• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಸಿ ಬ್ಯಾಂಕ್‌ ನೋಟಿಸ್‌ ಹರಿದು ಪ್ರತಿಭಟನೆ
ರೈತರ ಕೈಗೆ ಚಾಟಿ ಮಹಿಳೆಯರ ಕೈಗೆ ಮೊಂಡು ಪೊರಕೆ ಬರುವ ಮೊದಲು ಬ್ಯಾಂಕ್ ಅಧಿಕಾರಿಗಳು ನೀಡಿರುವ ನೋಟಿಸ್ ವಾಪಸ್ ಪಡೆದು ಬಲವಂತದ ಸಾಲ ವಸೂಲಾತಿ ನಿಲ್ಲಿಸದೆ ಹೋದರೆ ಹಳ್ಳಿ ಹಳ್ಳಿಯಲ್ಲೂ ಮಹಿಳೇಯರೇ ಕಾನೂನು ಕೈಗೆತ್ತಿಕೊಂಡು ಅಧಿಕಾರಿಗಳನ್ನು ಕಂಬಗಳಿಗೆ ಕಟ್ಟಿ ಹಾಕುವ ಕಾಲ ದೂರವಿಲ್ಲ.
ಸರ್ಕಾರದ 6ನೇ ಗ್ಯಾರಂಟಿ ಗೃಹ ಆರೋಗ್ಯ ಯೋಜನೆ
ಗೃಹ ಆರೋಗ್ಯ ಯೋಜನೆ ಮುಖ್ಯಮಂತ್ರಿಗಳ ಕನಸಿನ ಕೂಸಾಗಿದೆ ಅದನ್ನು ರಾಜ್ಯ ವ್ಯಾಪ್ತಿಯಲ್ಲಿ ವಿಸ್ತರಿಸಬೇಕಾಗಿದೆ,ಪ್ರಾಯೋಗಿಕವಾಗಿ ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಆರಂಭಿಸಲಾಗಿದೆ ಇಲ್ಲಿ ಯೋಜನೆ ಯಶಸ್ವಿಯಾದರೆ ಬೇರೆ ಜಿಲ್ಲೆಗಳಲ್ಲಿ ಲೋಪವಿಲ್ಲದೆ ಅನುಷ್ಟಾನಗೊಳಿಸಲು ಸಹಕಾರಿಯಾಗಲಿದ್ದು ಎರಡು ತಿಂಗಳಲ್ಲಿ ರಾಜ್ಯಾದ್ಯತ ಯೋಜನೆ ಜಾರಿಯಾಗಲಿದೆ.
ವಿವಿಧ ಕಾಮಗಾರಿಗಳಿಗೆ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರಿಂದ ಭೂಮಿಪೂಜೆ
ತಾಲೂಕಿನ ಹಲವು ಗ್ರಾಮಗಳಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು, ಹಂತ ಹಂತವಾಗಿ ಚುನಾವಣೆಯಲ್ಲಿ ಕೊಟ್ಟ ಭರವಸೆಯಂತೆ ಸರ್ಕಾರದಿಂದ ಅನುದಾನ ತಂದು ಮುಂದಿನ ದಿನಗಳಲ್ಲಿ ಬಗೆಹರಿಸಲಾಗುವುದು ವವವವವವವ.
ಸಾಧಕರಾಗಿ ಹೊರಹೊಮ್ಮಲು ದೃಢತೆ, ತ್ಯಾಗ ಬೆಳೆಸಿಕೊಳ್ಳಿ: ನಾಗೇಂದ್ರ ಪ್ರಸಾದ್ ಕರೆ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದಿರಿ, ಪ್ರತಿಕ್ಷಣವೂ ಅಮೂಲ್ಯವಾಗಿದ್ದು, ಬರವಣಿಗೆ ಉತ್ತಮಪಡಿಸಿಕೊಳ್ಳಿ, ನಿರಂತರ ಅಧ್ಯಯನ ಮಾಡಿ ಎಂದು ಕಿವಿಮಾತು ಹೇಳಿದ ಅವರು, ಇದು ನಿಮ್ಮ ಜೀವನದ ಮೊದಲ ಪಬ್ಲಿಕ್ ಪರೀಕ್ಷೆ, ಅದಕ್ಕೆ ಹೆದರುವ ಅಗತ್ಯವಿಲ್ಲ, ಪರಿಶ್ರಮ ಹಾಕಿ ಓದಿರುವಾಗ ನೀವು ಧೈರ್ಯದಿಂದಲೇ ಪರೀಕ್ಷೆ ಎದುರಿಸಬಹುದು.
ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ; ಕಾಂಗ್ರೆಸ್ ತೆಕ್ಕೆಗೆ ಪಿಎಲ್ಡಿ ಬ್ಯಾಂಕ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು, ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಗಳಿಗೂ ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ, ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದು ಚುನಾವಣೆಯಲ್ಲಿ ಸಾಬೀತಾಗಿದೆ.
ಮಕ್ಕಳ ಸಮಸ್ಯೆ ಪರಿಹರಿಹಸಲು ಕ್ರಮ: ಪಿಡಿಒ
ಸಭೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಶೈಕ್ಷಣಿಕ, ಬೆಳವಣಿಗೆ, ಭಾಗವಹಿಸುವಿಕೆಯು ಪ್ರಮುಖ ಅಂಶಗಳಾಗಿದ್ದು ಇವುಗಳ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಬೇಕು. ಆಗ ಮಾತ್ರ ಮಕ್ಕಳ ಗ್ರಾಮಸಭೆಗಳು ಯಶಸ್ವಿಯಾಗುತ್ತದೆ. ಮಕ್ಕಳ ಗ್ರಾಮಸಭೆಯಲ್ಲಿ ಹಲವು ಬೇಡಿಕೆ ಮಂಡಿಸಿದ ಶಾಲಾ ಮಕ್ಕಳು
ಶಾಸಕ ಸ್ಥಾನದಿಂದ ಕೊತ್ತೂರು ವಜಾಗೆ ಆಗ್ರಹ
ಕೊತ್ತೂರು ಜಿ.ಮಂಜುನಾಥ್ ಸಲ್ಲಿಸಿರುವ ಜಾತಿ ಪ್ರಮಾಣಪತ್ರ ನಕಲಿ, ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬುಡ್ಗ ಜಂಗಮದವರಲ್ಲ ಬೈರಗಿಗಳೆಂದು ದಾಖಲೆಗಳಲ್ಲಿ ಕಂಡು ಬಂದಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ, ಆದ್ದರಿಂದ ಶಾಸಕರ ವಿರುದ್ಧ ಸರ್ಕಾರವು ಕ್ರಮ ಕೈಗೊಳ್ಳಬೇಕು,
ಶೋಷಿತ ಮಹಿಳೆಯ ರಕ್ಷಣೆ ಎಲ್ಲರ ಜವಾಬ್ದಾರಿ
ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಶಿಶು ಅಭಿವೃದ್ದಿ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ವಕೀಲರ ಪಾತ್ರ ಬಹಳಷ್ಟಿದ್ದು, ಶೋಷಣೆಗೆ ಒಳಗಾದ ಮಹಿಳೆಯರ ಸಂರಕ್ಷಣೆ ಎಲ್ಲರ ಜವಾಬ್ದಾರಿ. ಆದ್ದರಿಂದಲೇ ಈ ಕಾನೂನು ಅನುಷ್ಠಾನ ಮಾಡುವ ಭಾಗೀದಾರ ಇಲಾಖೆಗಳ ಅಧಿಕಾರಿಗಳು ಕಾಯಿದೆಯ ಕುರಿತು ಅರಿತುಕೊಳ್ಳಬೇಕು
‘ಜಿಪಂ, ತಾಪಂ ಚುನಾವಣೆಗೆ ಸಜ್ಜಾಗಿ’
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಜೆಡಿಎಸ್‌- ಬಿಜೆಪಿ ಮೈತ್ರಿ ಕೂಟಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು. ಈ ವಿಷಯದಲ್ಲಿ ಜಾಗರೂಕತೆವಹಿಸಿ ಗೆಲ್ಲುವಂತಹ ಅಭ್ಯರ್ಥಿಗಳನ್ನೇ ಗುರುತಿಸಿ ಜಿಲ್ಲಾ ಮಟ್ಟಕ್ಕೆ ಹಾಗೂ ಹೈಕಮಾಂಡ್‌ಗೆ ಕಳುಹಿಸಿಕೊಡಲಾಗುವುದು.
ಯೋಜನೆಗಳ ಅನುದಾನ ಹಿಂತಿರುಗಿದರೆ ಕಠಿಣ ಕ್ರಮ
ಜಿಲ್ಲೆಯ ಯೋಜನೆಗಳ ಎಲ್ಲಾ ಟೆಂಡರ್ ಪ್ರಕ್ತಿಯೆ ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದ ಅವರು, ವರ್ಷಾಂತ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಅನುದಾನ ಸಂಪೂರ್ಣವಾಗಿ ವೆಚ್ಚ ಮಾಡುವ ಅವಕಾಶದಿಂದ ವಂಚಿತರಾಗುತ್ತೀರಿ, ಸಾರ್ವಜನಿಕರ ರಿಗೆ ಹಣ ವ್ಯರ್ಥ ಮಾಡಿದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 183
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved