಸಾಮಾನ್ಯರಲ್ಲಿ ತಮ್ಮ ವಚನಗಳ ಮೂಲಕ ಜಾಗೃತಿ ಮೂಡಿಸುವ ಕಾಯಕ ಮಾಡಿದರು. ಈ ಭಾಗದಲ್ಲಿ ಹೆಚ್ಚು ಬಲಿಷ್ಟವಾದುದು ಬಲಿಜ ಸಮುದಾಯ. ಸಂಘಟನೆಯ ಮೂಲಕ ಎಲ್ಲವನ್ನೂ ಸಾಧನೆ ಮಾಡಬಹುದು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 198
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved