• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಗೇಪಲ್ಲಿಯ ಜಸ್ವಂತ್‌, ನಾಗಶ್ರೀಗೆ 624 ಅಂಕ
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ನ್ಯೂ ಹೊರೈಜನ್ ಶಾಲೆಯ ವಿದ್ಯಾರ್ಥಿ ಜಸ್ವಂತ್‌ಗೆ 625ಕ್ಕೆ 624 ಅಂಕ, ಯಂಗ್ ಇಂಡಿಯಾ ಶಾಲೆ ವಿದ್ಯಾರ್ಥಿನಿ ನಾಗಶ್ರೀ. ಎಸ್‌ಗೆ 624 ಅಂಕ, ಡಿ.ನಿಶಾಂತ್ ಸಾಯಿ (625ಕ್ಕೆ 623), ಎಸ್.ತಸ್ಕೀನ್ (625ಕ್ಕೆ 621), ಎಸ್.ಸಾನಿಯ (625ಕ್ಕೆ619), ಎಂ.ಎನ್.ತನುಶ್ರೀ (625ಕ್ಕೆ 619), ಬಿ.ಎನ್.ಅಕ್ಷಿತಾ (625ಕ್ಕೆ618), ಸುಹಾರತ್ ಎಸ್ ಶಾಸ್ತ್ರಿ (625ಕ್ಕೆ618), ಎನ್.ಪ್ರಶಾಂತ್ (625ಕ್ಕೆ615), ವಿ.ಆರ್.ಮಣಿದೀಪ್ (625ಕ್ಕೆ 614), ಎ.ಪ್ರಶಂಸ (625ಕ್ಕೆ 614) ಅಂಕ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಯಂಗ್ ಇಂಡಿಯಾ ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥ ಪ್ರೋ.ಡಿ.ಶಿವಣ್ಣ ಅಭಿನಂಧಿಸಿದರು.
ಸಮೀಕ್ಷೆ: ಉಪಜಾತಿಯೊಂದಿಗೆ ಮೂಲಜಾತಿ ನೋಂದಾಯಿಸಿ
ರಾಜ್ಯದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಕಳೆದ ೩ ದಶಕದಿಂದ ದತ್ತಾಂಶದ ನಿಖರತೆಯ ಗೊಂದಲದಿಂದಾಗಿ ನಿವೃತ್ತ ನ್ಯಾಯಾಮೂರ್ತಿ ನಾಗಮೋಹನದಾಸ್ ಏಕಪೀಠ ಸದಸ್ಯತ್ವದ ಆಯೋಗ ಸಮಿತಿ ರಚಿಸಿದ್ದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಲು ನಿಖರವಾದ ದತ್ತಾಂಶ ಪಡೆಯಲು ಸಮೀಕ್ಷೆಗಳಲ್ಲಿ ಸಮರ್ಪವಾದ ಮಾಹಿತಿ ನೋಂದಾಯಿಸಿದಾಗ ಮಾತ್ರ ನಿಖರವಾದ ಮೀಸಲಾತಿ ಪಡೆಯಲು ಸಾಧ್ಯ. ಜಾತಿ ಗಣತಿಯ ಸಮೀಕ್ಷೆಗೆ ಬಂದ ಸಂದರ್ಭದಲ್ಲಿ ಉಪಜಾತಿಯ ಜೊತೆಗೆ ಮೂಲಜಾತಿ ನೋಂದಾಯಿಸಕೊಳ್ಳಬೇಕೆಂಬ ಅರಿವು ಮೂಡಿಸಬೇಕಾಗಿದೆ ಎಂದು ಚಿತ್ರದುರ್ಗ ಭೋವಿ ಗುರು ಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.
ವಿಕ್ರಮ್ ಪ್ರೌಢಶಾಲೆಗೆ ಶೇ.96 ಫಲಿತಾಂಶ
ನಗರದ ವಿಕ್ರಮ್ ಪ್ರೌಢ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೬ ಫಲಿತಾಂಶ ಬಂದಿದೆ. ಎಂ.ರಮ್ಯ ೬೨೧, ಅರ್ಬಿನ್‌ತಾಜ್ ೬೧೨, ಎ.ದರ್ಶಿನಿ ೬೧೧, ಮೌನಿಷ್ ರೆಡ್ಡಿ ೬೦೬, ಟಿ.ಎಸ್.ವಿಶಾಲ್ ೬೦೧, ಸಿ.ಪ್ರಗತಿ ೬೦೧, ಎಸ್. ಗಾನವಿ ೬೦೦, ಅವಂತಿಕ ೫೯೧, ಡಿ.ಎಂ.ಸಿಂಧು ೫೮೮, ಆರ್.ನವ್ಯ ೫೮೨ ಅಂಕ ಪಡೆದಿದ್ದಾರೆ. ಒಟ್ಟಾರೆ ೧೭ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೩೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೧೧ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೇಲಿ ಕೋಲಾರ ಜಿಲ್ಲೆಗೆ 14ನೇ ಸ್ಥಾನ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ೧೮೫೬೦ ಮಂದಿ ವಿದ್ಯಾರ್ಥಿಗಳ ಪೈಕಿ ೧೨೭೦೮ ಮಂದಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಗೆ ಶೇ.೬೮.೩೭ ಫಲಿತಾಂಶದೊಂದಿಗೆ ೧೪ನೇ ಸ್ಥಾನ ಬಂದಿದ್ದು, ಜಿಲ್ಲೆಯ ಮುಳಬಾಗಿಲು ಅಮರಜ್ಯೋತಿ ಶಾಲೆಯ ಎಂ.ರಕ್ಷಾ ಹಾಗೂ ಕೆಜಿಎಫ್ ನಗರದ ಮಹಾವೀರ್ ಜೈನ್ ಶಾಲೆಯ ಎಸ್.ಭಾವನಿಕಾ ೬೨೪ ಅಂಕಗಳೊಂದಿಗೆ ಜಿಲ್ಲೆಗೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಪಾಕ್‌ಗೆ ಕೋಲಾರ ಟೊಮೆಟೋ ರೈತರ ಶಾಕ್‌ !

ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ವ್ಯಾಪಾರ ನಿರ್ಬಂಧ ಹೇರಿದೆ.  

ಹಮಾಲಿಗಾರರು ಇಲ್ಲದಿದ್ದರೆ ವ್ಯಾಪಾರ ಸ್ತಬ್ದ
ಎಪಿಎಂಸಿ ಮಾರುಕಟ್ಟೆಯಲ್ಲಿ ಹಮಾಲಿಗಾರರು ಇಲ್ಲದೆ ಹೋದರೆ ವ್ಯಾಪಾರವೆಲ್ಲವೂ ಸ್ತಬ್ದವಾಗಲಿದೆ ಎಂದು ವರ್ತಕ ಎಸ್ ವಿ ಟಿ ಸುರೇಶ್ ಹೇಳಿದರು.
ದೇಶ ಅಭಿವೃದ್ಧಿಗೆ ಕಾರ್ಮಿಕರು ಅಗತ್ಯ
ಯಾವುದೇ ದೇಶ ಎಲ್ಲಾ ರಂಗದಲ್ಲಿಯೂ ಅಭಿವೃದ್ದಿಯಾಗಬೇಕಾದರೆ ಅದರಲ್ಲಿ ಶ್ರಮಿಕರ ವರ್ಗ ಕಾರ್ಮಿಕರ ಪಾತ್ರ ಮುಖ್ಯ ಪಾತ್ರವಹಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲದ ಸ್ಥಿತಿ ನಿರ್ಮಾಣ
ಆಳುವ ವರ್ಗಗಳು ಸರ್ವಾಧಿಕಾರಿ ಆಡಳಿತವನ್ನು ನಡೆಸುತ್ತಿದ್ದು ಬಂಡವಾಳಶಾಹಿ ವ್ಯವಸ್ಥೆಯ ಪರವಾರದ ಕಾನೂನು ಜಾರಿಗೊಳಿಸಿ ಕಾರ್ಮಿಕ ವರ್ಗವನ್ನು ಬೀದಿಗೆ ತಳ್ಳುವ ವಾತಾವರಣ ದೇಶದಲ್ಲಿದೆ. ದೇಶದ ಐಕ್ಯತೆ, ಸಮಾನತೆಗಾಗಿ ನಾವೆಲ್ಲ ಮತ್ತೊಮ್ಮೆ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದು ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ.ಕೃಷ್ಣಪ್ಪ ಹೇಳಿದರು.
ಕೆಲಸಕ್ಕೆ ತಕ್ಕ ಕೂಲಿಯ ಕೂಗಿಗೆ ಧ್ವನಿಗೂಡಿಸಿ
ದೇಶವೊಂದರ ಅಭಿವೃದ್ಧಿಯ ವೇಗವನ್ನು ನಿರ್ಧರಿಸುವುದು ದುಡಿಯುವ ಕೈಗಳ ಕ್ಷಮತೆ ಮತ್ತು ದಕ್ಷತೆ, ಹಗಲಿರುಳೆನ್ನದೆ ರಾಷ್ಟ್ರ ನಿರ್ಮಾಣದಲ್ಲಿ ಅರ್ಪಿಸಿಕೊಂಡಿರುವ ಕಾರ್ಮಿಕರ ಘನತೆಯ ಬದುಕು ಮತ್ತು ಕೆಲಸಕ್ಕೆ ತಕ್ಕ ಕೂಲಿಯ ಕೂಗಿಗೆ ನಾವು ದನಿಗೂಡಿಸೋಣ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ಕಳವಾರ ಶ್ರೀಧ‌ರ್ ಹೇಳಿದರು.
ಜೆಡಿಎಸ್ಗೆ ಬೆಂಬಲ : ಏಳು ಕಾಂಗ್ರೆಸ್‌ ಸದಸ್ಯರು ಅನರ್ಹ

 ಚುನಾವಣೆಯಲ್ಲಿ ಕಾಂಗ್ರೆಸ್‌ನ 7 ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದ ಹಿನ್ನಲೆ  ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ 

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved