• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ ನಲ್ಲಿ ಮಾಲೂರು ಆಸ್ಪತ್ರೆ ನವೀಕರಣಕ್ಕೆ ಅನುದಾನ: ವೈದ್ಯರ ಸಂತಸ
ಮಾಲೂರು: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ನವೀಕರಣಕ್ಕೆ ಬಜೆಟ್ ನಲ್ಲಿ ಅನುದಾನ ನೀಡಿರುವ ಘನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಬೈರತಿ ಸುರೇಶ್ ರವರಿಗೆ ಹಾಗೂ ತಾಲೂಕಿನ ಶಾಸಕರಾದ ಕೆ.ವೈ. ನಂಜೇಗೌಡರವರಿಗೆ ತುಂಬು ಹೃದಯದಿಂದ ಧನ್ಯವಾದಗಳನ್ನು ತಿಳಿಸುವುದಾಗಿ ತಾಲೂಕು ವೈದ್ಯಾಧಿಕಾರಿ ಡಾ.ವಸಂತ್ ತಿಳಿಸಿದರು.
ಅಂಧಕಾರ ದೂರವಾಗಿ ಶ್ರದ್ಧೆ,ಏಕಾಗ್ರತೆ ನಿಮ್ಮಲ್ಲಿ ಮೂಡಲಿ: ತಾಹೇರಾ ನುಸ್ರತ್ ಶುಭ ಹಾರೈಕೆ
ಇಲಾಖೆ ನೀಡಿರುವ ಪ್ರಶ್ನೆಕೋಠಿಗಳ ಜತೆಗೆ ಶಿಕ್ಷಕರು ಗುಂಪು ಅಧ್ಯಯನ, ವಿಶೇಷ ತರಗತಿಗಳನ್ನು ಮಾಡಿ ನಿಮ್ಮನ್ನು ತೇರ್ಗಡೆಯ ಗಡಿ ದಾಟಿಸಿ, ನಿಮ್ಮ ಬದುಕು ಹಸನಾಗಲು ಶ್ರಮಿಸುತ್ತಿದ್ದಾರೆ, ಅವರ ಆಶಯಗಳಿಗೆ ಗೌರವ ನೀಡಿ .
ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ
ಅರಣ್ಯ ಇಲಾಖೆಯವರು ರೈತರಿಗೆ ನೋಟಿಸ್ ನೀಡುವ ಮುನ್ನ ರೈತರೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಿ, ನಮ್ಮ ಬಳಿಯಿರುವ ಪಹಣಿ, ಹಕ್ಕುಪತ್ರಗಳು, ನೋಂದಣಿ ಪತ್ರಗಳನ್ನು ಪರಿಶೀಲಿಸಿ ಅನಂತರ ಅವುಗಳನ್ನು ನ್ಯಾಯಾಲಯ ಮೂಲಕ ವಶಕ್ಕೆ ಪಡೆಯಬೇಕಾಗಿತ್ತು, ಆದರೆ ಅಧಿಕಾರಿಗಳು ರೈತರ ಜಮೀನಿಗೆ ಜೆಸಿಬಿಗಳನ್ನು ಬಿಟ್ಟು ಬೆಳೆದಿರುವ ಬೆಳೆಗಳನ್ನು ನಾಶಪಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ?
ದಲಿತರ ಹಣ ಅವರ ಅಭಿವೃದ್ಧಿಗೆ ಬಳಸಿ, ಗ್ಯಾರಂಟಿಗಳಿಗಲ್ಲ :ಬಿ.ಎನ್.ಗಂಗಾಧರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸುಪ್ರೀಂ ತೀರ್ಪಿನಂತೆ ದಲಿತರಿಗೆ ಒಳ ಮೀಸಲಾತಿ ಜಾರಿಗೊಳಿಸಿ, ದಲಿತರಿಗೆ ಮೀಸಲಿಟ್ಟ ಹಣ ಅವರ ಅಭಿವೃದ್ಧಿಗೆ ಬಳಸಿ, ಗ್ಯಾರಂಟಿಗಳಿಗಲ್ಲಾ ಎಂದು ದಲಿತ ಸಂಘಟನೆಗಳ ಮುಖಂಡ ಬಿ.ಎನ್.ಗಂಗಾಧರಪ್ಪ ಆಗ್ರಹಿಸಿದರು.
ಜಿಲ್ಲೆಯು ಮಹಿಳೆಯ, ಮಕ್ಕಳ ಸುರಕ್ಷತಾ ತಾಣವಾಗಬೇಕು: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚನೆ
ಕುಟುಂಬದೊಳಗೆ ಯಾವುದೇ ಬಗೆಯ ಹಿಂಸೆಗೊಳಗಾದ ಮಹಿಳೆಯರಿಗೆ ಸಂಬಂಧಿಸಿದ ಹೆಚ್ಚು ಪರಿಣಾಮಕಾರಿಯಾಗಿ ಸಂರಕ್ಷಣೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ. ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯ ಕುಟುಂಬದ ಸಮಾಲೋಚನೆ ನಡೆಸಿ ಪ್ರಕರಣವನ್ನು ಬಗೆಹರಿಸಲು ಕ್ರಮಕೈಗೊಳ್ಳಲಾಗುವುದು. ಅಗತ್ಯವಿದ್ದಲ್ಲಿ ವಕೀಲರ ಸಹಯೋಗದೊಂದಿಗೆ ಉಚಿತ ಕಾನೂನು ನೆರವು ಒದಗಿಸಲಾಗುವುದು ಎಂದು ತಿಳಿಸಿದರು.
ಟಿಪ್ಪರ್ ಲಾರಿಗಳ ಹುಚ್ಚಾಟ ತಡೆಯುವಲ್ಲಿ ಸಾರಿಗೆ ಇಲಾಖೆ ವಿಫಲ
ತಾಲೂಕಿನಲ್ಲಿ ಹಲವು ಅಪಘಾತಗಳಿಗೆ ಕಾರಣವಾಗುತ್ತಿರುವ ಟಿಪ್ಪರ್‌ ಲಾರಿಗಳ ಹುಚ್ಚಾಟ ನಿಯಂತ್ರಿಸುವಲ್ಲಿ ಸಾರಿಗೆ ಇಲಾಖೆ ವಿಫಲವಾಗುತ್ತಿದೆ ಎಂದು ಅಪಾದಿಸಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಇಲ್ಲಿನ ಡಾ,ರಾಜ್‌ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.ಬೆಳಗ್ಗೆ 10 ಗಂಟೆಗೆ ಪಾರಂಭವಾದ ಪ್ರತಿಭಟನೆಯಿಂದ ವೃತ್ತದ ಮೂರೂ ಕಡೆಯ ರಸ್ತೆಗಳಲ್ಲಿ ಕಿಮೀ ಉದ್ದದವರೆಗೂ ವಾಹನಗಳು ನಿಂತಿದ್ದವು.
ಸಿಎಂ ಸಿದ್ದರಾಮಯ್ಯರಿಂದ ಜನಪರ ಬಜೆಟ್ ಮಂಡನೆ :ಸಚಿವ ರಾಮಲಿಂಗಾರೆಡ್ಡಿ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವರ್ಗಗಳಿಗೆ ಅನುದಾನ ನೀಡಿ ಜನಪರ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.
ಸಮಜದಿಂದ ಅಸ್ಪೃಶ್ಯತೆ ತೊಲಗಿಸಬೇಕು
ಎಲ್ಲರೂ ಅಸ್ಪೃಶ್ಯತೆಯನ್ನು ನಿವಾರಣೆಗೆ ಶ್ರಮಿಸಬೇಕು. ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಅರಿವು ಮೂಡಿಸುವುದು ಹಾಗೂ ಬಾಲ್ಯ ವಿವಾಹ ತಡೆಗಟ್ಟುವುದು ಹಾಗೂ ಸಮಾಜಕ್ಕೆ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ತಿಳಿಸಿಕೊಡುವುದಕ್ಕೆ ಫೋಕಸ್ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಬಜೆಟ್ 2025 : ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜು
ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಮಾಲೂರು ತಾಲೂಕು ಮಟ್ಟದ ಆಸ್ಪತ್ರೆಯ ನವೀಕರಣ. ೩೧೯೦ ಕೋಟಿ ರು.ಗಳ ವೆಚ್ಚದಲ್ಲಿ ದೇವನಹಳ್ಳಿ, ವಿಜಯಪುರ, ಎಚ್.ಕ್ರಾಸ್, ವೇಮಗಲ್, ಮಾಲೂರು, ತಮಿಳುನಾಡು ಗಡಿಯವರೆಗೆ ರಸ್ತೆ ನಿರ್ಮಾಣ
ಕೆಜಿಎಫ್‌ ಸ್ಮಶಾನ ಅಭಿವೃದ್ಧಿಗೆ ₹25 ಲಕ್ಷ ಮಂಜೂರು
ಹಿಂದು ಮುಸ್ಲಿಂ ಕ್ರಿಶ್ಚಿಯನ್ ಸಮುದಾಯಗಳ ಸ್ಮಶಾನವು ಅಕ್ಕ ಪಕ್ಕದಲ್ಲಿ ಇರುವುದು ಕೆಜಿಎಫ್ ನಗರದಲ್ಲಿ ಮಾತ್ರ. ಅದರಲ್ಲೂ ಚಾಂಪೀಯಿನ್ ರೀಫ್ ಸ್ಮಶಾನದಲ್ಲಿ ಇಂತಹ ಸ್ಮಶಾನದಲ್ಲಿ ಶವಗಳನ್ನು ಹೂಳಲು ಎಲ್ಲಾ ಸಮುದಾಯಗಳ ಜನರು ಆಗಮಿಸುತ್ತಾರೆ. ಪ್ರತಿ ವರ್ಷ ನವೆಂಬರ್ ತಿಂಗಳ ೨ ನೇ ತಾರೀಖಿನಂದು ಕಲ್‌ರೈ ತಿರುನಲ್ ಎಂಬ ಹಬ್ಬವನ್ನು ಆಚರಿಸುತ್ತಾರೆ
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 198
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved