• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತರು ವಾಹನ ಚಲಾಯಿಸದಿರಿ: ಕೆಜಿಎಫ್ ಪೊಲೀಸರು
ಅಪ್ರಾಪ್ತರು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಬಾರದು, ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದರಿಂದ ಉಂಟಾಗುವ ಆಗುಹೋಗುಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡಿ, ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಲು ಕೈ ಜೋಡಿಸಬೇಕೆಂದು ವಿವರಿಸಿ, ಸಂಚಾರ ನಿಯಮಗಳು ಕುರಿತಾದ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು.
ತಿಂಗಳೊಳಗೆ ಒಪಿಎಸ್ ಜಾರಿಗೆ ಪ್ರಯತ್ನ: ಷಡಕ್ಷರಿ ಭರವಸೆ
ಈ ವರ್ಷವೂ ಒಪಿಎಸ್ ಜಾರಿಯೇ ಪ್ರಮುಖ ನಿರ್ಣಯವಾಗಿದೆ, ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ, ಆ ಸರಕಾರ ಅಧಿಕಾರದಿಂದ ಕೆಳಗಿಳಿದ ಕಾರಣ ಹಾಗೆಯೇ ನನೆಗುದಿಗೆ ಬಿದ್ದಿತ್ತು. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಜನ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿದೆ. ಈ ಸಮಿತಿ ಈಗಾಗಲೇ ಒಪಿಎಸ್ ಜಾರಿಗೆ ಸಂಬಂಧಿಸಿದ ರಾಜ್ಯಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಜಾರಿಗೊಳಿಸಿ ನೌಕರರಿಗೆ ಅನುಕೂಲ ಮಾಡಿಕೊಡಲಾಗುತ್ತದೆ.
ಮಾನವೀಯತೆಯನ್ನು ಸಾರುವ ಕುವೆಂಪು ಸಾಹಿತ್ಯ: ಮುನಿರಾಜು
ಚೈತನ್ಯ ಕಲಾನಿಕೇತನ ಸಂಸ್ಥೆ ಸ್ಥಾಪನೆಗೊಂಡು 29 ವರ್ಷಗಳನ್ನು ಪೂರೈಸಿದ್ದು, ಹಲವಾರು ಸಾಹಿತ್ಯ ಸಾಂಸ್ಕೃತಿಕ ಸಾಮಾಜಿಕ ಸೇವೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಾ ಬಂದಿದೆ. ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಹೆಮ್ಮೆ ಸಂಸ್ಥೆಗೆ ಇದೆ.
ಎಲ್ಲ ದಾನಕ್ಕಿಂತ ವಿದ್ಯಾದಾನ ಶ್ರೇಷ್ಠ: ಸಂಸದ ಮಲ್ಲೇಶ್ ಬಾಬು
ಶೈಕ್ಷಣಿಕ ಸಂಸ್ಥೆ ಕಟ್ಟಿ ಬೆಳೆಸಬೇಕಾದರೆ ಎಲ್ಲರ ಶ್ರಮವಿದೆ, ನಮ್ಮದು ಶೈಕ್ಷಣಿಕ ಸಂಸ್ಥೆಯಿದ್ದು, ಅದರ ಸಾಧಕ- ಬಾಧಕಗಳು ನನಗೆ ತಿಳಿದಿವೆ. ವಿದ್ಯಾಸಂಸ್ಥೆ ಬೆಳೆಯಲು ಶಿಕ್ಷಕರ ಸಹಕಾರ ಅತಿ ಮುಖ್ಯ ಎಂದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಿಸಿರುವ ಶಾಲೆಯು, ಇನ್ನೂ ಉತ್ತಂಗಕ್ಕೆ ಬೆಳೆಯಲಿ ಎಂದು ಆಶಿಸಿದರು.
ಹುಲಿಬೆಲೆ ಸಹಕಾರ ಸಂಘ ಕಾಂಗ್ರೆಸ್ ಬೆಂಬಲಿತರ ತೆಕ್ಕೆಗೆ
ಆದರೆ ಎನ್‌ಡಿಎ ಮೈತ್ರಿ ಕೂಟದ ಮುಖಂಡರು ಹೊಂದಾಣಿಕೆಗೆ ಸಹಕಾರ ನೀಡದೆ ಸಹಕಾರ ಸಂಘದ ಆಡಳಿತ ಚುಕ್ಕಾಣಿ ಹಿಡಿಯುವ ಹುಮ್ಮಸ್ಸಿನಿಂದ ಚುನಾವಣೆ ಎದುರಿಸಿದರು. ಆದರೆ ಚುನಾವಣೆಗೂ ಮೊದಲೇ ಎರಡು ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾದರು. ಉಳಿದ 10 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಕೂಡ ಕಾಂಗ್ರೆಸ್ ಬೆಂಬಲಿತರೇ ಚುನಾಯಿತರಾದರು.
ದಲಿತ ಅಧಿಕಾರಿಗಳ ರಕ್ಷಣೆಗೆ ಸರ್ಕಾರ ಮುಂದಾಗಲಿ: ಕೋಟೆ ಶ್ರೀನಿವಾಸ್
ಜಿಲ್ಲೆಯಲ್ಲಿ ಮೊದಲಿನಿಂದಲೂ ದಕ್ಷ ಮತ್ತು ನಿಷ್ಠಾವಂತ ದಲಿತ ಅಧಿಕಾರಿಗಳ ಮೇಲೆ ವಿನಃ ಕಾರಣ ಸುಳ್ಳು ಆಪಾದನೆಗಳು, ಕಿರುಕುಳ ನಡೆಯುತ್ತಿದ್ದು, ಪ್ರಾಮಾಣಿಕವಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಅಧಿಕಾರಿಗಳಿಗೆ ಬೆಲೆ ಇಲ್ಲವಾಗಿವೆ.
ಬಗರ್ ಹಕುಂ ಸಾಗುವಳಿ ಚೀಟಿಗೆ ಒತ್ತಾಯ
ಕೋಲಾರ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ . ಅಧಿಕಾರಿಗಳು ಬಡವರಿಗೆ ಒಂದು ಕಾನೂನು ಶ್ರೀಮಂತರಿಗೆ ಬಲಿಷ್ಠರಿಗೆ ಒಂದು ಕಾನೂನು ತಂದಿದ್ದಾರೆ. ದೇಶದಲ್ಲಿ ಬಲವಂತದ ಭೂ ಸ್ವಾಧೀನ ಹಾಗೂ ಮೋಸದ ಭೂ ಬೆಲೆ ನಿಗದಿಸಿ ವಂಚಿಸುವುದನ್ನು ತಡೆಯಬೇಕು. ಬಗರ್ ಹುಕುಂ ಹಕ್ಕುಪತ್ರ ನೀಡಲು ಅಗತ್ಯ ಕ್ರಮವಹಿಸಬೇಕು.
ಕೋಲಾರ ನಗರಸಭೆ ಪಾಲಿಕೆಯಾಗಿ ಮೇಲ್ದರ್ಜೆಗೆ: ಸಚಿವರ ಭರವಸೆ
ಈಗಾಗಲೇ ರಾಯಚೂರು ಹಾಗೂ ಹಾಸನ ನಗರಸಭೆಗಳನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಕೆ ಮಾಡಲಾಗಿದೆ. ಅದರ ಜೊತೆಗೆ ಕೋಲಾರವನ್ನು ಸಹ ಮಹಾನಗರ ಪಾಲಿಕೆಯಾಗಿ ಮಾಡಬೇಕೆಂಬ ಆಶಯ ಹೊಂದಿದ್ದು ಪ್ರಯತ್ನ ಮುಂದುವರೆದಿದೆ. ಮುಂಬರುವ ಬಜೆಟ್‌ನಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ.
ಕ್ಷಮೆಯಾಚಿಸಿ ಇಲ್ಲವೇ ವರ್ಗಾವಣೆ ಮಾಡಿಸಿಕೊಳ್ಳಿ
ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಮೈತ್ರಿ ತಮ್ಮ ಉದ್ಧಟತನದ ವರ್ತನೆ ಬದಲಾಯಿಸಿಕೊಳ್ಳಬೇಕು, ಉನ್ನತ ದರ್ಜೆಯ ‘ಎ’ ಗ್ರೇಡ್ ಅಧಿಕಾರಿಯಾಗಿದ್ದು, ಆ ಹುದ್ದೆಗೆ ತಕ್ಕಂತೆ ನಡುವಳಿಕೆ ಅಳವಡಿಸಿಕೊಳ್ಳಬೇಕು, ಹಿರಿಯರಿಗೆ ಗೌರವ ಕೊಡುವ ಸಂಸ್ಕಾರ ಕಲಿಯಬೇಕುಎಂದು ಕೋಲಾರ ಜಿಲ್ಲಾ ವಕೀಲರ ಸಂಘ ಒತ್ತಾಯಿಸಿದೆ.
ಸಂವಿಧಾನದ ವಿರುದ್ಧ ಮಾತನಾಡುವುದು ದೇಶದ್ರೋಹ
ದೇಶದಲ್ಲಿ ನಾವು ಇನ್ನೂ ಸಾಧಿಸಬೇಕಾಗಿರುವುದು ಬೇಕಾದಷ್ಟಿದೆ. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಂವಿಧಾನವೇ ಕಾರಣವಾಗಿದೆ. ಯಾರಾದರೂ ಸಂವಿಧಾನದ ವಿರುದ್ಧ ಮಾತನಾಡಿದರೆ ನಾವು ತಿರುಗಿ ಬೀಳಬೇಕು. ಅವರಿಗೆ ಬುದ್ಧಿ ಕಲಿಸುವ ಕೆಲಸ ಮಾಡಬೇಕಾಗಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 183
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved