• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ: ಹಿರಿಯ ನ್ಯಾಯಾಧೀಶ ಮುಜಫರ್
ಜೀತದಾಳುಗಳು ತಾನು ಆರ್ಥಿಕ ಹಾಗೂ ಇತರರ ಸಂಕಷ್ಟದ ಸ್ಥಿತಿಯಲ್ಲಿ ಪಡೆದಂತಹ ಅಲ್ಪ ಪ್ರಮಾಣದ ಸಾಲ ಹಾಗೂ ಅದರ ಬಡ್ಡಿ ತೀರಿಸಲು ಜೀವನ ಪೂರ್ತಿ ದುಡಿಮೆ ಮಾಡಬೇಕಾಗುತ್ತದೆ, ಹಲವು ಪ್ರಕರಣಗಳಲ್ಲಿ ತನ್ನ ಕುಟುಂಬವನ್ನು ಸಹ ಜೀತಕ್ಕೆ ಮುಡಿಪಾಗಿಡಬೇಕಾಗಿರುತ್ತದೆ, ಆದ್ದರಿಂದ ಜೀತಪದ್ಧತಿಯನ್ನು ಹೋಗಲಾಡಿಸಲು ಮಕ್ಕಳಿಗೆ ಶಿಕ್ಷಣ ಮುಖ್ಯವಾಗಿರುತ್ತದೆ.
ಶೀಘ್ರ ಸವಿತಾ ಸಮುದಾಯ ಭವನ ನಿರ್ಮಿಸಲು ಕ್ರಮ: ನಗರಸಭೆ ಅಧ್ಯಕ್ಷ ಎ. ಗಜೇಂದ್ರ
ಕಾರ್ಯಕ್ರಮದಲ್ಲಿ ಅಕ್ಷರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಆರ್. ಗಜೇಂದ್ರ ಅವರು ಶ್ರೀ ಸವಿತಾ ಮಹರ್ಷಿಯವರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳ ಬಗ್ಗೆ ಉಪನ್ಯಾಸ ನೀಡಿದರು. ಈ ವೇಳೆ ಸಮುದಾಯದ ಮುಖಂಡರಿಗೆ ಸನ್ಮಾನ ಮಾಡಲಾಯಿತು.
ಡೀಸಿ ಆದೇಶಕ್ಕೆ ನಗರಸಭೆ ಅಧಿಕಾರಿಗಳ ಕಡೆಗಣನೆ
ಜಿಲ್ಲಾ ಕೇಂದ್ರವಾದ ಕೋಲಾರದಲ್ಲಿ ಕಸದ ಸಮಸ್ಯೆ ಸೇರಿದಂತೆ ಇತರೆ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರ ದೂರುಗಳ ಮೇರೆಗೆ ಜಿಲ್ಲಾ ಕೇಂದ್ರದಲ್ಲಿ ನಗರಸಂಚಾರ ಸಂದರ್ಭದಲ್ಲಿ ನಗರದ ಟೇಕಲ್ ರಸ್ತೆಯಲ್ಲಿ ಇರುವ ಅಂಬೇಡ್ಕರ್ ಉದ್ಯಾನವನದ ಮುಂದೆ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಯ ವಿಷಯ ಕುರಿತು ಮಾಧ್ಯಮದವರು ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ, ನಗರಸಭೆ ಆಯುಕ್ತ ಪ್ರಸಾದ್‌ರಿಗೆ ಕೂಡಲೇ ಅಂಗಡಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು.
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
ಕಳೆದ ವರ್ಷವೇ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಬಗೆಹರಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದರೆ ತನ್ನ ಭರವಸೆಯಂತೆ ಸರ್ಕಾರ ನಡೆಯದೆ ಕಡೆಗಣಿಸಿರುವುದರಿಂದ ಒತ್ತಡದಲ್ಲಿನಾವು ಕೆಲಸ ಮಾಡುವಂತಾಗಿದೆ. ಸರ್ಕಾರ ಕೂಡಲೇ ಸಂಘದ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂಬುದು ಸಂಘದ ಒತ್ತಾಯ.
ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಿಸಲು ಶ್ರಮಿಸಿ
ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಹಾಗೂ ಮಾಧ್ಯಮ ವರ್ಗದ ಮಕ್ಕಳೇ ವ್ಯಾಸಂಗ ಮಾಡುತ್ತಿದ್ದು ಮಕ್ಕಳ ದಾಖಲಾತಿ ಹೆಚ್ಚಳ ಮಾಡಲು ಶಾಲೆಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದರ ಜೊತೆಗೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಗುಣಾತ್ಮಕವಾದ ಶಿಕ್ಷಣವನ್ನು ನೀಡಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕು
ಸಾಮಾಜಿಕ ಜಾಲತಾಣ ಬಳಕೆಯಿಂದ ಶಿಕ್ಷಣಕ್ಕೆ ಹಿನ್ನಡೆ
ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ಅತಿಯಾಗಿ ಬಳಕೆ ಮಾಡುವುದರಿಂದ ಮೊಬೈಲ್‌ನ ಗೀಳು ಹೆಚ್ಚುತ್ತಿದೆ. ನಕಲಿ ಐಡಿಗಳ ಮೂಲಕ ಸ್ನೇಹವನ್ನು ಬೆಳೆಸಿ ,ನಂಬಿಸಿ ,ಮೋಸ ಮಾಡುತ್ತಾರೆ, ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್‌ ಮೇಲ್ ಮಾಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಯಾರು ಮೋಸ ಹೋಗಬಾರದು
ಮೆದುಳನ್ನು ಚುರುಕುಗೊಳಿಸುವ ಶಿಕ್ಷಣ ಅಗತ್ಯ
ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಿದರೆ ಜವಾಬ್ದಾರಿ ಮುಗಿಯಿತಿ ಎಂದುಕೊಳ್ಳದೆ ಶಾಲೆಯಿಂದ ಮನೆಗೆ ಬಂದು ಮೇಲೆ ಅವರ ಶಾಲೆಯಲ್ಲಿ ಕಲಿತ ಪಾಠ ಮತ್ತು ಹೋಂ ವರ್ಕ್ ಒಂದು ಬಾರಿ ಪರಿಶೀಲನೆ ಮಾಡಬೇಕು. ಮನೆಯಲ್ಲಿ ಮತ್ತೊಂದು ಬಾರಿ ಮಕ್ಕಳು ಓದುವುದನ್ನು, ಬರೆಯುವುದಕ್ಕೆ ಉತ್ತೇಜನ ನೀಡುವ ಜತೆಯಲ್ಲಿ ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು.
ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಳ್ಳಿ
ತಮ್ಮ ಕೆಲಸದಲ್ಲಿ ಬದ್ಧತೆ ಇರುವವರಿಗೆ ಅಪ್ಲಿಕೇಶನ್ ಆಫ್ ಮೈಂಡ್ ಇರುತ್ತೆ. ಹೆಚ್ಚಿನವರು ಜೀವನದಲ್ಲಿ ಫೇಲ್ ಆಗುತ್ತಾರೆ. ಕೆಲವೇ ಕೆಲವೇ ಮಂದಿ ಯಶಸ್ಸು ಕಾಣುತ್ತಾರೆ. ಚೆನ್ನಾಗಿ ಇಂಗ್ಲಿಷ್ ಮಾತನಾಡಿದವರು ಬುದ್ಧಿವಂತರಲ್ಲ. ಹೆಚ್ಚು ಅಂಕ ಬಂದಿದೆ ಎಂಬ ಭ್ರಮೆ ಬೇಡ. ನಕಾರಾತ್ಮಕ ಆಲೋಚನೆ ಬೇಡ.
ಪಕ್ಷದಲ್ಲಿ ವ್ಯಕ್ತಿ ಪೂಜೆ ಸಹಿಸಲು ಸಾಧ್ಯವಿಲ್ಲ : ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ

ಪಕ್ಷ ನಿಷ್ಠೆಗೆ ಮನ್ನಣೆ ಹೊರತು ವ್ಯಕ್ತಿಪೂಜೆ ಸಹಿಸಲಾಗದು. ಪಕ್ಷ ಬಿಟ್ಟಿರುವ ಸಕ್ರಿಯ ಕಾರ್ಯಕರ್ತರನ್ನು ಗುರ್ತಿಸಿ ಪುನಃ ಮನೆಗೆ ಕರೆತರುವ ಕೆಲಸ ಮಾಡಲಾಗುತ್ತದೆಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.

ದೆಹಲಿ ಗದ್ದುಗೆ ಬಿಜೆಪಿ ಪಾಲು: ವಿಜಯೋತ್ಸವ
ದೆಹಲಿ ೭೦ ಸ್ಥಾನಗಳ ಪೈಕಿ ಬಿಜೆಪಿ ಪಕ್ಷವು ಸುಮಾರು ೪೮ ಸ್ಥಾನಗಳನ್ನು ಪಡೆದಿದೆ. ಆಪ್ ಪಕ್ಷವು ೨೨ ಸ್ಥಾನ ಪಡೆದಿದ್ದರೆ, ಕಾಂಗ್ರೆಸ್‌ ಹೀನಾಯವಾಗಿ ಸೋತಿದೆ. ಬಿಜೆಪಿಯ ಬಹುದಿನದ ಕನಸು ಈಡೇರಿದಂತಾಗಿರುವುದು ದೇಶಕ್ಕೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಮುಂಬರಲಿರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved