• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ನ್ಯಾಯ ಪಡೆಯಲು ಹೊಲಯ ಎಂದೇ ನಮೂದಿಸಿ
ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಮನೆ ಮನೆ ನಡೆಸುತ್ತಿರುವ ಸಮೀಕ್ಷಾ ಕಾರ್ಯದಲ್ಲಿ ಚಿಕ್ಕತಾಳಿ, ದೊಡ್ಡ ತಾಳಿ, ಎಡ ಬಲ ಎಂಬುವುದನ್ನು ಪರಿಗಣಿಸಬಾರದು ಪರಿಶಿಷ್ಟರಲ್ಲಿ ನಮ್ಮದು ಹೊಲೆಯ ಜಾತಿ ಎಂದು ನಮೂದಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಮನೆ ಮನೆ ನಡೆಸುತ್ತಿರುವ ಸಮೀಕ್ಷಾ ಕಾರ್ಯ.
ಒತ್ತುವರಿಯಾಗಿದ್ದ ನಗರಸಭೆ ಆಸ್ತಿ ತೆರವು
ಈ ಹಿಂದೆ ನಗರಸಭೆಯ ಉಪಾಧ್ಯಕ್ಷರಾಗಿದ್ದ ಚಿನ್ನಪ್ಪರಿಂದ ೨೦೦೧ರಲ್ಲಿ ಸರ್ವೇ ಸಂಖ್ಯೆ ೩ ರಲ್ಲಿ ೨.೩೪ ಎಕರೆ ಜಮೀನನ್ನು ನಗರಸಭೆ ಕ್ರಯಕ್ಕೆ ಪಡೆದುಕೊಂಡಿತ್ತು. ಈ ಜಾಗವನ್ನು ನಗರಸಭೆ ಕಾರ್ಮಿಕರಿಗೆ ಹಾಗೂ ವಸತಿ ಯೋಜನೆಯ ಆಶ್ರಯ ಸಮಿತಿಗೆ ಹಂಚಿಕೆ ಮಾಡಲು ನಿರ್ಧಾರಿಸಲಾಗಿತ್ತು. ಸ್ವಲ್ಪ ಭಾಗ ಹಂಚಿಕೆಯಾಗಿದ್ದು ಉಳಿದ ಭಾಗವನ್ನು ಹಂಚಿಕೆ ಮಾಡಿರಲಿಲ್ಲ
ಶತಮಾನ ಕಂಡ ಶ್ರೀನಿವಾಸಪುರ ಶಾಲೆಗೆ ಹೊಸರೂಪ
೧೧೨ ವರ್ಷಗಳ ಇತಿಹಾಸ ಹೊಂದಿರುವ ಶ್ರೀನಿವಾಸಪುರದ ಸರ್ಕಾರಿ ಕನ್ನಡ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟದ ಒಳಗೆ, ಹೊರಗೆ ಸ್ವರೂಪ ಕಳೆದುಕೊಂಡಿತ್ತು. ಈಗ ಬೆಂಗಳೂರಿನ ಯುವಕ ಸಂಘ ಎಂಬ ಹೆಸರಿನ ಎನ್.ಜಿ.ಒ ಸಂಸ್ಥೆ ಶಾಲಾ ಕಟ್ಟಡಕ್ಕೆ ಹೊಸರೂಪ ನೀಡಿದೆ. ಇನ್ಫೋಸಿಸ್ ನಾರಾಯಣಮೂರ್ತಿ ಇದೇ ಶಾಲೆಯಲ್ಲಿ ತಮ್ಮ ಎರಡನೇ ತರಗತಿ ವ್ಯಾಸಾಂಗ ಮಾಡಿದ್ದರಂತೆ
ಕೋಲಾರಮ್ಮ ಕೆರೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ
ಕೋಲಾರಮ್ಮ ಕೆರೆ ಕಾಮಗಾರಿಯಲ್ಲಿ ಎಷ್ಟೊಂದು ಲೋಪವಾಗಿದೆ ಎಂದರೆ ಹೂಳನ್ನೇ ತೆಗೆದು ಕಟ್ಟೆ ಕಟ್ಟಿದ್ದಾರೆ. ಕಾಮಗಾರಿ ವೇಳೆ ಕೋಡಿಯನ್ನೇ ಒಡೆದು ಹಾಕಿದ್ದಾರೆ. ಇದರಿಂದ ಮುಂದೆ ದೊಡ್ಡ ಅಪಾಯದ ಸಾಧ್ಯತೆ ಇದೆ. ಕೆರೆ ಸ್ವರೂಪ ಬದಲಾವಣೆ ಮಾಡುವ ಮುನ್ನ ಜನಪ್ರತಿನಿಧಿಗಳಿಗೆ, ಪರಿಸರವಾದಿಗಳಿಗೆ ಪವರ್ ಪಾಯಿಂಟ್ ಪ್ರೆಜೆಂಟೇಷನ್ ಮಾಡಬೇಕಿತ್ತು. ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್‌ಗಳು ಇದ್ಯಾವ ಕೆಲಸವನ್ನೂ ಮಾಡಿಲ್ಲ.
ಸರ್ವೆ ಸೂಪರ್‌ವೈಸರ್‌ ಮನೆ ಮೇಲೆ ಲೋಕಾಯುಕ್ತ ದಾಳಿ
ಜಿಲ್ಲಾ ಲೋಕಾಯುಕ್ತ ಎಸ್‌ಪಿ ಧನಂಜಯ ನೇತೃತ್ವದ ಲೋಕಾಯುಕ್ತ ತಂಡ ಬೆಳಿಗ್ಗೆ 7.30 ಗಂಟೆ ಸುಮಾರಿಗೆ ಏಕ ಕಾಲಕ್ಕೆ ಸುರೇಶ್‌ ಬಾಬು ಅವರ ಎರಡು ಮನೆ ಮೇಲೆ ದಾಳಿ ನಡೆಸಿದರು.
ಮಂಚೇನಹಳ್ಳಿ ಶೂಟೌಟ್ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ: ಎಸ್.ಆರ್.ಹಿರೇಮಠ್
ಶೂಟೌಟ್ ಪ್ರಕರಣಗಳು ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿತ್ತು. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಗೂ ಇದು ವಕ್ಕರಿಸಿರುವುದು ಅತ್ಯಂತ ದುರಾದೃಷ್ಟಕರವಾದುದು.
ಹರ್ಡೀಕರ್ ಜಯಂತಿ ರಾಷ್ಟ್ರೀಯ ಆಚರಣೆಯಾಗಲಿ: ಕೆ.ಎಸ್.ಗಣೇಶ್
ದೇಶದ ಮೊದಲ ಸಮರಶೀಲ ಶಿಸ್ತುಬದ್ಧ ಸಂಘಟನೆಯನ್ನು ಸ್ಥಾಪಿಸಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಶ್ರಮಿಸಿದ್ದರೂ ನಾ.ಸು.ಹರ್ಡೀಕರ್ ಇತ್ತೀಚಿನ ವರ್ಷಗಳಲ್ಲಿ ಕೇವಲ ಕರ್ನಾಟಕಕ್ಕೆ ಸೀಮಿತರಾಗುತ್ತಿದ್ದಾರೆ.
ಯೋಜನೆಯಿಂದ ಫಲಾನುಭವಿಗಳು ವಂಚಿತರಾಗದಿರಲಿ: ವಿ.ಎಂ.ಮುನಿಯಪ್ಪ
ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ.
ಉಗ್ರರ ನೆಲೆಗಳ ಮೇಲೆ ದಾಳಿ: ಶಾಸಕ ಶ್ಲಾಘನೆ
ಪಾಕಿಸ್ತಾನಕ್ಕೆ ಭಾರತದ ಶಕ್ತಿ ಏನೆಂಬುದು ಅರ್ಥವಾಗಿದೆ. ಮಹಿಳೆ ಸಾರ್ಥ್ಯದಲ್ಲಿ ಪ್ರತೀಕಾರ ಹೀಗಿರಬೇಕಾದರೆ ಇನ್ನು ಪುರುಷರು ನೇತೃತ್ವದಲ್ಲಿ ದಾಳಿ ನಡೆದಿದ್ದರೆ ಇಷ್ಟೊತ್ತಿಗೆ ಪಾಕಿಸ್ತಾನ ಚಿತ್ರಾನ್ನವಾಗಿರುತ್ತಿತ್ತು.
ದಶಕ ಕಳೆದರೂ ಬಳಕೆಯಾದ ಸರ್ಕಾರಿ ಬಸ್ ನಿಲ್ದಾಣ
ಸುಮಾರು ಮೂರು ದಶಕಗಳ ಹಿಂದೆಯೇ ತಹಸೀಲ್ದಾರ್ ಕಚೇರಿಗೆ ಹೊಂದಿಕೊಂಡಂತೆ ಇದ್ದ ಬಯಲು ರಂಗ ಮಂದಿರ ನೆಲಸಮ ಮಾಡಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಆದರೂ ಯಾವುದೋ ಲೆಕ್ಕಾಚಾರದಿಂದಾಗಿ ಮತ್ತೊಂದು ಬಸ್‌ ನಿಲ್ದಾಣ ನಿರ್ಮಿಸಲಾಯಿತು. ನಿಲ್ದಾಣದಲ್ಲಿ ಬಸ್ಸೂ ಇಲ್ಲ, ಪ್ರಯಾಣಿಕರೂ ಇಲ್ಲ
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved