ಸಾಹಿತ್ಯ ಸಮ್ಮೇಳಕ್ಕೆ ಮುನಿಕೃಷ್ಣಪ್ಪ ಅಧ್ಯಕ್ಷಕನ್ನಡ ಸಮ್ಮೇಳನದಲ್ಲಿ ನಾಡಿನ ಹಲವು ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ವಿಚಾರ ಗೋಷ್ಠಿಗಳು, ಕವಿಗೋಷ್ಠಿ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಹಲವು ಗಣ್ಯರನ್ನು ಅಭಿನಂದಿಸಲಾಗುವುದು