• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ಯಾಜ್ಯ, ಫುಟ್‌ಪಾತ್‌ ಒತ್ತುವರಿ ತೆರವಿಗೆ ಸೂಚನೆ
ಫುಟ್‌ಪಾತ್‌ ಒತ್ತುವರಿ ಮಾಡಿಕೊಂಡಿರುವ ಅಂಗಡಿಗಳ ಮಾಲೀಕರು ಕೂಡಲೇ ಫುಟ್‌ಪಾತ್‌ ತೆರವುಗೊಳಿಸಬೇಕು. ಪಾದಚಾರಿ ಮಾರ್ಗದಲ್ಲಿ ಒಂದು ವಸ್ತುವೂ ಕಾಣಿಸಬಾರದು. ಕಾನೂನು ಮೀರಿದರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದುಪಡಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆ
ಈ ಭಾಗದಲ್ಲಿ ಹೊಸ ತಂತ್ರಜ್ಞಾನದ ರಸ್ತೆ ಮಾಡಲಾಗುತ್ತಿದ್ದು ಅತೀ ಹೆಚ್ಚು ಮರಳು ಅದಕ್ಕೆ ಜೆಲ್ಲಿ, ಸಿಮೆಂಟ್ ಹಾಕಿ ರಾಸಾಯನಿಕ ದ್ರಾವಣ ಸೇರಿಸಿ ರಸ್ತೆ ನಿರ್ಮಿಸಲಾಗುತ್ತದೆ. ಅದರ ಮೇಲೆ ಡಾಂಬರು ಹಾಕಲಾಗುತ್ತದೆ. ಈ ತಂತ್ರಜ್ಞಾನ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಳಸಲಾಗಿದೆ. ಇದು ಉತ್ತಮವಾಗಿ ಬಾಳಿಕೆ ಬರುತ್ತದೆ ಎಂದು ತಜ್ಞರು ಭರವಸೆ ನೀಡಿದ್ದಾರೆ.
ರಥೋತ್ಸವ ವೇಳೆ ಚಿರತೆ ಪ್ರತ್ಯಕ್ಷ
ದಶಕಗಳ ಹಿಂದೆ ಗ್ರಾಮದ ಜನತೆ ರಥಸಪ್ತಮಿಗೆ ಮೊದಲು ಬೋನು ಇಟ್ಟು ಚಿರತೆ ಹಿಡಿದು ಅದನ್ನು ಗ್ರಾಮದಲ್ಲಿ ಮೆರವಣಿಗೆ ನಡೆಸುವ ಪದ್ದತಿ ಇತ್ತು. ಆದರೆ ಅರಣ್ಯ ಇಲಾಖೆ ನಿಬಂಧನೆಗಳ ನಂತರ ಅದನ್ನು ಕೈಬಿಡಲಾಗಿದೆ. ಆದರೆ ಬುಧವಾರ ರಥವನ್ನು ದೇವಾಲಯದ ಸಮೀಪ ಬೆಟ್ಟದೆಡೆಗೆ ಎಳೆಯುತ್ತಿದ್ದಂತೆ ಚಿರತೆ ಪ್ರತ್ಯಕ್ಷವಾಗಿ ಸಾವಿರಾರು ಮಂದಿ ನೋಡಲು ಮುಗಿಬಿದ್ದರು.
ಕಾರ್ಯಕರ್ತರ ಪುನರ್‌ ಸಂಘಟನೆ ಅಗತ್ಯ
ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಇರಬೇಕು. ಆದರೆ ನಮ್ಮ ಪಕ್ಷದಲ್ಲಿ ಶಾಸಕ ಸ್ಥಾನದ ಜೊತೆಗೆ ಜಿಲ್ಲಾಧ್ಯಕ್ಷ ಸ್ಥಾನವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹಿನ್ನಡೆಯಾಗಿದೆ. ಹಾಗಾಗಿ ಜಿಲ್ಲಾ ಅಧ್ಯಕ್ಷ ಸ್ಥಾನ ಕ್ರಿಯಾಶೀಲ ಯುವಕರಿಗೆ ನೀಡಿದರೆ ಉತ್ತಮ. ಪಕ್ಷದ ಅಭಿವೃದ್ದಿಗೆ ಎಲ್ಲಾ ಭಿನ್ನಾಭಿಪ್ರಾಯ ಬದಿಗೆ ಸರಿಸಿ ಒಗ್ಗಟ್ಟಾಗಬೇಕು.
ಹೆಣ್ಣು ಮಕ್ಕಳು ವೈಯಕ್ತಿಕ ಸ್ವಚ್ಛತೆಗೆ ಒತ್ತು ನೀಡಬೇಕು
ಹೆಣ್ಣು ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಬಹು ಮುಖ್ಯ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಅನುಭವಿಸುವ ಯಾತನೆ, ಮುಜುಗರ ಇವುಗಳನ್ನು ಅನುಭವಿಸಿದರಿಗೆ ಗೊತ್ತು. ಗ್ರಾಮೀಣ ಭಾಗದ ಪ್ರೌಢಶಾಲೆಗಳಲ್ಲಿ ನಗರ ಪ್ರದೇಶದ ವಿದ್ಯಾವಂತ ಹಾಗೂ ತಿಳಿವಳಿಕೆ ಇರುವ ಹೆಣ್ಣುಮಕ್ಕಳು ಅನೇಕ ಬಾರಿ ಶಾಲಾ ಕಾಲೇಜು, ಉದ್ಯೋಗ, ಪ್ರಯಾಣ ಹಾಗೂ ಇತರೆ ಕೆಲಸಗಳ ನಿಮಿತ್ತ ಹೊರಗೆ ಹೋದಾಗ ಮುಟ್ಟಿನ ಸಂಕಷ್ಟ ಎದುರಿಸುತ್ತಾರೆ.
ಗುರಿ ಇದ್ದಾಗ ಯಶಸ್ಸು ಸಾಧಿಸಲು ಸಾಧ್ಯ
ಟಿವಿ, ಮೊಬೈಲ್ ಗೀಳಿಗೆ ಒಳಗಾಗದಿರಿ, ಪೋಷಕರು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು, ನಂತರ ಶಾಲೆ-ಕಾಲೇಜಿನಲ್ಲೂ ಮುಂದುವರೆಯಬೇಕು, ವಿದ್ಯೆಗಿಂತ ವ್ಯಕ್ತಿತ್ವ ಮುಖ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಗುರಿ ನಿಗದಿಪಡಿಸಿಕೊಳ್ಳಬೇಕು, ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ.
ಶಿಕ್ಷಣದ ಹಕ್ಕು ಬಳಸಿ ಸಮಾಜಕ್ಕೆ ಕೊಡುಗೆ ನೀಡಿ
ಕಾನೂನು ಹುಟ್ಟಿನಿಂದ ಮಾತ್ರವಲ್ಲ ಭ್ರೂಣಾವಸ್ಥೆಯಿಂದಲೇ ಅಳವಡಿಕೆಯಾಗುತ್ತದೆ, ಭ್ರೂಣ ಲಿಂಗ ಪತ್ತೆ ಅಪರಾಧ ಹಾಗೆಯೇ ಬಾಲ್ಯವಿವಾಹ, ಬಾಲಕಾರ್ಮಿಕತೆಗಳು ಅಪರಾಧವಾಗಿದ್ದು, ಇದರ ತಡೆಗೆ ಪ್ರತಿಯೊಬ್ಬರು ಸ್ಪಂದಿಸಬೇಕು. ಯುವಕರು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ಭವಿಷ್ಯವನ್ನು ಹಾಳುಮಾಡಿಕೊಳ್ಳಬಾರದು.
ಡಿಸಿಸಿ ಸಾಲಕ್ಕೆ ಶೀಘ್ರ ವ್ಯವಸ್ಥೆ
ಡಿಸಿಸಿ ಬ್ಯಾಂಕಿನ ವತಿಯಿಂದ ರೈತರು,ಮಹಿಳೆಯರಿಗೆ ಬಡ್ಡಿ ಇಲ್ಲದೆ ಸಾಲ ಕೊಡಲಾಗುತ್ತಿತ್ತು, ಆದರೆ ಬ್ಯಾಂಕಿನ ಚುನಾವಣೆ ನಡೆಯದ ಕಾರಣ ಸಾಲ ವಿತರಣೆಗೆ ತೊಂದರೆಯಾಗಿದೆ. ಇಷ್ಟರಲ್ಲೆ ಮತ್ತೆ ಸಾಲ ಸೌಲಭ್ಯಗಳ ಕೊಡುವೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಧಗ್ರಾ ಯೋಜನೆ ಗ್ರಾಮೀಣರ ಬದುಕಿಗೆ ಆಶ್ರಯವಾಗಿದೆ
ಭ್ರಷ್ಟಾಚಾರದ ವಿರುದ್ಧ ಯಾರೂ ಧ್ವನಿ ಎತ್ತುತ್ತಿಲ್ಲ
ಸುಮಾರು ೬೦ರ ದಶಕದಲ್ಲಿ ಬೆಂಗಳೂರು ಅಂತಹ ಪ್ರದೇಶದಲ್ಲಿ ಸೈಕಲ್‌ಗೆ ೨೫ ಪೈಸೆ ತೆರಿಗೆ ಹಾಕಿದಾಗ ಎಲ್ಲ ರಾಜಕೀಯ ಪಕ್ಷಗಳು ಬೀದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದ್ದರು, ಇವತ್ತು ಜನರ ಸೇವೆ ಹೆಸರಿನಲ್ಲಿ ದರೋಡೆ ಮಾಡುವವರ ವಿರುದ್ದ ಯಾವುದೇ ಆಕ್ರೋಶದ ಧ್ವನಿಯಿಲ್ಲವಾಗಿದೆ. ಕಮ್ಯೂನಿಸ್ಟ್ ಚಳವಳಿಯ ಕಟ್ಟಾಳುಗಳು ನಿರಂತರವಾಗಿ ಅಧ್ಯಯನ ಶೀಲರಾಗಿರುತ್ತಾರೆ.
ಕಾಂಗ್ರೆಸ್ ಗ್ಯಾರಂಟಿಗೆ ವಾರಂಟಿ ಇಲ್ಲ, ಸರ್ವರ್‌ ಸಿಗೋಲ್ಲ
ಮಾಲೂರು ಮಾರಿಕುಪ್ಪ, ಊರಿಗಾಂ ಬೆಮಲ್ ಸ್ಟೇಷನ್‌ಗಳು ಹೈಟೆಕ್ ಮಾಡಲಾಗಿದೆ, ಕೋರಮಂಗಲ, ಟೇಕಲ್ ಸ್ಟೇಷನ್‌ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ, ಬಂಗಾರಪೇಟೆ ಮತ್ತು ಚಿಕ್ಕಬಳ್ಳಾಫುರ ಮಾರ್ಗಗಳು ಎಲ್ಕೆಟ್ರೀಕ್ ಟ್ರೈನ್ ಮಾರ್ಗ, ಬ್ರಿಡ್ಜ್ ಕೆಳಗೆ ಮಳೆ ಸಂಗ್ರಹವಾಗುವ ನೀರನ್ನು ತೆರುವುಗೊಳಿಸಲು ವಿಶೇಷವಾದ ವ್ಯವಸ್ಥೆ ಮಾಡಲಾಗುವುದು
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 183
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved