• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಹೆಸರಿನಲ್ಲಿ ಲೂಟಿ ವಿರುದ್ಧ ಹೋರಾಟ
ನಂಜೇಗೌಡರು ಸತ್ಯವನ್ನು ಮರೆಮಾಚಿ ಜನರನ್ನು ದಾರಿ ತಪ್ಪಿಸಲು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಡಿಸಿಸಿ ಬ್ಯಾಂಕಿನಿಂದ ಸಾಕಷ್ಟು ಲಾಭ ಪಡೆದು ಅದರಿಂದಲೇ ಶಾಸಕರಾಗಿ ಬ್ಯಾಂಕಿನ ಅಧ್ಯಕ್ಷರಾಗಿದ್ದ ಗೋವಿಂದೇಗೌಡರ ವಿರುದ್ದ ಸುಳ್ಳು ಆರೋಪ ಮಾಡಿ ಬ್ಯಾಂಕ್‌ನಿಂದ ಯಾರೂ ಸಾಲ ಪಡೆಯದಂತೆ ಮಾಡಿದ್ದಾರೆ.
ನಗರದೆಲ್ಲೆಡೆ ಗಜಮುಖನ ಪ್ರತಿಷ್ಠಾಪನೆ ಸಂಭ್ರಮ
ಹೊರ ರಾಜ್ಯಗಳ ಹೂ ಮಾರುಕಟ್ಟೆಗೆ ಬಂದಿದ್ದರೂ ಹೂವಿನ ಬೆಲೆ ಕಡಿಮೆಯಾಗಿಲ್ಲ, ಬಟನ್ ರೋಸ್ ಈಗ ೨೦೦ ರಿಂದ ೨೫೦ರೂ, ಸೇವಂತಿ ಕೆಜಿಗೆ ೨೫೦ ರೂಗಳಿಂದ ೩೦೦, ಮಲ್ಲಿಗೆ ೧೦೦೦ ರೂನಿಂದ ೧೨೦೦ರೂ, ಕನಕಾಂಬರ ಅದರ ಹೆಸರೇ ಹೇಳುವಂತೆ ಕನಕದಂತೆ ಬೆಲೆ ಏರಿಸಿಕೊಂಡು ಕೆಜಿಗೆ ೧೮೦೦ ದಾಟಿದೆ. ಅಕ್ಕಿ, ಬೆಲ್ಲ, ಶೇಂಗಾ, ಎಣ್ಣೆಗಳು ಹಬ್ಬಕ್ಕೆ ಮೊದಲೇ ಬೆಲೆ ಹೆಚ್ಚಾಗಿತ್ತು.
ಹಾಳಾದ ರಸ್ತೆಗಳ ಗುಂಡಿ ಮುಚ್ಚಲು ಸಾರ್ವಜನಿಕರು ಒತ್ತಾಯ
ಈ ರಸ್ತೆಯಲ್ಲಿ ಪ್ರತಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಪ್ರಾಥಮಿಕ ಆರೋಗ್ಯ ಕೇಂದ್ರವೂ ಇದ್ದು ಹೆರಿಗೆಗಾಗಿ ಮಹಿಳೆಯರನ್ನು ಇದೇ ರಸ್ತೆಯಲ್ಲಿ ಕರೆ ತರಬೇಕಿದೆ. ಇನ್ನು ಅಕ್ಕಪಕ್ಕದಲ್ಲೇ ಶಾಲೆ ಇದ್ದು, ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು, ಬೈಕ್, ಆಟೋಗಳು ಸಂಚರಿಸಿದ ಸಂದರ್ಭದಲ್ಲಿ ಗುಂಡಿಯಲ್ಲಿನ ಕೆಸರು ಮೈಮೇಲೆ ಬೀಳುವ ಆತಂಕದಲ್ಲೇ ಓಡಾಡುತ್ತಾರೆ.
ಅಂತರಂಗದ ಶುದ್ಧಿ ಶ್ರೇಷ್ಠತೆ ಅರಿಯಿರಿ: ಧರ್ಮಾಧಿಕಾರಿ ಡಾ.ಜಯರಾಂ
ಶ್ರೀಯೋಗಾನರಸಿಂಹಸ್ವಾಮಿ ತಂಡ, ಶ್ರೀಅಮರನಾರೇಯಣಸ್ವಾಮಿ ತಂಡ, ಶ್ರೀಮಹಾಲಕ್ಷ್ಮೀ ತಂಡಗಳೆಂದು ಮೂರು ತಂಡಗಳನ್ನು ಮಾಡಲಾಗಿತ್ತು. ಒಂದು ಗಂಟೆಗೆ ಒಂದು ತಂಡವು “ರಾಮ ರಾಮ ಮುಕುಂದ ಮಾಧವ ರಾಮ ಸದ್ಗುರು ಕೇಶವಾ, ರಾಮ ದಶರಥ ತನಯ ದೇವಾ ರಾಮಶ್ರೀ ನಾರೇಯಣ” ಎಂಬ ಶ್ರೀರಾಮ ಭವತಾರಕ ಮಂತ್ರವನ್ನು ಪಠಿಸುತ್ತಾ, ತಾಳ ಹಾಕುತ್ತಾ, ಶ್ರೀರಾಮರ ವೇದಿಕೆಯ ಸುತ್ತಲೂ ಹೆಜ್ಜೆ ಹಾಕುತ್ತಾ ಭಕ್ತಿಯಿಂದ ಪಠಿಸುತ್ತಿದ್ದರು.
ಹಿಂದೂ ಧರ್ಮ, ಧರ್ಮಸ್ಥಳ ಬಗ್ಗೆ ಸಿದ್ದು ಸರ್ಕಾರಕ್ಕೆ ಅಸಡ್ಡೆ; ವನಹಳ್ಳಿ ವೇಣುಗೋಪಾಲ್
ಧರ್ಮಾತೀತವಾಗಿ ದೇವಾಲಯಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದು, ಕೆಲ ವ್ಯಕ್ತಿಗಳು ಹಿಂದೂಧರ್ಮ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಕೀರ್ತಿ ತರುವ ಉದ್ದೇಶದಿಂದ ಇಲ್ಲಸಲ್ಲದ ಅಪಪ್ರಚಾರ ಮತ್ತು ಷಡ್ಯಂತ್ರ ರೂಪಿಸುತ್ತಿದ್ದು, ಇವರಿಗೆ ವಿದೇಶಗಳಿಂದ ಹಣಕಾಸಿನ ನೆರವು ಲಭ್ಯವಾಗುತ್ತಿದೆ, ಇಂತಹವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಕೋಲಾರ ಜಿಲ್ಲಾ ನೂತನ ಡಿಡಿಪಿಐ ಆಗಿ ಅಲ್ಮಾಸ್ ಫರ್ವೀನ್‌ತಾಜ್ ಅಧಿಕಾರ
ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಕ್ರಮ ಕೈಗೊಳ್ಳಲಾಗಿದೆ, ಜತೆಗೆ ಇಲಾಖೆಯ ಆದೇಶಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿದ್ದು, ತಮ್ಮ ಫಲಿತಾಂಶ ಉತ್ತಮಪಡಿಸುವ ಪ್ರಯತ್ನಕ್ಕೆ ಇಲಾಖೆಯ ಸಹಕಾರ ಇದ್ದೇ ಇರುತ್ತದೆ.
ಉದ್ಯಮಿಯಾಗಲು ವೃತ್ತಿ ಕೌಶಲ ಬೆಳೆಸಿಕೊಳ್ಳಿ
ಉದ್ದಿಮಶಾಹಿತ್ವ ಎಂಜಿನಿಯರಿಂಗ್ ಇನ್ನೊಂದು ಜೀವನ ಶೈಲಿ. ನಾಯಕತ್ವ, ಉದ್ದಿಮಶಾಹಿತ್ವ ವಿಭಿನ್ನವಾದರೂ ಅವುಗಳು ಸಾರುವ ಸಂದೇಶ ಒಂದೇ ಆಗಿದೆ. ಉದ್ದಿಮೆಶಾಹಿಗಳಾಗಿ ಯಶಸ್ಸು ಗಳಿಸಲು ಚರ್ಚೆ, ಉತ್ತಮ ಜನಪರ ಪರಿಣತಿ, ಕಠಿಣ ಪರಿಶ್ರಮ, ಉತ್ತೇಜನ ಅನಿವಾರ್ಯವಾಗಿದ್ದು, ಈ ರೀತಿಯ ಮೌಲ್ಯಗಳನ್ನು ಮತ್ತು ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು.
.ಧರ್ಮ ರಕ್ಷಣೆ, ಅಧರ್ಮದ ನಾಶವೇ ಭಗವದ್ಗೀತೆ ಸಾರ
ಸಮಾಜಕ್ಕೆ ಭಗವದ್ಗೀತೆಯಂತಹ ಮಹಾನ್ ಗ್ರಂಥ ನೀಡುವ ಮೂಲಕ ಸಂಸ್ಕಾರದ ಪಾಠ ಹೇಳಿಕೊಟ್ಟ ಶ್ರೀಕೃಷ್ಣ ಪರಮಾತ್ರ ಎಲ್ಲರಿಗೂ ದೇವರೇ, ಸಮಾಜದಲ್ಲಿ ಇಂದಿಗೂ ಸಂಸ್ಕಾರ, ಸಂಸ್ಕೃತಿ ಉಳಿದಿದೆ ಎಂದರೆ ಅದಕ್ಕೆ ನಮ್ಮಲ್ಲಿನ ದೇವರ ಮೇಲಿನ ಭಕ್ತಿಯೇ ಕಾರಣ. ಕೃಷ್ಣನ ಮೇಲಿನ ಭಕ್ತಿ ಎಂತದ್ದು ಎಂಬುದಕ್ಕೆ ಕನಕದಾಸರಿಗೆ ಮೂರ್ತಿಯೇ ಹಿಂದಿರುಗಿ ನೀಡಿದ ದರ್ಶನವೇ ನಿದರ್ಶನ
ವೇಮಗಲ್ ಪಪಂ ಸೋಲು ಸವಾಲಾಗಿ ಸ್ವೀಕರಿಸಿ
ಚುನಾವಣೆಯ ಪೂರ್ವದಲ್ಲಿ ಹೇಳಿದ ಅಷ್ಟು ಅಭಿವೃದ್ಧಿ ಕೆಲಸಗಳನ್ನೂ ಮಾಡತ್ತೇವೆ, ಕಾಂಗ್ರೆಸ್ ಸೋತಿದೆ ಅಭಿವೃದ್ಧಿ ಮಾಡಲ್ಲ ಎಂದು ಕಾಂಗ್ರೆಸ್ ವಿರೋಧಿಗಳು ಅಪಪ್ರಚಾರ ಮಾಡಿದ್ದಾರೆ ಅದಕ್ಕೆ ಯಾರು ಕಿವಿ ಕೊಡಬೇಡಿ ನಾವು ನಿಮ್ಮದೊಂದಿಗೆ ಇದ್ದೇವೆ ಸೋತವರಿಗೂ ಹಾಗೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರಿಗೆ ಬೇರೆ ಬೇರೆ ಅವಕಾಶಗಳನ್ನು ನೀಡಲಾಗುತ್ತದೆ.
ಮಾಲೂರು ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ
ಪ್ರತಿನಿತ್ಯ ೧೫೦ ರೋಗಿಗಳು ಡಯಾಲಿಸಿಸ್ ಸೌಲಭ್ಯವನ್ನು ಪಡೆಯಲು ಮಾರಿಕಾಂಬ ಟ್ರಸ್ಟ್ ಹಾಗೂ ಸಿಎಸ್‌ಆರ್ ಅನುದಾನದಲ್ಲಿ ಮತ್ತಷ್ಟು ಹೆಚ್ಚುವರಿ ಯಂತ್ರಗಳು ಹಾಗೂ ಬೆಡ್‌ಗಳನ್ನು ಅಳವಡಿಸಲು ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಇಲ್ಲಿನ ಆಸ್ಪತ್ರೆಯನ್ನು ೪೫ ಕೋಟಿ ರೂಗಳನ್ನು ಬಜೆಟ್‌ನಲ್ಲಿ ನಿಗದಿಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved