• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತರಗಂಗೆ ಕ್ಷೇತ್ರಕ್ಕೆ ರಸ್ತೆ ನಿರ್ಮಿಸಲು ಕ್ರಮ
ಅನ್ನಭಾಗ್ಯ ಯೋಜನೆಯಡಿ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ ಎರಡು ತಿಂಗಳಿನ ಒಟ್ಟಾಗಿ ಅಕ್ಕಿ ವಿತರಿಸಲಾಗುವುದು, ಕೇಂದ್ರ ಮತ್ತು ರಾಜ್ಯ ಸೇರಿದಂತೆ ತಲಾ ೫ ಕೆ.ಜಿ.ಯಲ್ಲಿ ಒಟ್ಟು ಒಬ್ಬರಿಗೆ ೧೦ ಕೆ.ಜಿ. ಅಕ್ಕಿ ವಿತರಿಸಲಾಗುವುದು, ಬ್ಯಾಂಕ್ ಖಾತೆಗೆ ಹಣವನ್ನು ಹಾಕುವುದಿಲ್ಲ, ಈಗಾಗಲೇ ೨.೧೦ ಲಕ್ಷ ಮೆಟ್ರಿಕ್ ಟನ್ ಅಕ್ಕಿ ತಿಂಗಳಿಗೊಮ್ಮೆ ಖರೀದಿಸಲಾಗುತ್ತಿದೆ.
ಕೋಟಿಲಿಂಗೇಶರಕ್ಕೆ ಹರಿದು ಬಂದ ಭಕ್ತಸಾಗರ
ಬುಧವಾರ ಬೆಳಿಗ್ಗೆ ದೇವಾಲಯದ ಅರ್ಚಕರಿಂದ ೧೦೮ ಅಡಿ ಬೃಹತ್ ಶಿವಲಿಂಗಕ್ಕೆ ಮತ್ತು ೫೧ ಅಡಿ ಎತ್ತರದ ಶಿವಲಿಂಗಕ್ಕೆ ಹಾಲು ತುಪ್ಪದ ಅಭಿಷೇಕವನ್ನು ಮಾಡಲಾಯಿತು, ನಂತರ ಹೂಗಳಿಂದ ಪುಷ್ಪರ್ಚನೆ ಮಾಡಲಾಯಿತು, ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪ್ರತಿಷ್ಠಾಪನೆ ಮಾಡಿದ್ದ ಶಿವಲಿಂಗಗಳಿಗೆ ಹಾಲಿನ ಅಭಿಷೇಕವನ್ನು ಸಲ್ಲಿಸಿ ಪೂಜೆಯನ್ನು ಮಾಡಿದರು.
ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ
ಅರಣ್ಯ ಸುತ್ತಲೂ ಸೋಲಾರ್ ಫೆನ್ಸಿಂಗ್ ಕಾಮಗಾರಿ ಪೂರ್ಣಗೊಳಿಸದ ಕಾರಣ ಆಗಾಗ ಆನೆಗಳು ಗ್ರಾಮಗಳತ್ತ ಬಂದು ಬೆಳೆ ನಾಶ ಹಾಗೂ ಪ್ರಾಣಹಾನಿ ಮಾಡುತ್ತಿವೆ. ಈಗಲಾದರೂ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಗಡಿಭಾಗದ ಜನರ ಒತ್ತಾಯ. ಇದುವರೆಗೂ ಆನೆಗಳ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ.
ಜಾನಪದ ಕಲೆ ಪರಿಶಿಷ್ಟರ ರಕ್ತದಲ್ಲೇ ಇದೆ
ಜಾನಪದ ಕಲೆಯು ಗ್ರಾಮೀಣ ಭಾಗದ ಬಡವರು ಹಿಂದುಳಿದವರು ಹಾಗೂ ದಲಿತರಲ್ಲಿ ಉಳಿದಿದೆ. ಆಗಾಗಿ ಈ ಕಲೆಯನ್ನು ತಮ್ಮ ಯುವ ಪೀಳಿಗೆಗೆ ಮುಂದುವರಿಸಿಕೊಂಡು ಹೋಗಲು, ಅವರಿಗೂ ಕಲಿಸಬೇಕು. ಇಂದಿನ ಕಲೆಗಳಲ್ಲಿ ಯಾವುದೇ ಸಂಸ್ಕೃತಿ ಉಳಿದಿಲ್ಲ. ಹಿಂದೆ ನಮ್ಮ ಹಿರಿಯರು ನಮಗೆ ಹಲವಾರು ಜಾನಪದ ಹಾಡುಗಳನ್ನು ಕಲಿಸುತ್ತಿದ್ದರು.
ದೊಡ್ಡಕೆರೆ ಕಾಯಕಲ್ಪಕ್ಕೆ ನಿರ್ಲಕ್ಷ್ಯ!
ಕೆಜಿಎಫ್‌ನ ಬೆಟ್ಟ ಗುಡ್ಡೆಗಳಲ್ಲಿ ಸುರಿಯುವ ಮಳೆಯ ನೀರನ್ನು ಸಂಗ್ರಹಿಸುವ ಉದ್ದೇಶದಿಂದ ಗ್ರಾಮದ ದೊಡ್ಡಕೆರೆಯನ್ನು 1926 ರಲ್ಲಿ ಮೈಸೂರಿನ ದಿವಾನರು ನಿರ್ಮಿಸಿದ್ದರು. ಆದರೆ ಈಗ ಕೆರೆಯ ಏರಿ ಕೊಚ್ಚಿ ಹೋಗಿದೆ ಮತ್ತು ಕೋಡಿ ಪ್ರದೇಶಗಳು ಶಿಥಿಲವಾಗಿವೆ. ಇದರಿಂದ ಮಳೆಗಾಲದಲ್ಲಿ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ.
ಕೋಲಾರದಲ್ಲಿಂದು ರಾಜ್ಯ ಮಟ್ಟದ ಜನಪರ ಉತ್ಸವ
ಉತ್ಸವದಲ್ಲಿ ಶೇ.೫೦ ಸ್ಥಳೀಯ ಕಲಾವಿದರಿಗೆ ಉತ್ಸವದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಬೆಳಿಗ್ಗೆ ೯.೩೦ಕ್ಕೆ ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಮಾಡಿ ಜನಪದ ಕಲಾತಂಡಗಳ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ ನೀಡಲಿದ್ದಾರೆ.
ಮಕ್ಕಳಿಗೆ ನೈತಿಕ ಶಿಕ್ಷಣವೂ ಅಗತ್ಯ
ಗ್ರಾಮೀಣ ಮತ್ತು ನಗರಪ್ರದೇಶದ ಶಿಕ್ಷಣ ವ್ಯವಸ್ಥೆ ನಡುವೆ ಇನ್ನೂ ವ್ಯತ್ಯಾಸವಿದ್ದು, ಅದು ಸರಿಹೋಗಬೇಕಾಗಿದೆ, ಹಳ್ಳಿಯಲ್ಲೂ ಸಮಗ್ರವಾದ ಸುಸಜ್ಜಿತ ಸೌಲಭ್ಯಗಳುಳ್ಳ ಶಿಕ್ಷಣ ಸಿಗಬೇಕಿದೆ. ಸ್ಪರ್ಧಾತ್ಮಕ ಯುಗದಲ್ಲಿ ಯಾರಲ್ಲಿ ಶ್ರಮ,ಕನಸು, ಪ್ರಯತ್ನ ಇರುತ್ತದೆಯೋ ಅವರು ಮಾತ್ರ ಬೆಳೆಯುತ್ತಾರೆ, ಎಸ್ಸೆಸ್ಸೆಲ್ಸಿ ಟರ್ನಿಂಗ್ ಪಾಯಿಂಟ್ ಆಗಿದ್ದು, ಇಲ್ಲೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಾದಿ ನಿರ್ಧಾರವಾಗುತ್ತದೆ.
ಮೊಬೈಲ್‌ ಗೀಳಿನಿಂದ ಪುಸ್ತಕ ಓದುವ ಅಭ್ಯಾಸ ಮಾಯ
ಪುಸ್ತಕ ಬರೆಯುವುದು, ಪುಸ್ತಕ ಮುದ್ರಿಸುವುದು ಸುಲಭದ ಕೆಲಸವಲ್ಲ, ಅದೊಂದು ಸಾಧನೆಯೇ ಸರಿ ಆದರೆ ಅಂತಹ ಪುಸ್ತಕಗಳನ್ನು ಶ್ರಮವಹಿಸಿ ಹೊರತಂದರು ಕೊಳ್ಳುವ ಮನಸ್ಥಿತಿ ಇಂದಿನ ಯುವಕರಲ್ಲಿ ಇಲ್ಲ, ಪಠ್ಯ ಪುಸ್ತಕಗಳನ್ನೂ ಪಿಡಿಎಫ್‌ನಲ್ಲಿ ನೋಡಿ ಬಳಕೆಮಾಡುವಂತಹ ಮನಸ್ಥಿತಿ ನಿರ್ಮಾಣವಾಗುತ್ತಿರುವುದು ಉತ್ತಮ ಬೆಳೆವಣಿಯಲ್ಲ.
ವಿದ್ಯಾರ್ಥಿಗಳು ದಾರಿ ತಪ್ಪಿದರೆ ದೇಶದ ಭವಿಷ್ಯಕ್ಕೆ ಕುತ್ತು
ಅನೇಕ ಸಾಧಕರು ಪಡೆದ ಪ್ರಶಸ್ತಿ, ಸನ್ಮಾನಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಅ‍ರಂತೆ ತಾವುೂ ಸಹ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡಬೇಕೆಂಹ ಭಾವನೆಯನನು ಬೆಳೆಸಿಕೊಳ್ಳಬೇಕು. ಒಂದು ವೇಳೆ ವಿದ್ಯಾರ್ಥಿಗಳು ಅಡ್ಡದಾರಿ ಹಿಡಿದರೆ ವೈಯಕ್ತಿ ಬದುಕು ನಾಶವಾಗುವ ಜತೆಗೆ ದೇಶಕ್ಕೂ ನಷ್ಟವಾಗಲಿದೆ.
ಮಾಲೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ
ಎರಡು ಬಾರಿ ಶಾಸಕನಾಗಿದ್ದು, ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಶ್ರಮವಹಿಸುತ್ತಿರುವದಾಗಿ ರಾಜ್ಯ ಸರ್ಕಾರದಿಂದ ಮಾಲೂರು ತಾಲೂಕಿಗೆ ಹಲವಾರು ಅನುದಾನಗಳನ್ನು ಹೊಂದಿರುವುದಾಗಿ ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಹಕಾರ ಹೆಚ್ಚು ನೀಡಿದ್ದಾರೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 198
  • next >
Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved