• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಕ್ಷೇತ್ರಕ್ಕೆ ಶೇ.೩೦ ಅನುದಾನಕ್ಕೆ ಮೀಸಲಿಡಬೇಕು
ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೋಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ
ಕಣ್ಣು, ಕಿವಿ, ನಾಲಿಗೆ ಆರೋಗ್ಯ ರಕ್ಷಣೆಗೆ ಒತ್ತು ನೀಡಿ
ಹುಟ್ಟಿನಿಂದ ಬರುವಂತ ನ್ಯೂನತೆಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿದಲ್ಲಿ ಗುಣಮುಖ ಹೊಂದುವ ಸಾಧ್ಯತೆ ಇದೆ. ಮಾನವನಿಗೆ ಕಣ್ಣು, ಕಿವಿ, ಮೂಗು, ನಾಲಿಗೆ ಹಾಗೂ ಚರ್ಮ, ಇವುಗಳಲ್ಲಿ ಯಾವೂದೇ ಒಂದು ಅಂಗವು ವಿಕಲತೆ ಹೊಂದಿದರೆ ಭಾರಿ ನಷ್ಟವುಂಟಾಗುತ್ತದೆ. ಪ್ರಮುಖವಾಗಿ ಕಣ್ಣು ಹೆಚ್ಚು ಸೂಕ್ಷ್ಮತೆ, ಕಿವಿಯ ಬಗ್ಗೆ ನಿರ್ಲಕ್ಷತೆ ಸಲ್ಲದು.
ಕೋಲಾರ ಎಂಪಿಎಂಸಿಗೆ ಜಾಗ ನೀಡಿ
ಸರ್ಕಾರ ಕೈಗಾರಿಕೆಗಳಿಗೆ ಜಾಗ ನೀಡುತ್ತದೆ. ಆದರೆ, ರೈತರಿಗಾಗಿ ಇರುವ ಎಪಿಎಂಸಿಗೆ ಜಾಗ ಕೊಡುತ್ತಿಲ್ಲ. ಇದಕ್ಕಾಗಿ ಕೂಡಲೇ ಈ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರುವ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್ ವ್ಯಾಲಿಯ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಸರ್ಕಾರ ಅನುದಾನ ಮೀಸಲಿಡಬೇಕು.
ಕೋಲಾರ: ₹50 ಸಾವಿರ ಕೋಟಿ ಅನುದಾನ ನೀಡಲಿ
ಗಡಿಭಾಗದ ರೈತರ ನಿದ್ದೆಗೆಡಿಸುತ್ತಿರುವ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ, ಯರಗೋಳ್ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಕುಡಿಯಲು ಸರಬರಾಜು ಮಾಡಲು ಅನುದಾನ, ಕೃಷಿ ಆಧಾರಿತ ಕೃಗಾರಿಕೆಗಳು, ಮಾವು ಸಂಸ್ಕರಣಾ ಘಟಕಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಲಿ.
ನೀರಿನ ಸಮಸ್ಯೆ: ಮುನ್ನೆಚ್ಚರಿಕೆ ವಹಿಸಿ
ಬಂಗಾರಪೇಟೆ ತಾಲೂಕಿನಲ್ಲಿ ಇದುವೆರಗೂ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಲ್ಲ, ಮುಂದೆ ಬೇಸಿಗೆಯಲ್ಲಿ ಕ್ಷೇತ್ರದಲ್ಲಿ ಸುಮಾರು ೮೮ ಗ್ರಾಮಗಳಲ್ಲಿ ಸಮಸ್ಯೆ ಕಾಣಿಸಿಕೊಳ್ಳಬಹುದೆಂದು ಅಂದಾಜಿಸಲಾಗಿದೆ. ಅಂತಹ ಗ್ರಾಮಗಳಲ್ಲಿ ಸಮಸ್ಯೆ ಕಂಡ ಕೂಡಲೇ ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಬೇಕು ನಿರ್ಲಕ್ಷ್ಯ ವಹಿಸಬಾರದು. ರಾಸುಗಳಿಗೂ ನೀರಿನ ಸಮಸ್ಯೆ ಆಗಬಾರದು.
ಯೋಧರಿಗೆ ಜಮೀನು ನೀಡಿದ್ದು ನನಗೆ ಸಂತೋಷವಿದೆ
ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದೇವೆಂದು ಕೀಳರಿಮೆ ಬೇಡ, ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಇಂದು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ದಕ್ಷಿಣ ಭಾರತದ ಖ್ಯಾತ ಬಹುಭಾಷಾ ಚಲನಚಿತ್ರ ನಟ ಸುಮನ್ ತಿಳಿಸಿದರು.ದಿ. ಎಚ್.ತಿಪ್ಪಾರೆಡ್ಡಿರವರ ಸ್ಮರಣಾರ್ಥವಾಗಿ ಕ್ಯಾಸಂಬಳ್ಳಿ ಗ್ರಾಮದಲ್ಲಿ ಟಿ.ಕೆ.ಆರ್.ಫೌಂಡೇಷನ್ ಹಾಗೂ ಫೌಂಡೇಷನ್ ನ ಕಿರಣಕುಮಾರ್‌ ರೆಡ್ಡಿ ಅಭಿಮಾನಿ ಬಳಗದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲಿ ಪುಟ್‌ಪಾತ್‌ಗಳ ಒತ್ತುವರಿ/ಹೇಳೋವವರಿಲ್ಲ ಕೇಳೋರಿಲ್ಲ
ಹೆಸರಿಗಷ್ಟೇ ಜಿಲ್ಲಾ ಕೇಂದ್ರವಾಗಿದ್ದರೂ ಜಿಲ್ಲಾ ಕೇಂದ್ರದಲ್ಲಿ ಸ್ವಚ್ಛತೆ ಇಲ್ಲ, ಪುಟ್‌ಪಾತ್ ಒತ್ತುವರಿ, ಪ್ರಮುಖ ರಸ್ತೆಗಳಲ್ಲಿ ಕಸದ ರಾಶಿ ರಾರಾಜಿಸುತ್ತಿದ್ದರೂ ಹೇಳುವವರು ಕೇಳುವವರಿಲ್ಲ, ನಗರಸಭೆಯಂತೂ ಜಾಣ ನಿದ್ರೆಗೆ ಶರಣಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂಬುದು ಕಟುಸತ್ಯವಾಗಿದೆ.
ಮನುಷ್ಯ ಸತ್ತರೂ ಸಾಧನೆಗಳಿಂದ ಜೀವಂತವಾಗಿರಲು ಸಾಧ್ಯ : ಅಧ್ಯಕ್ಷ ಕೆ.ಚಂದ್ರಾರೆಡ್ಡಿ
ಮನುಷ್ಯ ಸತ್ತ ಮೇಲೂ ಅವನ ಹೆಸರು ಜೀವಂತವಾಗಿದ್ದರೆ ಅವನು ಸಮಾಜಕ್ಕೆ ನೀಡಿದ ಕೊಡುಗೆಯೇ ಕಾರಣವಾಗಿರುತ್ತದೆ. ಅಂತವರ ಸಾಲಿಗೆ ಅಗಲಿದ ನಾಲ್ವರು ಶಿಕ್ಷಕರ ಸಾಧನೆಯೇ ಸಾಕ್ಷಿಯಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯಮ ಶೀಲತೆಯಲ್ಲಿ ತೊಡಗಿಸಿಕೊಳ್ಳಲು 2 ಲಕ್ಷ ರು. ಆರ್ಥಿಕ ನೆರವಿಗೆ ಆಗ್ರಹ

ಲಿಂಗತ್ವ ಅಲ್ಪಸಂಖ್ಯಾತರಿಗೆ ಸಾರ್ವಜನಿಕವಾಗಿ ವಸತಿ ಸೌಲಭ್ಯವು ಸಿಗುತ್ತಿಲ್ಲ, ಅಕ್ಕ ಪಕ್ಕದವರಿಂದ ಕಿರುಕುಳ ಅನುಭವಿಸಬೇಕಾಗುತ್ತಿದೆ. ಹಾಗಾಗಿ ನಮಗೆ ಪ್ರತ್ಯೇಕವಾದ ಪ್ರದೇಶದಲ್ಲಿ ವಸತಿ ಸೌಲಭ್ಯನೀಡಬೇಕು, ಲಿಂಗತ್ವ ಅಲ್ಪಸಂಖ್ಯಾತರು ಉದ್ಯಮ ಶೀಲತೆಯಲ್ಲಿ ತೊಡಗಿಸಿಕೊಳ್ಳಲು 2 ಲಕ್ಷ ರು. ಆರ್ಥಿಕ ನೆರವು ನೀಡಲಿ

ರೆಬಲ್ ಶಾಸಕರ ವಿರುದ್ದ ಹರಿಹಾಯ್ದ ಶಾಸಕ ಕೊತ್ತೂರು
ಕೋಲಾರ ಕ್ಷೇತ್ರದ ಶಾಸಕನಾದ ನನಗೆ ಯಾರೇ ಜಿಲ್ಲೆಗೆ ಬಂದರೂ ಮಾಹಿತಿ ಕೊಡುತ್ತಾರೆ. ಹಾಗಾಗಿ ಅವರು ಬಂದಾಗ ತಾವು ಅವರನ್ನು ಆಹ್ವಾನಿಸಿ ಕ್ಷೇತ್ರಕ್ಕೆ ಕೆಲಸ ಮಾಡಿಸಿಕೊಳ್ಳುವುದು ನನ್ನ ಜವಬ್ದಾರಿ. ಉಸ್ತುವಾರಿ ಸಚಿವರು, ಸಿಎಂ, ಡಿಸಿಎಂರನ್ನ ಹಗಲು ರಾತ್ರಿ ಹಿಡಿದು ಕ್ಷೇತ್ರದ ಕೆಲಸಮಾಡಸಿಕೊಂಡು ಬರುವೆ. ನಮ್ಮ ಮನೆಯ ಸಮಸ್ಯೆ ಬೇರೆಯವರಿಗೆ ಹೇಗೆ ಗೊತ್ತಾಗುತ್ತೆ
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 198
  • next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved