• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸಬಲೀಕರಣವೇ ಪ್ರತಿಷ್ಠಾನದ ಉದ್ದೇಶ
ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಅತಿ ಹೆಚ್ಚು ಶೋಷಣೆಗೆ ಒಳಗಾಗುತ್ತಿದ್ದಾರೆ ಆದರಿಂದ ಮಹಿಳೆಯರು ಸ್ವಾಭಿಮಾನದಿಂದ ಜೀವಿಸುವಂತಾಗಲು ಹಾಗೂ ಸಬಲರನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರಲು ಚುಂಚುಶ್ರೀ ಮಹಿಳಾ ಪ್ರತಿಷ್ಠಾನ ಸ್ಥಾಪಿಸಲಾಗಿದೆ. ಪ್ರತಿಷ್ಠಾನ ಒಂದು ವರ್ಗಕ್ಕೆ ಸೀಮಿತವಾಗಬಾರದು.
ಭೂ ದಾಖಲೆ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ
ಬೆಂಗಳೂರು ಸಮೀಪ ಇರುವ ಮಾಲೂರಿನಲ್ಲಿ ನೂರಾರು ಬಹೃತ್‌ ಕೈಗಾರಿಕೆಗಳ ಬಂದಿದ್ದು ,ಭೂಮಿ ಬೆಲೆ ಗಗನಕ್ಕೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಭೂಮಿಯ ದಾಖಲೆ ತೆಗೆಸಲು ಸರ್ಕಾರಕ್ಕೆ ಚಲನ್‌ ಕಟ್ಟಿ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಕಚೇರಿಯಲ್ಲಿ ದಾಖಲೆ ಇಲ್ಲ ಎಂದು ಎಂಡಾರ್ಸ್ಮೆಂಟ್‌ ನೀಡಿ ಕೈತೊಳೆದುಕೂಳ್ಳುತಿದ್ದಾರೆ.
ಎಸಿ- ವಕೀಲರ ನಡುವಿನ ವಿವಾದಕ್ಕೆ ತೆರೆ
ಭಿನ್ನಭಿಪ್ರಾಯಗಳು ಸಹಜವಾದರೂ ಅದನ್ನು ಬೆಳೆಸಿಕೊಂಡು ಹೋಗುವುದು ಇಬ್ಬರಿಗೂ ಗೌರವ ತರುವುದಿಲ್ಲ. ವೈಯುಕ್ತಿಕ ಪ್ರತಿಷ್ಠೆಗಳಿಗೆ ಸಾರ್ವಜನಿಕರಿಗೆ ತೊಂದರೆ ಉಂಟಾಗಬಾರದು. ಅಧಿಕಾರಿಗಳು ಮತ್ತು ವಕೀಲರು ಭಿನ್ನಾಭಿಪ್ರಾಯಗಳನ್ನು ಮರೆತು ಪರಸ್ಪರ ಗೌರವಿಸಬೇಕು. ಶುಕ್ರವಾರದಿಂದ ಸಹಾಯಕ ಕಮಿಷನರ್ ನ್ಯಾಯಾಲಯದ ಕಲಾಪಗಳು ಎಂದಿನಂತೆ ನಡೆಯಲಿವೆ.
ಬೆಂಬಲ ಬೆಲೆಗೆ ರಾಗಿ ಮಾರಲು ರೈತರ ಹಿಂದೇಟು
ರಾಗಿ ಖರೀದಿ ದರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಈ ವರ್ಷ ಪ್ರತಿ ಕ್ವಿಂಟಾಲ್ ರಾಗಿಯನ್ನು 4290 ರೂಗಳಿಗೆ ನಿಗದಿ ಮಾಡಲಾಗಿದೆ. ಅದರಂತೆ ರಾಗಿ ಖರೀದಿಗೆ ಕಳೆದ ಡಿಸೆಂಬರ್ ನಲ್ಲಿಯೇ ನೋಂದಣಿ ಕಾರ್ಯವನ್ನು ಆರಂಭಿಸಲಾಗಿದ್ದು ಇದುವರೆಗೂ ಜಿಲ್ಲೆಯಲ್ಲಿ 5108 ರೈತರು ಹೆಸರು ನೋಂದಣಿ ಮಾಡಿಸಿದ್ದಾರೆ.
ಬಂಗಾರಪೇಟೆಯಲ್ಲಿ ರೈಲು ತಡೆದು ಪ್ರತಿಭಟನೆ
ಉದ್ಯೋಗಕ್ಕಾಗಿ ನಿತ್ಯ 20,000ಕ್ಕೂ ಹೆಚ್ಚಿನ ಜನರು ಕೆಜಿಎಫ್ ಮತ್ತು ತಾಲೂಕಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಾರೆ. ಇಷ್ಟು ಜನರಿಗೆ ರೈಲು ಬೋಗಿಗಳ ಸಂಖ್ಯೆ ಕಡಿಮೆ ಇದ್ದರೂ ಸಹಕರಿಸಿಕೊಂಡು ಹೋಗಿ ಬರುತ್ತಿದ್ದರು. ಆದರೆ ಕಳೆದ ವಾರದಿಂದ ಕೆಜಿಎಫ್‌ನಿಂದ ಬೆಂಗಳೂರಿಗೆ ಪಟ್ಟಣ ಮೂಲಕ ಹೋಗುವ ಪ್ಯಾಸೆಂಜರ್ ರೈಲುಗಳ ಬೋಗಿಗಳನ್ನು ಕುಂಭಮೇಳ ಹಿನ್ನೆಲೆಯಲ್ಲಿ ದಿಢೀರನೆ ಕಡಿತಗೊಳಿಸಲಾಗಿದೆ.
ಗ್ರಾಹಕನಿಗೆ ಹಕ್ಕಿನ ಜತೆ ಜವಾಬ್ದಾರಿಯೂ ಇದೆ
ಯಾವುದೇ ಕಾನೂನುಗಳನ್ನು ಸಾರ್ವಜನಿಕರ ಹಿತಾಸಕ್ತಿಗಾಗಿ ರಚಿಸಲಾಗುತ್ತದೆ. ಇಲ್ಲಿ ನೆರೆದಿರುವ ಪ್ರತಿಯೊಬ್ಬರೂ ಒಂದಿಲ್ಲೊಂದು ರೀತಿಯಲ್ಲಿ ಗ್ರಾಹಕರೇ. ವಹಿವಾಟು ಎಂಬುದು ನಂಬಿಕೆಗಳ ಆಧಾರದ ಮೇಲೆ ನಡೆಯುತ್ತದೆ, ಇಂದು ಗ್ರಾಹಕರಿಗೆ ಮೊದಲು ಕಾನೂನಿನ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರದ್ಯಂತ ರಾಷ್ಟ್ರೀಯ ಗ್ರಾಹಕರ ದಿ ಆಚರಿಸಲಾಗುತ್ತಿದೆ.
ಅಸಮಾನತೆ, ಅಸ್ಪೃಶ್ಯತೆಗೆ ಮದ್ದು ಅರಿದವರು ಅಂಬೇಡ್ಕರ್: ಜೆ.ಕೆ.ಹೊನ್ನಯ್ಯ ಅಭಿಪ್ರಾಯ
ಡಾ. ಬಿ.ಆರ್.ಅಂಬೇಡ್ಕರ್ ಅಸಮಾನತೆ, ಅಸ್ಪೃಶ್ಯತೆಯನ್ನು ಸ್ವತಃ ಕಂಡು ಇದಕ್ಕೆ ಮದ್ದು ನೀಡಿದರು. ಎಲ್ಲರಿಗೂ ಬದುಕುವ ಹಕ್ಕು, ಸಮಾನತೆಯ ಹಕ್ಕಿಗಾಗಿ ಹೋರಾಡಿದ ಮಹಾ ಚೇತನ ಹಾಗೂ ಮೊಟ್ಟ ಮೊದಲ ಬಾರಿಗೆ ಚೌಡರ ಕೆರೆಯ ನೀರನ್ನು ಮತ್ತು ಕಾಳರಾಮ ದೇವಸ್ಥಾನವನ್ನು ಪ್ರವೇಶಿಸುವುದರ ಮೂಲಕ ಅಸಮಾನತೆಗೆ ತಿಲಾಂಜಲಿ ಇಟ್ಟ ಕಾರುಣ್ಯಮೂರ್ತಿ.
ದಲಿತರನ್ನು ಒಡೆಯಲು ಹಲವರು ಮುಂದಾಗುತ್ತಿದ್ದಾರೆ: ದಲಿತ ಮುಖಂಡ ಕೋಟಪ್ಪ
ಶಾಸಕರಾಗಿ ಆಯ್ಕೆಯಾಗುವ ಮೊದಲಿನಿಂದಲೂ ಸಹ ಅವರು ಈ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಅನೇಕ ಜನಪರ ಕಾರ್ಯ ಮಾಡಿದ್ದಾರೆ. ಶಾಸಕರು ತಮ್ಮ ಅಧಿಕಾರಾಧಿಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ 132 ಅಂಬೇಡ್ಕರ್ ಭವನಗಳನ್ನು ನಿರ್ಮಿಸಿದ್ದಾರೆ, 35 ಭವನಗಳು ಪ್ರಗತಿಯಲ್ಲಿವೆ, 650 ಕೊಳವೆಬಾವಿಗಳನ್ನು ದಲಿತರಿಗೆ ಕೊರೆಸಿದ್ದಾರೆ. ದರಖಾಸ್ತು ಸಮಿತಿ ಮೂಲಕ 750 ಹಕ್ಕುಪತ್ರಗಳನ್ನು ನೀಡಿದ್ದಾರೆ.
ಬೇಸಿಗೆ ಆರಂಭಕ್ಕೂ ಮೊದಲೇ ವಿದ್ಯುತ್ ಕಣ್ಣಾಮುಚ್ಚಾಲೆ: ರೈತ ಸಂಘದಿಂದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ
ವಿದ್ಯುತ್ ನಂಬಿ ರೈತರು ಬೇಸಾಯ ಮಾಡುವರು, ಆದರೆ ಇತ್ತೀಚೆಗೆ ಎಲ್ಲಾ ಹೋಬಳಿಗಳಲ್ಲಿ ವಿದ್ಯುತ್ ಸಮಯಕ್ಕೆ ಸರಬರಾಜು ಆಗದೆ ಕೈಕೊಡುತ್ತಿದೆ, ಇದರಿಂದ ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರು ಕಟ್ಟಲಾಗದೆ ಬೆಳೆಗಳು ಒಣಗುತ್ತಿವೆ, ರೈತರಿಗೆ ಬೆಳೆ ನಷ್ಟವಾದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಹಾಗೂ ಅಧಿಕಾರಿಗಳು ರೈತರಿಗೆ ಬೆಳೆ ನಷ್ಟದ ಪರಿಹಾರ ತುಂಬಬೇಕೆಂದು ಎಚ್ಚರಿಕೆ ನೀಡಿದರು.
ಚಿಕ್ಕಕುರುಬರಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ನಾಗರಾಜರೆಡ್ಡಿ ಅವಿರೋಧ ಆಯ್ಕೆ
ಜ.27ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷರನ್ನಾಗಿ ಪಾವಜೇನಹಳ್ಳಿ ನಾಗರಾಜರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮ್ಮರವರು ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 183
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved