• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಸ್ತಕ ದಹನಕ್ಕೆ ಮುಂದಾಗಿದ್ದ ಸಾಹಿತಿಯ ಮನವೊಲಿಕೆ
ಸಾಹಿತಿ ಹರಿಹರಪ್ರಿಯ ಇತ್ತಿಚೆಗೆ ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆದಿದ್ದು, ವೈದ್ಯಕೀಯ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಇವರ ಮನವಿಗೆ ಸರ್ಕಾರ ಸ್ಪಂದಿಸದ ಕಾರಣ ಬೇಸರಗೊಂಡ ಅವರು, ತಾವು ಸಂಗ್ರಹಿಸಿದ ಸಾವಿರಾರು ಪುಸ್ತಕಗಳನ್ನು ತಮ್ಮ ಜನ್ಮದಿನದಂದೇ ಅಗ್ನಿಗೆ ಆಹುತಿ ನೀಡಲು ಮುಂದಾಗಿದ್ದರು.
ಹೊಸ ಬಡಾವಣೆ ನಿರ್ಮಿಸಲು ನಿಮಗೇನು ರೋಗ?
ಇಷ್ಟು ವರ್ಷಗಳದರೂ ಟಮಕಾದ ಬಡಾವಣೆ ಯಾಕೆ ಅಭಿವೃದ್ಧಿ ಮಾಡಿಲ್ಲ. ಇಷ್ಟು ನಿರ್ಲಕ್ಷ್ಯ ಮಾಡಿದರೆ ಹೇಗೆ ಕೂಡಲೇ ಯೋಜನೆ ರೂಪಿಸಿಕೊಂಡು ಅಭಿವೃದ್ಧಿಗೆ ಒತ್ತು ನೀಡಿ ಹಣಕ್ಕೆ ಕೊರತೆಯಿಲ್ಲ ಅನುದಾನ ಕೊಡಕ್ಕೆ ಸರ್ಕಾರ ಸಿದ್ದವಿದೆ. ಕೇಂದ್ರ ಸರ್ಕಾರ ನಗರಾಭಿವೃದ್ಧಿ ಇಲಾಖೆಗೆ ಕೊಟ್ಟ ಅನುದಾನ ವಾಪಸ್‌ ತೆಗೆದುಕೊಂಡಿದ್ದರೂ ರಾಜ್ಯ ಹಣ ನೀಡಿದೆ.
ಸವಲತ್ತು ವಿತರಣೆಗೆ ಜಿಲ್ಲಾ ಮಟ್ಟದ ಸಮಾವೇಶ
ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ಟ್ರ್ಯಾಕ್ಟರ್, ಬಿತ್ತನೆ ಬೀಜ, ಕೃಷಿ ಪರಿಕರ ಮುಂತಾದ ಸೌಲಭ್ಯಗಳನ್ನು ಪ್ರತ್ಯೇಕವಾಗಿ ತಾಲ್ಲೂಕು ಮಟ್ಟದಲ್ಲಿ ವಿತರಿಸುವ ಬದಲು ಜಿಲ್ಲಾ ಮಟ್ಟದಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಫಲಾನುಭವಿಗಳ ಸೌಲಭ್ಯ ವಿತರಣಾ ಸಮಾವೇಶವನ್ನು ಏರ್ಪಡಿಸಿ ವಿತರಿಸಿ.
ಸಾಧನೆ, ಪರಿಶ್ರಮದಿಂದ ಯೋಗಿಯಾಗಲು ಸಾಧ್ಯ
ಸಾಮಾನ್ಯ ವ್ಯಕ್ತಿ ತನ್ನ ಬದುಕಿನ ಸಾಧನೆ, ಪರಿಶ್ರಮಗಳಿಂದ ಮಾತ್ರ ಮಹಾಯೋಗಿಯಾಗಲು ಸಾಧ್ಯ. ಅಂತಹ ಸಾಧಕರಲ್ಲಿ ವೇಮನ ಸಹ ಒಬ್ಬರು, ಹಣ ಬಲದಿಂದ ಬಿರುದು, ನಾಮಾವಳಿ, ಪ್ರಶಸ್ತಿ, ಸ್ಥಾನಮಾನ ಗಳಿಸಬಹುದು. ಆದರೆ ಸಾಧನೆ ಇಲ್ಲದೆ ಮಹಾಯೋಗಿಯಾಗಲು ಸಾಧ್ಯವಿಲ್ಲ. ವೇಮನರು ಜನರಲ್ಲಿ ಅರಿವಿನ ಬೀಜ ಬಿತ್ತಿದ್ದರು.
ಕಾರ್ಮಿಕ ಭವನ ನಿರ್ಮಾಣಕ್ಕೆ 2 ರು.ಕೋಟಿ ಅನುದಾನ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೆರವಾಗಲು ರಾಜ್ಯ ಸರ್ಕಾರ ಉಚಿತವಾಗಿ ಟೂಲ್ ಕಿಟ್‌ ನೀಡುತ್ತಿದ್ದು, ಕಿಟ್‌ಗಳನ್ನು ಮಾರಾಟ ಮಾಡದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಕಟ್ಟಡ ಮತ್ತು‌ ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್ ಸ್ವಯಂ ಉದ್ಯೋಗ ಕೈಗೊಳ್ಳಲು ನೀಡಲಾಗಿದೆ.
ಕೋಲಾರದ ಗೋಪುರ ಗಡಿಯಾರಕ್ಕೆ ಜೀವ ತುಂಬಿ
ಕೋಲಾರ ನಗರ ನಿವಾಸಿ ಹಾಜಿ ಮೊಹಮ್ಮದ್ ಮುಸ್ತಾಪ ಸಾಹೇಬ್ ೧೯೩೮ ರಲ್ಲಿ ನಿರ್ಮಾಣ ಮಾಡಿದ್ದ ಈ ಗಡಿಯಾರದ ಗೋಪುರವನ್ನು ಕಂಠೀರವ ನರಸಿಂಹರಾಜ್ ಒಡೆಯರ್ ಬಹುದ್ದೂರು ಉದ್ಘಾಟನೆ ಮಾಡಿದ್ದರು, ಅಂದು ಇದೇ ಕ್ಲಾಕ್ ಟವರ್ ವೃತ್ತ ಕೋಲಾರದ ಮುಖ್ಯ ದ್ವಾರವಾಗಿತ್ತು. ಹಳೇ ಬಸ್‌ ನಿಲ್ದಾಣದಲ್ಲಿ ಇರುವ ಗೋಪುರ ಗಡಿಯಾರಗಳೂ ಕೆಟ್ಟಿವೆ.
ಸಮಾಜದಲ್ಲಿ ಸಮಾನತೆ ಸಾರಿದ ಸಂತ ವೇಮನರು
ಕನ್ನಡದಲ್ಲಿ ಸರ್ವಜ್ಞರಂತೆ, ತೆಲುಗಿನಲ್ಲಿ ವೇಮನರು ಹೆಚ್ಚಿನ ಪ್ರಖ್ಯಾತಿ ಗಳಿಸಿದ್ದಾರೆ, ಹುಟ್ಟಿನಿಂದ ಎಲ್ಲರೂ ಸಮಾನರು ಎಂಬ ಸತ್ಯವನ್ನು ತಿಳಿದವನೇ ಸರ್ವಶ್ರೇಷ್ಠನೆಂಬ ಉನ್ನತ ಚಿಂತನೆಯನ್ನು ವೇಮನರು ಹೊಂದಿದ್ದರು, ತ್ರಿಪದಿಗಳ ಮೂಲಕ ಜನಪ್ರಿಯರಾದ ಸರ್ವಜ್ಞರಂತೆ ಮಹಾಯೋಗಿ ವೇಮನರು ತೆಲುಗಿನಲ್ಲಿ ಪದ್ಯ ರಚಿಸಿದರು, ವೇಮನರು ಉತ್ಕಟ ದೇಶಪ್ರೇಮಿಯಾಗಿದ್ದರು
ಆರೋಗ್ಯ, ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ನೆರವಾಗಲಿ
ಮಾಲೂರು ಮತ್ತು ಕೋಲಾರ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಹೋಂಡಾ ಕಂಪನಿಯು ಶುದ್ಧ ಕುಡಿಯುವ ನೀರಿನ ಘಟಕ ಹೈಮಾಸ್ಟ್ ಲೈಟ್, ಸೋಲಾರ್ ಲೈಟ್, ರೋಡ್ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಂಪನಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯ ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು.
ಬಿಸಿಯೂಟ ಸಿಬ್ಬಂದಿ ಸುರಕ್ಷತೆಗೆ ಒತ್ತು ನೀಡಲಿ
ಅಕ್ಷರದಾಸೋಹದಲ್ಲಿ ಅಡುಗೆ ಸಾಮಗ್ರಿಗಳ ನಿರ್ವಹಣೆ, ಲೆಕ್ಕಪತ್ರಗಳನ್ನು ಸರಿಯಾಗಿ ನಿರ್ವಹಿಸಬೇಕು. ಮಕ್ಕಳ ಹಾಜರಾತಿಗೆ ತಕ್ಕಂತೆ ಧಾನ್ಯಗಳ ಬಳಕೆ, ಸಂಗ್ರಹಣೆ ಇರಬೇಕು. ಅಡುಗೆ ಕೋಣೆ ಶುಭ್ರವಾಗಿದ್ದರೆ ಮಾತ್ರ ಅಡುಗೆಯಲ್ಲೂ ಶುಚಿತ್ವ ಕಾಪಾಡಲು ಸಹಕಾರಿಯಾಗುತ್ತದೆ. ಅಡುಗೆ ಸಿಬ್ಬಂದಿ ಬದ್ಧತೆಯಿಂದ ಕೆಲಸ ಮಾಡಬೇಕು.
ಮೊಬೈಲ್‌ ಅವಶ್ಯಕವೇ ಹೊರತು ಅನಿವಾರ್ಯವಲ್ಲ
ಸಾಮಾನ್ಯವಾಗಿ ಮಕ್ಕಳು ಮೆಡಿಕಲ್ ಹಾಗೂ ಎಂಜಿನಿಯರಿಂಗ್ ವ್ಯಾಸಂಗ ಮಾಡುವಂತ ಕನಸು ಹೊತ್ತಿದ್ದ ಕನ್ನಡದ ಸಾಹಿತಿಗಳು, ಕವಿಗಳಾಗ ಬೇಕೆಂಬ ಆಶಯವನ್ನು ಹೊತ್ತವರು ವಿರಳ. ಓದಿವ ಬರೆಯುವಂತ ಪುಸ್ತಕಗಳ ನಡುವೆ ಅಭಿರುಚಿ ಬೆಳೆಸಿ ಕೊಂಡು ಭಾವನಾತ್ಮಕ ಬೆಸುಗೆ ಹೊಂದಬೇಕು
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 183
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved